Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?

Districts

ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?

Public TV
Last updated: November 16, 2018 2:02 pm
Public TV
Share
3 Min Read
siddaramaiah
SHARE

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ನಮಗೇ ಬೇಕು ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಈ ವಿಷಯದಲ್ಲಿ ತಲೆ ಹಾಕುವುದಿಲ್ಲ ಎಂದು ಹೇಳುವ ಮೂಲಕ ಮೈಸೂರು ಮೈತ್ರಿ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದು, ಇಲ್ಲೂ ಎರಡು ಪಕ್ಷಗಳಿಗೆ ಬಹುಮತ ಲಭಿಸಿಲ್ಲ. ಅದ್ದರಿಂದ ಮೈತ್ರಿ ಚರ್ಚೆ ನಡೆಸಲಾಗುತ್ತಿದೆ. ಅದ್ದರಿಂದ ಈ ಪ್ರಕ್ರಿಯೆಯನ್ನು ಪಕ್ಷದ ಇತರೇ ಮುಖಂಡರು ನೋಡಿಕೊಳ್ಳುತ್ತಾರೆ. ಇದರಲ್ಲಿ ನನ್ನ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.

MYS SIDDARAMAIH

ಮೇಯರ್ ಆಯ್ಕೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರದ ದಿನೇಶ್ ಗುಂಡೂರಾವ್ ಅವರಿಗೆ ಹೇಳಿದ್ದೇನೆ. ನಾನು ಈ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ಸಚಿವ ಸಾ.ರಾ. ಮಹೇಶ್ ಅವರೊಂದಿಗೂ ಮಾತನಾಡಿಲ್ಲ. ದಿನೇಶ್ ಗುಂಡೂರಾವ್ ಅವರೇ ಎಲ್ಲರೊಂದಿಗೂ ಚರ್ಚೆ ನಡೆಸುತ್ತಾರೆ. ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವ ಇಬ್ಬರೂ ಜೆಡಿಎಸ್ ಪಕ್ಷದ ಮುಖಂಡರೇ ಆಗಿದ್ದಾರೆ. ಹೀಗಾಗಿ ಕಾಂಗ್ರೆಸ್ ವಾಯ್ಸ್ ಇರಬೇಕು ಎಂಬ ಕಾರಣ ಮೇಯರ್ ಸ್ಥಾನ ಕೇಳುತ್ತಿದ್ದೇವೆ. ಹೀಗಾಗಿ ಮೈಸೂರಿನಲ್ಲಿ ಮೈತ್ರಿ ಆಡಳಿತದಲ್ಲಿ ಮೇಯರ್ ಆಗುತ್ತಾರೆ ಎಂದರು.

ಪಾಲಿಕೆ ಸದಸ್ಯರು ಈ ಹಿಂದೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಮೇಯರ್ ಸ್ಥಾನ ನಮ್ಮ ಪಕ್ಷಕ್ಕೆ ಬೇಕು ಎಂದು ಹೇಳಿದ್ದಾರೆ. ಅದರಂತೆ ನಾನು ದಿನೇಶ್ ಗುಂಡೂರಾವ್ ಅವರಿಗೆ ಮಾಹಿತಿ ನೀಡಿದ್ದೇನೆ. ಆದರೆ ಜೆಡಿಎಸ್ ಪಾಲಿಕೆ ಸದಸ್ಯರು ರೆಸಾರ್ಟ್ ಗೆ ಹೋಗಿರುವ ಬಗ್ಗೆ ಮಾಹಿತಿ ಇಲ್ಲ. ಅವರ ಪಕ್ಷದ ಸದಸ್ಯರನ್ನು ರಕ್ಷಣೆ ಮಾಡಿಕೊಳ್ಳುವುದಕ್ಕೆ ಅವರು ಹೋಗಿರಬೇಕು ಅಷ್ಟೇ ಎಂದ್ರು.

Dinesh Gundurao

ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸದಸ್ಯರು ತಮ್ಮ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುನ್ನಡೆ ತೆಗೆದುಕೊಳ್ಳುತ್ತಾರೆ ಎಂಬ ಭಾವನೆ ಹೊಂದಿದ್ದರು. ಆದರೆ ಇಂದು ಸಿದ್ದರಾಮಯ್ಯ ಅವರ ಹೇಳಿಕೆ ಇಂದ ಪಕ್ಷದ ಕಾರ್ಯಕರ್ತರು ನಿರಾಸೆ ಅನುಭವಿಸಿದ್ದಾರೆ ಎಂದು ಹೇಳಬಹುದು. ಆದರೆ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ತೀರ್ಮಾನ ತಿಳಿಸಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಸದಸ್ಯರು ಸಿದ್ದರಾಮಯ್ಯ ಅವರ ನಿವಾಸದ ಬಳಿ ಆಗಮಿಸಿದ್ದಾರೆ. ಇತ್ತ ಜೆಡಿಎಸ್ ಮಾತ್ರ ತಮ್ಮ ಪಕ್ಷದ ಮತದಾರರ ಸಂಖ್ಯೆ ಹೆಚ್ಚಾಗಿರುವುದರಿಂದ ನಮಗೇ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಪಟ್ಟು ಹಿಡಿದಿದೆ.

ಮಹಾನಗರ ಪಾಲಿಕೆ ಪಕ್ಷಗಳ ಬಲ ಬಲ ಇಂತಿದೆ:
ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 65 ಸದಸ್ಯ ಸ್ಥಾನಗಳಿದ್ದು ಇದರಲ್ಲಿ 22 ಸದಸ್ಯರನ್ನು ಬಿಜೆಪಿ ಹೊಂದಿದ್ದರೆ, ಕಾಂಗ್ರೆಸ್ 19 ಸ್ಥಾನ ಹಾಗೂ ಜೆಡಿಎಸ್ 18 ಸ್ಥಾನ ಹೊಂದಿದೆ. ಉಳಿದಂತೆ ಪಕ್ಷೇತರರು 5 ಹಾಗೂ ಬಿಎಎಸ್‍ಪಿ 1 ಸ್ಥಾನ ಪಡೆದಿದೆ. ಸದ್ಯ ಪಾಲಿಕೆಯಲ್ಲಿ ಮೇಯರ್ ಸ್ಥಾನ ಪಡೆಯಲು 37 ಮ್ಯಾಜಿಕ್ ನಂಬರ್ ಆಗಿದೆ. ಉಳಿದಂತೆ ಕ್ಷೇತ್ರದ 4 ಶಾಸಕರು ಹಾಗೂ 4 ವಿಧಾನ ಪರಿಷತ್ ಸದಸ್ಯರು ಹಾಗೂ ಓರ್ವ ಸಂಸದರು ಕೂಡ ಮತ ಚಲಾಯಿಸಲಿದ್ದಾರೆ. ಇದರಲ್ಲಿ ಜೆಡಿಎಸ್ 22, ಕಾಂಗ್ರೆಸ್ 21 ಹಾಗೂ ಬಿಜೆಪಿ 25 ಮತಗಳ ಬಲ ಹೊಂದಿದೆ.

sara mahesh

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:dinesh gundu raoelectionKPCCMunicipal CorporationMysuru former CM SiddaramaiahPublic TVಕೆಪಿಸಿಸಿಚುನಾವಣೆದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಮಹಾನಗರ ಪಾಲಿಕೆಮಾಜಿ ಸಿಎಂ ಸಿದ್ದರಾಮಯ್ಯಮೈಸೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Chitradurga Murder
Chitradurga

ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

Public TV
By Public TV
2 minutes ago
KSOU 2
Bengaluru City

KSOU ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ – ಸರ್ಕಾರಕ್ಕೆ ಪತ್ರ ಬರೆದು ವಿವಿ ಕುಲಪತಿಗಳಿಂದ ಸ್ಪಷ್ಟನೆ

Public TV
By Public TV
6 minutes ago
ajit pawar plane crash
Bengaluru City

ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ವ್ಯವಸ್ಥಿತ ಕೊಲೆ – ಬೆಂಗಳೂರಲ್ಲಿ ಝೀರೋ ಎಫ್‌ಐಆರ್‌ ದಾಖಲು

Public TV
By Public TV
24 minutes ago
Harish Rana
Latest

13 ವರ್ಷಗಳ ನರಕಯಾತನೆಗೆ ಮುಕ್ತಿ – ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

Public TV
By Public TV
53 minutes ago
Siddaramaiah DK Shivakumar cabinet meeting
Bagalkot

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Public TV
By Public TV
57 minutes ago
KMF RCB
Bengaluru City

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?