Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಯಾಂಡಲ್‍ವುಡ್, ರಾಜಕೀಯ ಆಯ್ತು-ಈಗ ಸ್ವಾಮೀಜಿಯ ಮೇಲೆ ಕೇಳಿ ಬಂತು ಮೀಟೂ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಯಾಂಡಲ್‍ವುಡ್, ರಾಜಕೀಯ ಆಯ್ತು-ಈಗ ಸ್ವಾಮೀಜಿಯ ಮೇಲೆ ಕೇಳಿ ಬಂತು ಮೀಟೂ..?

Bengaluru City

ಸ್ಯಾಂಡಲ್‍ವುಡ್, ರಾಜಕೀಯ ಆಯ್ತು-ಈಗ ಸ್ವಾಮೀಜಿಯ ಮೇಲೆ ಕೇಳಿ ಬಂತು ಮೀಟೂ..?

Public TV
Last updated: November 21, 2018 9:11 am
Public TV
Share
3 Min Read
swmiji metoo
SHARE

ಬೆಂಗಳೂರು: ಚಿತ್ರರಂಗದ ಹಲವು ತಾರೆಯರು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಕಹಿ ನೆನಪುಗಳನ್ನು ಮೀಟೂ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಕೆಲ ಮೀಟೂ ಆರೋಪಗಳು ನ್ಯಾಯಾಲಯದವರೆಗೂ ತಲುಪಿವೆ. ಮತ್ತೆ ಕೆಲ ಆರೋಪಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ವನಕಲ್ಲು ಮಠದ ಶ್ರೀ ಬಸವ ರಮಾನಂದ ಸ್ವಾಮೀಜಿ ಅವರ ಮೇಲೆ ಮೀಟೂ ಆರೋಪ ಕೇಳಿ ಬಂದಿದೆ.

ಮಠಕ್ಕೆ ಆಸರೆ ಕೇಳಿಕೊಂಡ ಬಂದ ಮಹಿಳೆ ಜೊತೆ ಸ್ವಾಮೀಜಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬವುದು ಸಂತ್ರಸ್ತೆಯ ಆರೋಪ. ಈ ವಿಷಯವನ್ನು ಯಾರಿಗಾದ್ರೂ ಹೇಳಿದ್ರೆ ನಿನ್ನ ವಿರುದ್ಧ ಅಪಪ್ರಚಾರ ಹಾಗೂ ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ರಂತೆ ಸ್ವಾಮೀಜಿ. ಈ ಸಂಬಂಧ ಸಂತ್ರಸ್ತೆ 7 ತಿಂಗಳ ಹಿಂದೆ ಸ್ವಾಮೀಜಿ ವಿರುದ್ಧ ಡಾಬಸ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿದ್ರೂ ಪೊಲೀಸರು ಯಾವುದೇ ಕ್ರಮಕೈಗೊಳ್ಳದೇ ಬಿ ರಿಪೋರ್ಟ್ ಹಾಕಲು ಮುಂದಾಗಿದ್ದಾರೆ. ಪೊಲೀಸರ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಹಿಳೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

NML Mutt Swamini

ವಿಡಿಯೋದಲ್ಲಿ ಏನಿದೆ?
ವನಕಲ್ಲು ಮಠ ನಮ್ಮ ಮನೆಯ ದೇವರು. ಹಾಗಾಗಿ ನಾನು ಹಲವು ನನ್ನ ಕುಟುಂಬಸ್ಥರೊಂದಿಗೆ ಮಠಕ್ಕೆ ಭೇಟಿ ನೀಡಿದ್ದೇನೆ. ಫೆಬ್ರವರಿ 24ರಂದು ಜಾತ್ರೆಗೆ ಹೋದಾಗ ಸ್ವಾಮೀಜಿ ಭೇಟಿ ಮತ್ತು ಪರಿಚಯ ಆಯ್ತು. ಈ ವೇಳೆ ಕೆಲಸ ಕೊಡಿಸುತ್ತೇನೆ ಅಂತಾ ಹೇಳಿ ನನ್ನ ಮೊಬೈಲ್ ನಂಬರ್ ಪಡೆದರು. ಒಂದು ದಿನ ಕೆಲಸದ ನಿಮಿತ್ತ ಅಂತಾ ಹೇಳಿ ನನ್ನ ಫೋಟೊ ಕಳುಹಿಸಿದೆ. ಅವರು ತಮ್ಮ ಫೋಟೋ ಕಳುಹಿಸಿದರು. ಸತತವಾಗಿ ಒಂದೂವರೆ ತಿಂಗಳು ನನ್ನ ಜೊತೆ ಸ್ವಾಮೀಜಿಗಳು ಮಾತನಾಡಿದ್ದಾರೆ.

ಕೆಲಸ ಕೊಡಿಸುತ್ತೇನೆ ಎಂಬ ಭರವಸೆ ನೀಡಿದ ಸ್ವಾಮೀಜಿ ಒಮ್ಮೆ ನಾನು ನಿನ್ನನ್ನು ಭೇಟಿ ಮಾಡಬೇಕೆಂದು ಹೇಳಿದರು. ನಿಮ್ಮನ್ನ ನೋಡದೆ ಕೆಲಸ ಕೊಡಿಸಲು ಸಾಧ್ಯವಿಲ್ಲ. ಹಾಗಾಗಿ ಒಂದು ಸಾರಿ ಬಂದು ಭೇಟಿ ಆಗಬೇಕು ಅಂತಾ ಫೋನ್ ನಲ್ಲಿ ತಿಳಿಸಿದರು. ಸ್ವಾಮೀಜಿಯನ್ನು ಭೇಟಿ ಮಾಡಲು ಮಠಕ್ಕೆ ತೆರಳಿದರೆ ಆರಂಭದಲ್ಲಿ ಒಂದು ವಾರ ನನಗೆ ಸಿಗಲಿಲ್ಲ. ಈ ವೇಳೆ ವಾಟ್ಸಪ್ ನಲ್ಲಿ ಮೆಸೇಜ್ ಮಾಡುತ್ತಿದ್ದರು. ಒಂದು ದಿನ ಸಂಜೆ 4 ಗಂಟೆಗೆ ಭೇಟಿ ಅಗ್ತೀನಿ ಅಂದರು. ಸಂಜೆ ಮಠಕ್ಕೆ ಹೋದಾಗ ಅರ್ಧ ಗಂಟೆಯಲ್ಲಿ ಸಿಗುತ್ತೇನೆ. ಸ್ವಲ್ಪ ತಡವಾದರೂ ಪರವಾಗಿಲ್ಲ, ಬೇರೆ ರೂಮ್ ಮಾಡಿಸಿಕೊಡುತ್ತೇನೆ ಅಲ್ಲೇ ಇರು ಅಂತಾ ಹೇಳಿದರು. ಅಂದು ಭೇಟಿಯಾದ ಸ್ವಾಮೀಜಿ ನನ್ನ ಬಗ್ಗೆ ಎಲ್ಲ ಮಾಹಿತಿಯನ್ನು ಕೇಳಿದರು. ಮುಂದೆ ನನಗೆ ಸಹಾಯಕಿಯಾಗಿ ಕೆಲಸ ಮಾಡಿಕೊಂಡಿರು ಅಂತಾ ಹೇಳಿದರು.

vlcsnap 2018 11 21 09h03m02s562

ಕೆಲಸಕ್ಕೆ ಸಂಬಂಧಿಸಿದ ಮಾತು ಮುಗಿಯುತ್ತಿದ್ದಂತೆ ಅವರ ಬೆಡ್ ರೂಮ್ ನಲ್ಲಿ ಚಾರ್ಜ್ ಹಾಕಿರುವ ಮೊಬೈಲ್ ತೆಗೆದುಕೊಂಡು ಬಾ ಅಂತಾ ಅಲ್ಲಿ ಕಳುಹಿಸಿದರು. ನಾನು ಕೋಣೆ ಪ್ರವೇಶಿಸುತ್ತಿದ್ದಂತೆ ಹಿಂದಿನಿಂದ ಬಂದು ಬಾಗಿಲು ಹಾಕಿಕೊಂಡರು. ಅಲ್ಲದೇ ನನ್ನ ಸೀರೆ ಎಳೆದು ಅತ್ಯಾಚಾರಕ್ಕೆ ಯತ್ನಿಸಿದರು. ಈ ವೇಳೆ ನನಗೆ ಏನು ಮಾತಾಡೋದಕ್ಕೆ ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆ ವಿಡಿಯೋದಲ್ಲಿ ಹೇಳಿದ್ದಾರೆ.

ಸದ್ಯ ಈ ಪ್ರಕರಣವನ್ನು ಪಿಎಸ್‍ಐ ಶಂಕರ್ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಸಂತ್ರಸ್ತೆ, ಈ ಹಿನ್ನೆಲೆಯಲ್ಲಿ ವಿಡಿಯೋ ಮಾಡಿದ್ದೇನೆ ಎಂದು ಸಂತ್ರೆಸ್ತೆ ಹೇಳಿಕೊಂಡಿದ್ದಾರೆ.

dobbaspete

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:bengaluruMeToonelamangalaPublic TVSexual Harassementswamijiಪಬ್ಲಿಕ್ ಟಿವಿಬೆಂಗಳೂರುಮೀಟೂಲೈಂಗಿಕ ದೌರ್ಜನ್ಯಸ್ವಾಮೀಜಿ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

BMTC KSRTC
Bengaluru City

ಸಾರಿಗೆ ನೌಕರರು – ಸರ್ಕಾರದ ನಡುವೆ ತಿಕ್ಕಾಟ; ಮೇ 20 ರಿಂದ ಬಸ್‌ ಸಂಚಾರ ಬಂದ್?‌

Public TV
By Public TV
4 minutes ago
Iron Beam
Latest

ಇರಾನ್‌ ಡ್ರೋನ್‌ ನಾಶ ಮಾಡಲು ಯುಎಇಗೆ ‘ಐರನ್‌ ಬೀಮ್’‌ ಲೇಸರ್‌ ಆಯುಧ ಕೊಟ್ಟ ಇಸ್ರೇಲ್‌

Public TV
By Public TV
11 minutes ago
Spirit Airlines
Latest

33 ವರ್ಷಗಳ ಕಾರ್ಯಾಚರಣೆ ನಂತರ ಯುಎಸ್‌ನ ಸ್ಪಿರಿಟ್ ಏರ್‌ಲೈನ್ಸ್ ಸೇವೆ ಸ್ಥಗಿತ

Public TV
By Public TV
20 minutes ago
Boat Tragedy Madhya Pradesh Narmada River
Latest

ನರ್ಮದಾ ನದಿ ಬೋಟ್ ದುರಂತ‌ | ಊಟ ಮಾಡಲು ಆಗ್ತಿಲ್ಲ, ನಿದ್ರೆಯೂ ಬರುತ್ತಿಲ್ಲ – ಕಣ್ಣೀರಿಟ್ಟ ಚಾಲಕ

Public TV
By Public TV
34 minutes ago
Bengaluru Hulimavu Housewife Suicide
Bengaluru City

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

Public TV
By Public TV
36 minutes ago
Rain 2
Bengaluru City

ಮೇ 14 ರಿಂದ 16 ರ ನಡುವೆ ಭಾರತಕ್ಕೆ ಮುಂಗಾರು ಪ್ರವೇಶ – ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?