Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಕುಂದಾ ನಾಡಿಗೆ ಸಕ್ಕರೆ ನಾಡಿನ ನಾಯಕ ಬಂದಿದ್ದೇ ಅಪರಾಧ: ಡಿಕೆಶಿ ವಿರುದ್ಧ ಕೋಟ ಪರೋಕ್ಷ ವಾಗ್ದಾಳಿ

Public TV
Last updated: December 5, 2018 4:31 pm
Public TV
Share
2 Min Read
DEEKESHI 1
SHARE

ಬೆಳಗಾವಿ: ಸರ್ಕಾರ ಅಭದ್ರವಾಗಿದೆ ಅನ್ನೋದಕ್ಕಿಂತ ಭದ್ರವಾಗಿದೆ ಅನ್ನೋದೆ ಹೆಚ್ಚಿಸಲಿ. ಸ್ವಾಭಾವಿಕವಾಗಿ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಯಾವುದೇ ಪ್ರಕ್ರಿಯೆಗಳಲ್ಲಿ ಪಾಲ್ಗೊಂಡಿಲ್ಲ. ಪಾಲ್ಗೊಳ್ಳುವುದೂ ಇಲ್ಲ. ಆದ್ರೆ ಅಸ್ಥಿರಗೊಂಡಂತಹ ಸರ್ಕಾರವೊಂದು ತಾನಾಗಿಯೇ ಉರುಳಿ ಬಿದ್ರೆ ಅದಕ್ಕೆ ಬಿಜೆಪಿ ಜವಾಬ್ದಾರಿ ಅಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಇಲ್ಲಿಯವರೆಗೆ ಭದ್ರವಾಗಿರಲಿಲ್ಲ. ಅಭದ್ರತೆಯಲ್ಲಿ ಇತ್ತು. ಅವರ ಆಂತರಿಕ ವಿವಾದಗಳು ಒಂದಷ್ಟು ಪರಾಕಷ್ಟೆಗೇರಿ, ಬಹುತೇಕವಾಗಿ ಸರ್ಕಾರ ತನ್ನ ಕುಸಿತವನ್ನು ಕಾಣಲು ಇಂದಿನ ಅಧಿವೇಶನದ ಸಂದರ್ಭದಲ್ಲಿ ದಟ್ಟವಾಗಿ ಕಂಡುಬಂತು ಅಂತ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ರಮೇಶ್ ಜಾರಕಿಹೊಳಿಯವರು ಮಾನಸಿಕವಾಗಿ ಸರ್ಕಾರದಿಂದ ದೂರ ಉಳಿದು ಬಹಳ ಸಮಯವಾಗಿದೆ. ಈ ವಿಚಾರ ಸಾಮಾನ್ಯವಾಗಿ ಇಡೀ ರಾಜ್ಯದ ಜನತೆಗೆ ಗೊತ್ತಾಗಿರೋ ವಿಚಾರವಾಗಿದೆ. ಆದ್ರೆ ಅಧಿಕೃತವಾಗಿ ಇನ್ನಷ್ಟೇ ಆಗಬೇಕಾಗಿದೆ. ಇದೇ ವೇಳೆ ಸಚಿವ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವಿನ ಗಲಾಟೆ ಸರ್ಕಾರದ ಮೇಲೆ ಪರಿಣಾಮ ಬೀರುತ್ತದಾ ಎನ್ನುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕುಂದಾ ನಾಡಿಗೆ ಸಕ್ಕರೆ ನಾಡಿನ ನಾಯಕ ಬಂದಿದ್ದೇ ಅಪರಾಧವಾಗಿದೆ. ಯಾಕಂದ್ರೆ ಇಲ್ಲಿ ಬಹಳ ವರ್ಷಗಳ ಕಾಲ ರಾಜಕಾರಣ ಮಾಡಿದವರ ಮೇಲೆ ಇದು ಪರಿಣಾಮ ಬೀರಿದೆ. ಈ ಕುರಿತು ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಅದಷ್ಟೇ ಮುಂದಿರುವಂತಹ ವಿಚಾರವಾಗಿದೆ. ಆದ್ರೆ ಈ ವಿಚಾರದಲ್ಲಿ ಬಿಜೆಪಿ ಸ್ಪಷ್ಟವಾದ ನಿಲುವನ್ನು ಹೊಂದಿದೆ ಅಂದ್ರು.

RAMESH JARAKIHOLI 1

ಇಂದಿನ ಸಂದಿಗ್ಧ ಸ್ಥಿತಿಯಲ್ಲಿ ಪಕ್ಷಕ್ಕೆ 10 ಮಂದಿ ಶಾಸಕರು ಬಂದ್ರೂ ಬೆಂಬಲ ಕೊಡುವುದಾಗಿ ಈಗಾಗಲೇ ರಾಜ್ಯಾಧ್ಯಕ್ಷರು ಹಾಗೂ ಬಿಜೆಪಿಯ ಎಲ್ಲಾ ನಾಯಕರು ಸ್ಪಷ್ಟವಾಗಿ ಹೇಳಿದ್ದೇವೆ. ಅಲ್ಲದೇ ಸರ್ಕಾರ ರಚನೆ ಮಾಡುತ್ತೇವೆ. ರಾಜ್ಯದ ಜನರ ಭಾವನೆ ಅವರು ಬಿಜೆಪಿಯೇ ಅಧಿಕಾರಕ್ಕೆ ಬರಬೇಕು ಅನ್ನೊದು ಇದೆ. ಇದೇ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿಯವರು ಬಿಜೆಪಿಯವರ ಸಂಪರ್ಕದಲ್ಲಿದ್ದಾರೆ ಅನ್ನೋ ಗುಮಾನಿಯ ಕುರಿತು ಮಾತನಾಡಿದ ಶ್ರೀನಿವಾಸ ಪೂಜಾರಿ, ಸ್ವಾಭಾವಿಕವಾಗಿ ಎಲ್ಲಿ ತೃಪ್ತಿಯಾಗುತ್ತದೋ ಆ ಕಡೆ ಅವರು ಗಮನವನ್ನು ಕೊಡುತ್ತಿದ್ದಾರೆ. ಹಾಗೆಯೇ ಅವರು ಪಕ್ಷಕ್ಕೆ ಬರಬೇಕು ಅನ್ನುವ ಆಸೆಯಿದೆ. ಅವರು ಬರುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಒಟ್ಟಿನಲ್ಲಿ ರಮೇಶ್ ಜಾರಕಿಹೊಳಿಯವರು ಪಕ್ಷಕ್ಕೆ ಬಂದ್ರೆ ಸ್ವಾಗತಿಸುವುದಾಗಿ ಅವರು ತಿಳಿಸಿದ್ರು.

ಉತ್ತರ ಕನ್ನಡ ಶಾಶ್ವತವಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಇಲ್ಲಿಯ ಜನ ಜೀವನ, ಮೂಲಭೂತ ಸೌಕರ್ಯ, ನೀರಾವರಿ, ಆರೋಗ್ಯ ಹಾಗೂ ಶಿಕ್ಷಣದಲ್ಲಿ ಕನಿಷ್ಠ ಪ್ರಗತಿಯಲ್ಲಿದೆ ಅನ್ನುವ ಸದ್ಯದ ಅಂಕಿ-ಅಂಶ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಕಡೆ ವಿಶೇಷವಾದ ಗಮನಕೊಡಬೇಕು ಅನ್ನೋ ಒತ್ತಾಯವನ್ನು ನಾವು ಸದನದಲ್ಲಿ ಮಾಡಿದ್ದೇವೆ. ಬರೀ ಮಾತುಗಳಲ್ಲಿ ಹೇಳಿದ್ರೆ ಸಾಲದು. ಸರ್ಕಾರ ಈ ಬಗ್ಗೆ ದಟ್ಟವಾದ ನಿಲುವು ತೆಗೆದುಕೊಳ್ಳಬೇಕು. ಈ ಮೂಲಕ ಉತ್ತರ ಕರ್ನಾಟಕ ಅಭಿವೃದ್ಧಿಗೆ ಕೆಲಸ ಮಾಡಬೇಕು ಅಂದ್ರು.

BJP GOVT

ಒಟ್ಟಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಈ ಹಿಂದೆಯೂ ಬಡವರ ಪರ ಕೆಲಸ ಮಾಡಿದೆ. ಮುಂದೆಯೂ ಬಡವರ ಪರ ಕೆಲಸ ಮಾಡಲಿದೆ ಅಂತ ಅವರು ತಿಳಿಸಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:belagavibjpcongressDK Shivakumarkota srinivasa poojaryministerPublic TVಕಾಂಗ್ರೆಸ್ಕೋಟ ಶ್ರೀನಿವಾಸ ಪೂಜಾರಿಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿಬೆಳಗಾವಿಸಚಿವ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
16 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
17 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
17 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
19 hours ago

You Might Also Like

Bengaluru BMTC Bus
Bengaluru City

PUBLiC TV Impact – ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ BMTC ಬಸ್ ಡ್ರೈವರ್ ಅಮಾನತು

Public TV
By Public TV
3 minutes ago
CORONA 1
Dharwad

ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು – ಮಂಡ್ಯದಲ್ಲೂ ಮೊದಲ ಕೇಸ್‌ ಪತ್ತೆ

Public TV
By Public TV
18 minutes ago
Eshwara Khandre
Bengaluru City

ಭೂಕುಸಿತ; 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ವರದಿ ಕೇಳಿದ ಈಶ್ವರ್ ಖಂಡ್ರೆ

Public TV
By Public TV
32 minutes ago
Nelamangala Car Theft
Bengaluru City

ನೆಲಮಂಗಲ| ಕಾರ್ ಗ್ಲಾಸ್ ಒಡೆದು 11.5 ಲಕ್ಷ ನಗದು ದೋಚಿ ಪರಾರಿಯಾದ ಕಳ್ಳರು

Public TV
By Public TV
40 minutes ago
Assam Meghalaya Road 1
Latest

ಭಾರೀ ಮಳೆಗೆ ಅಸ್ಸಾಂ-ಮೇಘಾಲಯ ರಸ್ತೆ ಸಂಪರ್ಕ ಕಡಿತ – 2 ದಿನದಲ್ಲಿ 30 ಮಂದಿ ಸಾವು!

Public TV
By Public TV
52 minutes ago
Russia Bridge Collapse
Crime

ಉಕ್ರೇನ್ ಗಡಿಯಲ್ಲಿ ರೈಲ್ವೆ ಬ್ರಿಡ್ಜ್ ಕುಸಿತ – ಹಳಿ ತಪ್ಪಿ 7 ಮಂದಿ ಸಾವು, 30 ಜನಕ್ಕೆ ಗಾಯ

Public TV
By Public TV
55 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?