Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಸರ್ಕಾರದಿಂದ 35 ಸಾವಿರ ಕೋಟಿ ರೂ. ಅವ್ಯವಹಾರ: ಬಿಜೆಪಿಯಿಂದ ಸಿಎಜಿ ವರದಿ ಆಧರಿಸಿ ಆರೋಪ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮಯ್ಯ ಸರ್ಕಾರದಿಂದ 35 ಸಾವಿರ ಕೋಟಿ ರೂ. ಅವ್ಯವಹಾರ: ಬಿಜೆಪಿಯಿಂದ ಸಿಎಜಿ ವರದಿ ಆಧರಿಸಿ ಆರೋಪ

Public TV
Last updated: December 6, 2018 7:12 pm
Public TV
Share
2 Min Read
BJP CAG REPORT
SHARE

ಬೆಂಗಳೂರು: ಕಳೆದ ಬಾರಿಯ ಸಿದ್ದರಾಮಯ್ಯನವರ ಸರ್ಕಾರದಿಂದ 35 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎನ್ನುವ ಪ್ರಧಾನ ಮಹಲೇಖಪಾಲರ (ಕಂಟ್ರೋಲರ್ ಆ್ಯಂಡ್ ಆಡಿಟರ್ ಜನರಲ್) ವರದಿ ಆಧರಿಸಿ ಬಿಜೆಪಿ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದೆ.

ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಶಾಸಕ ಅಶ್ವಥ್ ನಾರಾಯಣ್ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಲೂಟಿ ಅವಧಿ 2016-17 ಎಂಬ ಶೀರ್ಷಿಕೆಯಡಿಯಲ್ಲಿ 36 ಪುಟಗಳ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದ್ದಾರೆ.

Dtud5pdUwAAuVvZ

ಸಿಎಜಿ ವರದಿಯಾಧರಿಸಿ ಬಿಡುಗಡೆ ಮಾಡಿರುವ ಪುಸ್ತಕದ ಮುಖಪುಟದಲ್ಲಿ ಸಿದ್ದರಾಮಯ್ಯನವರು ಕರ್ನಾಟಕ ಸರ್ಕಾರದ ಖಜಾನೆಯಿಂದ ಹಣ ಹೊತ್ತುಕೊಂಡು ಹೋಗಿ, ಪಾರ್ಟಿ ಫಂಡ್‍ಗೆ ಕೊಡುವುದನ್ನು ಚಿತ್ರಿಸಲಾಗಿದೆ.

2016-17ನೇ ಆಯ-ವ್ಯಯದಲ್ಲಿ 35 ಸಾವಿರ ಕೋಟಿ ರೂಪಾಯಿಯಷ್ಟು ವೆಚ್ಚ ಹಾಗೂ ಸ್ವೀಕೃತಿಯ ಲೆಕ್ಕ ತಾಳೆ ಆಗುತ್ತಿಲ್ಲ. ಇದೇ ಸಿಎಜಿ ವರದಿ ಆಧರಿಸಿ ಸಿದ್ದರಾಮಯ್ಯನವರ ಮೇಲೆ ಕ್ರಮಕ್ಕೆ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

.@siddaramaiah ನವರ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡಲು ಸಿ.ಎ.ಜಿ ವರದಿಯ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.

2016-17 ರ ಆಯವ್ಯಯದಲ್ಲಿ ಸುಮಾರು ₹35,000 ಕೋಟಿಗಳ ವೆಚ್ಚ ಮತ್ತು ಸ್ವೀಕೃತಿ ಲೆಕ್ಕ ತಾಳೆಯಾಗದೆ, ರಾಜ್ಯದ ಬೊಕ್ಕಸದಲ್ಲಿ ಅವ್ಯವಹಾರವಾಗಿದೆ. ಈ ಬಗ್ಗೆ ಸರ್ಕಾರ ಜನತೆಗೆ ವಿವರ ನೀಡಲಿ. @CMofKarnataka pic.twitter.com/tShhW2SIlZ

— Dr. Ashwathnarayan C. N. (@drashwathcn) December 6, 2018

ಸಿಎಜಿ ವರದಿ ಆಧರಿಸಿ ಬಿಜೆಪಿ ಬಿಡುಗಡೆ ಮಾಡಿದ ಕಿರುಹೊತ್ತಿಗೆಯಲ್ಲಿರುವ ಪ್ರಮುಖ ಆರೋಪಗಳು

* 788 ಕೆರೆಗಳಿಗೆ ನೀರು ತುಂಬಲಿಲ್ಲ. ಆದರೆ 1433.41 ಕೋಟಿ ರೂ. ಬಿಡುಗಡೆಯಾಗಿದೆ
* ಶಾಸಕಾಂಗದ ಅನುಮೋದನೆ ಇಲ್ಲದೆ ಸಾವಿರಾರು ಕೋಟಿ ಹಣ ಬಿಡುಗಡೆ.
* ಬಡ್ಡಿ ಹಣದಲ್ಲಿ ಅಧಿಕಾರಿಗಳ ಮೋಜು
* ಯೂನಿಫಾರಂ ಖರೀದಿಯಲ್ಲಿ 1.72 ಕೋಟಿ ರೂ. ಹಗರಣ
* 115.10 ಕೋಟಿ ರೂ. ಲ್ಯಾಪ್ ಟಾಪ್ ಹಗರಣ
* ಬಳಕೆಯಾಗದ 1199.81 ಕೋಟಿ ರೂ. ಸರ್ಕಾರಕ್ಕೆ ಮರು ಪಾವತಿ ಮಾಡಿಲ್ಲ
* 254.34 ಕೋಟಿ ರೂ. ಗಳಿಗೆ ಬಳಕೆ ಪ್ರಮಾಣ ಪತ್ರ ಕೊಟ್ಟಿಲ್ಲ
* 7378.34 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡದೆ ಕಾಮಗಾರಿಗೆ ಅವಕಾಶ

vlcsnap 2018 12 06 18h47m31s624

ಈ ಕುರಿತು ಮಾತನಾಡಿದ ರವಿಕುಮಾರ್, ಕಳೆದ 3 ತಿಂಗಳ ಹಿಂದೆ ನಡೆದ ಅಧಿವೇಶನದಲ್ಲಿ ಸಿಎಜಿ ವರದಿಯನ್ನು ಮಂಡಿಸಲಾಗಿದೆ. 2016-17ರ ಆಯವ್ಯಯದ ವೆಚ್ಚದಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ. ವರದಿ ಆಧರಿಸಿ ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ರಮ ಕೈಗೊಳ್ಳಬೇಕು. ಸಾಕಷ್ಟು ಹಗರಣದ ವರದಿಯು ಕಿರು ಹೊತ್ತಿಗೆಯಲ್ಲಿ ನೀಡಲಾಗಿದೆ. ಸಿಎಜಿ ವರದಿ ಮತ್ತೊಮ್ಮೆ ಪಬ್ಲಿಕ್ ಡಿಬೇಟ್ ಆಗಬೇಕು. ಅಲ್ಲದೇ ಚಳಿಗಾಲದ ಅಧಿವೇಶನದಲ್ಲಿ ಈ ವರದಿಯ ಬಗ್ಗೆ ಚರ್ಚೆಯಾಗಬೇಕು. ರಮೇಶ್ ಕುಮಾರ್ ನಮ್ಮ ಮಾವನ ಮಗ ಅಲ್ಲ. ರಮೇಶ್ ಕುಮಾರ್ ಸಚಿವರಾಗಿರುವಾಗಲೇ, ಆರೋಗ್ಯ ಇಲಾಖೆಯಲ್ಲಿ ಹಗರಣ ನಡೆದಿದೆ. ಈ ಬಗ್ಗೆ ಸಿಎಜಿ ವರದಿಯಲ್ಲಿ ಪ್ರಕರಣ ಸಾಬೀತಾಗಿದೆ. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

vlcsnap 2018 12 06 18h46m54s119

ಇದೇ ವೇಳೆ ಮಾತನಾಡಿದ ಅಶ್ವಥ್ ನಾರಾಯಣ್, 2016-17ರ ಸಿಎಜಿ ವರದಿಯಲ್ಲಿ 35 ಸಾವಿರ ಕೋಟಿ ರೂಪಾಯಿ ಹಣ ಟ್ಯಾಲಿ ಆಗಿಲ್ಲವೆಂದು ಉಲ್ಲೇಖಿಸಲಾಗಿದೆ. ಹೀಗಾಗಿ ವಿವಿಧ ಇಲಾಖೆಗಳಲ್ಲಿ ಆಗಿರುವ ಹಗರಣಗಳನ್ನು ಕಿರುಹೊತ್ತಿಗೆ ರೂಪದಲ್ಲಿ ತರಲಾಗಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಲೆಕ್ಕ ನೀಡಬೇಕು. ಈ ಬಗ್ಗೆ ಕೂಡಲೇ ಸಿಎಂ ಎಚ್‍ಡಿಕೆ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಪಟ್ಟುಹಿಡಿದ್ದಾರೆ.

Dtud0tSVsAIUtZ0

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Facebook Whatsapp Whatsapp Telegram
Previous Article nijagunananda swamiji ಸಂವಿಧಾನವಿಲ್ಲದ್ದರೆ ನಮ್ಮಂತ ಸ್ವಾಮಿಗಳನ್ನು ಗುಂಡಿಕ್ಕಿ ಹತ್ಯೆ ಮಾಡುತ್ತಿದ್ದರು: ನಿಜಗುಣಾನಂದ ಶ್ರೀಗಳು
Next Article ngt bellanduru ಬೆಳ್ಳಂದೂರು ಕೆರೆ ಮಾಲಿನ್ಯ – ರಾಜ್ಯ ಸರ್ಕಾರಕ್ಕೆ 50 ಕೋಟಿ, ಪಾಲಿಕೆಗೆ 25 ಕೋಟಿ ರೂ. ದಂಡ

Latest Cinema News

Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows
Kichcha Sudeep KD Cinema
ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
Cinema Latest Sandalwood Top Stories
Zaid Khan
ಕಲ್ಟ್ ಚಿತ್ರದ ಅಯ್ಯೊ ಶಿವನೇ ಹಾಡಿಗೆ ಸ್ಟೆಪ್‌ ಹಾಕಿದ ಝೈದ್ ಖಾನ್
Cinema Latest Sandalwood Top Stories
Vijay Deverakonda 01
ಜಾಲಿ ಮೂಡಿನಲ್ಲಿ ನಟ ವಿಜಯ್ ದೇವರಕೊಂಡ – ರಶ್ಮಿಕಾ ಎಲ್ಲಿ ಅಂದ್ರು ಫ್ಯಾನ್ಸ್‌!
Cinema Latest South cinema Uncategorized
Disha Patani 1
ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌
Bollywood Cinema Latest Main Post National

You Might Also Like

Vishwa Hindu Raksha Parishad
Cricket

ಪಾಕ್‌ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ವಿಶ್ವ ಹಿಂದೂ ರಕ್ಷಾ ಪರಿಷತ್‌ನಿಂದ ಹೋಮ-ಹವನ

17 minutes ago
Odisha students hospitalized
Latest

ತಮಾಷೆಗಾಗಿ ಹಾಸ್ಟೆಲ್‌ನಲ್ಲಿ ಸ್ನೇಹಿತರಿಂದ ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಗಮ್ – 7 ಮಕ್ಕಳಿಗೆ ಮುಂದುವರಿದ ಚಿಕಿತ್ಸೆ

20 minutes ago
Basavaraj Bommai
Bengaluru City

ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕ್ ಹೇಳಿಕೆ ಗಮನಿಸಬೇಕು, ಪಂದ್ಯ ನಡೆಸಬಾರದಿತ್ತು: ಬೊಮ್ಮಾಯಿ ಬೇಸರ

32 minutes ago
Hosanagar River
Crime

ಹೊಸನಗರ | ತೆಪ್ಪ ಮಗುಚಿ ಯುವಕ ನೀರುಪಾಲು – 40 ಅಡಿ ಆಳದಲ್ಲಿ ಮೃತದೇಹ ಪತ್ತೆ

1 hour ago
Pradeep Eshwar
Bengaluru City

ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಿದ್ರೆ ಭಾರತ-ಪಾಕ್ ಮ್ಯಾಚ್ ರದ್ದು ಮಾಡಿಸ್ತಿದ್ವಿ: ಪ್ರದೀಪ್ ಈಶ್ವರ್

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?