Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ತೆಲಂಗಾಣದಲ್ಲಿ ಮತ್ತೆ ಗದ್ದುಗೆ ಏರ್ತಾರಾ ಕೆಸಿಆರ್..?

Public TV
Last updated: December 11, 2018 8:32 am
Public TV
Share
2 Min Read
KCR CM T
SHARE

– ಅತಂತ್ರವಾದ್ರೆ ಟಿಆರ್ ಎಸ್‍ಗೆ ಬಿಜೆಪಿ ಬೆಂಬಲ..?

ಹೈದರಾಬಾದ್: ಭಾರೀ ಕುತೂಹಲ ಪಡೆದಿರುವ ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಸರಳ ಬಹುಮತಕ್ಕೆ 60 ಸೀಟುಗಳ ಅವಶ್ಯಕತೆ ಇದ್ದು, ಕಳೆದ ಬಾರಿಯ ಚುನಾವಣೆಯಲ್ಲಿ ಟಿಆರ್‍ಎಸ್ 63 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಈ ಬಾರಿ ಟಿಆರ್ ಎಸ್ ನೂರಕ್ಕೂ ಅಧಿಕ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಹೊಂದಿದೆ. ತೆಲುಗು ನಾಡಿನ ನೂತನ ರಾಜ್ಯ ರಚನೆಯಾದ ಬಳಿಕ ನಡೆಯುತ್ತಿರುವ ಪ್ರಥಮ ಚುನಾವಣೆಯ ರಣಕಣದಲ್ಲಿ ಕೆಲ ದಿಗ್ಗಜರು ಸ್ಪರ್ಧಿಸಿದ್ದಾರೆ.

ಅವಧಿಗೂ ಮುನ್ನ ವಿಧಾನಸಭೆ ವಿಸರ್ಜಿಸಿದ ಕೆ.ಚಂದ್ರಶೇಖರ ರಾವ್ ಗಜ್ವಾಲ್ ಕೇತ್ರದಿಂದ ಸ್ಪರ್ಧಿಸಿದ್ದು, ಪುತ್ರ ಕೆ.ಟಿ.ರಾಮ ರಾವ್ ಸಿರ್ಸಿಲಾ ಕೇತ್ರದಿಂದ ಮೂರನೇ ಬಾರಿಗೆ ಆಯ್ಕೆ ಬಯಸಿದ್ದಾರೆ. ಅಬ್ಬರದ ಭಾಷಣದ ಮೂಲಕ ತೆಲುಗು ಜನರನ್ನು ಹುಚ್ಚೆಬ್ಬಿಸಿದ್ದ ಎಐಎಂಐಎಂ ಪಕ್ಷದ ಅಕ್ಬರುದ್ದೀನ್ ಒವೈಸಿ ಚಂದ್ರಯಾನಗುಟ್ಟ ಕ್ಷೇತ್ರದಿಂದ ಗೆಲ್ಲುವ ತವಕದಲ್ಲಿದ್ದಾರೆ.

vlcsnap 2018 12 11 08h20m17s197

ತೆಲಂಗಾಣ ವಿಧಾನಸಭೆಯಲ್ಲಿ 119 ಒಟ್ಟು ಕ್ಷೇತ್ರಗಳಿದ್ದು, ಅದರಲ್ಲಿ 60 ಕ್ಷೇತ್ರಗಳಲ್ಲಿ ಜಯಗಳಿಸಿದ ಪಕ್ಷ ಅಧಿಕಾರ ಹಿಡಿಯುತ್ತದೆ. 2014ರ ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಟಿಆರ್‍ಎಸ್ ಶೇ. 34.3, ಕಾಂಗ್ರೆಸ್ ಶೇ. 25.2, ಟಿಡಿಪಿ ಶೇ.14.7, ಎಂಐಎಂ ಶೇ.3.8, ಬಿಜೆಪಿ ಶೇ. 7.1 ಹಾಗೂ ಇತರೆ ಶೇ. 14.9 ಮತ ಗಳಿಸಿದ್ದವು.

ತೆಲಂಗಾಣ ಚುನಾವಣೆಯಲ್ಲಿ ಯಾರಿಗೆ ಪ್ಲಸ್? ಯಾರಿಗೆ ಮೈನಸ್?
ಲೋಕಸಭೆ ಚುನಾವಣೆ ವೇಳೆಯೇ ತೆಲಂಗಾಣ ವಿಧಾನಸಭೆ ಅವಧಿ ಮುಕ್ತಾಯ ಆಗಬೇಕಿತ್ತು. ಆದರೆ ಅವಧಿಗೂ ಮೊದಲೇ ಚುನಾವಣೆ ನಡೆದಿದೆ. ತೆಲಂಗಾಣದಲ್ಲಿ ಮಹಾಕೂಟಮಿ ರಚನೆ ಬಳಿಕ ಪರಿಸ್ಥಿತಿ ಬದಲಾಗಿದೆ. ಬದ್ಧವೈರಿಗಳಾಗಿದ್ದ ಕಾಂಗ್ರೆಸ್-ಟಿಡಿಪಿ ಮೈತ್ರಿ, ಪ್ರತ್ಯೇಕ ತೆಲಂಗಾಣ ರಚನೆಯಲ್ಲಿ ಪ್ರಮುಖವಾಗಿದ್ದ ಟಿಜೆಎಸ್, ಸಿಪಿಐಎಂ ಜೊತೆ ಸೇರಿತ್ತು. ದಕ್ಷಿಣ ತೆಲಂಗಾಣದಲ್ಲಿ ಕಾಂಗ್ರೆಸ್, ಖಮ್ಮಂ, ರಂಗಾರೆಡ್ಡಿ ಜಿಲ್ಲೆಗಳಲ್ಲಿ ಟಿಡಿಪಿ ಪ್ರಾಬಲ್ಯ ಪಡೆದಿದೆ.

vlcsnap 2018 12 11 08h20m24s254 e1544497159993

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಿರುದ್ಧ ಕೌಟುಂಬಿಕ ದುರಹಂಕಾರ ಎಂಬ ಹಣೆಪಟ್ಟಿ ಹಾಕಲಾಗಿದೆ. ತೆಲಂಗಾಣ ಹೋರಾಟದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿ ಸಂಘಟನೆಗಳನ್ನು ಅಧಿಕಾರ ಕಡೆಗಣನೆ ಮಾಡಿದ್ದಾರೆಂಬ ಆರೋಪ ಎದುರಾಗಿತ್ತು. ತೆಲಂಗಾಣ ರಚನೆಗೆ ನಾವೇ ಕಾರಣ ಎಂದು ಕಾಂಗ್ರೆಸ್ ವಾದ ಮಂಡನೆ ಮಾಡಿತ್ತು. ಸ್ಥಳೀಯ ಮಟ್ಟದಲ್ಲಿ ಟಿಆರ್‍ಎಸ್ ಶಾಸಕರ ವಿರುದ್ಧ ಜನಾಭಿಪ್ರಾಯ ಇದೆ ಅನ್ನೋ ಅಭಿಪ್ರಾಯ ವ್ಯಕ್ತವಾಗಿತ್ತು.

ಕಲ್ಯಾಣ ಕಾರ್ಯಕ್ರಮ (ರೈತರ ಸಾಲ ಮನ್ನಾ, ಉಚಿತ ಮನೆ ನಿರ್ಮಾಣ, ರೈತರಿಗೆ ನಗದು ನೆರವು) ಗಳಿಂದ ಕೆಸಿಆರ್ ಮತ್ತೆ ಅಧಿಕಾರ ಹಿಡಿಯಲಿದ್ದಾರೆ ಅನ್ನೋ ನಿರೀಕ್ಷೆ ಇದೆ. ಯುವಕರಿಗೆ ಉದ್ಯೋಗ ಸೃಷ್ಟಿ ಸೇರಿದಂತೆ ಟಿಆರ್‍ಎಸ್ ಮಾಡಿದ್ದ ಭರವಸೆ ಈಡೇರಿಸಿಲ್ಲ. ಟಿಆರ್‍ಎಸ್ ಬಿಜೆಪಿಯ ಬಿ ಟೀಮ್ ಎಂಬುದು ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಅಲ್ಲದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 2 ಲಕ್ಷ ರೂಪಾಯಿವರೆಗೆ ರೈತರ ಸಾಲ ಮನ್ನಾ ಭರವಸೆ ಕೊಟ್ಟಿದೆ. ದೇವಸ್ಥಾನ, ಮಸೀದಿಗಳಿಗೆ ಕಾಂಗ್ರೆಸ್‍ನಿಂದ ಉಚಿತ ವಿದ್ಯುತ್ ಸಂಪರ್ಕ, ಅರ್ಚಕರಿಗೆ ಅಪಘಾತ ವಿಮೆ ಭರವಸೆ ನೀಡಲಾಗಿದೆ.

TELANGANA 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:Assembly Election 2018election resultPublic TVtelanganaಚುನಾವಣಾ ಫಲಿತಾಂಶತೆಲಂಗಾಣಪಬ್ಲಿಕ್ ಟಿವಿವಿಧಾನ ಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema Updates

vasishta simha kamal haasan
ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ
24 minutes ago
Ravi Ganiga
ಕನ್ನಡಕ್ಕೆ ಅಪಮಾನ ಮಾಡಿದಾಗ ಶಿವರಾಜ್ ಕುಮಾರ್ ಮಾತಾಡಬೇಕು – ರವಿ ಗಣಿಗ
1 hour ago
Kamal Haasan
ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ
2 hours ago
sukumar upendra 1
‘ಪುಷ್ಪ’ ಸಿನಿಮಾ ಮಾಡಲು ಉಪೇಂದ್ರ ಸ್ಪೂರ್ತಿ ಎಂದ ನಿರ್ದೇಶಕ ಸುಕುಮಾರ್
3 hours ago

You Might Also Like

Corona
Chikkaballapur

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗರ್ಭಿಣಿಯರೂ ಸೇರಿ 4 ಮಂದಿಗೆ ಕೊರೊನಾ

Public TV
By Public TV
38 minutes ago
virat kohli 1 1
Cricket

ದೇವಸ್ಥಾನದಲ್ಲಿ ಪ್ರಸಾದ ಹಂಚಲು ಕೊಹ್ಲಿ ಯಾವಾಗ ಹೋದ್ರು?- ಇಂಟರ್ನೆಟ್‌ಗೆ ಬೆಂಕಿ ಹಚ್ಚಿದ ವೀಡಿಯೋ

Public TV
By Public TV
42 minutes ago
Dharwad Accident 1
Crime

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಜಮೀನು ಖರೀದಿಗೆ ತೆರಳಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
55 minutes ago
H D Kumaraswamy
Bengaluru City

ಮಾನ್ಯತಾ ಟೆಕ್ ಪಾರ್ಕ್ ಬಳಿ ರಾಜಕಾಲುವೆ ಮೇಲೆ ಅಕ್ರಮವಾಗಿ ಎದ್ದಿರುವ ಬೃಹತ್ ಕಟ್ಟಡ ಯಾರದ್ದು?- ಹೆಚ್‌ಡಿಕೆ ಪ್ರಶ್ನೆ

Public TV
By Public TV
59 minutes ago
RCB 7
Cricket

ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

Public TV
By Public TV
1 hour ago
Vaibhav Suryavanshi Narendra Modi IPL 2025
Cricket

ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ವೈಭವ್ ಸೂರ್ಯವಂಶಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?