Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಿಚಯಸ್ಥರೆಲ್ಲಾ ಬೆಂಬಲಿಗರಾಗಲು ಸಾಧ್ಯವಿಲ್ಲ: ಎಸ್‍ಎಂ ಕೃಷ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರಿಚಯಸ್ಥರೆಲ್ಲಾ ಬೆಂಬಲಿಗರಾಗಲು ಸಾಧ್ಯವಿಲ್ಲ: ಎಸ್‍ಎಂ ಕೃಷ್ಣ

Bengaluru City

ಪರಿಚಯಸ್ಥರೆಲ್ಲಾ ಬೆಂಬಲಿಗರಾಗಲು ಸಾಧ್ಯವಿಲ್ಲ: ಎಸ್‍ಎಂ ಕೃಷ್ಣ

Public TV
Last updated: January 2, 2019 9:25 pm
Public TV
Share
2 Min Read
SM Krishna
SHARE

ಬೆಂಗಳೂರು: ನಾನು ರಾಜಕೀಯ ಕ್ಷೇತ್ರದಲ್ಲಿ ಹತ್ತಾರು ವರ್ಷಗಳ ಕಾಲ ಇದ್ದಿದ್ದರಿಂದ ಹಲವರು ಪರಿಚಯ ಇದ್ದಾರೆ. ಆದರೆ ಪರಿಚಯಸ್ಥರೆಲ್ಲಾ ನನ್ನ ಬೆಂಬಲಿಗರು ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಎಸ್ ಯಡಿಯೂರಪ್ಪರನ್ನು ತಮ್ಮ ಮನೆಯಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಎಸ್.ಎಂ.ಕೃಷ್ಣ ಮಾತನಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ನನ್ನ ಬೆಂಬಲಿಗರು ಎಂದು ಯಾರು ಇಲ್ಲ. ಎಲ್ಲಾ ಕಡೆ ನನಗೆ ಬಹಳ ಜನ ಪರಿಚಯಿಸ್ಥರು ಇದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಪರಿಚಯಸ್ಥರು ಕೇವಲ ವಿಶ್ವಾಸಕ್ಕೆ ಮಾತ್ರ ಸಿಮೀತರಾಗಿದ್ದು, ಪರಿಚಯಸ್ಥರೆಲ್ಲರೂ ಬೆಂಬಲಿಗರಾಗಲೂ ಸಾಧ್ಯವಿಲ್ಲ. ಡಿಕೆ ಶಿವಕುಮಾರ್ ಅವರು ಕೂಡ ಹೊಸ ವರ್ಷದ ಶುಭಾಶಯ ತಿಳಿಸಲು ಆಗಮಿಸಿದ್ದರು ಅಷ್ಟೇ ಎಂದು ತಿಳಿಸಿದರು.

SM KRISHANA BSY copy

ಹೊಸ ವರ್ಷ ಎಲ್ಲರಿಗೂ ಒಳ್ಳೆಯದು ಮಾಡಲಿ. ಹೊಸ ವರ್ಷದ ಶುಭಾಶಯ ತಿಳಿಸಲು ಬಿಎಸ್‍ವೈ ಅವರಿಗೆ ಫೋನ್ ಮಾಡಿದ್ದೆ. ಆದರೆ ಅವರು ನಾನೇ ನಿಮ್ಮ ಮನೆಗೆ ಬರುತ್ತೇನೆ ಎಂದು ಹೇಳಿ ಬಂದರು.  ಮುಂದಿನ ಲೋಕಸಭಾ ಚುನಾವಣೆ, ಪಕ್ಷದ ಕಾರ್ಯದ ಬಗ್ಗೆ ಇಂದು ಚರ್ಚೆ ನಡೆಸಲಾಯಿತು. ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಆದರೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಮಾತ್ರ ಭಾಗವಹಿಸುತ್ತೇನೆ. ದೆಹಲಿ ಸೇರಿದಂತೆ ಹಲವು ಕಡೆ ಭಾಗವಹಿಸುವ ಚಿಂತನೆ ಮಾಡಿದ್ದೇನೆ ಎಂದು ತಿಳಿಸಿದರು. ಇದೇ ವೇಳೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪುತ್ರಿ ಶಾಂಭವಿ ಹೆಸರು ಮುನ್ನೆಲೆ ಬಂದ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಶಾಂಭವಿ ಹೆಸರನ್ನ ನಿಮ್ಮ ಬಾಯಿಂದಲೇ ಕೇಳುತ್ತಿರುವುದು, ಆ ರೀತಿ ಇಲ್ಲ ಎಂದು ನಗೆ ಬೀರಿದರು.

ಇದೇ ವೇಳೆ ಸಾಲಮನ್ನಾ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಾಲಮನ್ನಾ ಮಾಡುವ ಪ್ರಕ್ರಿಯೆ ವೈಜ್ಞಾನಿಕವಾಗಿರಬೇಕು. ಸಹಕಾರಿ ಕ್ಷೇತ್ರದ ಲೋನ್ ರಿನಿವೇಬಲ್ ಲೋನ್ಸ್, ಬುಕ್ ಆಡ್ಜಸ್ಟ್ ಮೆಂಟ್ ರೀತಿಯ ಸಾಲಮನ್ನಾ ಆದರೆ ರೈತರಿಗೆ ಅನುಕೂಲ ಆಗಲ್ಲ. ಆದ್ದರಿಂದ ರೈತರ ಸಾಲಮನ್ನಾ ವೈಜ್ಞಾನಿಕ ಚೌಕಟ್ಟಿನಲ್ಲಿ ಮಾತ್ರ ಮಾಡಬೇಕು. ಸಾಲಮನ್ನಾ ಮಾಡುವ ಮುನ್ನ ಬ್ಯಾಂಕುಗಳ ಜೊತೆ ಒಪ್ಪಂದ ಮಾಡಿಕೊಂಡು ಮುಂದುವರಿದರೆ ಮಾತ್ರ ರೈತರಿಗೆ ಅನುಕೂಲ ಆಗುತ್ತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

SM Krishna BSY copy

ಎಸ್‍ಎಂ ಕೃಷ್ಣ ಅವರ ಭೇಟಿ ಬಳಿಕ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಕೃಷ್ಣ ಅವರನ್ನು ಭೇಟಿ ಮಾಡಿ ಬಹಳ ಸಮಯವಾಗಿತ್ತು. ಸದ್ಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಸುವ ಯೋಜನೆ ಇದ್ದು, ಅವರ ಸಹಕಾರ ಪಡೆಯುವ ಬಗ್ಗೆ ಭೇಟಿ ನೀಡಿದ್ದೆ. ಚುನಾವಣೆಯ ಹಿನ್ನೆಲೆಯಲ್ಲಿ ಕೃಷ್ಣ ಅವರ ಬೆಂಬಲ ನಮಗೆ ಪ್ರಮುಖವಾಗಿದ್ದು, ಹಲವು ಕ್ಷೇತ್ರಗಳಲ್ಲಿ ಪ್ರಚಾರ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಯಿತು ಎಂದರು.

ಇತ್ತ ಬಿಎಸ್ ಯಡಿಯೂರಪ್ಪ ಅವರ ಭೇಟಿಗೂ ಮುನ್ನ ಜೆಡಿಎಸ್ ಶಾಸಕ ಮಂಜುನಾಥ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಮಂಜುನಾಥ್ ಅವರು ಸಾಹೇಬ್ರಿಗೆ ಶುಭಾಶಯ ತಿಳಿಸಲು ಬಂದಿದ್ದೆ. ಅಷ್ಟೇ ಎಂದು ತಿಳಿಸಿದರು. ಬಿಎಸ್‍ವೈ ಭೇಟಿಗೂ ಮುನ್ನವೇ ಜೆಡಿಎಸ್ ಶಾಸಕರು ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurubs yeddyurappaD K Shivakuamars m krishnaಬಿಎಸ್ ಯಡಿಯೂರಪ್ಪಬೆಂಗಳೂರುಮಾಜಿ ಸಿಎಂ ಎಸ್‍ಎಂ ಕೃಷ್ಣಸಚಿವ ಡಿಕೆ ಶಿವಕುಮಾರ್
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

DK Shivakumar and delegation
Bengaluru City

ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ

Public TV
By Public TV
4 minutes ago
Suryakumar Yadav
Cricket

ಭಾರತ – ಪಾಕಿಸ್ತಾನ ಮಧ್ಯೆ ಮತ್ತೆ ಅಮೆರಿಕ!

Public TV
By Public TV
24 minutes ago
PHAKEERA ARREST
Crime

ದಾವಣಗೆರೆ | 28 ವರ್ಷದ ಹಿಂದೆ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌!

Public TV
By Public TV
28 minutes ago
Prahlad Joshi
Latest

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Public TV
By Public TV
1 hour ago
Catherine Vautrin
Bengaluru City

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

Public TV
By Public TV
1 hour ago
h d thammaiah
Bengaluru City

ನಾನು ರೈತನ ಮಗ, ಕೃಷಿ ಅಧ್ಯಯನಕ್ಕೆ ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇನೆ: ತಮ್ಮಯ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?