Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯಗೆ ಕಾರ್ ಗಿಫ್ಟ್ ಕೊಟ್ಟ ‘ಶಿಷ್ಯ’ ಭೈರತಿ ಸುರೇಶ್ – ಸಿದ್ದು ಉತ್ತರಾಧಿಕಾರಿ ಆಗ್ತಾರಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯಗೆ ಕಾರ್ ಗಿಫ್ಟ್ ಕೊಟ್ಟ ‘ಶಿಷ್ಯ’ ಭೈರತಿ ಸುರೇಶ್ – ಸಿದ್ದು ಉತ್ತರಾಧಿಕಾರಿ ಆಗ್ತಾರಾ?

Bengaluru City

ಸಿದ್ದರಾಮಯ್ಯಗೆ ಕಾರ್ ಗಿಫ್ಟ್ ಕೊಟ್ಟ ‘ಶಿಷ್ಯ’ ಭೈರತಿ ಸುರೇಶ್ – ಸಿದ್ದು ಉತ್ತರಾಧಿಕಾರಿ ಆಗ್ತಾರಾ?

Public TV
Last updated: January 20, 2019 12:54 pm
Public TV
Share
3 Min Read
siddaramaiah car 1 copy
SHARE

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಕೆಜೆ ಜಾರ್ಜ್ ಅವರಿಂದ ಭರ್ಜರಿ ಗಿಫ್ಟ್ ಲಭಿಸಿತ್ತು. ಆದಾದ ಬಳಿಕ ಸದ್ಯ ಸಿದ್ದರಾಮಯ್ಯ ಅವರ ರಾಜಕೀಯ ಶಿಷ್ಯರೆಂದೇ ಗುರುತಿಸಿಕೊಂಡಿರುವ ಹೆಬ್ಬಾಳ ಶಾಸಕ ಭೈರತಿ ಸುರೇಶ್ ಅವರು ಕೋಟಿ ರೂ. ಮೌಲ್ಯದ ಕಾರು ಉಡುಗೊರೆಯಾಗಿ ನೀಡಿದ್ದಾರೆ.

ರಾಜಕೀಯದಲ್ಲಿ ತಮ್ಮ ಮಗನನ್ನು ಬೆಳೆಸುವ ಬದಲು ತಮ್ಮ ಶಿಷ್ಯಂದಿರಗೆ ಉತ್ತಮ ರಾಜಕೀಯ ಜೀವನ ರೂಪಿಸಲು ಸಿದ್ದರಾಮಯ್ಯ ಮುಂದಾಗಿದ್ದರು ಎಂಬ ಸುದ್ದಿ ಈ ಹಿಂದೆಯೇ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಅವರ ಶಿಷ್ಯರ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಭೈರತಿ ಸುರೇಶ್ ಅವರು ಹೊಸ ಕಾರು ನೀಡಿದ್ದಾರೆ.

SIDDAGANGA car copy

ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಭೈರತಿ ಸುರೇಶ್ ಅವರು ವಿಧಾನ ಪರಿಷತ್ ಅಭ್ಯರ್ಥಿಯಾಗಿ ಸ್ವತಂತ್ರ್ಯವಾಗಿ ಸ್ಪಧಿಸಿದ್ರು. ಬಳಿಕ ಹೆಬ್ಬಾಳ ಕ್ಷೇತ್ರದಲ್ಲಿ ಗೆದ್ದು ಶಾಸಕ ಸ್ಥಾನ ಪಡೆದಿದ್ದರು. ಇದನ್ನೂ ಓದಿ: ಮಾಜಿ ಸಿಎಂ ಮನೆಗೆ ಬಂತು ಕೋಟಿ ಮೌಲ್ಯದ ಬೆಂಜ್ ಕಾರ್! –  ವಿಶೇಷತೆ ಏನು?

ಮಾಜಿ ಸಿಎಂ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ನಲ್ಲಿ ಅವರ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಈ ಹಿಂದೆಯೇ ಸಂದೇಶ ನೀಡಿದ್ದರು. ಸಾಮಾನ್ಯವಾಗಿ ತಂದೆ ಸಕ್ರಿಯ ರಾಜಕಾರಣದಲ್ಲಿದ್ದರೆ ಅವರ ಮಗ ಉತ್ತರಾಧಿಕಾರಿ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ಸಿಎಂ ತಮ್ಮ ಮಗನ ಬಗ್ಗೆ ಹೆಚ್ಚು ಒಲವು ತೋರಿಸದೇ ತಮ್ಮದೇ ಸಮುದಾಯ ಶಾಸಕರದ ಭೈರತಿ ಸುರೇಶ್ ಅವರನ್ನು ಸದ್ದಿಲ್ಲದೇ ಪ್ರಚಾರಕ್ಕೆ ತರಲು ಮುಂದಾಗಿದ್ದರು. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ತಮ್ಮ ಮಗನಿಗೆ ಮಂತ್ರಿಗಿರಿ ಕೊಡಿಸುವಂತೆ ಒತ್ತಡ ಹೇರದೆ ಭೈರತಿ ಸುರೇಶ್ ಅವರ ಪರವಾಗಿ ಸಿದ್ದರಾಮಯ್ಯ ಹೆಚ್ಚಿನ ಒಲವು ತೋರಿದ್ದರು.

CAR copy

ಪಕ್ಷದ ಕಷ್ಟಕಾಲದಲ್ಲಿ ಸಹಾಯಕ್ಕೆ ಬಂದ ಭೈರತಿ ಸುರೇಶ್ ರನ್ನು ಸಚಿವರನ್ನಾಗಿ ಮಾಡಲು ಸಿದ್ದರಾಮಯ್ಯ ಆಸಕ್ತಿ ಹೊಂದಿದ್ದರು. ಆದ್ದರಿಂದ ಅವರನ್ನೇ ಸಿದ್ದರಾಮಯ್ಯ ನಂತರದ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದಲ್ಲಿ ಇನ್ನುಳಿದ ಕುರುಬ ಸಮುದಾಯದ ನಾಯಕ ಅಸಮಾಧಾನಕ್ಕೂ ಕಾರಣವಾಗಿತ್ತು. ಪ್ರಮುಖವಾಗಿ ಹೆಚ್.ಎಂ.ರೇವಣ್ಣ, ಶಾಸಕರಾದ ಶಿವಳ್ಳಿ, ಎಂ.ಟಿ.ಬಿ.ನಾಗರಾಜ್ ಪಕ್ಷದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಭಯ ಪಡುವಂತಾಗಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯನವರೇ ನಮ್ಮ ಪಾಲಿಗೆ ವಿಲನ್ ಆಗಿದ್ದು, ಮಂತ್ರಿ ಸ್ಥಾನಕ್ಕೆ ಸಿಎಂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂದು ಕುರುಬ ಸಮಾಜದ ಶಾಸಕರು ತಮ್ಮ ಆಪ್ತರ ಜೊತೆ ಮಾತನಾಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ ಮತ್ತೆ ಸುತ್ತಿಕೊಂಡ `ವಾಚ್’ ಕಂಟಕ!

ಯಾಕೆ ನೀವು ಭೈರತಿ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿದ್ದೀರಿ ಎಂದು ಸಿದ್ದರಾಮಯ್ಯನವರನ್ನು ಕೇಳಿದ್ದಕ್ಕೆ ತಮ್ಮ ಆಪ್ತರ ಬಳಿ, ಭೈರತಿ ಸುರೇಶ್ ತಮ್ಮ ಸಾಮಥ್ರ್ಯದಿಂದಲೇ ಪರಿಷತ್ ಸದಸ್ಯರಾಗಿದ್ದಾರೆ. ಹೆಬ್ಬಾಳ ಉಪ ಚುನಾವಣೆಯಲ್ಲಿ ಟಿಕೆಟ್ ತಪ್ಪಿದರೂ ನಿಷ್ಟೆಯಿಂದಲೇ ಪಕ್ಷಕ್ಕಾಗಿ ದುಡಿದಿದ್ದಾರೆ. ಯಾವುದೇ ಅಪಸ್ವರ ಎತ್ತದೇ ಶಿಸ್ತಿನಿಂದ ಪಕ್ಷ ಕಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಕ್ಕಾಗ ಅವರಿಗೆ ಎಲ್ಲಾ ರೀತಿಯ ನೆರವು ನೀಡಿದ್ದಾರೆ. ಸಮುದಾಯದ ಉಳಿದ ಶಾಸಕರುಗಳು ಅವರವರ ಗೆಲುವಿಗಷ್ಟೆ ಸೀಮಿತರಾದರು. ಕಷ್ಟದಲ್ಲಿದ್ದಾಗ ಯಾರೂ ನೆರವಿಗೂ ಬರಲಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನುವ ವಿಚಾರ ತಿಳಿದುಬಂದಿತ್ತು.

SIDDU CAR 1

ಇದೇ ಕಾರಣಕ್ಕೆ ಭೈರತಿ ಸುರೇಶ್ ಗೆ ಮಂತ್ರಿ ಸ್ಥಾನ ನೀಡಬೇಕು ಅಂತಾ ಸ್ವತಃ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಕೂಡಾ ಮಾಡಿದ್ದರು ಎನ್ನಲಾಗಿತ್ತು. ತಮ್ಮ ಪುತ್ರನಿಗಿಂತ ಹೆಚ್ಚು ಪ್ರೀತಿ ತೋರಿಸಿ ಭವಿಷ್ಯದ ಸಮುದಾಯದ ನಾಯಕನನ್ನಾಗಿಸುವ ಯತ್ನದಲ್ಲಿದ್ದಾರೆ ಎನ್ನುವ ಮಾತುಗಳು ಸಿದ್ದರಾಮಯ್ಯ ಆಪ್ತ ವಲಯದಲ್ಲೇ ಈಗ ಕೇಳಿ ಬಂದಿತ್ತು. ಸದ್ಯ ಬೈರತಿ ಸುರೇಶ್ ಅವರು ತಮ್ಮ ರಾಜಕೀಯ ಬೆಳವಣಿಗೆಗೆ ಕಾರಣರಾದ ಸಿದ್ದರಾಮಯ್ಯ ಅವರಿಗೆ ದುಬಾರಿ ಬೆಲೆಯ ಕಾರು ಗಿಫ್ಟ್ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurubuycarPublic TVsiddaramaiahಕಾರುಖರೀದಿಗಿಫ್ಟ್ಚುನಾವಣೆಪಬ್ಲಿಕ್ ಟಿವಿಬೆಂಗಳೂರುಮಂತ್ರಿ ಸ್ಥಾನಶಾಸಕ ಭೈತರಿ ಸುರೇಶ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

PM Modi Tarique Rahman
Latest

ಭಾರತ-ಬಾಂಗ್ಲಾದೇಶ ಸಂಬಂಧಗಳಲ್ಲಿ ಸುಧಾರಣೆ – ವೀಸಾ ಸೇವೆಗಳ ಪುನಾರಂಭ ಬಗ್ಗೆ ಚರ್ಚೆ

Public TV
By Public TV
3 minutes ago
Indian Youth Congress protested at Bharat Mandapam during the India AI Impact Summit 2026 Delhi
Latest

ಜಾಗತಿಕ AI ಶೃಂಗದಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು

Public TV
By Public TV
31 minutes ago
kalaburagi Exam
Crime

ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ

Public TV
By Public TV
58 minutes ago
Eshwar Khandre bhagwant khooba
Bidar

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
1 hour ago
Eshwar Khandre bhagwant khooba
Bidar

ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಭಗವಂತ ಖೂಬಾಗೆ ನೋಟಿಸ್

Public TV
By Public TV
1 hour ago
Hyderabad Biryani 1
Crime

ಹೈದರಾಬಾದ್‌ ಬಿರಿಯಾನಿ ಆಡಿಟ್‌ನಲ್ಲಿ 70 ಸಾವಿರ ಕೋಟಿ ಗೋಲ್ಮಾಲ್‌: AI ಬಳಸಿ ವಂಚನೆ ಬೇಧಿಸಿದ್ದು ಹೇಗೆ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?