Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಿದ್ದಗಂಗಾ ಶ್ರೀಗಳು, ಕ್ಷೇತ್ರದ ಬಗ್ಗೆ ಗಣ್ಯರು ಈ ಹಿಂದೆ ಹೇಳಿದ್ದೇನು?

Public TV
Last updated: January 21, 2019 3:17 pm
Public TV
Share
2 Min Read
SRI 14 copy
SHARE

ಬೆಂಗಳೂರು: ತುಮಕೂರಿನ ಸಿದ್ದಗಂಗಾ ಕ್ಷೇತ್ರ ಹಾಗೂ ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿಗಳ ಬಗ್ಗೆ ಅನೇಕರು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಆಯ್ದ ಗಣ್ಯರ ಅನಿಸಿಕೆಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಎಸ್ ನಿಜಲಿಂಗಪ್ಪ: ನಿಷ್ಠೆ, ಸೇವಾಕಾಂಕ್ಷೆ, ದೃಢ ನಿಶ್ಚಯ, ಅಡಚಣೆಗಳನ್ನು ಎದುರಿಸುವ ಧೈರ್ಯ, ಪವಿತ್ರತೆ, ವಿಶಾಲ ದೃಷ್ಟಿ, ಸತ್ಯ ಪ್ರೇಮ, ಮೇಲ್ಮಟ್ಟದ ಧ್ಯೇಯ ಇವೆಲ್ಲ ಸಿದ್ದಗಂಗಾ ಕ್ಷೇತ್ರದ ಶ್ರೀ ಶಿವಕುಮಾರ ಸ್ವಾಮಿಗಳಲ್ಲಿ ಕೇಂದ್ರೀಕೃತವಾಗಿವೆ. ಇದು ಸಮಾಜದ ರಾಷ್ಟ್ರದ ಸುದೈವ ಎಂದು ಮುಖ್ಯಮಂತ್ರಿಯಾಗಿದ್ದ ಎಸ್ ನಿಜಲಿಂಗಪ್ಪ ಅವರು 1966ರ ಫೆಬ್ರವರಿ 27ರಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದರು.

siddaganga shree 12

ಡಿ. ದೇವರಾಜ ಅರಸು: ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು ದೀನದಲಿತರ ಉದ್ಧಾರಕ್ಕಾಗಿ ನಾಡಿನ ಬಡತನ ನಿವಾರಣೆಗಾಗಿ ಲಕ್ಷಾಂತರ ಬಡ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ಮಹಿಮಾಶಾಲಿಗಳು ಎಂದು ಮಾಜಿ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಬಣ್ಣಿಸಿದ್ದರು.

ಡಾ.ಕೆ.ಶಿವರಾಮ ಕಾರಂತ: ನಾಡಿನ ಮೂಲೆ ಮೂಲೆಗಳಿಂದ ಅನಾಥರನ್ನು ಬರಮಾಡಿಕೊಂಡು, ಅವರಿಗೆಲ್ಲ ಅನ್ನದಾನದ ಜತೆಯಲ್ಲಿ ಜ್ಞಾನವನ್ನೂ ದಾನ ಮಾಡುತ್ತಿರುವ ದೃಶ್ಯವಂತೂ ನನ್ನ ಪಾಲಿಗೆ ಅಸಾಮಾನ್ಯ ನೋಟವೆನಿಸಿದೆ. ಅಸಂಖ್ಯಾತ ಬಡಬಗ್ಗರ ಇಹದ ಅವಶ್ಯಕತೆಗಳನ್ನು ಪೂರೈಸುತ್ತಿರುವುದು ಮಾತ್ರವಲ್ಲದೇ ಅವರ ‘ಪರ’ವನ್ನು ಸಹ ಈ ತಾಯಿಗೆ ಋಣಿಯನ್ನಾಗಿ ಮಾಡುತ್ತಿರುವ ಕರ್ಮ ಭೂಮಿ ಇದಾಗಿದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಕೆ ಶಿವರಾಮ ಕಾರಂತರು ಬಣ್ಣಿಸಿದ್ದರು.

SRII 1 copy

ಜೆ.ಎಚ್ ಪಟೇಲ್: ಅನ್ನದಾನ ವಿದ್ಯಾದಾನಗಳನ್ನು ಮಠ ಮಾನ್ಯಗಳು ನಿರತಂತರವಾಗಿ ನಡೆಸಿಕೊಂಡು ಬಂದಿರುವುದರಿಂದಲೇ ಸಮಾಜವಿನ್ನೂ ಅಧೋಗತಿಯತ್ತ ತಲುಪಿಲ್ಲ. ಇದಕ್ಕೆ ಉದಾಹರಣೆ ಶ್ರೀ ಸಿದ್ದಗಂಗಾ ಮಠದ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಸಾಮಾಜಿಕ ಸೇವೆಗೆ ತಮ್ಮನ್ನೇ ತಾವು ಅರ್ಪಣೆ ಮಾಡಿಕೊಂಡಿರುವ ಮಹಾ ದಾಸೋಹಿಗಳು. ಇಂತಹ ಕಾಯಕ ಯೋಗಿಗಳೂ ನಮ್ಮ ಕಣ್ಣ ಮುಂದೆ ಇರುವುದರಿಂದಲೇ ಸಮಾಜದಲ್ಲಿ ಮೌಲ್ಯಗಳು ಇನ್ನೂ ಜೀವಂತವಾಗಿಯೇ ಉಳಿದುಕೊಂಡಿವೆ. ಇದನ್ನು ಸರ್ವರೂ ಸ್ವಾಗತಿಸಿ ಬೆಂಬಲಿಸಿದಾಗ ಮಾತ್ರ ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ದೊರೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳಾಗಿದ್ದ ಜೆ.ಎಚ್.ಪಟೇಲ್ 1997ರ ಮೇ ತಿಂಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

150401kpn63 copy

ವೀರೇಂದ್ರ ಹೆಗ್ಗಡೆ: ಪೂಜ್ಯರಾದ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರು ಅಪರೂಪದ, ತ್ಯಾಗದ ಪ್ರತೀಕವಾದ ಒಂದು ಶಕ್ತಿಯಾಗಿದ್ದಾರೆ. ನಮ್ಮ ಪೂಜ್ಯ ಶ್ರೀ ಶಿವಕುಮಾರ ಸ್ವಾಮಿಗಳವರು ನಮ್ಮ ಸಮಾಜಕ್ಕೆ ಆದರ್ಶವಾಗಿದ್ದಾರೆ. ಏಕೆಂದರೆ ಅವರು ತಮ್ಮ ದೇಹವನ್ನು ಶ್ರೀಗಂಧದ ಹಾಗೆ ಸವೆಸುತ್ತಾ ಬಂದಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅನಿಸಿಕೆ ವ್ಯಕ್ತಪಡಿಸಿದ್ದರು.

ಮಾಸ್ತಿ ವೆಂಕಟೇಶ್ ಅಯ್ಯಂಗಾರ್: ಶ್ರೀ ಶಿವಕುಮಾರ ಸ್ವಾಮಿಗಳು ಉನ್ನತ ತರದ ಸನ್ಯಾಸಿಗಳು. ತಮ್ಮ ಸೇವೆಯಿಂದ ಇವರು ಸನ್ಯಾಸಿಗಳ ಸಮುದಾಯಕ್ಕೆ ಒಂದು ಆದರ್ಶವಾಗಿದ್ದಾರೆ. ಒಂದು ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ ಎಂದು ಕವಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅಭಿಪ್ರಾಯಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Public TVSiddaganga SriSri Shivakumar Swamijitumkurತುಮಕೂರುಪಬ್ಲಿಕ್ ಟಿವಿಶ್ರೀ ಶಿವಕುಮಾರ ಸ್ವಾಮೀಜಿಸಿದ್ದಗಂಗಾ ಶ್ರೀ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood
Anirudh
ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
Bengaluru City Cinema Districts Karnataka Latest Sandalwood Top Stories
Dhruva Sarja Manager
ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ಕಳುಹಿಸಿದ್ದಾರೆ – ಧ್ರುವ ಮ್ಯಾನೇಜರ್ ಸ್ಪಷ್ಟನೆ
Cinema Karnataka Latest Sandalwood Top Stories

You Might Also Like

Yellow Line Metro
Bengaluru City

ಭಾನುವಾರ ಬೆಂಗಳೂರಿಗೆ ಬರಲಿದ್ದಾರೆ ಮೋದಿ – ಹಲವೆಡೆ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗ ಯಾವುದು?

Public TV
By Public TV
1 hour ago
KN Rajanna
Districts

ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ

Public TV
By Public TV
1 hour ago
Agniveer Soldier
Districts

ಸಾಗರದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿದ ಅಗ್ನಿವೀರ್‌ ಯೋಧನ ಅಂತ್ಯಕ್ರಿಯೆ

Public TV
By Public TV
2 hours ago
BrahMos
Latest

ಸಿಂಧೂರ ಕಾರ್ಯಾಚರಣೆಯಲ್ಲಿ ಬ್ರಹ್ಮೋಸ್‌ ಕ್ಷಿಪಣಿಯನ್ನ ಆಕ್ರಮಣಕಾರಿ ಅಸ್ತ್ರವಾಗಿ ಬಳಸಲಾಗಿತ್ತು: ಸಮೀರ್ ಕಾಮತ್

Public TV
By Public TV
2 hours ago
Agniveer Soldier
Chamarajanagar

ಚಾಮರಾಜನಗರ | ಎರಡು ಬೈಕ್ ನಡುವೆ ಡಿಕ್ಕಿ ಅಗ್ನಿವೀರ್ ಯೋಧ ಸಾವು

Public TV
By Public TV
2 hours ago
Dharmasthala 2 2
Dakshina Kannada

ಧರ್ಮಸ್ಥಳ ಪ್ರಕರಣ | ಬಾಹುಬಲಿ ಬೆಟ್ಟದಲ್ಲಿ ಶೋಧ – 20 ಅಡಿ ಅಗಲ, 10 ಅಡಿ ಆಳಕ್ಕೆ ಭೂಮಿ ಬಗೆದರೂ ಸಿಗದ ಕಳೇಬರ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?