Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಲೋಕಸಭೆ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿಗೆ ಬಿಗ್ ಶಾಕ್

Public TV
Last updated: January 24, 2019 9:14 pm
Public TV
Share
3 Min Read
poll survey
SHARE

– ರಾಜ್ಯದಲ್ಲಿ ಬರುತ್ತಂತೆ ಫಿಫ್ಟಿ-ಫಿಫ್ಟಿ ಫಲಿತಾಂಶ
– ಪ್ರಧಾನಿ ಮೋದಿಗೆ ಎಚ್ಚರಿಕೆ ಕರೆಗಂಟೆ

ನವದೆಹಲಿ: ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಮಹಾಘಟಬಂಧನ್, ಎಸ್‍ಪಿ-ಬಿಎಸ್‍ಪಿ ಮೈತ್ರಿ ಲೆಕ್ಕಕ್ಕೆ ಇಲ್ಲ ಎನ್ನುವಂತೆ ಮಾತನಾಡುತ್ತಿರಬಹುದು. ಚುನಾವಣಾ ಪೂರ್ವ ಸಮೀಕ್ಷೆಗಳು ಮಾತ್ರ ಬೇರೆಯದನ್ನೇ ಹೇಳುತ್ತಿವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾದಿ ಸುಲಭವಲ್ಲ. ಇವತ್ತು ಕೆಲವು ಚುನಾವಣಾ ಪೂರ್ವ ಸಮೀಕ್ಷೆಗಳು ಪ್ರಕಟವಾಗಿದ್ದು, ಅದರಲ್ಲಿ ಮೋದಿ ಪಾಲಿಗೆ ಈ ಬಾರಿಯ ಚುನಾವಣೆ ಅಗ್ನಿ ಪರೀಕ್ಷೆಯಾಗಲಿದೆ ಎಂಬ ಸೂಚನೆ ಸಿಕ್ಕಿದೆ.

ಮೋದಿ ವಿರೋಧಿಗಳು ಕೈ ಜೋಡಿಸಿದ್ರೆ ಪ್ರಧಾನಿ ಮೋದಿ ನೇತೃತ್ವದ ಎನ್‍ಡಿಎ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ ಆಗಲಿದೆ. ಅದರಲ್ಲೂ ಸಿ ವೋಟರ್ ಸರ್ವೇ ಪ್ರಕಾರ, ಉತ್ತರ ಪ್ರದೇಶದಲ್ಲಿ ಎಸ್‍ಪಿ-ಬಿಎಸ್‍ಪಿ ಮಹಾ ಮೈತ್ರಿಯಿಂದ ಬಿಜೆಪಿ ಭಾರೀ ಮುಖಭಂಗ ಅನುಭವಿಸಲಿದೆ. ಕರ್ನಾಟಕದಲ್ಲಿ ದೋಸ್ತಿ ಮೇಲುಗೈ ಸಾಧಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

Karnataka

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‍ಮೇಕರ್ ಆಗಲಿವೆ. ಇತರೆ ಪಕ್ಷಗಳು 143 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕೇಂದ್ರದ ಅಧಿಕಾರದ ಗದ್ದುಗೆಗೆ ಏರುವವರು ಯಾರು ಎಂಬುದನ್ನು ಈ ಬಾರಿ ನಿರ್ಧರಿಸಲಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ 233, ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ 167 ಸ್ಥಾನಗಳಲ್ಲಿ ಗೆಲ್ಲಲಿವೆ ಎಂದು ಸಮೀಕ್ಷೆ ಹೇಳಿದೆ.

ಒಟ್ಟು 543 ಲೋಕಸಭಾ ಕ್ಷೇತ್ರಗಳ ಪೈಕಿ ಸ್ಪಷ್ಟ ಬಹುಮತಕ್ಕೆ ಬೇಕಾದ 273 ಸ್ಥಾನಗಳನ್ನು ಯಾವೊಂದು ಮೈತ್ರಿಕೂಟವೂ ಈ ಬಾರಿ ಗೆಲ್ಲುವುದು ಕಷ್ಟ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದೇ ಪಕ್ಷ 266 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಇಬ್ಬರು ನಾಮನಿರ್ದೇಶಿತ ಸದಸ್ಯರೂ ಸೇರಿದಂತೆ ಕಳೆದ ಬಾರಿ ಎನ್‍ಡಿಎ ಮೈತ್ರಿಕೂಟದ ಒಟ್ಟು ಸದಸ್ಯರ ಸಂಖ್ಯೆ 305. ಆದರೆ, ಈ ಬಾರಿ ಎನ್‍ಡಿಎ ಬಲ 233ಕ್ಕೆ ಕುಸಿಯಲಿದೆ ಎಂದು ಸಮೀಕ್ಷೆ ಹೇಳಿದೆ.

uttar Pradesh

ಕರ್ನಾಟಕದಲ್ಲಿ ಯಾರಿಗೆ ಸಿಗಲಿದೆ ಗೆಲುವು: ಒಟ್ಟು 28 ಲೋಕಸಭಾ ಕ್ಷೇತ್ರಗಳನ್ನು ಕರ್ನಾಟಕ ಹೊಂದಿದೆ. ಇವುಗಳಲ್ಲಿ ಬಿಜೆಪಿ-14, ಕಾಂಗ್ರೆಸ್-11 ಮತ್ತು ಜೆಡಿಎಸ್-3 ಕ್ಷೇತ್ರಗಳಲ್ಲಿ ಗೆಲುವು ಪಡೆಯಲಿದೆ ಎಂದು ಸಿ ವೋಟರ್ ಸಮೀಕ್ಷೆ ಹೇಳಿದೆ.

ಸಿ ವೋಟರ್ ಚುನಾವವಣಾ ಪೂರ್ವ ಸಮೀಕ್ಷೆ:
ಕರ್ನಾಟಕ: ಒಟ್ಟು ಸ್ಥಾನ – 28, ಬಿಜೆಪಿ-14, ಕಾಂಗ್ರೆಸ್-11, ಜೆಡಿಎಸ್- 03
ಉತ್ತರ ಪ್ರದೇಶ: ಒಟ್ಟು ಸ್ಥಾನ – 80, ಎಸ್‍ಪಿ-ಬಿಎಸ್‍ಪಿ 51, ಬಿಜೆಪಿ 25, ಕಾಂಗ್ರೆಸ್ 04
ಆಂಧ್ರ ಪ್ರದೇಶ: ಒಟ್ಟು ಸ್ಥಾನ 25, ವೈಎಸ್‍ಆರ್‍ಸಿಪಿ -19, ಟಿಡಿಪಿ-06
ಬಿಹಾರ: ಒಟ್ಟು ಸ್ಥಾನ – 40, ಎನ್‍ಡಿಎ -35, ಯುಪಿಎ-05
ಮಹಾರಾಷ್ಟ್ರ: ಒಟ್ಟು ಸ್ಥಾನ – 48, ಎನ್‍ಡಿಎ -20, ಯುಪಿಎ-28
ದೆಹಲಿ: ಒಟ್ಟು ಸ್ಥಾನ 07- ಬಿಜೆಪಿ-07, ಕಾಂಗ್ರೆಸ್ – 00
ಪಶ್ಚಿಮ ಬಂಗಾಳ: ಒಟ್ಟು ಸ್ಥಾನ 42, ಟಿಎಂಸಿ-34, ಬಿಜೆಪಿ 07, ಕಾಂಗ್ರೆಸ್-01
ಒಡಿಶಾ: ಒಟ್ಟು ಸ್ಥಾನ -21, ಎನ್‍ಡಿಎ 12, ಇತರರು – 09
ಮಧ್ಯಪ್ರದೇಶ: ಒಟ್ಟು ಸ್ಥಾನ -29, ಎನ್‍ಡಿಎ-23, ಯುಪಿಎ-06
ತಮಿಳುನಾಡು: ಒಟ್ಟು ಸ್ಥಾನ -39, ಬಿಜೆಪಿ -0, ಡಿಎಂಕೆ+ -39, ಎಐಎಡಿಎಂಕೆ -0
ಹರಿಯಾಣ: ಒಟ್ಟು ಸ್ಥಾನ -10, ಬಿಜೆಪಿ 07, ಕಾಂಗ್ರೆಸ್ -03

survey

ಇಂಡಿಯಾ ಟುಡೇ ಸರ್ವೇ:
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗಂಡಾಂತರ ಎದುರಾಗಲಿದೆ ಅನ್ನೋದು ಇಂಡಿಯಾ ಟುಡೇ-ಕಾರ್ವಿ ನಡೆಸಿದ ಮೂಡ್ ಆಫ್ ದಿ ನೇಶನ್ ಸಮೀಕ್ಷೆಯಲ್ಲಿ ಹೇಳಲಾಗಿದೆ. ಇದರ ಪ್ರಕಾರ ಯಾವ ಮೈತ್ರಿ ಕೂಟಕ್ಕೆ ಎಷ್ಟೆಷ್ಟು ಸ್ಥಾನ ಅಂಕಿ ಅಂಶ ಈ ಕೆಳಗಿನಂತಿದೆ.

1. ಲೋಕಸಭೆ ಒಟ್ಟು ಸ್ಥಾನ -543, ಎನ್‍ಡಿಎ – 237 (-86), ಯುಪಿಎ-166 (+60), ಇತರರು 140 (-13)
ಒಂದು ವೇಳೆ, ಯುಪಿಎ ಜೊತೆ ಟಿಎಂಸಿ, ಎಸ್‍ಪಿ, ಬಿಎಸ್‍ಪಿ ಕೈ ಜೋಡಿಸಿದ್ರೆ ಈ ಫಲಿತಾಂಶ ಬದಲಾಗಲಿದೆ.

2. ಲೋಕಸಭೆ ಒಟ್ಟು ಸ್ಥಾನ – 543, ಎನ್‍ಡಿಎ – 219, ಯುಪಿಎ-269, ಇತರರು 55 (ಅಧಿಕಾರದ ಸನಿಹಕ್ಕೆ ಯುಪಿಎ ಬರಲಿದೆ)
ಉತ್ತರ ಪ್ರದೇಶ – ಒಟ್ಟು ಸ್ಥಾನ-80, ಎಸ್‍ಪಿ-ಬಿಎಸ್‍ಪಿ -58, ಬಿಜೆಪಿ – 18, ಕಾಂಗ್ರೆಸ್ – 04

c voter

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpcongresselections 2019lok sabha pollsndaPublic TVthe Mahaghatbhandanupaಎನ್‍ಡಿಎಕಾಂಗ್ರೆಸ್ಚುನಾವಣೆ 2019ಪಬ್ಲಿಕ್ ಟಿವಿಬಿಜೆಪಿಮಹಾಘಟಬಂಧನ್ಯುಪಿಎಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

You Might Also Like

k.l.rahul test
Cricket

ಕನ್ನಡಿಗ ರಾಹುಲ್‌ ಆಕರ್ಷಕ ಶತಕ; ಇಂಗ್ಲೆಂಡ್‌ ಲೆಕ್ಕ ಚುಕ್ತಾ ಮಾಡಿದ ಟೀಂ ಇಂಡಿಯಾ

Public TV
By Public TV
2 hours ago
01 3
Big Bulletin

ಬಿಗ್‌ ಬುಲೆಟಿನ್‌ 12 July 2025 ಭಾಗ-1

Public TV
By Public TV
2 hours ago
02 3
Big Bulletin

ಬಿಗ್‌ ಬುಲೆಟಿನ್‌ 12 July 2025 ಭಾಗ-2

Public TV
By Public TV
2 hours ago
bannerghatta national park
Bengaluru Rural

ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

Public TV
By Public TV
2 hours ago
Mantralayam Three youths who went swimming in Tungabhadra River go missing 2
Crime

ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

Public TV
By Public TV
3 hours ago
D.K Shivakumar
Bengaluru City

ಹೈಕಮಾಂಡ್ ತುರ್ತು ಬುಲಾವ್ – ದೆಹಲಿಗೆ ತೆರಳಿದ ಡಿಕೆಶಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?