Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣಿಗಳು ಏನೂ ಕೆಲಸ ಮಾಡದ್ದಕ್ಕೆ ರಾಜಕೀಯಕ್ಕೆ ಬಂದಿದ್ದೇನೆ: ಪ್ರಕಾಶ್ ರೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕಾರಣಿಗಳು ಏನೂ ಕೆಲಸ ಮಾಡದ್ದಕ್ಕೆ ರಾಜಕೀಯಕ್ಕೆ ಬಂದಿದ್ದೇನೆ: ಪ್ರಕಾಶ್ ರೈ

Bengaluru City

ರಾಜಕಾರಣಿಗಳು ಏನೂ ಕೆಲಸ ಮಾಡದ್ದಕ್ಕೆ ರಾಜಕೀಯಕ್ಕೆ ಬಂದಿದ್ದೇನೆ: ಪ್ರಕಾಶ್ ರೈ

Public TV
Last updated: March 22, 2019 3:29 pm
Public TV
Share
2 Min Read
prakash rai chit chat
SHARE

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ನಟ ಪ್ರಕಾಶ್ ರೈ ಸ್ಪರ್ಧಿಸಲು ಮುಂದಾಗಿದ್ದು, ಇಂದು ನಾಮಪತ್ರಿಕೆ ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರಕಾಶ್ ರೈ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, “ನಾಮಪತ್ರ ಸಲ್ಲಿಸಿದಕ್ಕೆ ಸಂತೋಷವಾಗುತ್ತಿದೆ. ಏಕೆಂದರೆ ಪ್ರಜಾಪ್ರಭುತ್ವದಲ್ಲಿ ಇದು ದೇಶದ ಹಬ್ಬ. ಪ್ರಜೆಗಳು ತಮ್ಮ ಮತ ಚಲಾಯಿಸುವ ದಿನ. 5 ವರ್ಷಗಳಲ್ಲಿ ಏನೂ ಮಾಡಿದ್ದಾರೆ ಎಂಬುದು ನೋಡಿ ತಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಹಾಗಾಗಿ ಇದು ಒಂದು ಅದ್ಭುತ ದಿನ” ಎಂದರು.

ರಾಜಕೀಯಕ್ಕೆ ಬಂದು ಬದಲಾವಣೆ ಮಾಡಬೇಕು. ರಾಜಕಾರಣಿಗಳು ನಮ್ಮ ಹಣದಿಂದ ಆಡಳಿತ ನಡೆಸುತ್ತಾರೆ. ಅದು ನಮ್ಮ ಹಣ. ನಮ್ಮ ಹಣವನ್ನು ಇವರು ಹೇಗೆ ಉಪಯೋಗಿಸುತ್ತಿದ್ದಾರೆ. ಪ್ರಜೆಗಳು ಒಂದು ವಿಷಯವನ್ನು ಅರ್ಥ ಮಾಡಿಕೊಳ್ಳಬೇಕು. ನಾವು ತೆರಿಗೆ ಕಟ್ಟುತ್ತೇವೆ. ಯಾವ ನಾಯಕರು ಅವರ ಮನೆಯಿಂದ ದುಡ್ಡು ತರಲ್ಲ. ಏಕೆಂದರೆ ಬರುವ ನಾಯಕರಿಗೆ ಸಂಬಳ ಸಿಗುತ್ತೆ. ಅವರ ಕಾರು, ಸೆಕ್ಯೂರಿಟಿ ನಮ್ದು. ಅವರು ಅದನ್ನು ಉಪಯೋಗಿಸಿಕೊಳ್ಳಲಿ. ಆದರೆ ಜನರಿಗಾಗಿ ಆ ಹಣವನ್ನು ಹೇಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ಉತ್ತರಿಸಿದ್ದಾರಾ? ರಾಜರ ತರಹ ಮೆರೆಯುತ್ತಿದ್ದಾರೆ. ಅವರು ಕೆಲಸ ಮಾಡುತ್ತಿಲ್ಲ ಎಂಬ ಕಾರಣಕ್ಕೆ ನಾನು ರಾಜಕೀಯಕ್ಕೆ ಬಂದಿದ್ದೇನೆ ಎಂದರು.

prakash rai chit chat 2

ರಾಜಕೀಯಕ್ಕೆ ಇಳಿಯುವುದು ಅಲ್ಲ, ರಾಜಕೀಯಕ್ಕೆ ಪ್ರವೇಶ ಮಾಡುವುದು. ಇದು ಜೀವನದ ಇನ್ನೊಂದು ಮೆಟ್ಟಿಲು. ಇದು ನೈಸರ್ಗಿಕವಾಗಿ ನಡೆಯುತ್ತೆ. ಇನ್ಮುಂದೆ ಇದು ಜೀವನದ ವಿಧಾನ. ಅದು ಸೋಲು-ಗೆಲುವಿನ ಪ್ರಶ್ನೆ ಅಲ್ಲ. ನಮ್ಮನ್ನು ವೋಟ್ ಮಾಡಿ ಗೆಲ್ಲಿಸಿದ ಜನರ ಪರ ಕೆಲಸ ಮಾಡಬೇಕು. ಅವರ ಧ್ವನಿ ಹಾಗೂ ಪ್ರತಿನಿಧಿ ಆಗಬೇಕು. ನಾನು ಕೇವಲ ನಟ ಅಲ್ಲ. ನಾನು ಸಾಮಾಜಿಕ ಚಿಂತಕ ಕೂಡ. ಜನರು ನನ್ನನ್ನು ಕೇವಲ ನಟನಾಗಿ ನೋಡುತ್ತಿಲ್ಲ. ನಾನು ಜನರ ಸಮಸ್ಯೆ ತಿಳಿದುಕೊಂಡಿರುವವನು. ಯಾರನ್ನು ಮೆಚ್ಚಿಸುವ ಪ್ರಯತ್ನ ಮಾಡುತ್ತಿಲ್ಲ. ಜನರ ಪರವಾಗಿ ಮಾತನಾಡುತ್ತಿದ್ದೇನೆ. ಆ ನಿಟ್ಟಿನಲ್ಲಿ ಜನರು ನನ್ನ ವ್ಯಕ್ತಿತ್ವವನ್ನು ನೋಡಬಹುದು ಎಂದು ತಿಳಿಸಿದರು.

prakash rai chit chat 3

ರಾಜಕೀಯದಲ್ಲಿ ಸಿನಿಮಾದವರು ಮಾತ್ರವಲ್ಲದೇ ಉದ್ಯಮಿಯವರು, ಲಾಯರ್‍ಗಳು ಸೋತಿದ್ದಾರೆ. ಸಿನಿಮಾ ಎಂದು ನೋಡಬೇಡಿ. ಒಂದು ಪ್ರಜೆಯಾಗಿ ನೋಡಿ. ಒಬ್ಬ ಬೆಳೆದು ನಿಂತ ವ್ಯಕ್ತಿ ಹಾಗೂ ಸಾಧಾನೆ ಮಾಡಿದ ವ್ಯಕ್ತಿಯನ್ನು ನೋಡಿ. ಅವರ ಸಾಧಿಸುವ ಸಾಧನೆಯನ್ನು ನೋಡಿ. ಯಾವುದೇ ಚಿಕ್ಕ ಕೆಲಸ ಮಾಡಿದಕ್ಕೆ ನನಗೆ ಈ ಸ್ಥಾನ ಮಾನ ಸಿಕ್ಕಿದೆ. ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಬಲ ಬೇಡ. ಜನರ ಬಲ ಹಾಗೂ ಬೆಂಬಲ ಬೇಕು. ಬೆಂಗಳೂರು ಕೇಂದ್ರ ನಾನು ಹುಟ್ಟಿದ ಊರು. ನನ್ನ ಬಾಲ್ಯ, ಶಿಕ್ಷಣ, ರಂಗಭೂಮಿ, ಸಿನಿಮಾ ಎಲ್ಲಾ ಶಾಂತಿನಗರದಲ್ಲಿ ನಡೆದಿದೆ. ಹಾಗಾಗಿ ರಾಜಕೀಯಕ್ಕೂ ಶಾಂತಿನಗರವನ್ನು ಆಯ್ಕೆ ಮಾಡಿದ್ದೇನೆ ಎಂದು ಹೇಳಿದರು.

prakash rai chit chat 4

ಜಾತಿ ರಾಜಕಾರಣದ ಬಗ್ಗೆ ಮಾತನಾಡಿ ಜನರನ್ನು ಜನರಾಗಿ ನೋಡಿ. ಈ ದೇಶದ ಪ್ರಜೆಯಾಗಿ ನೋಡಿ. ಒಬ್ಬರು ಕೇವಲ ಹಿಂದೂಗಳಿಗೆ ವೋಟ್ ಹಾಕುತ್ತಾರೆ. ಮುಸ್ಲಿಂಗೆ ವೋಟ್ ಹಾಕುತ್ತಾರೆ ಎಂದು ಹೇಳುವುದು ಸರಿಯಲ್ಲ. ಕೆಲವರು ಇದನ್ನು ಲೆಕ್ಕಾಚಾರ ಹಾಕುತ್ತಾರೆ. ಇದರಿಂದ ಜನರಿಗೆ ಸಮಸ್ಯೆಯಿಲ್ಲ. ಭಾಷೆ ಬದಲಾಗಬೇಕು. ಅವರ ಭದ್ರಕೋಟೆ, ಇವರ ಭದ್ರಕೋಟೆ ಎಂದು ನೋಡಬಾರದು. ಪ್ರಜೆಗಳನ್ನು ಆಳಬೇಕೆಂದು ಪ್ರಜಾಪ್ರಭುತ್ವ ಬಂದ ಮೇಲೆ ರಾಜನಾಗಿ ಗೆದ್ದೆ ಎಂದು ಹೇಳುತ್ತಾರೆ. ಆದರೆ ಅವರು ಗೆದ್ದಿಲ್ಲ ಹೊರತು ಜನರಿಂದ ಆಯ್ಕೆ ಆಗಿದ್ದಾರೆ. ನಮ್ಮ ಆಳ್ವಿಕೆಯಲ್ಲಿ ಎಂದು ಹೇಳುತ್ತಾರೆ. ಆಳಲು ಅವರು ಯಾರು? ಆಡಳಿತ ಎಂದು ಹೇಳಬೇಕು. ಆ ಭಾಷೆಯನ್ನು ಮೊದಲು ಬದಲಾಯಿಸಿ. ಆಳ್ವಿಕೆ ಬೇಡ ಎಂದೇ ಪ್ರಜಾಪ್ರಭುತ್ವ ತಂದಿರುವುದು. ಜನರನ್ನು ಮನುಷ್ಯನಾಗಿ ನೋಡಿ. ಜಾತಿಯಾಗಿ ನೋಡಬೇಡಿ ಎಂದು ಪ್ರಕಾಶ್ ರೈ ಹೇಳಿದರು.

TAGGED:bengaluruLokSabha electionPrakash RaiPublic TVನಾಮಪತ್ರಪಬ್ಲಿಕ್ ಟಿವಿಪ್ರಕಾಶ್ ರೈಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories
Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows

You Might Also Like

Bar owner murder case in Chikkamagaluru Four arrested
Chikkamagaluru

ಚಿಕ್ಕಮಗಳೂರು | ಬಾರ್ ಮಾಲೀಕನ ಹತ್ಯೆ ಕೇಸ್ – ನಾಲ್ವರು ಅರೆಸ್ಟ್‌

Public TV
By Public TV
10 minutes ago
woman arrested for blackmailing swamiji ccb police bengaluru
Bengaluru City

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಹನಿಟ್ರ್ಯಾಪ್? – ಬ್ಲಾಕ್‌ಮೇಲ್‌ ಮಾಡಿದ್ದ ಮಹಿಳೆ ಬಂಧನ

Public TV
By Public TV
11 minutes ago
Male Mahadeshwara Hills Two Wheeler Ban
Chamarajanagar

ಮಲೆ ಮಹದೇಶ್ವರ ಬೆಟ್ಟಕ್ಕೆ 3 ದಿನ ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರ ಬಂದ್

Public TV
By Public TV
31 minutes ago
supreme Court 1
Court

2000ರಲ್ಲಿ ಕೆಂಪುಕೋಟೆಯಲ್ಲಿ ದಾಳಿ ಕೇಸ್‌; ಎಲ್‌ಇಟಿ ಭಯೋತ್ಪಾದಕ ಸಲ್ಲಿಸಿದ್ದ ಕ್ಯೂರೇಟಿವ್ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

Public TV
By Public TV
32 minutes ago
CRIME
Chamarajanagar

ಚಾಮರಾಜನಗರ | ಪತ್ನಿಯೊಂದಿಗೆ ಜಗಳವಾಡಿ ಕತ್ತು ಕೊಯ್ದುಕೊಂಡ ಭೂಪ

Public TV
By Public TV
36 minutes ago
Ramanath Rai
Dakshina Kannada

ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?