Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಉತ್ತರವನ್ನು ಕಾಂಗ್ರೆಸ್ಸಿಗೆ ಗಿಫ್ಟ್ ಕೊಟ್ಟ ಜೆಡಿಎಸ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಉತ್ತರವನ್ನು ಕಾಂಗ್ರೆಸ್ಸಿಗೆ ಗಿಫ್ಟ್ ಕೊಟ್ಟ ಜೆಡಿಎಸ್!

Bengaluru City

ಬೆಂಗಳೂರು ಉತ್ತರವನ್ನು ಕಾಂಗ್ರೆಸ್ಸಿಗೆ ಗಿಫ್ಟ್ ಕೊಟ್ಟ ಜೆಡಿಎಸ್!

Public TV
Last updated: March 25, 2019 7:21 am
Public TV
Share
2 Min Read
JDS CONGRESS LEADERS 1
SHARE

– ದೇವೇಗೌಡರಿಗೆ ಧನ್ಯವಾದ ತಿಳಿಸಿದ ವೇಣುಗೋಪಾಲ್
– ಕಾಂಗ್ರೆಸ್ಸಿನಿಂದ ಬಿಎಲ್ ಶಂಕರ್ ಕಣಕ್ಕೆ?

ಬೆಂಗಳೂರು: ಜೆಡಿಎಸ್ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ಬಿಟ್ಟಕೊಟ್ಟಿದೆ. ಈ ಮೂಲಕ ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 8ರ ಬದಲಾಗಿ 7 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ಬೆಂಗಳೂರು ಉತ್ತರ ಕ್ಷೇತ್ರವನ್ನು ಬಿಟ್ಟುಕೊಟ್ಟ ವಿಚಾರದ ಬಗ್ಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ರಾತ್ರಿ 1 ಗಂಟೆಯ ವೇಳೆ ಟ್ವೀಟ್ ಮಾಡಿ  ದೇವೇಗೌಡರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಎಲ್ ಶಂಕರ್ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.

ಮೈತ್ರಿ ಸೂತ್ರದ ಪ್ರಕಾರ ಜೆಡಿಎಸ್ಸಿಗೆ 8, ಕಾಂಗ್ರೆಸ್ಸಿಗೆ 20 ಕ್ಷೇತ್ರಗಳು ಹಂಚಿಕೆ ಆಗಿತ್ತು. 7 ಕ್ಷೇತ್ರಗಳ ಪೈಕಿ ಬೆಂಗಳೂರು ಉತ್ತರದ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಜೆಡಿಎಸ್ ಹರಸಾಹಸ ಪಡುತಿತ್ತು. ಕೇಂದ್ರ ಸಚಿವ ಡಿವಿಎಸ್ ಎದುರಿಸಲು ಗಟ್ಟಿ ಅಭ್ಯರ್ಥಿಗಳು ದಳದಲ್ಲಿ ಇಲ್ಲದ ಕಾರಣ ಯಾರು ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಕುತೂಹಲ ಮೂಡಿತ್ತು.

@INCIndia is thankful to Shri H D Deve Gowda ji and the JD(S) for their kind gesture of giving back the Bengaluru North Lok Sabha seat to the Congress. Together, let us reclaim democracy.

— K C Venugopal (@kcvenugopalmp) March 24, 2019

ಈ ನಡುವೆ ದೇವೇಗೌಡರು ತುಮಕೂರು ಮತ್ತು ಬೆಂಗಳೂರು ಉತ್ತರದಿಂದಲೂ ಸ್ಪರ್ಧೆ ಮಾಡುವ ಚಿಂತನೆ ನಡೆದಿದೆ ಎನ್ನುವ ಸುದ್ದಿಯೂ ಬಂದಿತ್ತು. ಸ್ಪರ್ಧೆಯ ವಿಚಾರ ಬಂದಾಗ, ಈಗಾಗಲೇ ನಮ್ಮ ವಿರುದ್ಧ ಕುಟುಂಬ ರಾಜಕೀಯದ ಆರೋಪವಿದೆ. ನಾನು ಎರಡು ಕ್ಷೇತ್ರದಿಂದ ಸ್ಪರ್ಧಿಸಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಅಷ್ಟೇ ಅಲ್ಲದೇ ತುಮಕೂರಿನಲ್ಲಿ ಹಿನ್ನಡೆ ಆಗಬಹುದು. ಇತ್ತ ಬೆಂಗಳೂರಿನ ಕಾಂಗ್ರೆಸ್ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಶಿಷ್ಯರಾಗಿದ್ದಾರೆ. ಹೀಗಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದು ಕಷ್ಟವಾಗುತ್ತದೆ ಎಂದು ಎಚ್.ಡಿ.ದೇವೇಗೌಡ ಅವರು ತಮ್ಮ ಅಭಿಪ್ರಾಯವನ್ನು ಇತರ ನಾಯಕರಿಗೆ ತಿಳಿಸಿದ್ದರು. ಕೊನೆಗೆ ಅಭ್ಯರ್ಥಿಗಳು ಸಿಗದೇ ಇದ್ದಾಗ ಜೆಡಿಎಸ್ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ಬಿಟ್ಟುಕೊಟ್ಟಿದೆ.

ಮಾಜಿ ಶಿಷ್ಯ, ಕಾಂಗ್ರೆಸ್‍ನ ಬಿ.ಎಲ್.ಶಂಕರ್ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ಲಾನ್ ರೂಪಿಸಿದ್ದರು. ಬಿ.ಎಲ್.ಶಂಕರ್ ಅವರು ಸ್ಪರ್ಧೆಗೆ ಒಪ್ಪಿಗೆಯನ್ನೂ ಸೂಚಿಸಿದ್ದರು. ಆದರೆ ಜೆಡಿಎಸ್ ಚಿಹ್ನೆ ಅಡಿ ಸ್ಪರ್ಧಿಸಲು ಹಿಂದೇಟು ಹಾಕಿದ್ದರು.

WhatsApp Image 2019 03 06 at 11.31.40 AM

ನಾನು ಚುನಾವಣೆಗೆ ಸ್ಪರ್ಧಿಸಲು ಸಿದ್ಧ. ಆದರೆ ಜೆಡಿಎಸ್ ಚಿಹ್ನೆಯ ಅಡಿ ಸ್ಪರ್ಧಿಸುವುದಿಲ್ಲ. ಸ್ಪರ್ಧೆ ಮಾಡಿದರೆ ನಾನು ಕಾಂಗ್ರೆಸ್ ಚಿಹ್ನೆಯ ಅಡಿಯಲ್ಲೇ ಕಣಕ್ಕೆ ಇಳಿಯುತ್ತೇನೆ ಎಂದು ದೋಸ್ತಿ ನಾಯಕರಿಗೆ ಶಂಕರ್ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದರು ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿತ್ತು.

ಜೆಡಿಎಸ್‍ಗೆ ಭಯ ಯಾಕೆ?
ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದ, ಕೇಂದ್ರ ಸಚಿವ ಸದಾನಂದ ಗೌಡ ಅವರು ಈ ಬಾರಿಯೂ ಈ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿದ್ದಾರೆ. ಕಳೆದ ಚುನಾವಣೆಯಲ್ಲಿ ಡಿವಿಎಸ್ 2.29 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಜಯಗಳಿಸಿದ್ದರು. ಡಿವಿಎಸ್ 7,18,326 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಸಿ.ನಾರಾಯಣ ಸ್ವಾಮಿ 4,88,562 ಮತಗಳನ್ನು ಪಡೆದಿದ್ದರು. ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಅಬ್ದುಲ್ ನಜೀಂ ಕೇವಲ 92,681 ಮತಗಳನ್ನು ಪಡೆದಿದ್ದರು. 1996ರ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ನಾರಾಯಣ ಸ್ವಾಮಿ ಗೆಲುವು ಪಡೆದಿದಿದ್ದರು. ನಂತರ ನಡೆದ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಜಾಫರ್ ಷರೀಫ್ ಆಯ್ಕೆ ಆಗಿದ್ದರು. 2004, 2009, 2014ರವರೆಗೆ ನಡೆದ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಬಿಜೆಪಿ ಈ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿತ್ತು.

bl shankar JDS

 

TAGGED:ಎಚ್.ಡಿಕಾಂಗ್ರೆಸ್ಜೆಡಿಎಸ್ದೇವೇಗೌಡಪಬ್ಲಿಕ್ ಟಿವಿಬಿ.ಎಲ್.ಶಂಕರ್ಬೆಂಗಳೂರು ಉತ್ತರಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

01 11
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-1

Public TV
By Public TV
3 hours ago
02 10
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-2

Public TV
By Public TV
3 hours ago
03 10
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-3

Public TV
By Public TV
3 hours ago
ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
3 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
3 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?