Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಂತ್‌ಕುಮಾರ್‌ ತನ್ನನ್ನು ಬೆಳೆಸಿದ ಕಥೆಯನ್ನು ಬಿಚ್ಚಿಟ್ಟ ತೇಜಸ್ವಿ ಸೂರ್ಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನಂತ್‌ಕುಮಾರ್‌ ತನ್ನನ್ನು ಬೆಳೆಸಿದ ಕಥೆಯನ್ನು ಬಿಚ್ಚಿಟ್ಟ ತೇಜಸ್ವಿ ಸೂರ್ಯ!

Bengaluru City

ಅನಂತ್‌ಕುಮಾರ್‌ ತನ್ನನ್ನು ಬೆಳೆಸಿದ ಕಥೆಯನ್ನು ಬಿಚ್ಚಿಟ್ಟ ತೇಜಸ್ವಿ ಸೂರ್ಯ!

Public TV
Last updated: March 26, 2019 11:08 am
Public TV
Share
2 Min Read
SURYA
SHARE

ಬೆಂಗಳೂರು: ದಿವಂಗತ ಅನಂತ್ ಕುಮಾರ್ ಅವರು ಬೆಳೆಸಿದ ಹುಡುಗ ನಾನು. ತೇಜಸ್ವಿನಿ ಅನಂತ್ ಕುಮಾರ್ ಅವರು ನನ್ನನ್ನು ಬೆಂಬಲಿಸುತ್ತಾರೆ. ಅಲ್ಲದೆ ಪ್ರೋತ್ಸಾಹ ಕೂಡ ನೀಡಲಿದ್ದಾರೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಅನಂತ್ ಕುಮಾರ್ ಜೊತೆಗಿನ ಸಂಬಂಧದ ಬಗ್ಗೆ ಮೆಲುಕು ಹಾಕಿಕೊಂಡರು. ತೇಜಸ್ವಿನಿ ಅನಂತ್ ಕುಮಾರ್ ಅವರು ಆಶೀರ್ವಾದ ಹಾಗೂ ಸಂಪೂರ್ಣ ಬೆಂಬಲ ನೀಡುವವರಿದ್ದಾರೆ. ಅನಂತ್ ಕುಮಾರ್ ಅವರು ಹೈಸ್ಕೂಲ್ ದಿವಸದಿಂದ ನನ್ನನ್ನು ಬೆಳೆಸಿದವರು. ಅಂತಹ ಮೇರು ನಾಯಕರು ಇದ್ದಂತಹ ಕ್ಷೇತ್ರದಲ್ಲಿ ನನಗೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ಹೀಗಾಗಿ ಎಲ್ಲರು ಸಹಕರಿಸುವಂತೆ ಮತದಾರರಲ್ಲಿ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.

TEJASWI

ನಾನು ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದಾಗ ಅದಮ್ಯ ಚೇತನ ಕಾರ್ಯಕ್ರಮದಲ್ಲಿ ನನ್ನನ್ನು ಗುರುತಿಸುತ್ತಿದ್ದರು. ಕಾರ್ಯಕ್ರಮದ ನಿರೂಪಣೆ ಮಾಡಲು ಅವಕಾಶ ನೀಡುತ್ತಿದ್ದರು. ಅಷ್ಟು ಮಾತ್ರವಲ್ಲದೇ ಯಾವುದಾದರೂ ಕಾರ್ಯಕ್ರಮದಲ್ಲಿ 5-10 ನಿಮಿಷ ಮಾತನಾಡಲು ಅವಕಾಶ ನೀಡುವ ಮೂಲಕ ನನ್ನನ್ನು ಬೆಳೆಸಿದ್ದಾರೆ ಅಂದ್ರು.

ಅಡ್ವಾಣಿಯವರ ಜನಚೇತನ ಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ, ಕಾರ್ಯಕ್ರಮಕ್ಕೆ ನನ್ನನ್ನು ಕಳುಹಿಸಿ ಎಂದು ನಾನು ಅನಂತ್ ಕುಮಾರ್ ಅವರನ್ನು ಬಹಳ ಕಾಡಿದ್ದೆನು. ಹೀಗಾಗಿ ಸಾಹೆಬ್ರು ನನ್ನನ್ನು ಜನಚೇತನ ಯಾತ್ರೆಗೆ ಕಳುಹಿಸಿದ್ದರು. ಆವಾಗಿಂದಲೇ ಅವರು ನನ್ನನ್ನು ಬೆಳೆಸಿಕೊಂಡು ಬಂದಿದ್ದಾರೆ ಎಂದು ಹೇಳುವ ಮೂಲಕ ಹಳೆಯ ನೆನಪನ್ನು ಮೆಲುಕು ಹಾಕಿದ್ರು.

TEJASWINI

ನಮ್ಮ ತಾಯಿಯಂತೆ ಅವರು ಕೂಡ ನನ್ನನ್ನು ಬೆಳೆಸಿಕೊಂಡು ಬಂದಿದ್ದಾರೆ ಎಂದು ಹಲವು ಬಾರಿ ಹೇಳಿದ್ದೆ. ಹೀಗಾಗಿ ಈ ಹಿಂದೆ ತೇಜಸ್ವಿನಿ ಅನಂತ್ ಕುಮಾರ್ ಅವರು ಅಭ್ಯರ್ಥಿ ಎಂದು ಹೆಸರು ಕಳುಹಿಸಿದ್ರೋ, ಆವಾಗ ಟ್ವೀಟ್ ಮಾಡುವ ಮೂಲಕ ಬಹಳ ಸಂತೋಷದ ಸಂಗತಿ. ಅಂಥವರು ಇಲ್ಲಿಗೆ ನಾಯಕರಾಗಬೇಕು ಎಂದು ಹೇಳಿದ್ದೆ. ಆದ್ರೆ ಪಕ್ಷದ ಹೈಕಮಾಂಡ್ ಯಾವ ದೃಷ್ಟಿಯಿಂದ ಈ ರೀತಿಯ ನಿರ್ಧಾರ ತೆಗೆದುಕೊಂಡಿತೆಂದು ಗೊತ್ತಿಲ್ಲ. ಅವರು ಅಭ್ಯರ್ಥಿಯಾಗ್ತಿದ್ರೆ ಖುಷಿ ಪಡುತ್ತಿದ್ದರು. ನಾನು ಕೂಡ ನಮ್ಮ ತಾಯಿ ಅಭ್ಯರ್ಥಿಯಾಗುತ್ತಿದ್ರೆ ಎಷ್ಟು ಖುಷಿ ಪಡುತ್ತಿದ್ದೆನೋ ಅಷ್ಟೇ ಖುಷಿ ಅವರು ಕ್ಯಾಂಡಿಡೇಟ್ ಆದಾಗಲೂ ಖುಷಿಯಾಗುತ್ತಿದ್ದೆ. ಆದ್ರೂ ಅವರು ಈ ಸಂದರ್ಭದಲ್ಲಿ ನನಗೆ ಪ್ರೋತ್ಸಾಹ ಕೊಡುವವರಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

e1553578548463

ಪಕ್ಷದ ಅಧ್ಯಕ್ಷರು ಹೋಗಿ ಗೆದ್ದು ಬಾ ಎಂದು ನನಗೆ ಇಂದು ಸಂಪೂರ್ಣ ಆಶೀರ್ವಾದ ಮಾಡಿದರು. ಒಬ್ಬ ಕಾರ್ಯಕರ್ತನನ್ನು ಗುರುತಿಸಿ, ಪಕ್ಷದ ಬೆಳವಣಿಗೆಗೆ ಹಾಗೂ ಪಕ್ಷಕ್ಕೆ ಬಹಳ ಅವಕಾಶ ಆಗುತ್ತೆ. ಹೀಗಾಗಿ ಈ ಕಾರ್ಯಕರ್ತನನ್ನು ಬೆಳೆಸಬೇಕು ಎನ್ನುವ ದೃಷ್ಟಿಯಿಂದ ಪಕ್ಷ ಈ ನಿರ್ಧಾರ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವಕ್ಕೆ ಬಹಳ ಕೃತಜ್ಞತೆ ಸಲ್ಲಿಸುತ್ತೇನೆ. ಇಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಾಜ್ಯದ ನಾಯಕರಾದ ಯಡಿಯೂರಪ್ಪ, ಅಶೋಕ್, ಸತೀಶ್ ರೆಡ್ಡಿ ಹಾಗೂ ಸೋಮಣ್ಣ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ರು.

TAGGED:bengaluruloksabha elections 2019Public TVTejaswi SuryaTejaswini Ananth Kumarತೇಜಸ್ವಿ ಸೂರ್ಯತೇಜಸ್ವಿನಿ ಅನಂತ್ ಕುಮಾರ್ಪಬ್ಲಿಕ್ ಟಿವಿಬೆಂಗಳೂರುಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood

You Might Also Like

Emirates A380 touched down in Bengaluru today 1 1
Latest

ಇರಾನ್- ಇಸ್ರೇಲ್ ಯುದ್ಧ: 6 ದಿನದಲ್ಲಿ 23 ಸಾವಿರಕ್ಕೂ ಅಧಿಕ ವಿಮಾನಗಳು ಕ್ಯಾನ್ಸಲ್

Public TV
By Public TV
2 minutes ago
Sheeps
Districts

ಹಾಸನ | ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು

Public TV
By Public TV
7 minutes ago
Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
26 minutes ago
Umra
Dharwad

ಉಮ್ರಾ ಯಾತ್ರೆಗೆ ಹೋಗಿದ್ದ ಉತ್ತರ ‌ಕರ್ನಾಟಕದ 23 ಯಾತ್ರಿಕರು ಸೌದಿಯಲ್ಲಿ ಲಾಕ್

Public TV
By Public TV
32 minutes ago
Abhishek Manu Singhvi
Karnataka

ರಾಜ್ಯಸಭಾ ಚುನಾವಣೆಗೆ 6 ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್

Public TV
By Public TV
35 minutes ago
doomsday
Latest

ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?