Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ಯುಗಾದಿ ವಿಶೇಷ: 06-04-2019

Public TV
Last updated: April 6, 2019 11:20 am
Public TV
Share
3 Min Read
UGADI
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಶುಕ್ಲ ಪಕ್ಷ, ಪ್ರಥಮಿ, ಶನಿವಾರ, ರೇವತಿ ನಕ್ಷತ್ರ
ಬೆಳಗ್ಗೆ 7:22 ನಂತರ ಅಶ್ವಿನಿ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:22 ರಿಂದ 10:54
ಗುಳಿಕಕಾಲ: ಬೆಳಗ್ಗೆ 6:17 ರಿಂದ 7:50

ಮೇಷ: ಆರ್ಥಿಕ ಪರಿಸ್ಥಿತಿಯಲ್ಲಿ ಅಲ್ಪ ಸುಧಾರಣೆ, ಶುಭ ಕಾರ್ಯಗಳಲ್ಲಿ ಯಶಸ್ಸು, ಕೈ ಹಾಕಿದ ಕೆಲಸದಲ್ಲಿ ಪ್ರಗತಿ, ಆರೋಗ್ಯದಲ್ಲಿ ಸುಧಾರಣೆ, ಬಂಧು-ಮಿತ್ರರಲ್ಲಿ ವಿರಸ, ದುಷ್ಟ ಕಾರ್ಯದಲ್ಲಿ ಆಸಕ್ತಿ, ಕುಟುಂಬದಲ್ಲಿ ಅನಾರೋಗ್ಯ, ಯತ್ನ ಕಾರ್ಯದಲ್ಲಿ ಅಡಚಣೆ, ಕೃಷಿಯಲ್ಲಿ ನಷ್ಟ, ಅಧಿಕವಾದ ಖರ್ಚು, ಮಾನಸಿಕ ನೆಮ್ಮದಿಗೆ ಭಂಗ, ವ್ಯಾಪಾರದಲ್ಲಿ ನಷ್ಟ.

ವೃಷಭ: ಆರೋಗ್ಯದಲ್ಲಿ ಸುಧಾರಣೆ, ಯತ್ನ ಕಾರ್ಯದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಪ್ರಗತಿ, ಹಣಕಾಸು ಪರಿಸ್ಥಿತಿ ಸುಧಾರಣೆ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ, ವಿಪರೀತ ಹಣ ಖರ್ಚು, ಮಾನಸಿಕ ಚಿಂತೆ, ಕುಟುಂಬದಲ್ಲಿ ಅನಾರೋಗ್ಯ, ಪರಸ್ಥಳ ವಾಸ, ವೃಥಾ ತಿರುಗಾಟ.

ಮಿಥುನ: ಬಂಧು-ಮಿತ್ರರಿಂದ ಸಹಕಾರ, ಯತ್ನ ಕಾರ್ಯದಲ್ಲಿ ಅನುಕೂಲ, ಆರೋಗ್ಯದಲ್ಲಿ ಸುಧಾರಣೆ, ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ವರ್ಷಾಂತ್ಯದಲ್ಲಿ ಬಂಧುಗಳೊಂದಿಗೆ ವಿರೋಧ, ಕೆಲಸ ಕಾರ್ಯಗಳಲ್ಲಿ ಅಡಚಣೆ, ಮಾನಸಿಕ ವ್ಯಥೆ, ಧನ ಹಾನಿ, ಪರಸ್ಥಳ ವಾಸ, ಹಣಕಾಸು ತೊಂದರೆ, ಸರ್ಕಾರಿ ವ್ಯವಹಾರದಲ್ಲಿ ವಿಘ್ನ.

ಕಟಕ: ವಸ್ತ್ರಾಭರಣ ಪ್ರಾಪ್ತಿ, ಧರ್ಮ ಕಾರ್ಯದಲ್ಲಿ ಆಸಕ್ತಿ, ಸಜ್ಜನರ ಸಹವಾಸದಿಂದ ಉತ್ತಮ, ವ್ಯಾಪಾರ-ವ್ಯವಹಾರದಲ್ಲಿ ಧನ ಲಾಭ, ಶುಭ ಕಾರ್ಯ ಯತ್ನ ಸಫಲ, ಆರೋಗ್ಯದಲ್ಲಿ ಸುಧಾರಣೆ, ಬಂಧು-ಮಿತ್ರರಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಗೌರವ ಪ್ರಾಪ್ತಿ, ಸೇವಕ ವರ್ಗದಿಂದ ಸಹಾಯ, ಕುಟುಂಬದಲ್ಲಿ ವೈಮನಸ್ಸು, ದಾಯಾದಿಗಳ ಕಲಹ, ಸರ್ಕಾರಿ ವ್ಯವಹಾರದಲ್ಲಿ ವಿಘ್ನ.

ಸಿಂಹ: ಕೆಲಸ ಕಾರ್ಯಗಳಲ್ಲಿ ಅಡಚಣೆ, ಬಂಧು-ಮಿತ್ರರಲ್ಲಿ ವಿರೋಧ, ಅಧಿಕವಾದ ಖರ್ಚು, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಘ್ನ, ಹಣಕಾಸು ತೊಂದರೆ, ವೃಥಾ ತಿರುಗಾಟ, ಆರೋಗ್ಯದಲ್ಲಿ ಚೇತರಿಕೆ, ವ್ಯಾಪಾರ-ವ್ಯವಹಾರದಲ್ಲಿ ಅಲ್ಪ ಪ್ರಗತಿ, ಪರಸ್ಥಳ ವಾಸ.

ಕನ್ಯಾ: ಸ್ಥಳ ಬದಲಾವಣೆ, ಅಧಿಕವಾದ ತಿರುಗಾಟ, ಪ್ರಯಾಣದಲ್ಲಿ ಅಡಚಣೆ, ಬಂಧು-ಮಿತ್ರರಲ್ಲಿ ತೊಂದರೆ, ಉದ್ಯೋಗದಲ್ಲಿ ನಷ್ಟ, ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಸೇವಕ ವರ್ಗದವರಿಂದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಹಣಕಾಸು ತೊಂದರೆ.

ತುಲಾ: ವ್ಯಾಪಾರ-ವ್ಯವಹಾರದಲ್ಲಿ ಧನ ಲಾಭ, ಆರೋಗ್ಯದಲ್ಲಿ ಚೇತರಿಕೆ, ಬಂಧು-ಮಿತ್ರರಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಉದ್ಯೋಗದಲ್ಲಿ ಪ್ರಗತಿ, ಸೇವಕ ವರ್ಗದಿಂದ ಸಹಾಯ, ಸ್ಥಳ ಬದಲಾವಣೆ, ಕೆಲಸ ಕಾರ್ಯಗಳಲ್ಲಿ ಅಡಚಣೆ, ಮನಸ್ಸಿಗೆ ನೆಮ್ಮದಿ ಇರುವುದಿಲ್ಲ, ಬಂಧುಗಳಲ್ಲಿ ಶತ್ರುತ್ವ.

ವೃಶ್ಚಿಕ: ಅಧಿಕವಾದ ತಿರುಗಾಟ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಘ್ನ, ಧನ ವ್ಯಯ, ಮನಸ್ಸಿಗೆ ಭಯ, ಪ್ರಯಾಣದಲ್ಲಿ ತೊಂದರೆ, ವ್ಯಾಪಾರ-ಉದ್ಯೋಗದಲ್ಲಿ ನಷ್ಟ, ಮಿತ್ರರಿಂದ ವಂಚನೆ, ದಾಯಾದಿಗಳ ಕಲಹ, ಆರೋಗ್ಯದಲ್ಲಿ ಸುಧಾರಣೆ, ವರ್ಷಾಂತ್ಯದಲ್ಲಿ ಆರ್ಥಿಕ ಪರಿಸ್ಥಿತಿ ಚೇತರಿಕೆ, ಬಂಧುಗಳಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಧನಸ್ಸು: ವ್ಯಾಪಾರದಲ್ಲಿ ಸಾಧಾರಣ ಲಾಭ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಕುಟುಂಬದಲ್ಲಿ ಅಶಾಂತಿ, ನೆಮ್ಮದಿ ಇಲ್ಲದ ವಾತಾವರಣ, ಸೇವಕರಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಸರ್ಕಾರಿ ಕೆಲಸದಲ್ಲಿ ತೊಂದರೆ, ದಾಯಾದಿಗಳ ಕಲಹ.

ಮಕರ: ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಬಂಧು-ಮಿತ್ರರಿಂದ ಸಹಾಯ, ಆರೋಗ್ಯದಲ್ಲಿ ಸುಧಾರಣೆ, ಸಜ್ಜನರ ಸಹವಾಸದಿಂದ ಶುಭ, ಕೀರ್ತಿ ವೃದ್ಧಿ, ಕೆಲಸ ಕಾರ್ಯದಲ್ಲಿ ಅನುಕೂಲ, ಹಣಕಾಸು ನಷ್ಟ, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ, ಪ್ರಯಾಣದಲ್ಲಿ ಅಡಚಣೆ, ವಿಪರೀತ ಹಣಕಾಸು ಸಮಸ್ಯೆ.

ಕುಂಭ: ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಉತ್ತಮ ಫಲ, ಶುಭ ಕಾರ್ಯ ನಡೆಯುವುದು, ಆರೋಗ್ಯದಲ್ಲಿ ಸುಧಾರಣೆ, ಸ್ಥಿರಾಸ್ತಿ ಪ್ರಾಪ್ತಿ, ಬಂಧು-ಮಿತ್ರರ ಸಹಾಯ, ಹಣಕಾಸು ಪರಿಸ್ಥಿತಿ ಸುಧಾರಣೆ, ಮಾನಸಿಕ ಚಿಂತೆ, ಕಾರ್ಯ ಸಾಧನೆಗಾಗಿ ತಿರುಗಾಟ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಸರ್ಕಾರಿ ಕೆಲಸದಲ್ಲಿ ವಿಳಂಬ.

ಮೀನ: ಮಂಗಳ ಕಾರ್ಯಗಳು ನಡೆಯುವುದು, ಆರ್ಥಿಕ ಪರಿಸ್ಥಿತಿ ಉತ್ತಮ, ವ್ಯಾಪಾರದಲ್ಲಿ ಪ್ರಗತಿ, ಮನಸ್ಸಿಗೆ ನೋವು, ಧನ ಹಾನಿ, ದಾಯಾದಿ ಕಲಹ, ಇಲ್ಲ ಸಲ್ಲದ ಅಪವಾದ, ಅಗೌರವ-ಅಪನಿಂದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸೇವಕರಿಂದ ತೊಂದರೆ, ಸ್ಥಳ ಬದಲಾವಣೆ.

Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

Asha 2
Bengaluru City

ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ – ಆಶಾ ಕಾರ್ಯಕರ್ತೆಯರಿಂದ ರಾಜ್ಯವ್ಯಾಪಿ ಹೋರಾಟ

Public TV
By Public TV
7 hours ago
Move the Mudola BCM office to the Taluk Administration Building 2
Bagalkot

ಮುಧೋಳ ಬಿಸಿಎಂ ಕಚೇರಿಯನ್ನು ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರಿಸಿ, ಇಲ್ಲವೇ ಬಂದ್ ಮಾಡಿ!

Public TV
By Public TV
7 hours ago
Priyanka Gandhi
Latest

`ಮಿಂತಾ ದೇವಿ’ ಟಿ ಶರ್ಟ್ ಹಾಕಿ ಪ್ರತಿಭಟನೆ – 124 ವರ್ಷದ ವೋಟರ್ ಪ್ರತ್ಯಕ್ಷ; ರಾಹುಲ್‌, ಪ್ರಿಯಾಂಕಾಗೆ ತರಾಟೆ

Public TV
By Public TV
7 hours ago
Mandya Heartattack
Districts

ಮಂಡ್ಯ | ಹೃದಯಾಘಾತಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿ

Public TV
By Public TV
7 hours ago
siddaramaiah clp meeting
Bengaluru City

ಧರ್ಮಸ್ಥಳ ಬುರುಡೆ ರಹಸ್ಯ – 13ನೇ ಸ್ಥಳದಲ್ಲಿ ಮೂಳೆ ಸಿಗದೇ ಇದ್ರೆ ತನಿಖೆ ಸ್ಥಗಿತ?

Public TV
By Public TV
8 hours ago
Dharwad House Collapse
Dharwad

ಧಾರವಾಡ | ಎಡೆಬಿಡದೆ ಸುರಿದ ಮಳೆಗೆ ಕುಸಿದ ಮನೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?