Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನದಲ್ಲಿ ಪ್ರಜ್ವಲ್ ಸೋಲಿಸಲು ಕಾಂಗ್ರೆಸ್ ಹೆಣೆದ ಪ್ಲಾನ್ ತಿಳಿಸಿದ ಕೈ ಮಾಜಿ ಶಾಸಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಾಸನದಲ್ಲಿ ಪ್ರಜ್ವಲ್ ಸೋಲಿಸಲು ಕಾಂಗ್ರೆಸ್ ಹೆಣೆದ ಪ್ಲಾನ್ ತಿಳಿಸಿದ ಕೈ ಮಾಜಿ ಶಾಸಕ

Districts

ಹಾಸನದಲ್ಲಿ ಪ್ರಜ್ವಲ್ ಸೋಲಿಸಲು ಕಾಂಗ್ರೆಸ್ ಹೆಣೆದ ಪ್ಲಾನ್ ತಿಳಿಸಿದ ಕೈ ಮಾಜಿ ಶಾಸಕ

Public TV
Last updated: April 10, 2019 5:41 pm
Public TV
Share
2 Min Read
HSN EX MLA VISHWNATH
SHARE

– ಬಿಎಸ್‍ವೈ ಸಮ್ಮುಖದಲ್ಲಿ ಬಿಜೆಪಿಗೆ ಎಚ್‍ಎಂ ವಿಶ್ವನಾಥ್ ಸೇರ್ಪಡೆ
– ಮೇ 30ಕ್ಕೆ ರಾಜ್ಯ ಸರ್ಕಾರ ಪತನ

ಹಾಸನ: ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ರಾಜಕೀಯದಲ್ಲಿ ಹಲವು ಟ್ವಿಸ್ಟ್ ಗಳು ಸಿಗುತ್ತಿದ್ದು, ಇಂದು ಕಾಂಗ್ರೆಸ್ ಮಾಜಿ ಶಾಸಕ ಹೆಚ್ ಎಂ ವಿಶ್ಚನಾಥ್ ಅವರು ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಹಾಸನ ಕಾಂಗ್ರೆಸ್ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಬಲ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.

ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಮೂಲತಃ ಆರ್ ಎಸ್‍ಎಸ್ ನಿಂದಲೇ ಬಂದವನಾಗಿದ್ದು, ಇಂದು ಲಕ್ಷಾಂತರ ಹಾಸನ ಕಾರ್ಯಕರ್ತರ ಪ್ರತಿನಿಧಿಯಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಅಂದು ಬಿಎಸ್‍ವೈ, ನಾನು, ಎಚ್‍ಡಿ ದೇವೇಗೌಡ ಅವರು ಇಂದಿರಾ ಅವರ ವಿರುದ್ಧ ಹೋರಾಟ ನಡೆಸಿ ಹಾಸನದಲ್ಲಿ ಜೈಲು ಸೇರಿದ್ದೇವು. ಅಂದು ವಂಶ ರಾಜಕೀಯ ವಿರುದ್ಧದ ಹೋರಾಟ ನನ್ನದು ಎಂದು ದೇವೇಗೌಡರು ಹೇಳಿದ್ದರು. ಆದರೆ ಇಂದು ಒಂದೇ ಕುಟುಂಬದ ಮೂವರು ಸಂಸತ್‍ಗೆ ಆಯ್ಕೆ ಆಗಲು ಮುಂದಾಗಿದ್ದಾರೆ ಎಂದು ಹೇಳಿ ವಾಗ್ದಾಳಿ ನಡೆಸಿದರು.

prajwal revanna

ಕಾಂಗ್ರೆಸ್ ಪಕ್ಷದಿಂದ ಎರಡು ಗುಂಪುಗಳಾಗಿ ನಾವು ವಿಭಜನೆ ಆಗಿದ್ದೇವೆ. ಮೊದಲ ಗುಂಪು ಸೂಸೈಡ್ ತಂಡವಾಗಿದ್ದು, ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗುವುದು. 2ನೇ ಗುಂಪು ಕಾಂಗ್ರೆಸ್ಸಿನಲ್ಲೇ ಇರಲಿದೆ. ಈ ಗುಂಪು ಪ್ರಜ್ವಲ್ ಸೋಲಿಗೆ ಶ್ರಮಿಸಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ತಂತ್ರವನ್ನು ಬಿಚ್ಚಿಟ್ಟರು.

ಇದಕ್ಕೂ ಮುನ್ನ ಬಹಿರಂಗವಾಗಿ ಬಿಎಸ್‍ವೈ ಅವರ ಕ್ಷಮೆ ಕೋರಿದ ಮಾಜಿ ಶಾಸಕ ಎಚ್‍ಎಂ ವಿಶ್ವನಾಥ್ ಅವರು, ಹಿಂದೆ ನಾನು ಜೆಡಿಎಸ್ ನಿಂದ ಕೈಬಿಟ್ಟಾಗ ಯಡಿಯೂರಪ್ಪ ಅವರು ಕರೆ ಮಾಡಿ ಅಹ್ವಾನ ನೀಡಿದ್ದರು. ಆದರೆ ಅಂದು ಜಿಲ್ಲೆಯ ಪರಿಸ್ಥಿತಿಯಿಂದ ಬರಲು ಸಾಧ್ಯವಾಗಲಿಲ್ಲ. ಇಂದು ಹಾಸನ ಕಾಂಗ್ರೆಸ್ಸಿನ ಸುಮಾರು 4 ಲಕ್ಷ ಮತದಾರರು ಬಿಜೆಪಿಗೆ ಮತ ಹಾಕಲು ಸಿದ್ಧರಾಗಿದ್ದಾರೆ ಎಂದು ತಿಳಿಸಿದರು.

hsn

ಹೊಳೆನರಸಿಪುರ ವಂಶ ರಾಜಕಾರಣ ಮಾಡಿ ನಿಮ್ಮ ಜೊತೆಯಲ್ಲದ್ದ ಎಲ್ಲ ನಾಯಕರನ್ನು ದೂರ ಮಾಡಿದ್ದೀರಿ. ಅಕ್ರಮವಾಗಿ ಸಂಪಾದನೆ ಮಾಡಿದ ನಿಮ್ಮ ಆಸ್ತಿಯನ್ನು ರಕ್ಷಣೆ ಮಾಡಲು ಇಂದು ಕುಟುಂಬ ರಾಜಕಾರಣಕ್ಕೆ ಮುಂದಾಗಿದ್ದೀರಿ. ಆದರೆ ಅಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾಲನ್ನು ಹಿಡಿದುಕೊಂಡು ಏನು ಮನವಿ ಮಾಡಿದ್ದೀರಿ? ರಾಜ್ಯಪಾಲರ ಬಳಿ ಏನು ಕೇಳಿಕೊಂಡಿದ್ದೀರಿ ಎಂಬ ಬಗ್ಗೆ ದಾಖಲೆಗಳಿದ್ದು, ಸಮಯ ಬಂದಾಗ ಎಲ್ಲವೂ ಹೊರ ಬರಲಿದೆ. ಮೇ 23 ರಂದು ಬಿಜೆಪಿ ಗೆಲುವು ಪಡೆಯಲಿದ್ದು, ಮೇ 30ಕ್ಕೆ ಈ ಸರ್ಕಾರ ಉರುಳಲಿದೆ ಎಂದು ಭವಿಷ್ಯ ನುಡಿದರು.

ಎತ್ತಿನ ಹೊಳೆ ಯೋಜನೆಯನ್ನು ಪ್ರಾರಂಭ ಮಾಡಲು ಪ್ರಮುಖ ಕಾರಣರಾಗಿದ್ದು ಸದಾನಂದ ಗೌಡ ಅವರು. ಆದರೆ ಇಂದು ಯೋಜನೆಯ ಪ್ರಗತಿ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಯಾವುದೇ ಸಭೆಯನ್ನು ಕರೆದು ಚರ್ಚೆ ಮಾಡಿಲ್ಲ. ಈ ಬಾರಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಆಗುತ್ತಿದಂತೆ ರಾಜ್ಯ ಮೈತ್ರಿ ಸರ್ಕಾರ ಉರುಳಲಿದೆ. ಬಿಜೆಪಿ ಸರ್ಕಾರ ರಚನೆ ಆಗುತ್ತದೆ. ಕರ್ನಾಟಕ ಮುಖ್ಯಮಂತ್ರಿ ಆಗಲು ಬಿಎಸ್‍ವೈ ಅವರಿಗೆ ನಿಮ್ಮ ಬೆಂಬಲ ಅಗತ್ಯವಿದೆ ಎಂದು ಮನವಿ ಮಾಡಿದರು.

dvg bsy

TAGGED:bjpcongressEx MLA HM Viswanathhassanprajwal revannaPublic TVಕಾಂಗ್ರೆಸ್ಪಬ್ಲಿಕ್ ಟಿವಿಪ್ರಜ್ವಲ್ ರೇವಣ್ಣಬಿಜೆಪಿಮಾಜಿ ಶಾಸಕ ಎಚ್‍ಎಂ ವಿಶ್ವನಾಥ್ಹಾಸನ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
59 minutes ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
2 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
2 hours ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
3 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
3 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?