Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅಂಬಾನಿ ಜೇಬಿನಿಂದ ಬಡವರಿಗೆ ಹಣ: ರಾಹುಲ್ ಗಾಂಧಿ

Public TV
Last updated: April 13, 2019 2:20 pm
Public TV
Share
3 Min Read
rahul
SHARE

– ಮೋದಿ ಡೈಲಾಗ್ ಕೇಳಿ ಯುವಕರೆಲ್ಲಾ ಸುಸ್ತು
– ಬಡ ಕುಟುಂಬದ ಮಹಿಳೆಯರ ಖಾತೆಗೆ ಹಣ
– ಕಳ್ಳ ಯಾವತ್ತೂ ದೇಶ ಭಕ್ತನಾಗಲು ಸಾಧ್ಯವಿಲ್ಲ

ಕೋಲಾರ: ಲೋಕಸಭಾ ಚುನಾವಣೆಯ ಭಾಷಣಗಳಲ್ಲಿ ಪ್ರಧಾನಿ ಮೋದಿ ಎಲ್ಲಿಯೂ ಉದ್ಯೋಗ ಖಾತ್ರಿ, ರೈತರ ಬಗ್ಗೆ ಮಾತನಾಡಿಲ್ಲ. 2014ರಲ್ಲಿ 15 ಲಕ್ಷ ರೂ. ಖಾತೆಗೆ ಹಾಕ್ತೀನಿ ಎಂದು ಹೇಳಿದವ್ರು ಎಲ್ಲಿಯೂ ತಮ್ಮ ಭಾಷಣದಲ್ಲಿ ಪ್ರಧಾನಿಗಳು ಉಲ್ಲೇಖಿಸಿಲ್ಲ. ಚೌಕಿದಾರ ಎಂದು ಹೇಳುವ ಮೋದಿ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಸುಮಾರು ಆರು ತಿಂಗಳ ಹಿಂದೆ ನಮ್ಮ ಪಕ್ಷದ ಆರ್ಥಿಕ ತಜ್ಞರನ್ನು ಒಳಗೊಂಡ ಸಮಿತಿಯ ಸಭೆ ನಡೆಸಲಾಗಿತ್ತು. ಮೋದಿ 15 ಲಕ್ಷ ನೀಡ್ತೀನಿ ಅಂತಾ ಸುಳ್ಳು ಹೇಳಿದ್ದಾರೆ. ನಿಖರವಾಗಿ ರೈತರ ಖಾತೆಗೆ ಎಷ್ಟು ಹಣ ಹಾಕಬಹುದು ಎಂಬುದರ ಅಂಕಿ-ಅಂಶ ನೀಡಬೇಕೆಂದು ಕೇಳಿಕೊಂಡಿದ್ದೆ. ನಿಖರ ಅಂಕಿ ಅಂಶಗಳ ಪ್ರಕಾರ ಬಡ ಕುಟುಂಬಕ್ಕೆ ತಿಂಗಳಿಗೆ 6 ಸಾವಿರ, ವರ್ಷಕ್ಕೆ 72 ಸಾವಿರ ನೀಡಲು ಸಾಧ್ಯ ಎಂಬುವುದು ತಿಳಿದಿದೆ. ಅದೇ ಅಂಕಿ-ಅಂಶಗಳನ್ನು ನಿಮ್ಮ ಮುಂದಿಟ್ಟಿದ್ದೇವೆ. ಪ್ರತಿ ಬಡ ಕುಟುಂಬದ ಮಹಿಳಾ ಸದಸ್ಯರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ ಎಂದು ಹೇಳಿದರು.

"Chowkidaar lied about giving ₹15 lakhs.

I formed a team of our best economists and asked them to come up with a figure that we can transfer to India's poor without burdening our economy

We then decided on
₹6000 / month
₹72,000 / year
₹3,60,000 / five years": @RahulGandhi pic.twitter.com/3ntEKf4W8G

— Karnataka Congress (@INCKarnataka) April 13, 2019

ರಾಹುಲ್ ಭಾಷಣದ ಮುಖ್ಯಾಂಶಗಳು
ನಮ್ಮ ‘ನ್ಯಾಯ’ಯೋಜನೆಗೆ ಹಣ ಅಂಬಾನಿಯಿಂದ ಬರಲಿದೆ. ಮೋದಿಯವರ ಗೆಳೆಯ ಅನಿಲ್ ಅಂಬಾನಿ ಜೇಬಿನಿಂದ ಬಡವರಿಗೆ ಕಾಂಗ್ರೆಸ್ ಹಣ ನೀಡಲಿದೆ. ಚೌಕಿದಾರ ನೂರಕ್ಕೆ ನೂರು ಕಳ್ಳನಾಗಿದ್ದು, ತಮ್ಮದೇ ಆದ ತಂಡವನ್ನು ಹೊಂದಿದ್ದಾರೆ. ನಿಮ್ಮ ಜೇಬಿನಲ್ಲಿರುವ ಹಣ ತೆಗೆದು ನೀರವ್ ಮೋದಿಗೆ ನೀಡಿದ್ರು. ಚೋಕ್ಸಿ, ಲಲಿತ್ ಮೋದಿ, ಸೇರಿದಂತೆ ಎಲ್ಲ ಕಳ್ಳರು ನಿಮ್ಮ ಹಣ ತೆಗೆದುಕೊಂಡು ವಿದೇಶಕ್ಕೆ ಹೋದರು.

500 ಮತ್ತು 1 ಸಾವಿರ ರೂ. ನೋಟ್ ಅಮಾನ್ಯೀಕರಣಗೊಳಿಸಿ ಬಡವರು, ಸಣ್ಣ ವ್ಯಾಪಾರಸ್ಥರು ಬಿಸಿಲಿನಲ್ಲಿ ನಿಲ್ಲುವಂತೆ. ನರೇಂದ್ರ ಮೋದಿ ಕೇವಲ ಮನ್ ಕೀ ಬಾತ್ ಮಾಡುತ್ತಾರೆ. ನಮ್ಮದು ಕಾಮ್ ಕೀ ಬಾತ್. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಜಿಎಸ್‍ಟಿ ಸರಳೀಕರಣಗೊಳಿಸಲಾಗುವುದು. ಮೋದಿ ತಮ್ಮ ಎಲ್ಲ ಭಾಷಣಗಳಲ್ಲಿಯೂ ಹೊಸ ಹೊಸ ಭರವಸೆಗಳು ನೀಡುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ದೇಶದ ಯುವ ಜನತೆಗೆ ಏನು ಮಾಡಿದ್ದೀರಿ ಎಂಬುದನ್ನು ನೀವು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

klr cONGRES

ರೈತರು ಜೈಲಿಗೆ ಹೋಗಲ್ಲ:
ಕರ್ನಾಟಕ ಸರ್ಕಾರ ರೈತರ ಸಾಲಮನ್ನಾ ಮಾಡಿದೆ. ನೀವು ಏನು ಮಾಡಿದ್ದೀರಿ ಎಂಬುದನ್ನು ತಿಳಿಸಬೇಕು. ಅಂಬಾನಿಯನ್ನು ಆಲಿಂಗನ ಮಾಡಿಕೊಂಡು ಫೋಟೋ ತೆಗೆದುಕೊಳ್ಳುವ ನೀವು ರೈತರನ್ನು ಮಾತನಾಡಿಸಲ್ಲ ಯಾಕೆ? ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ರೈತರಿಗಾಗಿ ಸಂಸತ್ ನಲ್ಲಿ ಪ್ರತ್ಯೇಕ ಬಜೆಟ್ ಮಂಡನೆ ಮಾಡಲಾಗುವುದು. ಅಧಿಕಾರಕ್ಕೆ ಬಂದ ಕೂಡಲೇ ನಿಮ್ಮ ಕಾಂಗ್ರೆಸ್ ಸರ್ಕಾರ ಮೊದಲ ಬಜೆಟ್ ನಲ್ಲಿ ತಿಳಿಸಲು ಪ್ರಯತ್ನಿಸುತ್ತೆವೆ. ರೈತರನ್ನು ಭಯಮುಕ್ತರನ್ನಾಗಿ ಮಾಡಲು ನಾವು ಕೆಲಸ ಮಾಡಲಿದ್ದೇವೆ. ಅನಿಲ್ ಅಂಬಾನಿಯಂತಹ ಉದ್ಯಮಿ ಸಾಲ ಪಡೆದರೂ ಹಣ ಮರುಪಾವತಿ ಮಾಡಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಸಾಲ ಮರುಪಾವತಿ ಮಾಡದ ರೈತ ಜೈಲಿಗೆ ಹೋಗಲ್ಲ ಎಂದು ಕಾಂಗ್ರೆಸ್ ಭರವಸೆ ನೀಡುತ್ತಿದೆ.

ಮೇಕ್ ಇನ್ ಇಂಡಿಯಾ ಸೇರಿದಂತೆ ಹಲವು ಘೋಷಣೆಗಳನ್ನು ಕೇಳಿ ಯುವಕರು ಸುಸ್ತಾಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಖಾಲಿ ಇರುವ ಎಲ್ಲ ಕೇಂದ್ರ ಸರ್ಕಾರದ ಹುದ್ದೆಗಳನ್ನು ಭರ್ತಿ ಮಾಡುತ್ತವೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಸುಳ್ಳು ಹೇಳಿದ್ದರು. ಪ್ರತಿ ಬಡವರ ಖಾತೆಗೆ ಹಣ ಹಾಕಲು ನಾವು ಬದ್ಧವಾಗಿದ್ದೇವೆ. ಕಳ್ಳ ಯಾವತ್ತೂ ದೇಶ ಭಕ್ತನಾಗಲು ಸಾಧ್ಯವಿಲ್ಲ.

ಈ ದಿನ ಮೋದಿ ಸರ್ಕಾರವು ಸೋಲಿನ ಭೀತಿಯಲ್ಲಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿಗರ ಮೇಲೆ ಐಟಿ ದಾಳಿಯನ್ನು ಸಂಘಟಿಸುತ್ತಿದೆ. ಆದರೂ ಜನರು ಇವರ ಕುತಂತ್ರವನ್ನು ಅರ್ಥ ಮಾಡಿಕೊಂಡಿದ್ದು, ಪ್ರಸಕ್ತ ಚುನಾವಣೆಯಲ್ಲಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ.- @dineshgrao#KarnatakaWithMaithri pic.twitter.com/j3YCd0KdEe

— Karnataka Congress (@INCKarnataka) April 13, 2019

ನಮ್ಮೆದುರು ಎರಡು ರೀತಿಯ ಶಕ್ತಿಗಳಿವೆ. ಈ ಪೈಕಿ ಕಾಂಗ್ರೆಸ್ ಶಕ್ತಿಯು ದೇಶವನ್ನು ಜೋಡಿಸುವ ಮತ್ತು ಮುನ್ನಡೆಸುವ ಕಾರ್ಯಕ್ರಮಗಳನ್ನು ಜನರ ಮುಂದೆ ಇಡುತ್ತಿದ್ದರೆ ಇನ್ನೊಂದೆಡೆ ಬಿಜೆಪಿ ಎನ್ನುವ ಮತ್ತೊಂದು ಶಕ್ತಿಯು ದೇಶವನ್ನು ಒಡೆಯುವಂತಹ ಕೆಲಸ ಮಾಡುತ್ತಿದೆ. ದೇಶದ ಜನರು ಇದನ್ನ ಗಮನಿಸುತ್ತಿದ್ದಾರೆ. –@RahulGandhi#KarnatakaWithMaithri pic.twitter.com/gQSQMhP78i

— Karnataka Congress (@INCKarnataka) April 13, 2019

TAGGED:Kolarloksabhaelections2019rahulgandhiಕೋಲಾರರಾಹುಲ್ ಗಾಂಧಿಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema Updates

Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
11 hours ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
13 hours ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
2 days ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
2 days ago

You Might Also Like

BANDIPUR 2
Chamarajanagar

ಬಂಡೀಪುರದಲ್ಲಿ ಸಿದ್ಧವಾಯ್ತು ಟೈಗರ್ ರಿಸರ್ಚ್ ಮಾನಿಟರಿಂಗ್ ಸೆಲ್

Public TV
By Public TV
7 hours ago
hassan daughter killed by her mother
Crime

ಹಾಸನ| ನೀರಿನ ತೊಟ್ಟಿಯಲ್ಲಿ ಮುಳುಗಿಸಿ 6 ವರ್ಷದ ಮಗಳನ್ನೇ ಕೊಂದ ತಾಯಿ

Public TV
By Public TV
7 hours ago
suresh kumar head constable
Bengaluru City

ಕಮಿಷನರ್‌, ಪೊಲೀಸರ ಸಸ್ಪೆಂಡ್‌ ಖಂಡಿಸಿ ಪ್ರತಿಭಟನೆ – ಹೆಡ್‌ಕಾನ್‌ಸ್ಟೇಬಲ್‌ ಜೊತೆ ಫೋನಲ್ಲಿ ಮಾತನಾಡಿ ಸುರೇಶ್‌ ಕುಮಾರ್‌ ಬೆಂಬಲ

Public TV
By Public TV
8 hours ago
Mobile 1
Crime

ನಕಲಿ ಆನ್‌ಲೈನ್‌ ಕ್ಲೀನಿಂಗ್‌ ಸೇವೆಗೆ 9 ರೂ. ಪಾವತಿಸಿ 99,000 ರೂ. ಕಳೆದುಕೊಂಡ ಮಹಿಳೆ

Public TV
By Public TV
8 hours ago
MC Sudhakar
Chikkaballapur

ಚಿನ್ನಸ್ವಾಮಿ ಕಾಲ್ತುಳಿತ | ಮೃತ ಪ್ರಜ್ವಲ್, ಶ್ರವಣ್ ನಿವಾಸಕ್ಕೆ ಸಚಿವ ಎಂ.ಸಿ ಸುಧಾಕರ್ ಭೇಟಿ

Public TV
By Public TV
9 hours ago
heavy Rain in haasan
Districts

ಹಾಸನ | ಬಿರುಗಾಳಿ ಸಹಿತ ಧಾರಾಕಾರ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?