Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಶ್ರೀಲಂಕಾದಲ್ಲಿ ದಾಳಿ ನಡೆಸಿದ ಜೆಎನ್‍ಟಿ ಸಂಘಟನೆ ಉದ್ದೇಶ ಏನು? – ಇಲ್ಲಿದೆ ಪೂರ್ಣ ಮಾಹಿತಿ

Public TV
Last updated: April 22, 2019 8:06 pm
Public TV
Share
2 Min Read
srilanka 3
SHARE

ಕೊಲಂಬೋ: ಶ್ರೀಲಂಕಾದಲ್ಲಿ ಬಾಂಬ್ ದಾಳಿ ನಡೆಸಿದ್ದು ನ್ಯಾಷನಲ್ ತೌಹೀತ್ ಜಮಾತ್(ಜೆಎನ್‍ಟಿ) ಸಂಘಟನೆಯ ಸದಸ್ಯರು ಎಂಬುದನ್ನು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.

ಭಾನುವಾರ ಸ್ಫೋಟ ನಡೆದ ಬಳಿಕ ಯಾವೊಂದು ಸಂಘಟನೆ ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿರಲಿಲ್ಲ. ಆದರೆ ಈಗ ಶ್ರೀಲಂಕಾದ ಆರೋಗ್ಯ ಸಚಿವ ಮತ್ತು ಸರ್ಕಾರದ ವಕ್ತಾರರಾದ ರಜಿತಾ ಸೆನೆರತ್ನೆ ಈ ಕೃತ್ಯವನ್ನು ಜೆಎನ್‍ಟಿ ಸಂಘಟನೆ ನಡೆಸಿದೆ. ಶ್ರೀಲಂಕಾದ ಪ್ರಜೆಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಸಂಘಟನೆಗೆ ಅಂತರಾಷ್ಟ್ರೀಯ ಸಂಬಂಧ ಇರುವ ಸಾಧ್ಯತೆ ಇರಬಹುದು ಎಂದು ಶಂಕಿಸಿದ್ದಾರೆ. 8 ಬಾಂಬ್ ಸ್ಫೋಟದ ಸಂಬಂಧ ಇಲ್ಲಿಯವರೆಗೂ 24 ಮಂದಿಯನ್ನು ಬಂಧಿಸಲಾಗಿದೆ.

ಶ್ರೀಲಂಕಾದಲ್ಲಿ ದಾಳಿ ನಡೆಸಲು ಉಗ್ರರು ಪ್ಲಾನ್ ಮಾಡುತ್ತಿದ್ದಾರೆ. ಹೀಗಾಗಿ ಎಚ್ಚರದಲ್ಲಿ ಇರುವಂತೆ ಭಾರತದ ಗುಪ್ತಚರ ಇಲಾಖೆ ಶ್ರೀಲಂಕಾಕ್ಕೆ ಈ ತಿಂಗಳ ಆರಂಭದಲ್ಲಿ ತಿಳಿಸಿತ್ತು ಎಂದು ಮಾಧ್ಯಮವೊಂದು ಸುದ್ದಿ ಪ್ರಕಟಿಸಿದೆ.

srilanka bomb 2

ಏನಿದು ಎನ್‍ಟಿಜೆ?
2014ರಲ್ಲಿ ಶ್ರೀಲಂಕಾದಲ್ಲಿ ನ್ಯಾಷನಲ್ ತೌಹೀತ್ ಜಮಾತ್ ಸಂಘಟನೆ ಸ್ಥಾಪನೆಯಾಗಿದೆ. ಮುಸ್ಲಿಮರು ಹೆಚ್ಚಾಗಿ ನೆಲೆಸಿರುವ ಪೂರ್ವ ಭಾಗದ ಕಟ್ಟನ್‍ಕುಡಿಯಲ್ಲಿ ಈ ಸಂಘಟನೆ ತಲೆ ಎತ್ತಿದೆ. ಈ ಸಂಘಟನೆ ಕ್ರಾಂತಿಕಾರವಾಗಿ ಷರಿಯಾ ಕಾನೂನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದು, ಮಹಿಳೆಯರು ಬುರ್ಕಾವನ್ನು ಮಾತ್ರ ಧರಿಸಬೇಕು ಎಂದು ಬೋಧಿಸುತ್ತಿದೆ.

ಕ್ರಾಂತಿಕಾರಕ ಚಟುವಟಿಕೆಯಲ್ಲಿ ತೊಡಗಿದ್ದ ಈ ಸಂಘಟನೆ ಕೆಲಸಗಳು ಬೆಳಕಿಗೆ ಬಂದಿರಲಿಲ್ಲ. ಕಳೆದ ವರ್ಷ ಶ್ರೀಲಂಕಾದಲ್ಲಿ ಬುದ್ಧನ ಪ್ರತಿಮೆಗಳನ್ನು ಧ್ವಂಸಗೊಳಿಸಿದ ಸಂದರ್ಭದಲ್ಲಿ ಮೊದಲ ಬಾರಿಗೆ ಈ ಸಂಘಟನೆಯ ಹೆಸರು ಪ್ರಚಲಿತಕ್ಕೆ ಬಂತು. ಈ ಸಂಘಟನೆಯ ಕೃತ್ಯದಿಂದಾಗಿ ಬೌದ್ಧರು ಮತ್ತು ಮುಸ್ಲಿಮರ ಮಧ್ಯೆ ಗಲಾಟೆ ನಡೆಯಲು ಆರಂಭಗೊಂಡಿತ್ತು.

2017ರಲ್ಲಿ ಎನ್‍ಟಿಜೆ ಸಂಘಟನೆ ಬುದ್ಧನ ಬಗ್ಗೆ ದ್ವೇಷ ಕಾರುವ ವಿಡಿಯೋಗಳನ್ನು ಬಿಡುಗಡೆ ಮಾಡಿತ್ತು. ಈ ವಿಡಿಯೋದಿಂದಾಗಿ ಲಂಕಾದಲ್ಲಿ ಸಿಂಹಳಿಯರಿಗೆ ಮತ್ತು ಬೌದ್ಧರ ಭಾವನೆಗಳಿಗೆ ಧಕ್ಕೆಯಾಗಿತ್ತು.

srilanka

ಬಾಂಬ್ ಸ್ಫೋಟಕ್ಕೆ ಸಂಬಂಧ ಏನು?
ಭಾನುವಾರ ಶಾಂಗ್ರಿಲಾ ಹೋಟೆಲ್‍ನಲ್ಲಿ ಆತ್ಮಹುತಿ ಬಾಂಬ್ ದಾಳಿ ನಡೆಸಿದ ವ್ಯಕ್ತಿಯನ್ನು ಮೌಲ್ವಿ ಝರಂ ಹಶೀಂ ಎಂದು ಗುರುತಿಸಲಾಗಿದೆ. ಈತ ಎಲ್ಲ ಬಾಂಬ್ ಸ್ಫೋಟಗಳ ಮಾಸ್ಟರ್ ಮೈಂಡ್ ಆಗಿದ್ದು, ನ್ಯಾಷನಲ್ ತೌಹೀತ್ ಜಮಾತ್ ಸಂಘಟನೆಯಲ್ಲಿ ಉಪನ್ಯಾಸಕನಾಗಿದ್ದ.

ನಾವು ಕೃತ್ಯ ಎಸಗಿಲ್ಲ:
ಶ್ರೀಲಂಕಾ ಸರ್ಕಾರ ಈ ಕೃತ್ಯವನ್ನು ನ್ಯಾಷನಲ್ ತೌಹೀತ್ ಜಮಾತ್ ಸಂಘಟನೆ ಎಸಗಿದೆ ಎಂದು ದೃಢಪಡಿಸಿದರೂ ಈ ಸಂಘಟನೆ ಕೃತ್ಯವನ್ನು ಖಂಡಿಸಿದೆ. ತನ್ನ ಫೇಸ್‍ಬುಕ್ ಪೋಸ್ಟ್ ನಲ್ಲಿ ದೇಶಕ್ಕೆ ಸಹಾಯ ಮಾಡಲು ನಮ್ಮ ಸಂಘಟನೆ ಸಿದ್ಧವಿದೆ ಎಂದು ತಿಳಿಸಿದೆ. ತನ್ನ ಫೇಸ್‍ಬುಕ್ ಪೇಜ್‍ನಲ್ಲಿ ಭಾನುವಾರ ಕ್ಯಾಂಡಿಯಲ್ಲಿ ತಾನು ಆಯೋಜಿಸಿದ್ದ ರಕ್ತದಾನ ಶಿಬಿರದ ಫೋಟೋವನ್ನು ಹಂಚಿಕೊಂಡಿದೆ.

srilanka 2

10 ದಿನದ ಮೊದಲೇ ಮಾಹಿತಿ ಸಿಕ್ಕಿತ್ತು:
ದೇಶದಲ್ಲಿ ಬಾಂಬ್ ದಾಳಿ ನಡೆಯುವ 10 ದಿನದ ಮೊದಲೇ ಶ್ರೀಲಂಕಾ ಪೊಲೀಸ್ ಮುಖ್ಯಸ್ಥರು ದೇಶದ ವಿವಿಧೆಡೆ ಆತ್ಮಾಹುತಿ ಬಾಂಬ್ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎನ್ನುವ ಮಾಹಿತಿಯನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಂಚಿಕೊಂಡಿದ್ದರು.

ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿರುವ ಪುನೀತ್ ಜಯಸುಂದರ ಅವರು ಏ.11 ರಂದು ಎಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಗುಪ್ತಚರ ಇಲಾಖೆ ನೀಡಿದ ಮಾಹಿತಿಯನ್ನು ಹಂಚಿಕೊಂಡು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದರು. “ವಿದೇಶಿ ಗುಪ್ತಚರ ಇಲಾಖೆಯೊಂದು ಶ್ರೀಲಂಕಾದಲ್ಲಿ ನ್ಯಾಷನಲ್ ಥೌಹೀತ್ ಜಮಾತ್ (ಎನ್‍ಟಿಜೆ) ಸಂಘಟನೆ ಸ್ಫೋಟ ನಡೆಸಲು ಸಿದ್ಧತೆ ನಡೆಸಿದೆ. ಅಲ್ಲದೇ ಚರ್ಚ್‍ಗಳು ಹಾಗೂ ಭಾರತದ ಧೂತವಾಸ ಕಚೇರಿಯೇ ಉಗ್ರರ ಗುರಿ” ಈ ಮಾಹಿತಿಯನ್ನು ಹಂಚಿಕೊಂಡಿದ್ದರು. ದಾಳಿಯ ಬಗ್ಗೆ 10 ದಿನಗಳ ಮುನ್ನವೇ ಮಾಹಿತಿ ಲಭಿಸಿದ್ದರೂ ಕೃತ್ಯ ತಡೆಯಲು ಶ್ರೀಲಂಕಾ ವಿಫಲವಾಗಿತ್ತು.

SRI LANKA

TAGGED:blastindiaNTJSri LankaSri Lanka Blastಎನ್‍ಟಿಜೆಚರ್ಚ್ ಸ್ಫೋಟಬಾಂಬ್ ಸ್ಫೋಟಶ್ರೀಲಂಕಾಷರಿಯಾ ಕಾನೂನು
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌
21 hours ago
Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
2 days ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
2 days ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
3 days ago

You Might Also Like

E Khata BBMP
Bengaluru City

ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ – ಜುಲೈ 1ರಿಂದ ಬಿಬಿಎಂಪಿಯ ಹೊಸ ರೂಲ್ಸ್ ಜಾರಿ

Public TV
By Public TV
8 minutes ago
Nelamangala School Bus Overturn
Bengaluru City

Nelamangala | 2 ಸ್ಕೂಲ್ ಬಸ್‌ಗಳ ನಡುವೆ ಅಪಘಾತ – ಮಕ್ಕಳಿಗೆ ಸಣ್ಣಪುಟ್ಟ ಗಾಯ

Public TV
By Public TV
15 minutes ago
Weather 1
Bengaluru City

ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ – ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

Public TV
By Public TV
38 minutes ago
Chikkamagaluru
Chikkamagaluru

ಟ್ರಕ್ಕಿಂಗ್ ವೇಳೆ ಕಾಡಿನಲ್ಲಿ ನಾಪತ್ತೆಯಾದ ಚಿತ್ರದುರ್ಗದ 10 ಮೆಡಿಕಲ್ ವಿದ್ಯಾರ್ಥಿಗಳು – 6 ಗಂಟೆ ಬಳಿಕ ಪತ್ತೆ

Public TV
By Public TV
1 hour ago
Nikhil Kumaraswamy
Bengaluru City

ಸಿದ್ದರಾಮಯ್ಯ ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ: ನಿಖಿಲ್ ಕಿಡಿ

Public TV
By Public TV
1 hour ago
Indian Man US Airport
Latest

ಕೈಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟು ಅಮೆರಿಕದಿಂದ ಭಾರತೀಯ ವಿದ್ಯಾರ್ಥಿ ಗಡೀಪಾರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?