Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಚಪ್ಪಾಳೆ ಗಿಟ್ಟಿಸಿಸೋದಕ್ಕೆ ಸಿಎಂಗೆ ಟಾಂಗ್ ಕೊಟ್ಟು ದರ್ಶನ್ ನಗೆಪಾಟಲಿಗೀಡಾದ್ರು-ಶಿವರಾಮೇಗೌಡ

Public TV
Last updated: April 29, 2019 10:56 am
Public TV
Share
2 Min Read
DARSHAN SHIVARAMEGOWDA
SHARE

– ಕೋಡಿಹಳ್ಳಿ ಹೇಳಿಕೆಗೆ ಸಮರ್ಥನೆ
– ರಾಜಕೀಯಕ್ಕೆ ಬರುವವರಲ್ಲಿ ಮನವಿ
– ಚುನಾವಣೆಯಲ್ಲಿ ಸಿನಿಮಾ ರೀತಿ ಪ್ರಚಾರ

ಬೆಂಗಳೂರು: ಸಾಲಮನ್ನಾ ಬೇಡ, ಬೆಂಬಲ ಬೆಲೆ ನೀಡಿ ಎಂಬ ನಟ ದರ್ಶನ್ ಹೇಳಿಕೆಗೆ ಇದೀಗ ಸಾಕಷ್ಟುಪರ-ವಿರೋಧಗಳು ವ್ಯಕ್ತವಾಗುತ್ತಿವೆ. ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್ ಸಹ ದರ್ಶನ್ ಹೇಳಿಕೆಯನ್ನು ಖಂಡಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಂಡ್ಯ ಸಂಸದ ಶಿವರಾಮೇಗೌಡರು, ಚಪ್ಪಾಳೆ ಗಿಟ್ಟಿಸಿಕೊಳ್ಳೋದಕ್ಕಾಗಿ ಸಿಎಂಗೆ ಟಾಂಗ್ ಕೊಟ್ಟು ದರ್ಶನ್ ನಗೆಪಾಟಲಿಗೀಡಾದ್ರು ಎಂದು ವ್ಯಂಗ್ಯವಾಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಇಡೀ ರಾಜ್ಯದ ರೈತ ಮುಖಂಡರ ಪರವಾಗಿ ಕೋಡಿಹಳ್ಳಿ ಚಂದ್ರಶೇಖರ್ ಕೇಳುತ್ತಿದ್ದಾರೆ. ಆದ್ದರಿಂದ ಸಿನಿಮಾ ನಟರು ಕಾಲೇಜಿಗೆ ಹೋದರೆ ಕಾಲೇಜಿನ ವಿಚಾರವನ್ನು ಮಾತನಾಡಬೇಕು. ಸುಮ್ಮನೆ ಚಪ್ಪಾಳೆ ಗಿಟ್ಟಿಸಿಸೋದಕ್ಕೆ ಸಿಎಂಗೆ ಟಾಂಗ್ ಕೊಡುವ ರೀತಿ ಬಣ್ಣದ ಬದುಕಿನೋರು ಮಾತನಾಡಿದ್ದು ನಗೆಪಾಟಲಿಗೀಡಾಗುತ್ತದೆ ಎಂದರು. ಇದನ್ನೂ ಓದಿ: ದರ್ಶನ್ ಹೇಳಿಕೆಗೆ ಕೋಡಿಹಳ್ಳಿ ಚಂದ್ರಶೇಖರ್ ಕೆಂಡಾಮಂಡಲ

Kodihalli

ದರ್ಶನ್ ಸೇರಿದಂತೆ ರಾಜಕೀಯಕ್ಕೆ ಬರಬೇಕು ಅಂದುಕೊಂಡವರ ಬಳಿ ನನ್ನದೊಂದು ಮನವಿ, ಮೊದಲಿಗೆ ಸಿನಿಮಾ ಬಿಟ್ಟು ರಾಜಕೀಯಕ್ಕೆ ಬರಲಿ. ನಂತರ ಹಳ್ಳಿಗಳ ಜನರ ಮಧ್ಯೆ ಬೆರೆಯಲಿ. ಚುನಾವಣೆಗೆ ನಿಂತು ಗೆದ್ದು, ರೈತರ ಕಷ್ಟ-ಸುಖ ಅರ್ಥ ಮಾಡಿಕೊಂಡು ಬಳಿಕ ರೈತರ ಕಷ್ಟ ಏನು ಎಂದು ಹೇಳಬೇಕು ಎಂದಿದ್ದಾರೆ. ಅದು ಬಿಟ್ಟು ಸಿನಿಮಾ ಮಾಡಿಕೊಂಡು ಸಿನಿಮಾ ಡೈಲಾಗ್ ಹೊಡೆಯುತ್ತಾರೆ. ಸಿಎಂ ಕುಮಾರಸ್ವಾಮಿ ಮತ್ತು ಅವರ ಇಡೀ ಕುಟುಂಬ ರೈತರಿಗೆ ಏನು ಮಾಡಬೇಕೆಂದು ಗೊತ್ತಿದೆ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿಯವರ ಹಿಂದೆ ಮಾಜಿ ಪ್ರಧಾನಿ ದೇವೇಗೌಡರಿದ್ದಾರೆ. ಮಾಜಿ ಪ್ರಧಾನಿಗಳು ರೈತರಿಗೆ ಯಾವ ರೀತಿ ಸಹಾಯ ಮಾಡಬೇಕು, ಯಾವ ಯೋಜನೆಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ಅಧ್ಯಯನ ಮಾಡಿದ್ದಾರೆ. ಕೇವಲ ಸಾಲಮನ್ನಾ ಮಾಡಿದರೆ ಮಾತ್ರ ರೈತರು ಉದ್ಧಾರ ಆಗಲ್ಲ. ಕಳೆದ ಕೆಲವು ವರ್ಷಗಳಿಂದ ಬರಗಾಲ ಮತ್ತು ಸಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸಿಎಂ ಕುಮಾರಸ್ವಾಮಿ ಅವರು ಸಾಲಮನ್ನಾ ಮಾಡಿದ್ದಾರೆ ಎಂದು ಶಿವರಾಮೇಗೌಡರು ತಿಳಿಸಿದರು.

vlcsnap 2019 04 29 10h45m33s39

ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ಇವರೆಲ್ಲರೂ ಎಲ್ಲಿ ಹೋಗಿದ್ದರು. ಕುಮಾರಸ್ವಾಮಿ ಪ್ರತಿಯೊಬ್ಬರ ಮನೆಗೂ ಹೋಗಿ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಸಾಲಮನ್ನಾ ಮಾಡುವುದರ ಜೊತೆ ಬೆಂಬಲ ಬೆಲೆಯನ್ನು ಕೊಡುತ್ತಿದ್ದಾರೆ. ಇವರೆಲ್ಲರು ಚುನಾವಣೆಯಲ್ಲಿ ಸಿನಿಮಾ ರೀತಿ ಪ್ರಚಾರ ಮಾಡಿದ್ದಾರೆ. ಅಲ್ಲಿ ರೈತರ ಪರವಾಗಿ ಮಾತನಾಡಿದರೆ ನಡೆಯುತ್ತದೆ ಎಂದು ತಿಳಿದುಕೊಂಡಿದ್ದು, ಅದೇ ರೀತಿ ಸಿಎಂಗೆ ಟಾಂಗ್ ಕೊಟ್ಟಿದ್ದಾರೆ ಎಂದು ಗರಂ ಆದರು.

ನಾವು ಮಾತನಾಡಿದರೆ ರಾಜಕೀಯ ಅಂತಾರೆ. ಆದರೆ ಚಂದ್ರಶೇಖರ್ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ. ಮುಖಂಡರಾಗಿ ಸತತ 30 ವರ್ಷಗಳಿಂದ ರೈತರ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ಅವರು ಹೇಳಿರುವುದು ಸರಿಯಾಗಿದೆ. ಜೋಡಿ ಎತ್ತುಗಳು ರಾಜಕೀಯವಾಗಿ ಮಾತನಾಡುವ ಮೊದಲು ಅವರಿಗೆ ರಾಜಕೀಯ ಗೊತ್ತಿರಬೇಕು. ರಾಜಕೀಯ ಬೇರೆ, ಸಿನಿಮಾ ಬೇರೆ ಎಂದು ಹೇಳಿದ್ದಾರೆ.

TAGGED:darshanfarmersKodihalli ChandrashekarPublic TVShivarama Gowdaಕೋಡಿಹಳ್ಳಿ ಚಂದ್ರಶೇಖರದರ್ಶನ್ಪಬ್ಲಿಕ್ ಟಿವಿರೈತರುಶಿವರಾಮೇಗೌಡ
Share This Article
Facebook Whatsapp Whatsapp Telegram

You Might Also Like

Kantara 1
Bengaluru City

ದೈವಕ್ಕೆ ಅಪಚಾರ ಮಾಡಿದ ಕಡೆಯೆಲ್ಲ ದುರಂತಗಳಾಗಿವೆ: ಸಂಶೋಧಕಿ ಡಾ. ಲಕ್ಷ್ಮಿ ಪ್ರಸಾದ್

Public TV
By Public TV
7 minutes ago
Bengaluru Chikkajala Friends Extortion
Bengaluru City

Bengaluru | ಪಾರ್ಟಿ ಮಾಡಲು ಪಬ್‌ಗೆ ಕರೆಸಿ, ಸುಪಾರಿ ನೀಡಿ ಗೆಳೆಯನ ಸುಲಿಗೆ

Public TV
By Public TV
7 minutes ago
Israel Iran War Kannadigas
Latest

Israel-Iran Conflict | ಇಸ್ರೇಲ್‌ನಲ್ಲಿ ಸಿಲುಕಿದ 18 ಮಂದಿ ಕನ್ನಡಿಗರು

Public TV
By Public TV
26 minutes ago
blackbox
Latest

Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

Public TV
By Public TV
26 minutes ago
ramalingareddy
Bengaluru City

ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ ಪ್ರಕರಣ – ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಪತ್ರ

Public TV
By Public TV
58 minutes ago
Gold
Latest

ಗೋಲ್ಡ್‌ ಪ್ರಿಯರಿಗೆ ಶಾಕ್‌ – 1 ವಾರದಲ್ಲಿ ಚಿನ್ನದ ದರ 3,645 ರೂ. ಏರಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?