Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 02-05-2019

Public TV
Last updated: May 2, 2019 6:32 am
Public TV
Share
2 Min Read
astrology
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಕೃಷ್ಣ ಪಕ್ಷ, ತ್ರಯೋದಶಿ ತಿಥಿ,
ಗುರುವಾರ, ಉತ್ತರ ಭಾದ್ರಪದ ನಕ್ಷತ್ರ
ಮಧ್ಯಾಹ್ನ 1:02 ನಂತರ ರೇವತಿ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 1:54 ರಿಂದ 3:28
ಗುಳಿಕಕಾಲ: ಬೆಳಗ್ಗೆ 9:12 ರಿಂದ 10:46
ಯಮಗಂಡಕಾಲ: ಬೆಳಗ್ಗೆ 6:03 ರಿಂದ 7:38

ಮೇಷ: ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ದೂರ ಪ್ರಯಾಣ, ಸ್ಥಿರಾಸ್ತಿ-ವಾಹನದಿಂದ ನಷ್ಟ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಮಂದತ್ವ, ದೇವರಿಗೆ ಅಪಚಾರ ಮಾಡಿದ್ದರಿಂದ ಸಂಕಷ್ಟ.

ವೃಷಭ: ನೆರೆಹೊರೆಯವರಿಂದ ಲಾಭ, ಬಂಧುಗಳಿಂದ ಅನುಕೂಲ, ಕಂಕಣ ಭಾಗ್ಯ ಯೋಗ, ಹಿರಿಯ ಸಹೋದರನಿಂದ ಸಂಕಟ, ಉದ್ಯೋಗದಲ್ಲಿ ಸೋಲು, ನಷ್ಟ-ನಿರಾಸೆಗಳು ಹೆಚ್ಚು, ಶತ್ರುಗಳ ಕಾಟ, ಸ್ವಂತ ಕೆಲಸ ಕಾರ್ಯಗಳಲ್ಲಿ ಪ್ರಗತಿ, ತಂದೆಯೊಂದಿಗೆ ಕಿರಿಕಿರಿ, ಪ್ರಯಾಣ ರದ್ದಾಗುವ ಸಾಧ್ಯತೆ.

ಮಿಥುನ: ಅನಿರೀಕ್ಷಿತ ಪ್ರೇಮದ ಬಲೆಗೆ ಸಿಲುಕುವಿರಿ, ಉದ್ಯೋಗದಲ್ಲಿ ಒತ್ತಡ, ಅಕ್ರಮ ಸಂಪಾದನೆಗೆ ಆಲೋಚನೆ, ಐಷಾರಾಮಿ ಜೀವನದ ಕನಸು, ಅಲಂಕಾರಿಕ ವಸ್ತುಗಳಿಗಾಗಿ ಖರ್ಚು, ಸಿಹಿ ಭೋಜನಕ್ಕಾಗಿ ವೆಚ್ಚ, ಶತ್ರುಗಳಿಂದ ತೊಂದರೆ, ದೈವ ಪೂಜೆಯಲ್ಲಿ ಅಪಚಾರ.

ಕಟಕ: ಸ್ವಂತ ಉದ್ಯಮದಲ್ಲಿ ನಿಧಾನಗತಿ, ವ್ಯಾಪಾರ-ವ್ಯವಹಾರದಲ್ಲಿ ಮಂದತ್ವ, ಸ್ತ್ರೀಯರಿಂದ ಶಾಪ-ಬೈಗುಳ ಪ್ರಾಪ್ತಿ, ಶಕ್ತಿ ದೇವತಾ ಪೂಜೆಯಲ್ಲಿ ಲೋಪ, ಸ್ಥಿರಾಸ್ತಿ ವಿಷಯದಲ್ಲಿ ಗೊಂದಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಶತ್ರುಗಳ ನಾಶ.

ಸಿಂಹ: ಅನಿರೀಕ್ಷಿತ ಖರ್ಚು ಹೆಚ್ಚಾಗುವುದು, ಮೋಸ, ಅಪಮಾನವಾಗುವುದು, ಕೋರ್ಟ್ ಕೇಸ್‍ಗಳಲ್ಲಿ ಹಿನ್ನಡೆ, ಆಕಸ್ಮಿಕ ಅವಘಡ, ಅಪಘಾತವಾಗುವ ಸಾಧ್ಯತೆ, ಶತ್ರುಗಳ ಕಾಟ, ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳಿಂದ ನೋವು, ದುಶ್ಚಟಗಳು ಅಧಿಕವಾಗುವುದು, ದೈವಾರಾಧನೆಯಿಂದ ಸಂಕಷ್ಟ ಬಗೆಹರಿಯುವುದು.

ಕನ್ಯಾ: ಮಾನಸಿಕ ಒತ್ತಡ, ಹೆಣ್ಣು ಮಕ್ಕಳಿಂದ ಅನುಕೂಲ, ವಿದೇಶ ಪ್ರಯಾಣಕ್ಕೆ ಯೋಚನೆ, ಶೀತ ಕಫ ಬಾಧೆ, ಕಾಲು ನೋವು-ಸೆಳೆತ, ಉಷ್ಣ ಬಾಧೆ, ಹೊಟ್ಟೆ ಸೋಂಕು, ತಂದೆಯಿಂದ ಅನುಕೂಲ, ಸಂಗಾತಿಯಿಂದ ಲಾಭ, ಪಾಲುದಾರಿಕೆಯಲ್ಲಿ ಯಶಸ್ಸು, ಶುಭ ಸಮಾರಂಭಗಳಲ್ಲಿ ಭಾಗಿ, ದೈವ-ಗುರು ನಿಂದನೆ ಮಾಡುವಿರಿ.

ತುಲಾ: ಸ್ಥಿರಾಸ್ತಿ ಖರೀದಿಸಿ ಗೃಹ ನಿರ್ಮಾಣದ ಕನಸು, ಹೊಸ ವಸ್ತು-ವಾಹನ ಖರೀದಿ ಯೋಗ, ಸೇವಕರು-ಅಧಿಕಾರಿಗಳಿಂದ ಸಹಕಾರ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ನಡವಳಿಕೆಯಿಂದ ನೋವು, ಅಲಂಕಾರಿಕ ವಸ್ತುಗಳಿಂದ ತೊಂದರೆ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಗ್ಯಾಸ್ಟ್ರಿಕ್-ಉದರ ಸಂಬಂಧಿತ ಸಮಸ್ಯೆ.

ವೃಶ್ಚಿಕ: ತಂದೆಯಿಂದ ಧನಾಗಮನ, ಮಕ್ಕಳಿಗೆ ಅದೃಷ್ಟದ ಶುಭ ಯೋಗ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದುಶ್ಚಟಗಳು ಅಧಿಕ, ಐಷಾರಾಮಿ ಜೀವನದ ವ್ಯಾಮೋಹ, ಸ್ಥಿರಾಸ್ತಿ ವಿಚಾರದಲ್ಲಿ ತೊಂದರೆ, ಸಂಗಾತಿಯಿಂದ ಅನುಕೂಲ, ಅನಗತ್ಯ ತಿರುಗಾಟ.

ಧನಸ್ಸು: ಮಾನಸಿಕ ವೇದನೆ, ಆರ್ಥಿಕ ಮುಗ್ಗಟ್ಟು, ಕುಟುಂಬದಲ್ಲಿ ಶತ್ರುತ್ವ, ಡಯಾಬಿಟಿಸ್, ಬಿಪಿ ಹೆಚ್ಚಾಗುವುದು, ಚರ್ಮ ಸಮಸ್ಯೆ, ರೋಗ ಬಾಧೆ, ಪತ್ರ ವ್ಯವಹಾರಗಳಲ್ಲಿ ತೊಂದರೆ, ಹಣಕಾಸು-ಸ್ಥಿರಾಸ್ತಿ ನಷ್ಟ, ಸೇವಕರು-ಕೂಲಿ ಕಾರ್ಮಿಕರ ಕೊರತೆ.

ಮಕರ: ಕಲ್ಪನಾ ಲೋಕದಲ್ಲಿ ವಿಹಾರ, ಕನಸುಗಳಿಂದ ನಿದ್ರಾಭಂಗ, ಪ್ರೇಮ ನಿವೇದನೆ, ಪಾಲುದಾರಿಕೆಯಲ್ಲಿ ಲಾಭ, ನೆರೆಹೊರೆಯವರ ಜೊತೆ ಉತ್ತಮ ಬಾಂಧವ್ಯ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ನಿದ್ರೆಯಲ್ಲಿ ದುಸ್ವಪ್ನಗಳು, ವ್ಯಾಪಾರ-ವ್ಯವಹಾರದಲ್ಲಿ ಒತ್ತಡವಿದ್ರೂ ಲಾಭ.

ಕುಂಭ: ಸಾಲ ಲಭಿಸುವುದು, ಕೆಲಸಗಾರರೊಂದಿಗೆ ಕಿರಿಕಿರಿ, ಸ್ಥಿರಾಸ್ತಿ-ವಾಹನಕ್ಕೆ ಖರ್ಚು, ಹೇಳಿಕೊಳ್ಳಲಾಗದ ಸಂಕಟ, ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಆರ್ಥಿಕ ಪ್ರಗತಿ, ವಿಶ್ರಾಂತಿ ವೇತನ ಲಭಿಸುವುದು, ರತ್ನಾಭರಣ ಖರೀದಿ.

ಮೀನ: ಮಕ್ಕಳ ನಡವಳಿಕೆಯಿಂದ ಬೇಸರ, ವಿದ್ಯಾಭ್ಯಾಸದಲ್ಲಿ ಮಂದಗತಿ, ಆರೋಗ್ಯದಲ್ಲಿ ಸಮಸ್ಯೆ, ಸ್ತ್ರೀಯರಿಂದ ಆಕಸ್ಮಿಕ ಸಹಾಯ ಪ್ರಾಪ್ತಿ, ಪತ್ರ ವ್ಯವಹಾರಗಳಲ್ಲಿ ಜಯ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಅನ್ಯರೊಂದಿಗೆ ಸ್ನೇಹ ಬಯಸುವಿರಿ.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Ramanagara Suicide Case
Crime

ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

Public TV
By Public TV
22 minutes ago
Tigers Death Case 3
Chamarajanagar

ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್‌ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

Public TV
By Public TV
35 minutes ago
Chikkamagaluru Suicide
Chikkamagaluru

ಮಗನ ಸಾವಿನಿಂದ ಮನನೊಂದ ತಾಯಿ – ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆ

Public TV
By Public TV
1 hour ago
Biklu Shiva
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

Public TV
By Public TV
2 hours ago
AI ಚಿತ್ರ
Latest

ಉಡುಪಿಯಲ್ಲಿ ಭಾರೀ ಮಳೆ – ಬೈಂದೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Public TV
By Public TV
2 hours ago
human bridge punjab
Latest

ರಸ್ತೆ ಕುಸಿದು ಉಕ್ಕಿ ಹರಿದ ನೀರು – ಮಾನವ ಸೇತುವೆ ನಿರ್ಮಿಸಿ 35 ಶಾಲಾ ಮಕ್ಕಳನ್ನು ರಸ್ತೆ ದಾಟಿಸಿದ ಗ್ರಾಮಸ್ಥರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?