Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 02-05-2019

Public TV
Last updated: May 2, 2019 6:32 am
Public TV
Share
2 Min Read
astrology
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಕೃಷ್ಣ ಪಕ್ಷ, ತ್ರಯೋದಶಿ ತಿಥಿ,
ಗುರುವಾರ, ಉತ್ತರ ಭಾದ್ರಪದ ನಕ್ಷತ್ರ
ಮಧ್ಯಾಹ್ನ 1:02 ನಂತರ ರೇವತಿ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 1:54 ರಿಂದ 3:28
ಗುಳಿಕಕಾಲ: ಬೆಳಗ್ಗೆ 9:12 ರಿಂದ 10:46
ಯಮಗಂಡಕಾಲ: ಬೆಳಗ್ಗೆ 6:03 ರಿಂದ 7:38

ಮೇಷ: ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ದೂರ ಪ್ರಯಾಣ, ಸ್ಥಿರಾಸ್ತಿ-ವಾಹನದಿಂದ ನಷ್ಟ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಮಂದತ್ವ, ದೇವರಿಗೆ ಅಪಚಾರ ಮಾಡಿದ್ದರಿಂದ ಸಂಕಷ್ಟ.

ವೃಷಭ: ನೆರೆಹೊರೆಯವರಿಂದ ಲಾಭ, ಬಂಧುಗಳಿಂದ ಅನುಕೂಲ, ಕಂಕಣ ಭಾಗ್ಯ ಯೋಗ, ಹಿರಿಯ ಸಹೋದರನಿಂದ ಸಂಕಟ, ಉದ್ಯೋಗದಲ್ಲಿ ಸೋಲು, ನಷ್ಟ-ನಿರಾಸೆಗಳು ಹೆಚ್ಚು, ಶತ್ರುಗಳ ಕಾಟ, ಸ್ವಂತ ಕೆಲಸ ಕಾರ್ಯಗಳಲ್ಲಿ ಪ್ರಗತಿ, ತಂದೆಯೊಂದಿಗೆ ಕಿರಿಕಿರಿ, ಪ್ರಯಾಣ ರದ್ದಾಗುವ ಸಾಧ್ಯತೆ.

ಮಿಥುನ: ಅನಿರೀಕ್ಷಿತ ಪ್ರೇಮದ ಬಲೆಗೆ ಸಿಲುಕುವಿರಿ, ಉದ್ಯೋಗದಲ್ಲಿ ಒತ್ತಡ, ಅಕ್ರಮ ಸಂಪಾದನೆಗೆ ಆಲೋಚನೆ, ಐಷಾರಾಮಿ ಜೀವನದ ಕನಸು, ಅಲಂಕಾರಿಕ ವಸ್ತುಗಳಿಗಾಗಿ ಖರ್ಚು, ಸಿಹಿ ಭೋಜನಕ್ಕಾಗಿ ವೆಚ್ಚ, ಶತ್ರುಗಳಿಂದ ತೊಂದರೆ, ದೈವ ಪೂಜೆಯಲ್ಲಿ ಅಪಚಾರ.

ಕಟಕ: ಸ್ವಂತ ಉದ್ಯಮದಲ್ಲಿ ನಿಧಾನಗತಿ, ವ್ಯಾಪಾರ-ವ್ಯವಹಾರದಲ್ಲಿ ಮಂದತ್ವ, ಸ್ತ್ರೀಯರಿಂದ ಶಾಪ-ಬೈಗುಳ ಪ್ರಾಪ್ತಿ, ಶಕ್ತಿ ದೇವತಾ ಪೂಜೆಯಲ್ಲಿ ಲೋಪ, ಸ್ಥಿರಾಸ್ತಿ ವಿಷಯದಲ್ಲಿ ಗೊಂದಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಶತ್ರುಗಳ ನಾಶ.

ಸಿಂಹ: ಅನಿರೀಕ್ಷಿತ ಖರ್ಚು ಹೆಚ್ಚಾಗುವುದು, ಮೋಸ, ಅಪಮಾನವಾಗುವುದು, ಕೋರ್ಟ್ ಕೇಸ್‍ಗಳಲ್ಲಿ ಹಿನ್ನಡೆ, ಆಕಸ್ಮಿಕ ಅವಘಡ, ಅಪಘಾತವಾಗುವ ಸಾಧ್ಯತೆ, ಶತ್ರುಗಳ ಕಾಟ, ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳಿಂದ ನೋವು, ದುಶ್ಚಟಗಳು ಅಧಿಕವಾಗುವುದು, ದೈವಾರಾಧನೆಯಿಂದ ಸಂಕಷ್ಟ ಬಗೆಹರಿಯುವುದು.

ಕನ್ಯಾ: ಮಾನಸಿಕ ಒತ್ತಡ, ಹೆಣ್ಣು ಮಕ್ಕಳಿಂದ ಅನುಕೂಲ, ವಿದೇಶ ಪ್ರಯಾಣಕ್ಕೆ ಯೋಚನೆ, ಶೀತ ಕಫ ಬಾಧೆ, ಕಾಲು ನೋವು-ಸೆಳೆತ, ಉಷ್ಣ ಬಾಧೆ, ಹೊಟ್ಟೆ ಸೋಂಕು, ತಂದೆಯಿಂದ ಅನುಕೂಲ, ಸಂಗಾತಿಯಿಂದ ಲಾಭ, ಪಾಲುದಾರಿಕೆಯಲ್ಲಿ ಯಶಸ್ಸು, ಶುಭ ಸಮಾರಂಭಗಳಲ್ಲಿ ಭಾಗಿ, ದೈವ-ಗುರು ನಿಂದನೆ ಮಾಡುವಿರಿ.

ತುಲಾ: ಸ್ಥಿರಾಸ್ತಿ ಖರೀದಿಸಿ ಗೃಹ ನಿರ್ಮಾಣದ ಕನಸು, ಹೊಸ ವಸ್ತು-ವಾಹನ ಖರೀದಿ ಯೋಗ, ಸೇವಕರು-ಅಧಿಕಾರಿಗಳಿಂದ ಸಹಕಾರ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ನಡವಳಿಕೆಯಿಂದ ನೋವು, ಅಲಂಕಾರಿಕ ವಸ್ತುಗಳಿಂದ ತೊಂದರೆ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಗ್ಯಾಸ್ಟ್ರಿಕ್-ಉದರ ಸಂಬಂಧಿತ ಸಮಸ್ಯೆ.

ವೃಶ್ಚಿಕ: ತಂದೆಯಿಂದ ಧನಾಗಮನ, ಮಕ್ಕಳಿಗೆ ಅದೃಷ್ಟದ ಶುಭ ಯೋಗ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದುಶ್ಚಟಗಳು ಅಧಿಕ, ಐಷಾರಾಮಿ ಜೀವನದ ವ್ಯಾಮೋಹ, ಸ್ಥಿರಾಸ್ತಿ ವಿಚಾರದಲ್ಲಿ ತೊಂದರೆ, ಸಂಗಾತಿಯಿಂದ ಅನುಕೂಲ, ಅನಗತ್ಯ ತಿರುಗಾಟ.

ಧನಸ್ಸು: ಮಾನಸಿಕ ವೇದನೆ, ಆರ್ಥಿಕ ಮುಗ್ಗಟ್ಟು, ಕುಟುಂಬದಲ್ಲಿ ಶತ್ರುತ್ವ, ಡಯಾಬಿಟಿಸ್, ಬಿಪಿ ಹೆಚ್ಚಾಗುವುದು, ಚರ್ಮ ಸಮಸ್ಯೆ, ರೋಗ ಬಾಧೆ, ಪತ್ರ ವ್ಯವಹಾರಗಳಲ್ಲಿ ತೊಂದರೆ, ಹಣಕಾಸು-ಸ್ಥಿರಾಸ್ತಿ ನಷ್ಟ, ಸೇವಕರು-ಕೂಲಿ ಕಾರ್ಮಿಕರ ಕೊರತೆ.

ಮಕರ: ಕಲ್ಪನಾ ಲೋಕದಲ್ಲಿ ವಿಹಾರ, ಕನಸುಗಳಿಂದ ನಿದ್ರಾಭಂಗ, ಪ್ರೇಮ ನಿವೇದನೆ, ಪಾಲುದಾರಿಕೆಯಲ್ಲಿ ಲಾಭ, ನೆರೆಹೊರೆಯವರ ಜೊತೆ ಉತ್ತಮ ಬಾಂಧವ್ಯ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ನಿದ್ರೆಯಲ್ಲಿ ದುಸ್ವಪ್ನಗಳು, ವ್ಯಾಪಾರ-ವ್ಯವಹಾರದಲ್ಲಿ ಒತ್ತಡವಿದ್ರೂ ಲಾಭ.

ಕುಂಭ: ಸಾಲ ಲಭಿಸುವುದು, ಕೆಲಸಗಾರರೊಂದಿಗೆ ಕಿರಿಕಿರಿ, ಸ್ಥಿರಾಸ್ತಿ-ವಾಹನಕ್ಕೆ ಖರ್ಚು, ಹೇಳಿಕೊಳ್ಳಲಾಗದ ಸಂಕಟ, ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಆರ್ಥಿಕ ಪ್ರಗತಿ, ವಿಶ್ರಾಂತಿ ವೇತನ ಲಭಿಸುವುದು, ರತ್ನಾಭರಣ ಖರೀದಿ.

ಮೀನ: ಮಕ್ಕಳ ನಡವಳಿಕೆಯಿಂದ ಬೇಸರ, ವಿದ್ಯಾಭ್ಯಾಸದಲ್ಲಿ ಮಂದಗತಿ, ಆರೋಗ್ಯದಲ್ಲಿ ಸಮಸ್ಯೆ, ಸ್ತ್ರೀಯರಿಂದ ಆಕಸ್ಮಿಕ ಸಹಾಯ ಪ್ರಾಪ್ತಿ, ಪತ್ರ ವ್ಯವಹಾರಗಳಲ್ಲಿ ಜಯ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಅನ್ಯರೊಂದಿಗೆ ಸ್ನೇಹ ಬಯಸುವಿರಿ.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Darshan Bengaluru Airport
ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್
Bengaluru City Cinema Latest Main Post Sandalwood
SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories

You Might Also Like

Radhangari Dam
Belgaum

ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್

Public TV
By Public TV
17 minutes ago
nikhil kumaraswamy post
Bengaluru City

ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ: ನಿಖಿಲ್‌ ಕುಮಾರಸ್ವಾಮಿ ಸ್ಕ್ಯಾನರ್‌ನಲ್ಲಿರೋ ಫೋಟೊ ಯಾರದ್ದು?

Public TV
By Public TV
28 minutes ago
Social Media Influrncer
Bengaluru City

ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ

Public TV
By Public TV
41 minutes ago
Ramalinga Reddy
Bengaluru City

2011ರಿಂದಲೂ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಲೇ ಇದೆ: ರಾಮಲಿಂಗಾ ರೆಡ್ಡಿ

Public TV
By Public TV
41 minutes ago
Explosive Blast
Crime

Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

Public TV
By Public TV
1 hour ago
Thailand Cambodia conflict
Latest

ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?