Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬಿರು ಬೇಸಿಗೆಯಲ್ಲೂ ಕರೆಂಟ್ ಇಲ್ಲದೆ ಮ್ಯಾನೇಜ್ ಮಾಡ್ತೀನಿ- ಮಹಿಳಾ ಪ್ರೊಫೆಸರ್

Public TV
Last updated: May 8, 2019 4:47 pm
Public TV
Share
2 Min Read
Pune Professor
SHARE

– ನೈಸರ್ಗಿಕ ಪರಿಸರವೇ ನನ್ನ ಆಸ್ತಿ

ಪುಣೆ: ಈ ಬಾರಿ ಬಿಸಿಲು ಸುಡುತ್ತಿದ್ದು, ವಿದ್ಯುತ್ ಇಲ್ಲದೇ ಇದ್ದರೆ ಹೇಗಪ್ಪ ನಗರದಲ್ಲಿ ಬದುಕುವುದು ಎಂದು ಕೆಲ ವ್ಯಕ್ತಿಗಳು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಮಹಾರಾಷ್ಟ್ರದ ಪುಣೆಯಲ್ಲಿ 79 ವರ್ಷದ ಮಹಿಳಾ ಪ್ರೊಫೆಸರ್ ಒಬ್ಬರು ವಿದ್ಯುತ್ ಇಲ್ಲದೆ ಜೀವನ ನಡೆಸುತ್ತೇನೆ ಎಂದು ಹೇಳುತ್ತಿದ್ದಾರೆ.

ಹೌದು ಡಾ. ಹೇಮಾ ಅವರು ಪುಣೆಯ ಬುಧ್ವಾರ್ ಪೆತ್ ಎಂಬಲ್ಲಿ ಸಣ್ಣ ಗುಡಿಸಲಿನಲ್ಲಿ ವಾಸವಾಗಿದ್ದು, ಹುಟ್ಟಿದಾಗಿನಿಂದಲೂ ವಿದ್ಯುತ್ ಉಪಯೋಗಿಸಿಲ್ಲ. ಇವರು ಪುಣೆಯ ಸಾವಿತ್ರಿಭಾಯ್ ಪುಲೆ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಪದವಿ ಪಡೆದಿದ್ದು ಆ ಬಳಿಕ ಹಲವಾರು ವರ್ಷ ಪುಣೆಯ ಗರ್ವಾರೆ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸಿದ್ದರು.

Pune Professor A

ಆಹಾರ, ಆಶ್ರಯ ಹಾಗೂ ಬಟ್ಟೆ ಮನುಷ್ಯನಿಗೆ ಬೇಕಾದ ಮೂಲಭೂತ ಅಗತ್ಯತೆಗಳು. ಒಂದು ಕಾಲದಲ್ಲಿ ವಿದ್ಯುತ್ ಇರಲೇ ಇಲ್ಲ. ನಾನು ಹುಟ್ಟಿ ಹಲವು ವರ್ಷಗಳ ಬಳಿಕ ವಿದ್ಯುತ್ ಬಂದಿದ್ದು, ಹೀಗಾಗಿ ಇದೀಗ ವಿದ್ಯುತ್ ಇಲ್ಲದೇ ಜೀವನ ನಡೆಸಬಲ್ಲೆನು ಎಂದು ಧೈರ್ಯವಾಗಿ ಹೇಳುತ್ತಿದ್ದಾರೆ.

ವಿದ್ಯುತ್ ಬೇಡ ಯಾಕೆ?
ಪರಿಸರದ ಮೇಲಿನ ಪ್ರೀತಿಯಿಂದ ನಾನು ವಿದ್ಯುತ್ ಬಳಕೆ ಮಾಡಲ್ಲ. ನಾಯಿ, 2 ಬೆಕ್ಕು ಹಾಗೂ ಪಕ್ಷಿಗಳೇ ನನ್ನ ಆಸ್ತಿ. ಇವುಗಳನ್ನು ನೋಡಿಕೊಳ್ಳುವುದಕ್ಕಾಗಿಯೇ ನಾನಿಲ್ಲಿದ್ದೇನೆ. ಜನ ನನ್ನ ಮೂರ್ಖಳು ಎಂದು ಕರೆಯಬಹುದು. ಅಥವಾ ಹುಚ್ಚಿ ಅಂದರೂ ನನಗೆ ಬೇಜಾರಿಲ್ಲ. ಇದು ನನ್ನ ಜೀವನವಾಗಿದೆ. ನಾನು ಇಷ್ಟಪಟ್ಟಂತೆ ಇಲ್ಲಿ ಬದುಕುತ್ತಿದ್ದೇನೆ ಎಂದು ಪ್ರೊಫೆಸರ್ ಹೇಳಿದ್ದಾರೆ.

Electricity Facebook

ಇವರ ಮನೆಯ ಸುತ್ತಲೂ ವಿವಿಧ ರೀತಿಯ ಮರಗಳಿದ್ದು, ಹಲವು ಬಗೆಯ ಪಕ್ಷಿಗಳು ಹಾರಾಡುತ್ತಿವೆ. ಹಕ್ಕಿಗಳ ಬೆಳಗ್ಗಿನ ಕಲರವದಿಂದಲೇ ಇವರ ಜೀವನ ಆರಂಭವಾಗುತ್ತಿದ್ದು, ಆಕಾಶದಲ್ಲಿ ನಕ್ಷತ್ರಗಳನ್ನು ನೋಡುವ ಮೂಲಕ ದಿನ ಕೊನೆಯಾಗುತ್ತದೆ. ಇವರು ಪರಿಸರಕ್ಕೆ ಸಂಬಂಧಿಸಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದು, ಎಲ್ಲವೂ ಮಾರುಕಟ್ಟೆಯಲ್ಲಿ ಸಿಗುತ್ತಿವೆ. ಇವತ್ತಿಗೂ ಅವರು ಪುಸ್ತಕಗಳನ್ನು ಬರೆಯುತ್ತಿದ್ದಾರೆ.

ನನಗೆ ನನ್ನ ಜೀವನದಲ್ಲಿ ಒಮ್ಮೆಯೂ ವಿದ್ಯುತ್ ಬೇಕು ಅನ್ನಿಸಿಲ್ಲ. ಎಲೆಕ್ಟ್ರಿಸಿಟಿ ಇಲ್ಲದೇ ಹೇಗೆ ಜೀವನ ಮಾಡ್ತೀಯಾ ಎಂದು ಹಲವು ಮಂದಿ ನನ್ನನ್ನು ಪ್ರಶ್ನಿಸಿದ್ದಾರೆ. ಆಗ ನಾನು ಜೀವನ ಮಾಡಲು ಕರೆಂಟ್ ಯಾಕೆ ಬೇಕು ಎಂದು ಮರುಪ್ರಶ್ನೆ ಹಾಕುತ್ತಿದ್ದೆ. ಪಕ್ಷಿಗಳೇ ನನ್ನ ಗೆಳೆಯರು. ನಾನು ಮನೆ ಕೆಲಸ ಮಾಡುವಾಗ ಅವುಗಳು ಕೂಡ ಬರುತ್ತವೆ. ನೀವು ಯಾಕೆ ಈ ಮನೆ ಮಾರುತ್ತಿಲ್ಲ. ಮಾರಿದ್ರೆ ನಿಮ್ಮ ತುಂಬಾ ಹಣ ಬರಬಹುದು ಅಲ್ಲವೇ ಎಂದು ಹಲವು ಮಂದಿ ನನ್ನ ಕೇಳಿದ್ದರು. ನಾನು ಮನೆ ಮಾರಿದ್ರೆ ಮರ ಹಾಗೂ ನನ್ನ ಮರ ಹಾಗೂ ಪಕ್ಷಿಗಳನ್ನು ಯಾರು ನೋಡಿಕೊಳ್ಳುತ್ತಾರೆ. ಹೀಗಾಗಿ ನಾನು ಎಲ್ಲಗೂ ಹೋಗುವುದಿಲ್ಲ. ಇವುಗಳ ಜೊತೆಯೇ ವಾಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

 

TAGGED:electricityProfessorPublic TVpuneಪಬ್ಲಿಕ್ ಟಿವಿಪುಣೆಪ್ರೊಫೆಸರ್ಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
6 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
28 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
37 minutes ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
42 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
43 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
50 minutes ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?