Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿ ಹಾಕಿದೆ: ಸಿಡಿದ ಸಿದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿ ಹಾಕಿದೆ: ಸಿಡಿದ ಸಿದ್ದು

Bengaluru City

ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿ ಹಾಕಿದೆ: ಸಿಡಿದ ಸಿದ್ದು

Public TV
Last updated: May 13, 2019 8:01 am
Public TV
Share
2 Min Read
CM SIDDU 4
SHARE

-ಕಿಡಿಗೇಡಿತನದ ಹೇಳಿಕೆಯ ಕುಖ್ಯಾತರಿಗೆ ದೇವ್ರು ಬುದ್ಧಿ ಕೊಡ್ಲಿ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಮತ್ತು ಸಚಿವ ಜಿ.ಟಿ.ದೇವೇಗೌಡರ ವಿರುದ್ಧ ಸಿಡಿದೆದ್ದು, ಟ್ವಿಟ್ಟರ್ ನಲ್ಲಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು ಎಂದು ಬರೆದುಕೊಂಡಿದ್ದಾರೆ.

ಟ್ವೀಟ್ 1: ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ,ಈಗ ವಿಶ್ವನಾಥ್… ಮುಂದೆ ಯಾರು ಗೊತ್ತಿಲ್ಲ. ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು.

ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ,ಈಗ ವಿಶ್ವನಾಥ್… ಮುಂದೆ ಯಾರು ಗೊತ್ತಿಲ್ಲ.
ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು.@INCKarnataka

— Siddaramaiah (@siddaramaiah) May 13, 2019

ಟ್ವೀಟ್ 2: ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ.

ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು.ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ.@INCKarnataka

— Siddaramaiah (@siddaramaiah) May 13, 2019

ಹೆಚ್ ವಿಶ್ವನಾಥ್ ಹೇಳಿದ್ದೇನು?
ಕಾಂಗ್ರೆಸ್ ತನ್ನ ಅವಧಿಯಲ್ಲಿ ಒಳ್ಳೆಯ ಆಡಳಿತ ಕೊಟ್ಟಿದ್ದರೆ ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ 120 ಇದ್ದ ಸಂಖ್ಯಾಬಲ ಈ ಬಾರಿಯ ಚುನಾವಣೆಯಲ್ಲಿ ಏಕೆ 78ಕ್ಕೆ ಇಳಿಯಿತು ಎಂದು ಪ್ರಶ್ನೆ ಮಾಡುವ ಮೂಲಕ ಮತ್ತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

Siddu H.Vishwanath

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದು ಕೆಲ ಕಾಂಗ್ರೆಸ್ ನಾಯಕರು ಚಮಚಾ ಗಿರಿ ಮಾಡುತ್ತಿದ್ದಾರೆ ಅಷ್ಟೇ. ಸಿದ್ದರಾಮಯ್ಯ 5 ವರ್ಷ ತನ್ನ ಆಡಳಿತದಲ್ಲಿ ಏನ್ ಮಾಡಿದ್ದಾರೆ? ಒಳ್ಳೆಯ ಆಡಳಿತ ನೀಡಿದ ದೇವರಾಜ ಅರಸು ಅವರನ್ನು ಜನರು ಈಗಲೂ ನೆನಪಿಸಿಕೊಳ್ಳುತ್ತಾರೆ. ಸಿದ್ದರಾಮಯ್ಯ ಏನು ದೇವರಾಜ ಅರಸು ಅವರ ರೀತಿಯಲ್ಲಿ ಆಡಳಿತ ನಡೆಸಿದ್ದಾರಾ ಎಂದು ವಿಶ್ವನಾಥ್ ಪ್ರಶ್ನಿಸಿದ್ದರು.

ಜಿಟಿಡಿ ಹೇಳಿದ್ದೇನು?
ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ. ಎರಡು ಕಡೆ ಪಕ್ಷದಿಂದಲೂ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಿತ್ತು. ಆದರೆ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಎಂಬ ತೀರ್ಮಾನವೇ ಬಹಳ ದಿನ ನಡೆಯಿತು. ಹೀಗಾಗಿ ಮೈತ್ರಿ ಮಾಡಿಕೊಳ್ಳವ ತೀರ್ಮಾನದಲ್ಲಿ ಬಹಳ ತಡವಾಯಿತು. ತಡವಾಗಿ ಮೈತ್ರಿ ಮಾಡಿಕೊಂಡ ಕಾರಣ ಪಕ್ಷದ ಕಾರ್ಯಕರ್ತರ ನಡುವಿನ ಜಿದ್ದಾಜಿದ್ದು ಸರಿ ಮಾಡಲು ಯಾರಿಂದಲೂ ಆಗಲಿಲ್ಲ ಎಂದು ಸಚಿವ ಜಿಟಿ ದೇವೇಗೌಡರು ಹೇಳಿದ್ದರು.

siddu GTD

ಲೋಕಸಭಾ ಚುನಾವಣೆಯ ಮುನ್ನವೇ ನಮ್ಮ ನಾಯಕರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರೆ ಈ ರೀತಿ ತಪ್ಪು ಆಗುತ್ತಿರಲಿಲ್ಲ. ಜೊತೆಗೆ ಹೆಚ್ಚು ಅನುಕೂಲವಾಗುತ್ತಿತ್ತು. ಆದರೂ ಕೆಲವು ಕಡೆ ಚೆನ್ನಾಗಿ ಮಾಡಿದ್ದಾರೆ. ನಮ್ಮ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಉದ್ಭೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ರೀತಿಯಲ್ಲೇ ಹಳೆಯ ಜಿದ್ದಿನಂತೆ ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಎಂದಿದ್ದರು.

TAGGED:congressGT Deve GowdajdsLok Sabha electionPublic TVsiddaramaiahಕಾಂಗ್ರೆಸ್ಜಿ.ಟಿ.ದೇವೇಗೌಡಜೆಡಿಎಸ್ಪಬ್ಲಿಕ್ ಟಿವಿಲೋಕ ಸಭಾ ಚುನಾವಣೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Ramanagara Wild Elephant
Districts

ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
49 seconds ago
Mandya SP
Districts

ಫ್ಲೆಕ್ಸ್‌ ವಿಚಾರದಲ್ಲಿ ಕೊನೆಗೂ ಎಚ್ಚೆತ್ತ ಮಂಡ್ಯ ಎಸ್ಪಿ

Public TV
By Public TV
2 minutes ago
pm modi 2
Latest

8,931 ದಿನಗಳ ಆಡಳಿತ; ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

Public TV
By Public TV
3 minutes ago
Lashkar Terrorist Bilal Arif Sarafi
Latest

ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Public TV
By Public TV
42 minutes ago
Mojtaba Khamenei
Latest

ನಿಮ್ಮ ಸುಪ್ರೀಂ ಲೀಡರ್ ಬದುಕಿದ್ದಾರಾ? – ಇರಾನ್‌ಗೆ ಅಮೆರಿಕ ಪ್ರಶ್ನೆ

Public TV
By Public TV
2 hours ago
Samartha Shamanur
Belgaum

ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?