Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಸಿ ಮದ್ವೆಯಾದ 25 ದಿನದಲ್ಲೇ ಬಿಪಿಒ ಉದ್ಯೋಗಿ ಆತ್ಮಹತ್ಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರೀತಿಸಿ ಮದ್ವೆಯಾದ 25 ದಿನದಲ್ಲೇ ಬಿಪಿಒ ಉದ್ಯೋಗಿ ಆತ್ಮಹತ್ಯೆ!

Bengaluru City

ಪ್ರೀತಿಸಿ ಮದ್ವೆಯಾದ 25 ದಿನದಲ್ಲೇ ಬಿಪಿಒ ಉದ್ಯೋಗಿ ಆತ್ಮಹತ್ಯೆ!

Public TV
Last updated: May 17, 2019 1:14 pm
Public TV
Share
2 Min Read
shankar
SHARE

ಬೆಂಗಳೂರು: ಮದುವೆಯಾದ ಕೇವಲ 25 ದಿನದಲ್ಲೇ 24 ವರ್ಷದ ಬಿಪಿಒ(ಹೊರಗುತ್ತಿಗೆ ಸೇವಾ ಕ್ಷೇತ್ರ) ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಹಲಸೂರು ನಿವಾಸಿ ಆರ್ ಶಂಕರ್ ಆತ್ಮಹತ್ಯೆಗೆ ಶರಣಾಗಿರುವ ಉದ್ಯೋಗಿಯಾಗಿದ್ದು, ಈತ ತನ್ನ 19 ವರ್ಷದ ತನ್ನ ಪತ್ನಿ ಲಕ್ಷಿತಾಳ ನಿರಂತರ ಕಿರುಕುಳ ಹಾಗೂ ತವರು ಮನೆಗೆ ತೆರಳಿ ವಾಪಸ್ಸಾಗದೇ ಇರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಶಂಕರ್ ಮದುವೆಗೂ ಮುನ್ನ ತನ್ನದೇ ಪ್ರದೇಶದ ನಿವಾಸಿ ಲಕ್ಷಿತಾ ಎಂಬಾಕೆಯನ್ನು ಪ್ರೀತಿಸುತ್ತಿದ್ದನು. ಮದುವೆಯ ಬಳಿಕ ಆಕೆ ತನ್ನ ಹೆತ್ತವರ ಮನೆಗೆ ತೆರಳಿ ವಾಪಸ್ಸಾಗಿಲ್ಲ. ಅಲ್ಲದೆ ಶಂಕರ್ ಕರೆ ಮತ್ತು ಮೆಸೇಜ್ ಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸುತ್ತಿದ್ದಳು. ಇದರಿಂದ ನೊಂದಿದ್ದ ಶಂಕರ್, ಕಳೆದ ಭಾನುವಾರ ವಿಷ ಸೇವಿಸುವುದಾಗಿ ಪತ್ನಿಗೆ ಮೆಸೇಜ್ ಮಾಡಿದ್ದಾನೆ. ಆದರೆ ಆಕೆ ಈ ಮೆಸೇಜ್‍ಗೂ ಪ್ರತಿಕ್ರಿಯಿಸಿಲ್ಲ. ಅಲ್ಲದೆ ಪತಿಯ ಮನೆಗೂ ವಾಪಸ್ಸಾಗಿರಲಿಲ್ಲ.

phone

ಪತ್ನಿಯ ನಡತೆಯಿಂದ ಮತ್ತಷ್ಟು ನೊಂದ ಶಂಕರ್, ತಾನು ಸೇವಿಸುತ್ತಿರುವ ವಿಷದ ಬಾಟಲಿಯ ಫೋಟೋ ತೆಗೆದು ಪತ್ನಿಗೆ ಕಳುಹಿಸಿದ್ದಾನೆ. ಆದರೂ ಆಕೆ ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿಸದೇ ಪತಿ ವಿಷ ಕುಡಿದರೆ ಕುಡಿದು ಸಾಯಲಿ ಎಂದು ಸುಮ್ಮನಾಗಿದ್ದಾಳೆ. ಇತ್ತ ಪತ್ನಿ ಯಾವುದಕ್ಕೂ ಪ್ರತಿಕ್ರಿಯೆ ನೀಡದಿದ್ದರಿಂದ ಬೇಸತ್ತ ಪತಿ ಶಂಕರ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಗನ ಆತ್ಮಹತ್ಯೆಯ ಮರುದಿನವೇ ಶಂಕರ್ ತಂದೆ ಸೊಸೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕೂಡ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ಶಂಕರ್ ಪತ್ನಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಬಿಬಿಎ (ವ್ಯವಹಾರ ಆಡಳಿತ ಅಧ್ಯಯನ) ಪದವಿ ಪಡೆದಿರೋ ಶಂಕರ್, ಇತ್ತೀಚೆಗಷ್ಟೇ ಮರತ್ತಹಳ್ಳಿಯಲ್ಲಿ ಬಿಪಿಒ ಆಗಿ ಕೆಲಸಕ್ಕೆ ಸೇರಿದ್ದನು. ಶಂಕರ್ ಹಾಗೂ ಲಕ್ಷಿತ ಕಳೆದ ಒಂದು ವರ್ಷದ ಹಿಂದೆ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದು, ಇದೇ ವರ್ಷದ ಏಪ್ರಿಲ್ 18 ರಂದು ವಿವಾಹವಾಗಿದ್ದರು.

marriage 4

ನನ್ನ ಮಗ ಆಕೆಯನ್ನು ಪ್ರೀತಿಸುತ್ತಿದ್ದ ಸಂದರ್ಭದಲ್ಲಿ ಸೊಸೆಯ ಸಹೋದರ ಹಾಗೂ ಆತನ ಸಹಪಾಠಿಗಳು ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಲಕ್ಷಿತ, ನನ್ನ ಮನೆಗೆ ಬಂದು ನಾನು ನನ್ನ ಮನೆಗೆ ಹೋಗಲ್ಲ ಎಂದು ಹಠ ಹಿಡಿದು ಕುಳಿತಿದ್ದಳು. ಹೀಗಾಗಿ ಇವರಿಬ್ಬರಿಗೆ ದೇವಸ್ಥಾನವೊಂದರಲ್ಲಿ ಮದುವೆ ಮಾಡಿಸಿದೆ. ಆದರೆ ಇವರಿಬ್ಬರು ಕಾನೂನಾತ್ಮಕವಾಗಿ ಕಳೆದ 25 ದಿನದ ಹಿಂದೆ ಸತಿ-ಪತಿಗಳಾದರು. ಮದುವೆಯಾದ ಕೆಲ ದಿನಗಳ ಬಳಿಕ ನಾನು ತವರು ಮನೆಗೆ ಹೋಗುವುದಾಗಿ ಹೇಳಿದಳು. ಹೀಗಾಗಿ ಮನೆಗೆ ತೆರಳಿದ ಬಳಿಕ ಆಕೆ, ತನ್ನ ಕುಟುಂಬದವರೊಂದಿಗೆ ಸೇರಿ ವಿಲಕ್ಷಣವಾಗಿ ವರ್ತಿಸಲು ಆರಂಭಿಸಿದ್ದಾಳೆ. ಅಲ್ಲದೆ ನಾವು ಬೇರೆ ಮನೆ ಮಾಡಿ ಇರುವ ಎಂದು ನನ್ನ ಮಗನನ್ನು ಪೀಡಿಸಲು ಆರಂಭಿಸಿದ್ದಾಳೆ. ಈ ಎಲ್ಲಾ ಬೆಳವಣಿಗೆಗಳಿಂದ ಮದುವೆಯಾದ 25 ದಿನಕ್ಕೇ ನನ್ನ ಮಗ, ಪತ್ನಿಯಿಂದ ಕಿರುಕುಳ ಆರಂಭಿಸಿದ್ದಾನೆ. ಪತ್ನಿ ಫೋನ್ ರಿಸೀವ್ ಮಾಡದೇ ಮೆಸೇಜ್ ಗೂ ರಿಪ್ಲೈ ಮಾಡದೇ ಇರುವುದರಿಂದ ಆತ ಬಹಳಷ್ಟು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರಜನ್ ಪತ್ರಿಕೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

poison

ವಿಷ ಸೇವಿಸಿದ ಬಳಿಕ ಶಂಕರ್, ತಾನು ಅವಳಿಲ್ಲದೆ ಬದುಕಲ್ಲ ಎಂದು ತನ್ನ ಗೆಳೆಯರಿಗೆ ಕರೆ ಮಾಡಿ ನೋವು ತೋಡಿಕೊಂಡಿದ್ದಾನೆ. ಕೂಡಲೇ ಆತನ ಗೆಳೆಯರು ಶಂಕರ್ ಇದ್ದಲ್ಲಿಗೆ ದೌಡಾಯಿಸಿ ನಗರ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಅದಾಗಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಆ ಬಳಿಕ ಗೆಳೆಯರು ಶಂಕರ್ ತಂದೆಗೆ ವಿಷಯ ತಿಳಿಸಿದ್ದಾರೆ.

ಈ ಸಂಬಂಧ ಹಲಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

TAGGED:bengaluruBPOHarrasmentPublic TVsuicideWifeಆತ್ಮಹತ್ಯೆಕಿರುಕುಳಪತ್ನಿಪಬ್ಲಿಕ್ ಟಿವಿಬಿಪಿಒಬೆಂಗಳೂರು
Share This Article
Facebook Whatsapp Whatsapp Telegram

Cinema news

Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows

You Might Also Like

Vijayapura raid
Districts

ವಿಜಯಪುರ ಪೊಲೀಸರ ಭರ್ಜರಿ ಬೇಟೆ – ಬರೋಬ್ಬರಿ 1.32 ಕೋಟಿ ನಗದು ಜಪ್ತಿ

Public TV
By Public TV
3 minutes ago
Tanker 1
Belgaum

ತೈಲ ಸ್ಮಗ್ಲಿಂಗ್ ದಂಧೆ – ಶಿಪ್‌ ಮಾಲೀಕರು ಶಾಮೀಲಾಗಿರೋ ಶಂಕೆ; 2 ಆಯಾಮಗಳಲ್ಲಿ ಪೊಲೀಸ್‌ ತನಿಖೆಗೆ ಸಿದ್ಧತೆ

Public TV
By Public TV
31 minutes ago
Dharmasthala Banglegudde SIT
Dakshina Kannada

ಧರ್ಮಸ್ಥಳ ಬುರುಡೆ ಕೇಸ್‌ | ಬಂಗ್ಲೆಗುಡ್ಡೆಯಲ್ಲಿ ಸಿಕ್ಕ 7 ಅಸ್ಥಿಪಂಜರ FSL ಗೆ ರವಾನೆ

Public TV
By Public TV
54 minutes ago
Trump to davos
Latest

ದಾವೋಸ್‌ಗೆ ತೆರಳುತ್ತಿದ್ದ ಟ್ರಂಪ್ ವಿಮಾನದಲ್ಲಿ ತಾಂತ್ರಿಕ ದೋಷ

Public TV
By Public TV
1 hour ago
Donald Trump 3
Latest

ನನ್ನನ್ನ ಹತ್ಯೆ ಮಾಡಿದ್ರೆ, ಅಮೆರಿಕ ಇರಾನ್‌ ದೇಶವನ್ನ ಸರ್ವನಾಶ ಮಾಡಲಿದೆ – ಟ್ರಂಪ್‌ ಎಚ್ಚರಿಕೆ

Public TV
By Public TV
1 hour ago
Bidar Protest
Bidar

ವೈದ್ಯರ ನಿರ್ಲಕ್ಷ್ಯ ಆರೋಪ – ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?