Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಚ್‍ಡಿಡಿ ಕೊನೆಯ ಹೋರಾಟವನ್ನು ವಿಜಯೋತ್ಸವದಲ್ಲೇ ನಾಂದಿ ಹಾಡಬೇಕು: ಪ್ರಜ್ವಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಚ್‍ಡಿಡಿ ಕೊನೆಯ ಹೋರಾಟವನ್ನು ವಿಜಯೋತ್ಸವದಲ್ಲೇ ನಾಂದಿ ಹಾಡಬೇಕು: ಪ್ರಜ್ವಲ್

Districts

ಎಚ್‍ಡಿಡಿ ಕೊನೆಯ ಹೋರಾಟವನ್ನು ವಿಜಯೋತ್ಸವದಲ್ಲೇ ನಾಂದಿ ಹಾಡಬೇಕು: ಪ್ರಜ್ವಲ್

Public TV
Last updated: May 24, 2019 10:37 pm
Public TV
Share
2 Min Read
prajwal 1
SHARE

ಹಾಸನ: ದೇವೇಗೌಡರ ಕೊನೆಯ ಹೋರಾಟವನ್ನು ವಿಜಯೋತ್ಸವದಲ್ಲೇ ನಾಂದಿ ಹಾಡಬೇಕು ಎಂಬ ಆಸೆಯಿಂದ ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಜ್ವಲ್ ಅವರು, ನಮ್ಮ ಜಿಲ್ಲೆ ಹಾಗೂ ಇಡೀ ರಾಜ್ಯದ ಜನತೆಗೆ ಎಷ್ಟು ನೋವಾಗಿದೆಯೋ ಅದರ ಎರಡರಷ್ಟು ನೋವು ನಮ್ಮ ಕಾರ್ಯಕರ್ತರಿಗೆ ಆಗಿದೆ. ನಾನು ದೇವೇಗೌಡರ ಸ್ಥಾನ ತುಂಬಿದ್ದೇನೆ ಹೊರತು ಅವರು ನನ್ನ ಸ್ಥಾನವನ್ನು ತುಂಬಿಲ್ಲ. ಇದು ನನ್ನ ತ್ಯಾಗ ಎಂದು ಭಾವಿಸಬೇಡಿ. ಇದು ನನ್ನ ಕರ್ತವ್ಯ ಎಂದು ಭಾವಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

prajwal

ನಾನು ರಾತ್ರಿಯೆಲ್ಲ ಬಹಳಷ್ಟು ಯೋಚನೆ ಮಾಡಿದ್ದೇನೆ. ನಾನು ರಾಜಕೀಯದಲ್ಲಿ ಯಾವತ್ತೂ ಕೂಡ ಯೋಚನೆ ಮಾಡದೆ ಏನೂ ಕೆಲಸ ಮಾಡಿಲ್ಲ. ಇಂದು ಯೋಚನೆ ಮಾಡಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಜಿಲ್ಲೆಯ ಜನತೆ ಮತ್ತು ಯಾರನ್ನು ಕೇಳಿಲ್ಲ. ಆದರೆ ಒಬ್ಬ ಜಿಲ್ಲೆಯ ಜನತೆಯಲ್ಲಿ ಎಲ್ಲರನ್ನೂ ಮನವಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ನನ್ನ ನಿರ್ಧಾರ ತಪ್ಪಾಗಿದ್ದರೆ ಕ್ಷಮಿಸಬೇಕು ಎಂದು ಹಾಸನ ಜನತೆಯ ಬಳಿ ಕ್ಷಮೆ ಕೇಳಿದ್ದಾರೆ.

ಇಂದು ದೇವೇಗೌಡರ ಕೊನೆಯ ಹೋರಾಟವನ್ನು ವಿಜಯೋತ್ಸವದಲ್ಲೇ ನಾಂದಿ ಹಾಡಬೇಕು ಎಂಬ ಆಸೆಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನಾನು ಈ ಬಗ್ಗೆ ನನ್ನ ಕುಟುಂಬದ ಜೊತೆ ಚರ್ಚೆ ಮಾಡಿಲ್ಲ. ಸುದ್ದಿಗೋಷ್ಠಿಗೆ ಬರುವ ಮೊದಲು ನನ್ನ ತಾಯಿಯ ಬಳಿ ಈ ಮಾತು ಹೇಳಿದೆ. ನನ್ನ ತಾಯಿ ನನ್ನ ನಿರ್ಧಾರವನ್ನು ಸಂತೋಷವಾಗಿ ಸ್ವೀಕರಿಸಿದ್ದಾರೆ. ಇಂದು ಎಲ್ಲರೂ ಎಚ್‍ಡಿಡಿಗೆ ಗೌರವ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದರೆ ಎಲ್ಲರೂ ಒಪ್ಪುವಂತಹ ಕೆಲಸ ಇದು. ಹಾಗಾಗಿ ಇದರಲ್ಲಿ ಯಾವುದೇ ತಪ್ಪಿಲ್ಲ ಎಂದರು.

prajwal revanna 1

ಕಾಂಗ್ರೆಸ್ ವರಿಷ್ಠರು ದಿನೇಶ್ ಗುಂಡೂರಾವ್ ಹಾಗೂ ಎಂ.ಬಿ ಪಾಟೀಲ್ ಅವರು ದೇವೇಗೌಡರನ್ನು ಮಾತನಾಡಿಸಿ ಹೋಗಿದ್ದಾರೆ. ಗುರುವಾರ ರಾತ್ರಿ ಕುಮಾರಸ್ವಾಮಿ ಹಾಗೂ ರೇವಣ್ಣ ಅವರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ನನ್ನ ನಿರ್ಧಾರವನ್ನು ಅವರ ಬಳಿ ಇಟ್ಟಿದ್ದೇನೆ. ಅವರು ನನ್ನ ನಿರ್ಧಾರವನ್ನು ಸ್ವೀಕಾರ ಮಾಡಿದರೆ ಜಿಲ್ಲೆ ಜನತೆಗೆ ಗೌರವ ನೀಡಿದಂತೆ ಆಗುತ್ತದೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

DEVEGOWDA

ನನ್ನ ನಿರ್ಧಾರವನ್ನು ದೇವೇಗೌಡರು ಒಪ್ಪಿಕೊಂಡಿಲ್ಲ ಎಂದರೆ ನಾನು, ನಮ್ಮ ಕಾರ್ಯಕರ್ತರು, ಪಕ್ಷದ ಹಿರಿಯ ಮುಖಂಡರು, ಕಾಂಗ್ರೆಸ್ ಮತ್ತು ಜೆಡಿಎಸ್ ವರಿಷ್ಠರು ಎಲ್ಲರೂ ಸೇರಿ ಅವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾನು ಸಂತೋಷದಿಂದ ದೇವೇಗೌಡರನ್ನು ಅವರ ಕ್ಷೇತ್ರಕ್ಕೆ ಕರೆದುಕೊಂಡು ಬಂದು ಅವರನ್ನು ಮತ್ತೆ ಗೆಲ್ಲಿಸಬೇಕು. 2005ರಲ್ಲಿ ಅವರು ಹೇಗೆ ಮೂರುವರೆ ಲಕ್ಷ ಮತದಿಂದ ಗೆದ್ದಿದ್ದರೋ ಅದೇ ವಿಜಯೋತ್ಸವವನ್ನು ನಾನು ಇಲ್ಲಿ ಕೊಡಬೇಕು ಎಂಬ ಆಸೆಯಿಂದ ನಾನು ರಾಜೀನಾಮೆ ಕೊಡುತ್ತಿದ್ದೇನೆ ಎಂದರು.

ನಾನು ಜನರಿಗೆ ಯಾವಗಲೂ ಚಿರಋಣಿ ಆಗಿರುತ್ತೇನೆ. ಅವರ ಪ್ರೀತಿ ವಿಶ್ವಾಸದಿಂದ ಹಗಲು ರಾತ್ರಿ ಕಷ್ಟಪಟ್ಟು ನನಗೆ ಗೆಲುವು ಕೊಟ್ಟಿದ್ದಾರೆ. ಇದು ನಾನು ಎಂದಿಗೂ ಮರೆಯುವುದಕ್ಕೆ ಆಗುವುದಿಲ್ಲ. ಒಬ್ಬ ವ್ಯಕ್ತಿಗೆ ಆತನ ಮೊದಲನೇ ಗೆಲುವು ಯಾವತ್ತಿಗೂ ಅದು ಎದೆಯಲ್ಲಿ ಉಳಿದು ಬಿಡುತ್ತದೆ. ಹಾಗಾಗಿ ಎಂದಿಗೂ ಅದು ನನ್ನ ಎದೆಯಲ್ಲಿ ಉಳಿದು ಬಿಡುತ್ತದೆ. ನಾನು ಜನರಿಗೆ ಗೌರವ ಕೊಡುತ್ತೇನೆ. ನನ್ನ ನಿರ್ಧಾರದಿಂದ ರಾಜ್ಯದ ರೈತರಿಗೆ ಅನೂಕಲ ಆಗುತ್ತೆ ಎಂಬ ಭಾವನೆಯಿಂದ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಪ್ರಜ್ವಲ್ ರೇವಣ್ಣ ತಿಳಿಸಿದರು.

TAGGED:devegowdaelectionhassanprajwal revannaPublic TVಕ್ಷೇತ್ರದೇವೇಗೌಡಪಬ್ಲಿಕ್ ಟಿವಿಪ್ರಜ್ವಲ್ ರೇವಣ್ಣಹಾಸನ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Abu Dhabi Police
Crime

ಯುಎಇಯಲ್ಲಿ ಇರಾನ್ ದಾಳಿ ವೀಡಿಯೋ ಮಾಡಿದ್ರೆ ಅರೆಸ್ಟ್‌ – ಇಲ್ಲಿವರೆಗೂ 45 ಮಂದಿ ಅಂದರ್‌

Public TV
By Public TV
7 minutes ago
R Ashok
Bengaluru City

ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Public TV
By Public TV
31 minutes ago
Shivanand Patil Yeshwanthpur Textile Market 1
Bengaluru City

ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರ್ಕೆಟ್, ಸಿಎಂ ಜೊತೆ ಚರ್ಚಿಸಿ ಶಂಕುಸ್ಥಾಪನೆ: ಶಿವಾನಂದ ಪಾಟೀಲ್

Public TV
By Public TV
33 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
1 hour ago
Cooking Oil
Bengaluru City

ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Public TV
By Public TV
1 hour ago
320 quintals of corn burnt in fire accident in Nyamathi davangere
Davanagere

ದಾವಣಗೆರೆ | ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?