Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಲಿತಾಂಶದ ಹೊಣೆಯನ್ನು ನಾನೇ ಹೊರುತ್ತೇನೆ: ನಿಖಿಲ್ ಮೊದಲ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫಲಿತಾಂಶದ ಹೊಣೆಯನ್ನು ನಾನೇ ಹೊರುತ್ತೇನೆ: ನಿಖಿಲ್ ಮೊದಲ ಪ್ರತಿಕ್ರಿಯೆ

Bengaluru City

ಫಲಿತಾಂಶದ ಹೊಣೆಯನ್ನು ನಾನೇ ಹೊರುತ್ತೇನೆ: ನಿಖಿಲ್ ಮೊದಲ ಪ್ರತಿಕ್ರಿಯೆ

Public TV
Last updated: May 30, 2019 3:01 pm
Public TV
Share
2 Min Read
nikil kumaraswamy 1
SHARE

ಬೆಂಗಳೂರು: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ನಿಖಿಲ್ ಅವರು ಇನ್‍ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಸಂಪೂರ್ಣವಾಗಿ ಫಲಿತಾಂಶದ ಸೋಲು, ಮುಂದಿನ ನಡೆಯ ಬಗ್ಗೆ ತಿಳಿಸಿದ್ದಾರೆ.

ಅಭಿಗೆ ಶುಭಾಶಯ:
ನಾಳೆ(ಶುಕ್ರವಾರ) ಬಿಡುಗಡೆಯಾಗುತ್ತಿರುವ ನನ್ನ ಸಹೋದರ ಅಭಿ ನಟನೆಯ ಚೊಚ್ಚಲ ‘ಅಮರ್’ ಸಿನಿಮಾ ಯಶಸ್ಸನ್ನು ಕಾಣಲಿ ಎಂದು ಹಾರೈಸುತ್ತಿದ್ದೇನೆ. ಎಲ್ಲರೂ ದಯವಿಟ್ಟು ಥಿಯೇಟರ್ ಗಳಿಗೆ ಹೋಗಿ ‘ಅಮರ್’ ಚಿತ್ರವನ್ನು ನೋಡಿ. ಅಭಿ ಸಿನಿಮಾದಲ್ಲಿ ಚೆನ್ನಾಗಿ ಅಭಿನಯಿಸಿರುತ್ತಾರೆ ಎಂಬ ನಂಬಿಕೆ ಇದೆ ಎಂದು ಮೊದಲಿಗೆ ಅಭಿಷೇಕ್‍ಗೆ ವಿಶ್ ಮಾಡಿದ್ದಾರೆ.

NIKIL ABHISHEK

ಸುಮಕ್ಕಗೆ ಅಭಿನಂದನೆ:
ಕೆಲವರು ನಾನು ತೋರ್ಪಡಿಕೆಗಾಗಿ ವಿಶ್ ಮಾಡುತ್ತಿದ್ದೇನೆ ಅಂದುಕೊಳ್ಳುತ್ತಾರೆ. ಅಂತಹವರಿಗೆ ನಾನು ಹೇಳಲು ಇಷ್ಟಪಡುವುದೇನೆಂದರೆ, ಪ್ರಚಾರದ ಸಮಯದಲ್ಲೂ ನಾನು ಸಂಬಂಧಗಳಿಗೆ ಬೆಲೆ ಕೊಡುತ್ತೇನೆ ಎಂದು ಹೇಳಿದ್ದೆ. ಈಗಲೂ ಅದನ್ನೇ ಹೇಳುತ್ತೇನೆ. ಸುಮಕ್ಕ ಮಂಡ್ಯದಲ್ಲಿ ಗೆದ್ದಿದ್ದಾರೆ. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ ನಾನು ಮಂಡ್ಯದ ಅಭಿವೃದ್ಧಿಗೆ ಯಾರ ಜೊತೆಗೆ ಬೇಕಾದರೂ ಕೈ ಜೋಡಿಸಲು ಸಿದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ನಾನೇ ಹೊಣೆ:
ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ಜವಾಬ್ದಾರಿಯನ್ನು ಸಂಪೂರ್ಣವಾಗಿ ನಾನೇ ಹೊರುತ್ತೇನೆ. ಈ ಫಲಿತಾಂಶದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಒಬ್ಬರನ್ನೇ ಟೀಕಿಸಿ. ಶಾಸಕರು, ವಿಧಾನ ಪರಿಷತ್ ಸದಸ್ಯರು, ಕಾರ್ಯಕರ್ತರು, ಗೌರವಾನ್ವಿತ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಅಧಿಕಾರಿ ದೇವೇಗೌಡರನ್ನು ಟೀಕಿಸುವುದು ಬೇಡ. ನನ್ನ ಎಲ್ಲಾ ಕಾರ್ಯಕರ್ತರ ಬಳಿಕ ನಾನು ಕ್ಷಮೆಯಾಚಿಸುತ್ತೇನೆ. ಯಾಕೆಂದರೆ ಜನರು ನಿಖಿಲ್ ಕುಮಾರಸ್ವಾಮಿಯನ್ನು ತಿರಸ್ಕರಿಸಿದ್ದಾರೆ. ಇದರಿಂದ ಕೆಲವು ಕಾರ್ಯಕರ್ತರು ನನ್ನಿಂದ ನಿರಾಸೆಯಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

SUMALATHA A 1

ಮತದಾರರಿಗೆ ಧನ್ಯವಾದಗಳು:
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ವರ್ಷದ ಬಜೆಟ್ ಮಂಡನೆಯಲ್ಲಿ ಮಂಡ್ಯ ಜಿಲ್ಲೆಗಾಗಿ 8,671 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದರು. ಹೀಗಾಗಿ ಆ ಕೆಲಸಗಳು ಸರಿಯಾಗಿ ನಡೆಯುತ್ತಿದೆಯೋ ಎನ್ನುವುದನ್ನು ನಾನು ನೋಡಿಕೊಳ್ಳುತ್ತೇನೆ. ಯಾಕೆಂದರೆ ಅದು ನಮ್ಮ ಕರ್ತವ್ಯವಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ಮತ ಹಾಕಿದ ಎಲ್ಲರಿಗೂ ಧನ್ಯವಾದಗಳು. 5 ಲಕ್ಷದ 76 ಸಾವಿರ 400 ಮತಗಳು ಬಂದಿವೆ. ಉಳಿದ ಮತದಾರರ ನಂಬಿಕೆ ಗಳಿಸಲು ಮುಂದಿನ ದಿನದಲ್ಲಿ ನಾನು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ ನಾನು ಈ ಪಯಣದಲ್ಲಿ ಸಾಕಷ್ಟು ಪಡೆದುಕೊಂಡಿದ್ದೇನೆ ಎಂದು ಭಾವಿಸುತ್ತೇನೆ. ನಾನು ಮೊದಲ ದಿನದಿಂದ ಪಾಸಿಟಿವ್ ವ್ಯಕ್ತಿಯಾಗಿದ್ದೇನೆ. ನಿಮಗೆ ನಿಖಿಲ್ ಕುಮಾರಸ್ವಾಮಿ ಒಬ್ಬ ಗಂಭೀರವಾದ ರಾಜಕಾರಣಿಯೇ? ಎನ್ನುವ ಪ್ರಶ್ನೆ ಮೂಡಿದ್ದರೆ, ನಾನು ಇಡೀ ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಅಲ್ಲಿನ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುತ್ತೇನೆ. ಜೊತೆಗೆ ನಮ್ಮ ಪಕ್ಷದ ಕಾರ್ಯಕರ್ತರನ್ನು ಪ್ರೇರೇಪಿಸುತ್ತೇನೆ. ಈ ಬಗ್ಗೆ ಒಂದೆರಡು ದಿನಗಳಲ್ಲಿ ಪತ್ರಿಕಾಗೋಷ್ಠಿ ಮಾಡುತ್ತೇನೆ. ನಿಮ್ಮ ಬೆಂಬಲ ಮತ್ತು ಪ್ರೀತಿಗೆ ಧನ್ಯವಾದಗಳು ಎಂದು ನಿಖಿಲ್ ಕುಮಾರ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

https://www.instagram.com/p/ByE3AIbHwi7/?utm_source=ig_embed

TAGGED:abhishekbengaluruelectionsNikhilPublic TVresultsSumalathaಅಭಿಷೇಕ್ಚುನಾವಣೆನಿಖಿಲ್ಪಬ್ಲಿಕ್ ಟಿವಿಫಲಿತಾಂಶಬೆಂಗಳೂರುಸುಮಲತಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Director Aneesh
Bengaluru City

ನಿರ್ದೇಶಕನ ಕಿಡ್ನ್ಯಾಪ್ ಕೇಸ್‌ – ಭೀಮಾ ಸಿನಿಮಾ ನಟಿ ಸೇರಿ 11 ಜನ ಅರೆಸ್ಟ್‌

Public TV
By Public TV
9 minutes ago
Haveri Lokayukta Trap
Crime

ಖಾತೆ ಬದಲಾವಣೆಗಾಗಿ 8,500 ರೂ. ಲಂಚ ಸ್ವೀಕಾರ – ಲೋಕಾ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

Public TV
By Public TV
22 minutes ago
B K Hariprasad
Latest

ನಿರುದ್ಯೋಗ ಸಮಸ್ಯೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುವುದು ಹಾಸ್ಯಾಸ್ಪದ: ಬಿ.ಕೆ.ಹರಿಪ್ರಸಾದ್‌

Public TV
By Public TV
51 minutes ago
PETROL 1
Automobile

ಏ.1 ರಿಂದ ಇ20 ಮಿಶ್ರಿತ RON 95 ಇರೋ ಪೆಟ್ರೋಲ್‌ ಮಾರಾಟ ಕಡ್ಡಾಯ

Public TV
By Public TV
51 minutes ago
BV Srinivas
Latest

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಹಕ್ಕಿದೆ – ಯೂಥ್ ಕಾಂಗ್ರೆಸ್ ನಾಯಕರ ಬಂಧನಕ್ಕೆ ಬಿ.ವಿ ಶ್ರೀನಿವಾಸ್ ಕಿಡಿ

Public TV
By Public TV
1 hour ago
Bonu Komali
Latest

I love You So Much – ಅಮ್ಮನಿಗೆ ಸಂದೇಶ ಕಳುಹಿಸಿ ನೇಣಿಗೆ ಕೊರಳೊಡ್ಡಿದ ಯೂಟ್ಯೂಬರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?