Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ‘ಭಾರತ ರತ್ನ’ ನೀಡಿ – ಪ್ರಧಾನಿಗಳಿಗೆ ಸಿಎಂ ಎಚ್‍ಡಿಕೆ ಪತ್ರ

Public TV
Last updated: June 3, 2019 10:29 pm
Public TV
Share
2 Min Read
CM HDK SHIVAKUMARA SWAMIJI
SHARE

ಬೆಂಗಳೂರು: ನಡೆದಾಡುವ ದೇವರು ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪುರಸ್ಕಾರ ನೀಡಲು ಪ್ರಧಾನಿ ಮೋದಿ ಅವರಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಶಿವಕುಮಾರ ಸ್ವಾಮೀಜಿಗಳ ಕುರಿತು ಸವಿವರವಾಗಿ ತಿಳಿಸಿರುವ ಸಿಎಂ ಎಚ್‍ಡಿಕೆ, ಮರಣೋತ್ತರವಾಗಿ ಭಾರತರತ್ನ ನೀಡುವಂತೆ ಮನವಿ ಮಾಡಿದ್ದಾರೆ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂಬ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿದ್ದು, ಸ್ವಾಮೀಜಿಗಳು ಲಿಂಗೈಕ್ಯರಾದ ವೇಳೆ ಸಿಎಂ ಸ್ವತಃ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿಕೊಳ್ಳುತ್ತೇವೆ ಎಂದಿದ್ದರು. ಅಲ್ಲದೇ ರಾಜ್ಯ ಬಿಜೆಪಿ ನಾಯಕರು ಕೂಡ ಈ ಪ್ರಯತ್ನದಲ್ಲಿ ಸದನದಲ್ಲಿ ಒತ್ತಾಯಿಸುವುದಾಗಿ ತಿಳಿಸಿದ್ದರು.

ಸಿದ್ಧಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳಿಗೆ 'ಭಾರತ ರತ್ನ' ಘೋಷಿಸುವಂತೆ ಕೋರಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರ. pic.twitter.com/SipS8KMCu7

— CM of Karnataka (@CMofKarnataka) June 3, 2019

ಪತ್ರದಲ್ಲಿ ಏನಿದೆ?
ಐತಿಹಾಸಿಕ ಹಿನ್ನೆಲೆಯನ್ನ ಹೊಂದಿರುವ ತುಮಕೂರು ಸಿದ್ದಗಂಗಾ ಮಠ ಸುಮಾರು 600 ವರ್ಷಗಳ ಇತಿಹಾಸ ಹೊಂದಿದೆ. 1941ರಲ್ಲಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು ಮಠದ ಜವಾಬ್ದಾರಿಯನ್ನ ಸ್ವೀಕಾರ ಮಾಡಿದ್ದರು. 1908ರ ಏಪ್ರಿಲ್ 1 ರಂದು ಶಿವಕುಮಾರಸ್ವಾಮೀಜಿಗಳು ಜನಿಸಿದ್ದು, ಅವರು ಲಿಂಗೈಕ್ಯರಾಗುವವರೆಗೂ ಮಠವನ್ನ ಮುನ್ನಡೆಸಿ, ಸಾಮಾಜಿಕ ಸೇವೆಯಲ್ಲಿ ಮಾದರಿ ಎನಿಸುವ ಕಾರ್ಯ ಮಾಡಿದ್ದಾರೆ.

ಶ್ರೀ ಸಿದ್ದಗಂಗಾ ಎಜುಕೇಷನ್ ಸೊಸೈಟಿ ಸ್ಥಾಪಿಸಿ ದೇಶದ ಗ್ರಾಮೀಣ, ಪಟ್ಟಣ ಪ್ರದೇಶಗಳಲ್ಲಿ ಸುಮಾರು 130ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳನ್ನು ತೆರೆದು ಬಡ ಜನರಿಗೆ ಶಿಕ್ಷಣ ಸೇವೆಯನ್ನು ನೀಡಿದ್ದಾರೆ. ಈ ಸಂಸ್ಥೆಗಳು ಸಂಸ್ಕೃತ, ಇಂಜಿನಿಯರಿಂಗ್, ತಂತ್ರಜ್ಞಾನ ಸೇರಿದಂತೆ ಎಲ್ಲಾ ಶಿಕ್ಷಣ ನೀಡಿ ಬಹುದೊಡ್ಡ ಕೊಡುಗೆ ನೀಡಿವೆ. ಅಲ್ಲದೇ ಸಿದ್ದಗಂಗಾ ಮಠ ಕೂಡ ಸುಮಾರು 9 ಸಾವಿರ ಮಕ್ಕಳಿಗೆ ಶಿಕ್ಷಣ, ವಸತಿ, ಊಟ ಸೌಲಭ್ಯವನ್ನು ನೀಡಿದೆ.

Siddaganga Sri

ಏಳು ದಶಕಗಳ ಕಾಲ ಶಿವಕುಮಾರಸ್ವಾಮೀಜಿಗಳು ತ್ರಿವಿಧ ದಾಸೋಹಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟು, ಸಮಾಜಕ್ಕೆ ಲೋಕೋಪಕಾರ, ಶಿಕ್ಷಣ, ಆಧ್ಯಾತ್ಮಿಕ ಚಟುವಟಿಕೆಗಳ ಮೂಲಕ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣಕ್ಕೆ ಅವರು ನೀಡಿರುವ ಬೆಲೆ ಕಟ್ಟಲಾಗದ ಕೊಡುಗೆ ಜೀವನದ ವಿವಿಧ ಹಂತಗಳಲ್ಲಿ ಸಮಾಜಕ್ಕೆ ಅಗಾಧ ಕೊಡುಗೆ ನೀಡುವ ಬಹುದೊಡ್ಡ ವರ್ಗವನ್ನು ಸೃಷ್ಟಿಸಿದೆ.

ಜನರಿಗೆ ಸ್ವಾಮೀಜಿಗಳು ನೀಡಿರುವ ಸೇವೆಯಿಂದ ದೇಶದ ಅತ್ಯುನ್ನತ ‘ಭಾರತ ರತ್ನ’ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಎಲ್ಲಾ ರಾಜಕೀಯ ಮತ್ತು ನಾಗರೀಕರು, ಸಂಸ್ಥೆಗಳು ಮತ್ತು ಸಂಘಟಗಳಿಂದ ಭಾರತ ರತ್ನ ನೀಡುವ ಸಲುವಾಗಿ ಹಲವು ಜ್ಞಾಪನೆಗಳನ್ನು ಸ್ವೀಕರಿಸಲಾಗಿದೆ. 2019ರ ಜನವರಿ 21 ರಂದು ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರ ಭಾರತ ಪ್ರಶಸ್ತಿಗೆ ಪರಿಗಣಿಸ ಬೇಕು ಎಂದು ಸಿಎಂ ಕುಮಾರಸ್ವಾಮಿ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

modi 5

TAGGED:bharat ratnaCM HD Kumaraswamyprime minister modiPublic TVSri Shivakumara swamijiಪಬ್ಲಿಕ್ ಟಿವಿಪ್ರಧಾನಿ ಮೋದಿಭಾರತ ರತ್ನಶ್ರೀ ಶಿವಕುಮಾರಸ್ವಾಮೀಜಿಸಿಎಂ ಎಚ್‍ಡಿ ಕುಮಾರಸ್ವಾಮಿಸಿಎಂ ಎಚ್‍ಡಿಕೆ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
3 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
5 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
5 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
7 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
2 minutes ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
3 minutes ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
18 minutes ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
50 minutes ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
52 minutes ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?