Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‍ನ ಈ ಸ್ಥಿತಿಗೆ ಹೊಸಬರು, ವಲಸಿಗರೇ ಕಾರಣ- ರಾಮಲಿಂಗಾ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‍ನ ಈ ಸ್ಥಿತಿಗೆ ಹೊಸಬರು, ವಲಸಿಗರೇ ಕಾರಣ- ರಾಮಲಿಂಗಾ ರೆಡ್ಡಿ

Bengaluru City

ಕಾಂಗ್ರೆಸ್‍ನ ಈ ಸ್ಥಿತಿಗೆ ಹೊಸಬರು, ವಲಸಿಗರೇ ಕಾರಣ- ರಾಮಲಿಂಗಾ ರೆಡ್ಡಿ

Public TV
Last updated: June 4, 2019 9:20 am
Public TV
Share
2 Min Read
reddy
SHARE

ಬೆಂಗಳೂರು: ಕಾಂಗ್ರೆಸ್‍ನ ಈ ಸ್ಥಿತಿಗೆ ಹೊಸಬರು, ವಲಸಿಗರೇ ಕಾರಣ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಮತ್ತು ಟೀಂನ್ನೇ ಟಾರ್ಗೆಟ್ ಮಾಡಿ ಟ್ವೀಟ್ ಮಾಡಿರುವ ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಪಕ್ಷದ ಬಗ್ಗೆ ಅರಿವಿಲ್ಲದ ಹೊಸಬರು, ವಲಸಿಗರಿಗೆ ಮಣೆ ಹಾಕಿದ್ದೇ ಕಾರಣವಾಗಿದೆ. ಪಕ್ಷದ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಲು ಮುಂಚೂಣಿ ನಾಯಕರೇ ಕಾರಣರಾಗಿದ್ದಾರೆ. ಅಲ್ಲದೆ ಹಿರಿಯರ ಕಡೆಗಣನೆ, ಕಾಂಗ್ರೆಸ್ ಸಚಿವರ ಸಂಘಟನಾ ಕೊರೆತೆ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ಸಚಿವರು, ಕಾರ್ಯಕರ್ತರ ನಡುವೆ ಸಮನ್ವಯತೆಯೇ ಇಲ್ಲವಾಗಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು
1/6

— Ramalinga Reddy (@RLR_BTM) June 4, 2019

ಟ್ವೀಟ್ ನಲ್ಲೇನಿದೆ?
ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು.

ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಪಕ್ಷದ ಕುರಿತು ಏನೂ ಅರಿವಿಲ್ಲದೆ ಬಂದ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ. ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ.

ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಪಕ್ಷದ ಕುರಿತು ಏನೂ ಅರಿವಿಲ್ಲದೇ ಬಂದ ಹೊಸಬರಿಗೆ,ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ.
ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ.

2/6

— Ramalinga Reddy (@RLR_BTM) June 4, 2019

ನಮ್ಮ ಸರ್ಕಾರವಿದ್ದೂ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಉತ್ಸಾಹ ಕಳೆದುಕೊಂಡಿದ್ದರು. ಇದಕ್ಕೆ ಪ್ರಮುಖ ಸ್ಥಾನದಲ್ಲಿರುವ ಕೆಲವು ಕಾಂಗ್ರೆಸ್ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಯಾವುದೇ ಉತ್ತಮ ಭಾಂಧವ್ಯ, ಸಂವಹನ ಇಲ್ಲದಿರುವುದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ.

ಈ ಕುರಿತು ಹಲವು ಕಾರ್ಯಕರ್ತರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಸವಾಲಿನ ದಿನಗಳನ್ನು ಎದುರಿಸಲು, ಪಕ್ಷ ಹಾಗೂ ಸರ್ಕಾರದಲ್ಲಿ ಹಿರಿಯರ ಕಡೆಗಣನೆ ಸರಿದೂಗಿಸಬೇಕಾಗಿದೆ.

ನಮ್ಮ ಸರ್ಕಾರವಿದ್ದೂ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಉತ್ಸಾಹ ಕಳೆದುಕೊಂಡಿದ್ದರು. ಇದಕ್ಕೆ ಪ್ರಮುಖ ಸ್ಥಾನದಲ್ಲಿರುವ ಕೆಲವು ಕಾಂಗ್ರೆಸ್ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಯಾವುದೇ ಉತ್ತಮ ಭಾಂಧವ್ಯ, ಸಂವಹನ ಇಲ್ಲದಿರುವುದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ನಿರ್ಲಕ್ಷ ಕಾರಣವಾಗಿದೆ.

3/6

— Ramalinga Reddy (@RLR_BTM) June 4, 2019

ಸರ್ಕಾರದಲ್ಲಿ ಹಿರಿಯರಿಗೆ ಪ್ರಾತಿನಿಧ್ಯ ನೀಡುವಂತಾಗಲು ಕಾಂಗ್ರೆಸ್ ಪಕ್ಷದ ಹಿರಿಯರೆಲ್ಲರೂ ಒಂದೆಡೆ ಸೇರಿ ಪಕ್ಷದ ಹಿತ ಸಮಾಲೋಚಿಸಬೇಕಾಗಿದೆ. ಜೊತೆಗೆ ಹಿರಿಯರು ಯಾರೂ ಪಕ್ಷ ಬಿಡದಂತೆ ಎಚ್ಚರಿಕೆವಹಿಸಬೇಕಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಹಿರಿಯ ನಾಯಕರು ಪಕ್ಷದಲ್ಲಿ ಮುಂದುವರಿಯುವುದು ಕಷ್ಟ ಸಾಧ್ಯವಾದೀತು.

ಪಕ್ಷದ ಪರ ಚುನಾವಣಾ ಫಲಿತಾಂಶದಲ್ಲಿ ಎಡವಿದ ಸಚಿವರಿಗೆ ಪಕ್ಷ ಸಂಘಟನಾ ಜವಾಬ್ದಾರಿ ನೀಡುವುದರ ಜೊತೆಗೆ ಹಿರಿಯರಿಗೆ ಸರ್ಕಾರದಲ್ಲಿ ಸ್ಥಾನಮಾನ ನೀಡಿ ಪಕ್ಷದ ಆಂತರಿಕ ಅಸಮತೋಲನವನ್ನು ಸರಿಪಡಿಸುವ ಕಾರ್ಯವನ್ನು, ಜವಾಬ್ದಾರಿ ಹೊತ್ತಿರುವ ಕಾಂಗ್ರೆಸ್ ನಾಯಕರು ಗಮನ ಹರಿಸಬೇಕಾಗಿದೆ.

ಈ ಕುರಿತು ಹಲವು ಕಾರ್ಯಕರ್ತರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಸವಾಲಿನ ದಿನಗಳನ್ನು ಎದುರಿಸಲು, ಪಕ್ಷ ಹಾಗೂ ಸರ್ಕಾರದಲ್ಲಿ ಹಿರಿಯರ ಕಡೆಗಣನೆ ಸರಿದೂಗಿಸಬೇಕಾಗಿದೆ.

4/6 pic.twitter.com/R6qAplDrl0

— Ramalinga Reddy (@RLR_BTM) June 4, 2019

ಸರ್ಕಾರದಲ್ಲಿ ಹಿರಿಯರಿಗೆ ಪ್ರಾತಿನಿಧ್ಯ ನೀಡುವಂತಾಗಲು ಕಾಂಗ್ರೆಸ್ ಪಕ್ಷದ ಹಿರಿಯರೆಲ್ಲರೂ ಒಂದೆಡೆ ಸೇರಿ ಪಕ್ಷದ ಹಿತ ಸಮಾಲೋಚಿಸಬೇಕಾಗಿದೆ. ಜೊತೆಗೆ ಹಿರಿಯರು ಯಾರೂ ಪಕ್ಷ ಬಿಡದಂತೆ ಎಚ್ಚರಿಕೆವಹಿಸಬೇಕಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಹಿರಿಯ ನಾಯಕರು ಪಕ್ಷದಲ್ಲಿ ಮುಂದುವರೆಯುವುದು ಕಷ್ಟ ಸಾಧ್ಯವಾದೀತು.

5/6 pic.twitter.com/3KZOS3MgjN

— Ramalinga Reddy (@RLR_BTM) June 4, 2019

TAGGED:bengalurucongressministerPublic TVramalingareddytweetಕಾಂಗ್ರೆಸ್ಟ್ವೀಟ್ಪಬ್ಲಿಕ್ ಟಿವಿಬೆಂಗಳೂರುರಾಮಲಿಂಗಾರೆಡ್ಡಿಸಚಿವ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
2 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
2 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
3 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
3 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?