Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವೇನ್ ತಪ್ಪು ಮಾಡಿದ್ದೇವೆ: ರಾಮಲಿಂಗಾ ರೆಡ್ಡಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವೇನ್ ತಪ್ಪು ಮಾಡಿದ್ದೇವೆ: ರಾಮಲಿಂಗಾ ರೆಡ್ಡಿ ಪ್ರಶ್ನೆ

Bengaluru City

ನಾವೇನ್ ತಪ್ಪು ಮಾಡಿದ್ದೇವೆ: ರಾಮಲಿಂಗಾ ರೆಡ್ಡಿ ಪ್ರಶ್ನೆ

Public TV
Last updated: June 4, 2019 11:26 am
Public TV
Share
2 Min Read
ramalinga reddy 1
SHARE

– ನನಗಿಂತ ಸೀನಿಯರ್ಸ್ ಕ್ಯಾಬಿನೆಟ್‍ನಲ್ಲಿದ್ದಾರೆ
– ಯುವಕರಿಗೆ ಆದ್ಯತೆ ಕೊಟ್ಟು ಹಿರಿಯರನ್ನು ಕಡೆಗಣಿಸಬಾರ್ದು
– ನಮ್ಮನ್ನ ಮೂಲೆಯಲ್ಲಿಡಲು ಕೆಲವರ ಪ್ರಯತ್ನ

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ 4ನೇ ಬಾರಿ ಸಚಿವರಾಗಿದ್ದಾರೆ. ಪರಮೇಶ್ವರ್ ಅವರು ಕೂಡ 4 ಬಾರಿ, ದೇಶಪಾಂಡೆ ಅವರು ಐದಾರು ಬಾರಿ ಮಂತ್ರಿ ಆಗಿದ್ದಾರೆ. ನಾವೇನು ತಪ್ಪು ಮಾಡಿದ್ದೇವೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅಸಾಮಾಧಾನ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು
1/6

— Ramalinga Reddy (@RLR_BTM) June 4, 2019

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿಶ್ರ ಸರ್ಕಾರ ಆದಾಗ ನಾನು 6 ತಿಂಗಳಿನಿಂದ ಏನೂ ಮಾತನಾಡಿರಲಿಲ್ಲ. ಡಿಸೆಂಬರ್ ನಲ್ಲಿ ಕೊನೆಯದಾಗಿ ಮಾಧ್ಯಮಗಳ ಜೊತೆ ಮಾತನಾಡಿದೆ. ಪಕ್ಷದಲ್ಲಿ ತಾರತಮ್ಯ ಆಗುತ್ತಿದೆ ಎಂದು ಹೇಳಿದ್ದೆ. ಯಾವ ರೀತಿ ತಾರತಮ್ಯ ಎಂದು ಹೇಳಿದರೆ, ಈಗ ನಾವೆಲ್ಲ ಸಿನಿಯರ್ಸ್ ಆಗಿದ್ರೂ ಮಂತ್ರಿ ಸ್ಥಾನ ಕೊಡಲಿಲ್ಲ. ನಮಗೆ ಮಂತ್ರಿ ಸ್ಥಾನ ಕೊಡಿ ಎಂದು ನಾವು ಅವರಿಗೆ ಕೇಳೂ ಇಲ್ಲ. ಅದಕ್ಕಾಗಿ ಮನೆ ಬಾಗಿಲಿಗೆ ಹೋಗಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಪಕ್ಷದ ಕುರಿತು ಏನೂ ಅರಿವಿಲ್ಲದೇ ಬಂದ ಹೊಸಬರಿಗೆ,ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ.
ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ.

2/6

— Ramalinga Reddy (@RLR_BTM) June 4, 2019

ಸೀನಿಯಾರಿಟಿ ಮೇಲೆ ಸಚಿವ ಸ್ಥಾನ ಕೊಡಬೇಕು ಎಂದು ಮೊದಲಿನಿಂದಲೂ ಇದೆ. ಆದರೆ ಈಗ ಹೊಸಬರಿಗೆ ಅವಕಾಶ ಕೊಡಬೇಕು. ಹಾಗಾಗಿ ನಿಮಗೆ ಕೊಡುವುದಕ್ಕೆ ಆಗಲ್ಲ ಎಂದು ಹೇಳಿದ್ದರು. ಆದರೆ ನನಗಿಂತ ಹೆಚ್ಚು ಸೀನಿಯರ್ಸ್ ಆಗಿರುವವರು ಈಗ ಕ್ಯಾಬಿನೆಟ್‍ನಲ್ಲಿ ಇದ್ದಾರೆ. ಅವರಿಗೊಂದು ನೀತಿ ನಮಗೊಂದು ನೀತಿನಾ ಎಂದು ಕೇಳಿದೆ. ರೆಡ್ಡಿ ಕಮ್ಯೂನಿಟಿಗೆ ಈಗಾಗಲೇ ಕೊಡಲಾಗಿದೆ. ನಾಲ್ವರು ಬ್ರಾಹ್ಮಣರಿಗೆ ಸ್ಥಾನ ಕೊಟ್ಟಿದ್ದಾರೆ. ಇಬ್ಬರು ಲಿಂಗಾಯತರಿಗೆ ಸಚಿವ ಸ್ಥಾನ ಕೊಡಲಾಗಿದೆ. ಈ ತಾರತ್ಯಮ ಏಕೆ ಎಂದು ಈ ಹಿಂದೆ ಕೇಳಿದ್ದೆ ಎಂದರು.

ನಮ್ಮ ಸರ್ಕಾರವಿದ್ದೂ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಉತ್ಸಾಹ ಕಳೆದುಕೊಂಡಿದ್ದರು. ಇದಕ್ಕೆ ಪ್ರಮುಖ ಸ್ಥಾನದಲ್ಲಿರುವ ಕೆಲವು ಕಾಂಗ್ರೆಸ್ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಯಾವುದೇ ಉತ್ತಮ ಭಾಂಧವ್ಯ, ಸಂವಹನ ಇಲ್ಲದಿರುವುದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ನಿರ್ಲಕ್ಷ ಕಾರಣವಾಗಿದೆ.

3/6

— Ramalinga Reddy (@RLR_BTM) June 4, 2019

ಈ ಚುನಾವಣೆ ಆದ ಮೇಲೆ ಪಕ್ಷದಲ್ಲಿ ಸಾಕಷ್ಟು ವಿಧಿಮಾನಗಳು ಆಗಿದೆ. ಈ ರೀತಿ ಆಗುತ್ತಿರುವಾಗ ನನಗೆ ತಪ್ಪು ಎನಿಸಿದಾಗ ನಾನು ಹೇಳದೇ ಹೋದರೆ ಅದು ತಪ್ಪಾಗುತ್ತದೆ. ಯುವಕರಿಗೆ ಆದ್ಯತೆ ಕೊಡಬೇಕು. ಅದೇ ರೀತಿ ಹಿರಿಯರನ್ನು ಕಡೆಗಣಿಸಬಾರದು. ಮತ್ತೆ ಕೆಲವರನ್ನು ಬಿಟ್ಟು ಕೆಲವರನ್ನು ಮಾತ್ರ ಹಿಡಿದುಕೊಳ್ಳುತ್ತಾರೆ. ಅದಕ್ಕೆ ನಾನು ತಾರತಮ್ಯ ಎಂದು ಹೇಳಿದ್ದೇನೆ. ಈಗ ಡಿ.ಕೆ ಶಿವಕುಮಾರ್, ಪರಮೇಶ್ವರ್, ಜಾರ್ಜ್, 4 ಬಾರಿ ಸಚಿವರಾಗಿದ್ದಾರೆ. ಅವರಿಗೊಂದು ಮಾನದಂಡ, ನನಗೊಂದು ಮಾನದಂಡನಾ ಎಂದು ರಾಮಲಿಂಗಾ ರೆಡ್ಡಿ ಪ್ರಶ್ನಿಸಿದರು.

ಈ ಕುರಿತು ಹಲವು ಕಾರ್ಯಕರ್ತರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಸವಾಲಿನ ದಿನಗಳನ್ನು ಎದುರಿಸಲು, ಪಕ್ಷ ಹಾಗೂ ಸರ್ಕಾರದಲ್ಲಿ ಹಿರಿಯರ ಕಡೆಗಣನೆ ಸರಿದೂಗಿಸಬೇಕಾಗಿದೆ.

4/6 pic.twitter.com/R6qAplDrl0

— Ramalinga Reddy (@RLR_BTM) June 4, 2019

ನಾನು 1973ರಲ್ಲಿ ಕಾಂಗ್ರೆಸ್ ಸೇರಿದೆ. ನಮ್ಮ ಪಕ್ಷದಲ್ಲಿ 5-6 ಜನ ಸೀನಿಯರ್ಸ್ ಇದ್ದಾರೆ. ಈವಾಗ ನಮ್ಮನೆಲ್ಲ ಮೂಲೆಯಲ್ಲಿ ಇಟ್ಟು ನಮಗೆ ಸಬ್‍ಜೂನಿಯರ್ಸ್, ಹೊಸಬರಿಗೆ ಮಂತ್ರಿ ಸ್ಥಾನ ಕೊಟ್ಟರೆ ಸಹಜವಾಗಿ ನಮಗೆ ಬೇಸರ ಎನಿಸುತ್ತದೆ. ನಮಗೇನು ಆ ಸಾಮಥ್ರ್ಯ ಇಲ್ವಾ ಅಥವಾ ನಮ್ಮ ಮೇಲೆ ಏನಾದರೂ ಆರೋಪಗಳಿದ್ದೀಯಾ?. ಈ ತಾರತಮ್ಯ ಏಕೆ ಎಂದು ನನಗೆ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು. ನನ್ನ ಪಕ್ಷ ಸರಿಯಾಗಿ ನಡೆಸಿಕೊಂಡಿದ್ದರೆ ನಾನು ಮಾಧ್ಯಮದ ಮುಂದೆ ಬರುತ್ತಿರಲಿಲ್ಲ ಎಂದು ಹೇಳಿದರು.

ಸರ್ಕಾರದಲ್ಲಿ ಹಿರಿಯರಿಗೆ ಪ್ರಾತಿನಿಧ್ಯ ನೀಡುವಂತಾಗಲು ಕಾಂಗ್ರೆಸ್ ಪಕ್ಷದ ಹಿರಿಯರೆಲ್ಲರೂ ಒಂದೆಡೆ ಸೇರಿ ಪಕ್ಷದ ಹಿತ ಸಮಾಲೋಚಿಸಬೇಕಾಗಿದೆ. ಜೊತೆಗೆ ಹಿರಿಯರು ಯಾರೂ ಪಕ್ಷ ಬಿಡದಂತೆ ಎಚ್ಚರಿಕೆವಹಿಸಬೇಕಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಹಿರಿಯ ನಾಯಕರು ಪಕ್ಷದಲ್ಲಿ ಮುಂದುವರೆಯುವುದು ಕಷ್ಟ ಸಾಧ್ಯವಾದೀತು.

5/6 pic.twitter.com/3KZOS3MgjN

— Ramalinga Reddy (@RLR_BTM) June 4, 2019

ನಮ್ಮನ್ನು ಕಾರ್ನರ್ ಮಾಡಲು ಕೆಲವು ಮಂದಿ ಪ್ರಯತ್ನಿಸುತ್ತಿದ್ದಾರೆ. ನಾನು ವೈಯಕ್ತಿಕವಾಗಿ ಯಾರ ಹೆಸರು ಹೇಳಲ್ಲ, ಅಲ್ಲದೆ ಯಾರ ವಿರುದ್ಧವೂ ಟೀಕೆ ಮಾಡುವುದಿಲ್ಲ. ಪಕ್ಷದಲ್ಲಿ ಕೆಲವು ಕೂತು ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಳಿಕ ಎಲ್ಲರ ಮೇಲೂ ಹೇರುತ್ತಾರೆ ಎಂದು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

TAGGED:bengalurucongresspartyPublic TVRamalinga reddySeniorಕಾಂಗ್ರೆಸ್ಪಕ್ಷಪಬ್ಲಿಕ್ ಟಿವಿಬೆಂಗಳೂರುರಾಮಲಿಂಗ ರೆಡ್ಡಿಸಿನಿಯರ್
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
3 hours ago
01
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-1

Public TV
By Public TV
3 hours ago
02
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-2

Public TV
By Public TV
3 hours ago
Delhi Capitals 2
Cricket

ಕನ್ನಡಿಗ ರಾಹುಲ್‌, ನಿಸ್ಸಂಕಾ ಬ್ಯಾಟಿಂಗ್‌ ಅಬ್ಬರಕ್ಕೆ ರಾಜಸ್ಥಾನ್‌ ತತ್ತರ – ಡೆಲ್ಲಿಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
3 hours ago
bengaluru rain
Bengaluru City

ಬೆಂಗಳೂರಿನ ಹಲವೆಡೆ ಸುರಿದ ಮಳೆ – ರಸ್ತೆಗಳು ಜಲಾವೃತ, ಜಯನಗರದಲ್ಲಿ ಆಟೋ ಮೇಲೆ ಉರುಳಿದ ಮರ

Public TV
By Public TV
4 hours ago
Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?