Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ತಾಯಿಯ ಪುನರ್ ವಿವಾಹದ ಬಗ್ಗೆ ಮಗನ ಭಾವನಾತ್ಮಕ ಪೋಸ್ಟ್ – ನೆಟ್ಟಿಗರಿಂದ ಶ್ಲಾಘನೆ

Public TV
Last updated: June 13, 2019 11:34 am
Public TV
Share
2 Min Read
SON
SHARE

ತಿರುವನಂತಪುರಂ: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮಗನೊಬ್ಬ ತನ್ನ ತಾಯಿ ಪುನರ್ ವಿವಾಹ ಆಗಿದ್ದಕ್ಕೆ ಶುಭಾಶಯವನ್ನು ಕೋರಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದೀಗ ಆ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಗೋಕುಲ್ ಶ್ರೀಧರ್ ತಾಯಿಯ ಪುನರ್ ವಿವಾಹಕ್ಕೆ ಶುಭಾಶಯ ಕೋರಿ ಪೋಸ್ಟ್ ಮಾಡಿದ್ದಾನೆ. ಶ್ರೀಧರ್ ಕೊಲ್ಲಂನಲ್ಲಿ ಎಂಜಿನಿಯರ್ ವ್ಯಾಸಂಗ ಮಾಡುತ್ತಿದ್ದಾನೆ. ತಾಯಿಯ ತ್ಯಾಗದ ಬಗ್ಗೆ ನೆನಪಿಸಿಕೊಂಡು ಬರೆದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ.

ಶ್ರೀಧರ್ ‘ಇದು ನನ್ನ ತಾಯಿಯ ವಿವಾಹವಾಗಿದ್ದು’ ಎಂದು ಮಲೆಯಾಳಂ ಭಾಷೆಯಲ್ಲಿ ಬರೆದಿದ್ದು, ಜೊತೆಗೆ ತನ್ನ ತಾಯಿಯ ಫೋಟೋವನ್ನು ಹಂಚಿಕೊಂಡಿದ್ದಾನೆ.

37187889 1581291208666261 3975902305953251328 n

ಪೋಸ್ಟ್ ನಲ್ಲಿ ಏನಿದೆ?
ನನ್ನನ್ನು ಹೆತ್ತು, ನನಗಾಗಿ ಬದುಕು ನಡೆಸಿಕೊಂಡು ಬಂದು, ನನ್ನ ಯಶಸ್ಸಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟರು. ನನ್ನ ತಾಯಿಯ ಮೊದಲನೇ ಮದುವೆಯಿಂದ ಸಾಕಷ್ಟು ನೋವು ಅನುಭವಿಸಿದ್ದಾರೆ ಎಂದು ಹೇಳಿಕೊಂಡಿದ್ದಾನೆ. ಅದರಲ್ಲಿ ಒಂದು ಘಟನೆಯನ್ನು ನೆನಪಿಸಿಕೊಂಡು “ಒಮ್ಮೆ ಪತಿಯಿಂದ ಹೊಡೆಸಿಕೊಂಡು ತಲೆಯಿಂದ ರಕ್ತ ಸೋರುತ್ತಿದ್ದನ್ನು ನೋಡಿದೆ. ಆಗ ನಾನು ಯಾಕೆ ಇಷ್ಟು ಕಷ್ಟವನ್ನು ಸಹಿಸಿಕೊಳ್ಳುತ್ತಿದ್ದೀಯಾ? ಎಂದು ಪ್ರಶ್ನೆ ಮಾಡಿದ್ದೆ. ಅದಕ್ಕೆ ಅಮ್ಮ ನಿನಗಾಗಿ ನಾನು ಬದುಕುತ್ತಿದ್ದೇನೆ. ಹೀಗಾಗಿ ನಿನಗಾಗಿ ನಾನು ಇದೆಲ್ಲವನ್ನು ಸಹಿಸಿಕೊಳ್ಳುತ್ತಿರುವುದು ಎಂದು ಹೇಳಿದ್ದರು ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾನೆ.

ಕೊನೆಗೆ ನನ್ನ ತಾಯಿ ಮೊದಲನೆ ಪತಿಯನ್ನು ಬಿಟ್ಟು ನನ್ನ ಕೈಯನ್ನು ಹಿಡಿದು ಆ ಮನೆಯಿಂದ ಹೊರಬಂದರು. ಆಗ ನಾನು ತಾಯಿಗೆ ಪುನರ್ ವಿವಾಹವನ್ನು ಮಾಡಬೇಕು ಎಂದು ನಿರ್ಧರಿಸಿದ್ದೆ. ಆಗ ನಾನು 10ನೇ ತರಗತಿಯಲ್ಲಿ ಓದುತ್ತಿದ್ದೆ. ನನ್ನ ತಾಯಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅಮ್ಮ ನನಗಾಗಿ ಅವರ ಕಸುಗಳೆಲ್ಲವನ್ನು ತ್ಯಾಗ ಮಾಡಿದ್ದರು. ನಂತರ ಅಮ್ಮ ಕೆಲಸ ಬಿಟ್ಟರು. ಈಗ ನಾನು ಕೆಲಸದ ನೆಪದಲ್ಲಿ ದೂರ ಹೋದರೆ ಅಮ್ಮ ಒಬ್ಬಂಟಿಯಾಗುತ್ತಾರೆಂದು ಪುನರ್ ವಿವಾಹದ ಬಗ್ಗೆ ತಾಯಿಗೆ ಹೇಳಿದೆ.

https://www.facebook.com/gokul.sreedar/posts/2056174421177935

ಮೊದಲಿಗೆ ಅವರು ಒಪ್ಪಲಿಲ್ಲ. ಅಮ್ಮನ ಸಹೋದ್ಯೋಗಿಗಳ ಕಡೆಯಿಂದಲೇ ಪುನರ್ ವಿವಾಹ ಸಂಬಂಧ ಬಂದಿತ್ತು. ನಂತರ ನಾನು ಬಲವಂತ ಮಾಡಿ ಒಪ್ಪಿಸಿದೆ. ಈಗ ಅಮ್ಮ ಮರು ಮದುವೆಯಾಗಿ ಸಂತೋಷದಿಂದ ಇದ್ದಾರೆ ಎಂದು ಬರೆದಿದ್ದಾನೆ.

ಶ್ರೀಧರ್ ಈ ಪೋಸ್ಟ್ ಮಾಡಿದ ಬಳಿಕ ಇದುವರೆಗೂ 37,000 ಜನರು ಲೈಕ್ಸ್ ಮಾಡಿದ್ದು, 4.1 ಸಾವಿರ ಮಂದಿ ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲದೇ 3.3 ಸಾವಿರ ಜನರು ಕಮೆಂಟ್ಸ್ ಮೂಲಕ ಶುಭಕೋರಿದ್ದಾರೆ. ಜೊತೆಗೆ ಮಗನ ಕಾರ್ಯವನ್ನು ಶ್ಲಾಘಿಸಿದ್ದಾರೆ.

TAGGED:facebook postkeralamarriagemotherPublic TVಕೇರಳತಾಯಿಪಬ್ಲಿಕ್ ಟಿವಿಪುನರ್ ವಿವಾಹಫೇಸ್‍ಬುಕ್ ಪೋಸ್ಟ್
Share This Article
Facebook Whatsapp Whatsapp Telegram

You Might Also Like

Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
15 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
19 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
22 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
51 minutes ago
Mallikarjun Kharge
Latest

ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

Public TV
By Public TV
51 minutes ago
Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?