Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

2020ರ ಮೊದ್ಲ 3 ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ: ಕೋಳಿವಾಡ

Public TV
Last updated: June 13, 2019 10:00 pm
Public TV
Share
2 Min Read
KOLIWADA
SHARE

ಬೆಂಗಳೂರು: ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದು ಡೌಟು. 2020ರ ಮೊದಲ ಮೂರು ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ. ಖಂಡಿತವಾಗಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಮಾಜಿ ಸ್ಪೀಕರ್ ಕೋಳಿವಾಡ ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಕೋಳಿವಾಡ, ಕಳೆದ 40 ವರ್ಷದಿಂದ ಕ್ಷೇತ್ರದಲ್ಲಿ ಪಕ್ಷ ಕಟ್ಟಿದ್ದು ನಾನು. ಈಗ ಬಂದವರಿಗೆ ಮಣೆ ಹಾಕಿದರೆ, ನನ್ನ ಅಸ್ತಿತ್ವದ ಪ್ರಶ್ನೆ ಶುರುವಾಗುತ್ತೆ. ಪಕ್ಷವನ್ನು ಉಳಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಚರ್ಚೆ ಮಾಡಿ ಅನಿವಾರ್ಯವಾಗಿ ಸ್ವತಂತ್ರ ಅಭ್ಯರ್ಥಿಗಳನ್ನು ಮಂತ್ರಿ ಮಾಡಿಕೊಳ್ಳೋಣ ಎಂದು ನಿರ್ಧರಿಸಿದೆ. ಹೀಗಾಗಿ ಇಲ್ಲಿನ ನಾಯಕರು ಒಪ್ಪಿ ನಾಳೆ ಸಚಿವ ಸಂಪುಟ ವಿಸ್ತರಣೆ ಮಾಡುವ ನಿರ್ಧಾರ ಮಾಡಿದ್ದಾರೆ. ಆದರೆ ಸಮ್ಮಿಶ್ರ ಸರ್ಕಾರಕ್ಕೆ ನನ್ನ ಒಲವು ಇರಲಿಲ್ಲ ಎಂದು ಹೇಳಿದ್ದಾರೆ.

dkshi hdk

ಹಿಂದೆ ನಾನು ಧರಂಸಿಂಗ್ ಅವಧಿಯಲ್ಲಿ ಹೇಳಿದ್ದೆ. ಈಗಲೂ ನಾನು ಇದನ್ನೇ ಹೇಳುತ್ತೇನೆ. ಜೆಡಿಎಸ್ ಜೊತೆ ಮೈತ್ರಿ ಸರಿಯಲ್ಲ. ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿರಬೇಕಿತ್ತು. ಆಗ ನಮ್ಮ ಪಕ್ಷ ಮತ್ತಷ್ಟು ಬೆಳೆಯುತ್ತಿತ್ತು. ಜೆಡಿಎಸ್ ಜೊತೆ ಮೈತ್ರಿ ನಮಗೆ ಹೊಂದಿಕೆಯಾಗಲ್ಲ. ವಿರೋಧ ಪಕ್ಷದಲ್ಲಿ ಕುಳಿತಿದ್ದರೂ ನಮ್ಮ ಪಕ್ಷ ಇನ್ನೂ ಚೆನ್ನಾಗಿ ಬೆಳೆಯುತ್ತಿತ್ತು. ಮೈತ್ರಿಯಿಂದಾಗಿಯೇ ನಾವು ಲೋಕ ಚುನಾವಣೆಯಲ್ಲಿ ಸೋಲಬೇಕಾಯಿತು. ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದು ಡೌಟು ಎಂದಿದ್ದಾರೆ.

2020ರ ಮೊದಲ ಮೂರು ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ. ಖಂಡಿತವಾಗಿ ಮಧ್ಯಂತರ ಚುನಾವಣೆ ಎದುರಾಗಲಿದೆ. ಸಮ್ಮಿಶ್ರ ಸರ್ಕಾರದ ಕಲ್ಪನೆಯೇ ಬೇಡ. ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಇದರಿಂದ ಸಾಕಷ್ಟು ಹಿನ್ನಡೆಯಾಗಿದೆ. ಹೈಕಮಾಂಡ್ ಸೂಚನೆಯಿಂದ ಮೈತ್ರಿ ಮಾಡಿಕೊಂಡಿದ್ದೇವೆ. ಈಗಲೂ ಸರ್ಕಾರ ಉಳಿಸಿಕೊಳ್ಳುವ ಭಯವಿದೆ. ಹೀಗಾಗಿಯೇ ಮೈತ್ರಿ ಮುಂದುವರಿಸಿದ್ದಾರೆ. ಮೈತ್ರಿಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಕಿಡಿಕಾರಿದ್ದಾರೆ.

SIDDARAMAIAH

ಮಧ್ಯಂತರ ಚುನಾವಣೆಗೆ ಸಿದ್ದರಾಮಯ್ಯ ರೆಡಿಯಿದ್ದಾರೆ. ನಾಳೆ(ಶುಕ್ರವಾರ) ಚುನಾವಣೆ ನಡೆದರೆ ನಾನು ಫೈಟಿಗೆ ರೆಡಿ. ಪಕ್ಷೇತರ ಶಾಸಕ ಶಂಕರ್ ವಿರುದ್ಧ ಕ್ಷೇತ್ರದಲ್ಲಿ ಅಸಮಾಧಾನವಿದೆ. ಅವರ ಕಡೆಯವರೆಲ್ಲರೂ ನನ್ನ ಜೊತೆ ಬಂದಿದ್ದಾರೆ. ಹೈಕಮಾಂಡ್ ಜೊತೆಯೂ ಸಿದ್ದರಾಮಯ್ಯ ಮಧ್ಯಂತರ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ಆದರೆ ಕಾಲ ಬರಲಿ ಎಂದು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಹೋಗಬೇಕೋ ಬೇಡವೋ ಎಂದು ಹೈಕಮಾಂಡ್ ಡಿಸೈಡ್ ಮಾಡುತ್ತದೆ ಎಂದರು.

ಸಿದ್ದರಾಮಯ್ಯ ನಮ್ಮ ಸಮಕಾಲೀನರು. ಸಿದ್ದರಾಮಯ್ಯ ಜೊತೆಯೂ ಮಾತನಾಡಿದ್ದೇನೆ. ಹಿಂದೆ ಸಚಿವ ಸ್ಥಾನದಿಂದ ಶಂಕರ್ ತೆಗೆದಿದ್ದಕ್ಕೆ ಸಿದ್ದರಾಮಯ್ಯ ಕಾರಣರಾಗಿದ್ದರು. ಆದರೆ ಈಗ ಅವರೇ ಶಂಕರ್ ಅವರನ್ನ ತೆಗೆದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ವೆರಿ ಗುಡ್ ಲೀಡರ್ ಎಂದು ಮಾಜಿ ಸಿಎಂ ಬಗ್ಗೆ ಕೋಳಿವಾಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆರ್.ಶಂಕರ್ ಒಬ್ಬ ಅವಕಾಶ ವಾದಿ. ಅವಕಾಶಕ್ಕಾಗಿ ಯಾವಾಗ ಬೇಕಾದರು ಬದಲಾಗುತ್ತಾರೆ. ಆರ್.ಶಂಕರ್ ವಿರುದ್ಧ ಕೋಳಿವಾಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

vlcsnap 2019 06 13 17h06m46s38

ಸಿದ್ದರಾಮಯ್ಯ ಕೆಪೇಬಲ್ ಇದಾರೆ ಇಲ್ಲ ಅಂತ ಹೇಳಲಾರೆ. ಕೆಲವೊಂದು ಬಾರಿ ಸತ್ಯ ಸಂಗತಿಯನ್ನು ಹೇಳಲೇಬೇಕಾಗುತ್ತದೆ. ಮಾನಸಿಕವಾಗಿ ಬಹುತೇಕ ನಾಯಕರು ಮಧ್ಯಂತರ ಚುನಾವಣೆ ಎದುರಿಸೋಕೆ ಸಿದ್ಧರಾಗಿದ್ದರೆ. ಬಹಳಷ್ಟು ಕಾಂಗ್ರೆಸಿಗರಿಗೆ ಮಧ್ಯಂತರ ಚುನಾವಣೆಯ ಬಗ್ಗೆಯೇ ಹೆಚ್ಚಿನ ಒಲವಿದೆ. ಬಿಜೆಪಿ ಸರ್ಕಾರ ರಚನೆ ಮಾಡಿದರೆ ನಮಗೆ ಬಹಳ ಒಳ್ಳೆಯದು. ವಿರೋಧ ಪಕ್ಷದಲ್ಲಿ ಕುಳಿತೇ ಜನರ ಮುಂದೆ ಹೋಗುತ್ತೇವೆ.

TAGGED:cabinet expansionCoalition GovernmentkoliwadaPublic TVsiddaramaiahಕೋಳಿವಾಡಪಬ್ಲಿಕ್ ಟಿವಿಸಂಪುಟ ವಿಸ್ತರಣೆಸಮ್ಮಿಶ್ರ ಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
10 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
14 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
17 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

RCB fans celebration
Bengaluru City

ಲಾಯಲ್‌ ಫ್ಯಾನ್ಸ್‌ಗಾಗಿ ರಾಯಲ್‌ ಗೆಲುವು – ಎಲ್ಲೆಡೆ ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿ ಮೆರೆದಾಡಿದ ಫ್ಯಾನ್ಸ್‌

Public TV
By Public TV
10 minutes ago
IPL Chompions
Cricket

ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿಗೆ ಸಿಕ್ಕ ಬಹುಮಾನ ಎಷ್ಟು..? – ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌…

Public TV
By Public TV
20 minutes ago
RCB Team
Cricket

18 ವರ್ಷಗಳ ವನವಾಸ ಅಂತ್ಯ – ಕೊನೆಗೂ ʻಈ ಸಲ ಕಪ್‌ ನಮ್ದುʼ, ಅಭಿಮಾನಿ ದೇವ್ರುಗಳಿಗೆ ಆರ್‌ಸಿಬಿ ಗಿಫ್ಟ್‌

Public TV
By Public TV
1 hour ago
Siddaramaiah DKshivakumar H.D Kumaraswamy
Cricket

ಈ ಸಲ ಕಪ್ ನಮ್ದು – ಆರ್‌ಸಿಬಿ ದಿಗ್ವಿಜಯಕ್ಕೆ ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ ಅಭಿನಂದನೆ

Public TV
By Public TV
1 hour ago
03 2
Bengaluru City

RCB Champions | ಈ ಖುಷಿ ನಮ್ಮಿಂದ ತಡೆಯೋಕೆ ಆಗ್ತಿಲ್ಲ – ಅಭಿಮಾನಿ ದೇವ್ರುಗಳಲ್ಲಿ ಮುಗಿಲು ಮುಟ್ಟಿದ ಸಂಭ್ರಮ

Public TV
By Public TV
1 hour ago
virat kohli AB de villiers
Cricket

ನೀನು ಸಾಧಿಸಿಬಿಟ್ಟೆ ಮಚ್ಚಾ: ಕೊಹ್ಲಿ ತಬ್ಬಿಕೊಂಡು ಎಬಿಡಿ ಭಾವುಕ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?