Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸಂಪ್ ಸ್ವಚ್ಛಗೊಳಿಸಲು ಹೋದ ಏಳು ಜನ ಬಲಿ

Public TV
Last updated: June 15, 2019 8:30 pm
Public TV
Share
2 Min Read
Septic Tank
SHARE

ಗಾಂಧಿನಗರ: ಹೋಟೆಲ್ ಸಂಪ್ ಸ್ವಚ್ಛಗೊಳಿಸುವ ವೇಳೆ ವಿಷ ಅನಿಲ ಸೇವಿಸಿ ನಾಲ್ಕು ಜನ ಪೌರ ಕಾರ್ಮಿಕರು ಸೇರಿದಂತೆ ಒಟ್ಟು ಏಳು ಜನ ಸಾವನ್ನಪ್ಪಿರುವ ಘಟನೆ ವಡೋದರದಲ್ಲಿ ಶನಿವಾರ ನಡೆದಿದೆ.

ಗುಜರಾತ್‍ನ ವಡೋದರಾ ಹತ್ತಿರದ ದಾಭೋಯಿ ತೆಹಸಿಲ್‍ನ ಫರ್ಟಿಕುಯಿ ಗ್ರಾಮದ ದರ್ಶನ್ ಹೋಟೆಲ್‍ನಲ್ಲಿ ಘಟನೆ ನಡೆದಿದ್ದು, ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೆ ಪೌರ ಕಾರ್ಮಿಕನೊಬ್ಬ ಹೋಟೆಲ್‍ನ ಸಂಪ್‍ಗೆ ಇಳಿದಿದ್ದು, ಈ ವೇಳೆ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮೃತ ನಾಲ್ಕು ಜನ ಪೌರ ಕಾರ್ಮಿಕರನ್ನು ಮಹೇಶ್ ಪಟಾನ್‍ವಾಡಿಯಾ, ಅಶೋಕ್ ಹರಿಜನ್, ಬ್ರಿಜೇಶ್ ಹರಿಜನ್, ಮಹೇಶ್ ಹರಿಜನ್ ಎಂದು ಗುರುತಿಸಲಾಗಿದೆ. ಕಾರ್ಮಿಕರನ್ನು ದಾಭೋಯಿನ ಥುವವಿಯಿಂದ ಕೆಲಸಕ್ಕಾಗಿ ಕರೆಸಿದ್ದರು ಎನ್ನಲಾಗಿದೆ. ಉಳಿದ ಮೂವರಾದ ಅಜಯ್ ವಾಸವ(24), ವಿಜಯ್ ಚೌಹಾಣ್(22) ಹಾಗೂ ಸಹದೇವ್ ವಾಸವ(22) ಅವರು ಹೋಟೆಲ್‍ನ ಕೆಲಸಗಾರರಾಗಿದ್ದಾರೆ.

Septic Tank 1

ಈ ಕುರಿತು ದಭೋಯ್ ವಿಭಾಗದ ಡಿಎಸ್‍ಪಿ ಕಲ್ಪೇಶ್ ಸೊಳಂಕಿ ಅವರು ಪ್ರತಿಕ್ರಿಯಿಸಿ, ಘಟನೆ ವಿವರ ಪಡೆಯಲಾಗಿದ್ದು, ಹೇಗೆ ನಡೆಯಿತು. ಘಟನೆಗೆ ನಿರ್ಧಿಷ್ಟ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಹೇಶ್ ಪಟಾನ್‍ವಾಡಿಯಾ ಎಂಬ ಪೌರ ಕಾರ್ಮಿಕ ಮೊದಲು ಸಂಪ್‍ಗೆ ಇಳಿದು ಕೆಲಸ ಪ್ರಾರಂಭಿಸಿದ್ದಾನೆ, ಮಹೇಶ್ ಪ್ರತಿಕ್ರಿಯಿಸದ್ದನ್ನು ಕಂಡು ಕೆಲ ಹೊತ್ತಿನ ನಂತರ ಅಶೋಕ್ ಹರಿಜನ್, ಬ್ರಿಜೇಶ್ ಹರಿಜನ್ ಹಾಗೂ ಮಹೇಶ್ ಹರಿಜನ್ ಅವರು ಟ್ಯಾಂಕ್‍ಗೆ ಇಳಿದು ಹಿಂಬಾಲಿಸಿದ್ದಾರೆ. ನಾಲ್ಕೂ ಜನ ಪೌರ ಕಾರ್ಮಿಕರು ಹೊರಗೆ ಬಾರದಕ್ಕೆ ಮೂವರು ಹೋಟೆಲ್ ಕಾರ್ಮಿಕರು ಟ್ಯಾಂಕ್‍ಗೆ ಧುಮುಕಿದ್ದಾರೆ. ಟ್ಯಾಂಕ್‍ಗೆ ಇಳಿಯುತ್ತಿದ್ದಂತೆ ಪ್ರಜ್ಞಾಹೀನರಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

septic tank 2

ಈ ಕುರಿತು ದಾಭೋಯ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿರ್ಲಕ್ಷ್ಯ ಹಾಗೂ ಕೊಲೆಗೆ ಕಾರಣೀಕರ್ತರಾಗಿದ್ದಾರೆ ಎಂದು ಆರೋಪಿಸಿ ಹೋಟೆಲ್ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಒಳಚರಂಡಿ ಸ್ವಚ್ಛಗೊಳಿಸುವ ವೇಳೆ ಪ್ರತಿ ವರ್ಷ ಹಲವಾರು ಪೌರ ಕಾರ್ಮಿಕರು ಉಸಿರುಗಟ್ಟಿ ಸಾವನ್ನುಪ್ಪುತ್ತಿದ್ದು, ಒಳಚರಂಡಿಗಳನ್ನು ಪೌರ ಕಾರ್ಮಿಕರಿಂದ ಸ್ವಚ್ಛಗೊಳಿಸದೆ, ಯಂತ್ರಗಳಿಂದ ಸ್ವಚ್ಛಗೊಳಿಸುವಂತೆ ಕಾನೂನು ರೂಪಿಸಲಾಗಿದ್ದರೂ, ಗಂಭೀರವಾಗಿ ಪರಿಗಣಿಸದೆ, ಕೆಲವರು ಪೌರ ಕಾರ್ಮಿಕರಿಂದ ಸ್ವಚ್ಛಗೊಳಿಸುತ್ತಾರೆ. ಇದರಿಂದ ಅನಾಹುತಗಳಿಗೆ ಕೊನೆಯೇ ಇಲ್ಲದಂತಾಗಿದೆ.

Septic Tank

ಸರ್ಕಾರದ ಮಾಹಿತಿಯನ್ವಯ ಸುಮಾರು 14 ಸಾವಿರದಿಂದ 31 ಸಾವಿರ ಜನ ಮಾತ್ರ ಕೈಯಿಂದ ಸ್ವಚ್ಛಗೊಳಿಸುವ ಕಾರ್ಮಿಕರಿದ್ದಾರೆ ಎಂದು ತಿಳಿಸಿದೆ. ಆದರೆ, ಸಫಾಯಿ ಕರ್ಮಚಾರಿ ಆಂದೋಲನದ ಪ್ರಕಾರ ಸುಮಾರು 7.7 ಲಕ್ಷ ಪೌರ ಕಾರ್ಮಿಕರಿದ್ದು, ಕಳೆದ ದಶಕದಲ್ಲಿ ಒಟ್ಟು 1,800 ಕಾರ್ಮಿಕರು ಮ್ಯಾನ್ ಹೋಲ್ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಬಹುತೇಕ ಪೌರ ಕಾರ್ಮಿಕರು ತಲೆ ಮಾರಿನ ಹಿಂದೆಯೇ ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ಕೆಲಸವನ್ನು ಬಿಟ್ಟಿದ್ದಾರೆ. ಕೆಲವರು ಬೇರೆ ಕೆಲಸ ಸಿಗದಿದ್ದರಿಂದ ಹಾಗೂ ಜಾತಿಯ ಆಧಾರದಲ್ಲಿ ಈ ಕೆಲಸ ಮಾಡುತ್ತಿದ್ದಾರೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಪೌರ ಕಾರ್ಮಿಕರ ಜೀವನವನ್ನು ಸುಧಾರಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಅನೇಕ ಬಾರಿ ಮಾತನಾಡಿದ್ದು, ಇದರ ಸಂಕೇತವಾಗಿ ಇತ್ತೀಚೆಗೆ ಅಲಹಬಾದ್‍ನಲ್ಲಿ ನಡೆದ ಕುಂಭ ಮೇಳದಲ್ಲಿ ಪೌರ ಕಾರ್ಮಿಕರ ಪಾದ ತೊಳೆದು ಪೂಜೆ ಮಾಡುವ ಮೂಲಕ ಅವರಿಗೆ ಗೌರವ ಸೂಚಿಸಿದ್ದರು.

TAGGED:gujaratsanitation workerSeptic Tankಕಾರ್ಮಿಕಗುಜರಾತ್ನರೇಂದ್ರ ಮೋದಿಪಬ್ಲಿಕ್ ಟಿವಿಪೌರ ಕಾರ್ಮಿಕರುಸಂಪ್
Share This Article
Facebook Whatsapp Whatsapp Telegram

Cinema Updates

Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories

You Might Also Like

Justice Yashwant Varma impeachment
Latest

ಜಸ್ಟಿಸ್ ವರ್ಮಾ ಪದಚ್ಯುತಿಗೆ 100 ಸಂಸದರ ಸಹಿ: ಕಿರಣ್ ರಿಜಿಜು

Public TV
By Public TV
18 minutes ago
Belagavi Father Son Death
Belgaum

Belagavi | ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು

Public TV
By Public TV
49 minutes ago
Kerala Rain
Latest

ಕೇರಳದಲ್ಲಿ ಭಾರೀ ಮಳೆ – 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Public TV
By Public TV
1 hour ago
WTC SA 2
Cricket

WTC Final | 2031ರ ವರೆಗೆ ಇಂಗ್ಲೆಂಡ್‌ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ

Public TV
By Public TV
2 hours ago
Indonesia Passenger Ferry Fire
Crime

Indonesia | 280 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಡಗಿನಲ್ಲಿ ಬೆಂಕಿ ಅವಘಡ – ಮೂವರು ಸಾವು

Public TV
By Public TV
2 hours ago
ISKCON Chicken
Latest

ಇಸ್ಕಾನ್‌ ರೆಸ್ಟೋರೆಂಟ್‌ಗೆ ಚಿಕನ್‌ ತಂದು ತಿಂದ ವ್ಯಕ್ತಿ – ನೆಟ್ಟಿಗರು ಗರಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?