Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗ್ರಾಮ ವಾಸ್ತವ್ಯಕ್ಕಾಗಿ ಸಿಎಂ ರೈಲು, ಕೆಎಸ್‌ಆರ್‌ಟಿಸಿ ಯಾನ – ಸಿಎಂ ಸ್ವಾಗತಕ್ಕೆ ಸಜ್ಜಾಗಿದೆ ಚಂಡರಕಿ ಗ್ರಾಮ

Public TV
Last updated: June 20, 2019 10:34 pm
Public TV
Share
3 Min Read
Grama Vastavya CM HDK
SHARE

ಬೆಂಗಳೂರು: ಲೋಕಸಭೆ ಚುನಾವಣಾ ಪ್ರಚಾರ, ಆಪರೇಷನ್ ಕಮಲ ರಗಳೆ ಹಾಗೂ ಮೈತ್ರಿ ಪಕ್ಷದ ಜೊತೆಗಿನ ರಾಜಕೀಯದಿಂದ ಹೊರ ಬಂದಂತೆ ಇರುವ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಯಾದಗಿರಿಗೆ ರೈಲು ಹತ್ತಿ ಪ್ರಯಾಣ ಆರಂಭಿಸಿದ್ದಾರೆ.

ಕಳೆದ ಗ್ರಾಮ ವಾಸ್ತವ್ಯಕ್ಕಿಂತಲೂ ಭಿನ್ನವಾಗಿ ಈ ಬಾರಿಯ ಕಾರ್ಯಕ್ರಮ ಇರುತ್ತೆ ಎಂದಿರುವ ಮುಖ್ಯಮಂತ್ರಿಗಳು, ಸಮಸ್ಯೆಗೆ ಕಿವಿಗೊಟ್ಟು, ಸಾಧ್ಯವಾದಲ್ಲಿ ಸ್ಥಳದಲ್ಲೇ ಪರಿಹಾರ ನೀಡುವ ಯತ್ನಕ್ಕೆ ಮುಂದಾಗಿದ್ದಾರೆ.

CM HDK YDR

ಪಬ್ಲಿಕ್ ಟಿವಿವೊಂದಿಗೆ ತಮ್ಮ ಗ್ರಾಮ ವಾಸ್ತವ್ಯದ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಅವರು, ಕಳೆದ ಬಾರಿಗಿಂತ ಈ ಬಾರಿಯ ಗ್ರಾಮ ವಾಸ್ತವ್ಯ ಭಿನ್ನವಾಗಿರುತ್ತದೆ. ಏಕೆಂದರೆ ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ನನಗೆ ಹೆಚ್ಚಿನ ಸಮಯ ಲಭಿಸಲಿಲ್ಲ. ಅಲ್ಲದೇ ಈ ಬಾರಿ ನನಗೆ ಸುಮಾರು ವರ್ಷದ ಅನುಭವವಿದ್ದು, ಯಶಸ್ವಿಯಾಗಿ ಈ ಬಾರಿ ಕಾರ್ಯಕ್ರಮ ನಡೆಯಲಿದೆ ಎಂದರು.

ಇದೇ ವೇಳೆ ಪಬ್ಲಿಕ್ ಟಿವಿ ಗ್ರಾಮವಾಸ್ತವ್ಯದ ಬಗ್ಗೆ ಮಾಡಿರುವ ಸರಣಿ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಗ್ರಾಮ ವಾಸ್ತವ್ಯದ ಬಗ್ಗೆ ನಿಮ್ಮ  ವರದಿಗಳ ಅಂಶಗಳನ್ನು ನಾನು ಪರಿಗಣಿಸಿದ್ದೇನೆ. ಆ ಮೂಲಕ ಮುಂದಿನ ಯೋಜನೆಯಲ್ಲಿ ಅವುಗಳನ್ನು ಅಳವಡಿಕೊಂಡಿದ್ದೇನೆ ಎಂದರು.

YDR a

ತಡವಾಗಿ ಕಾರ್ಯಕ್ರಮ ಆರಂಭವಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ 2ನೇ ಬಾರಿಗೆ ಶಸ್ತ್ರ ಚಿಕಿತ್ಸೆ ನಡೆದ ಬಳಿಕ ವಿಶ್ರಾಂತಿ ಪಡೆಯುವ ಅವಕಾಶ ಲಭಿಸಲಿಲ್ಲ. ಚುನಾವಣೆ, ಮೈತ್ರಿ ಸರ್ಕಾರ ಕಾರ್ಯಕ್ರಮದಲ್ಲಿ ವಿಶ್ರಾಂತಿ ಪಡೆಯುವ ಸಮಯ ಸಿಗಲಿಲ್ಲ. ಆದ್ದರಿಂದ ತಜ್ಞ ವೈದ್ಯರು ನನಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದರು. ಈಗ ಈ ಯೋಜನೆಗೆ ಜಾರಿಯಾಗಿದೆ ಮುಂದಿನ 4 ವರ್ಷಗಳ ಕಾಲ ಮುಂದುವರಿಯಲಿದೆ ಎಂದರು.

ಮುಂದಿನ ದಿನಗಳಲ್ಲಿ ತಿಂಗಳಿಗೆ 4 ದಿನಗಳ ಕಾಲ ಅಂದರೆ ವಾರಕ್ಕೆ 1 ದಿನ ಗ್ರಾಮ ವಾಸ್ತವ್ಯ ನಡೆಸುವ ಉದ್ದೇಶವಿದೆ. ಈ ಬಗ್ಗೆ ನನ್ನ ಹಿರಿಯ ಅಧಿಕಾರಿಗಳು ತೀರ್ಮಾನ ಕೈಗೊಳ್ಳುತ್ತಾರೆ. ವಾರದಲ್ಲಿ 1 ದಿನ ಮಾತ್ರ ವಿಶ್ರಾಂತಿ ಪಡೆದು, ಉಳಿದ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಉದ್ದೇಶವಿದೆ ಎಂದರು. ಅಲ್ಲದೇ ನನಗೆ ಈ ಕಾರ್ಯಕ್ರಮ ಜನ ಸಾಮಾನ್ಯರ ಜೀವನ ತಿಳಿಯಲು ಸಹಕಾರಿ ಆಗಿತ್ತು. ಕಳೆದ ಗ್ರಾಮ ವಾಸ್ತವ್ಯದಲ್ಲೂ ನಾನು ಗ್ರಾಮಸ್ಥರ ನಿರೀಕ್ಷೆಯನ್ನು ಈಡೇಸಿದ್ದು, 20 ತಿಂಗಳು ಮಾತ್ರ ಅಧಿಕಾರದಲ್ಲಿ ಇದ್ದ ಕಾರಣ ಕೆಲ ಯೋಜನೆಗಳನ್ನು ಅನುಷ್ಟಾನ ತರಲು ಸಾಧ್ಯವಾಗಿಲ್ಲ. ಈ ಬಾರಿ ನನಗೆ ಆಡಳಿತ ಅನುಭವ ಜೊತೆಯಾಗಿದ್ದು, ಜನರ ನಿರೀಕ್ಷೆಗಳನ್ನು ಈಡೇರಿಸುವ ಕಾರ್ಯ ನಡೆಯಲಿದೆ ಎಂದರು.

CM HDK YDR a

ಇತ್ತ ಬೆಂಗಳೂರು ರೈಲು ನಿಲ್ದಾಣದಿಂದ ಕರ್ನಾಟಕ ಎಕ್ಸ್ ಪ್ರೆಸ್‍ನಲ್ಲಿ ಯಾದಗಿರಿಗೆ ಪಯಣಿಸಿರುವ ಸಿಎಂ ಅವರು, ಶುಕ್ರವಾರ ನಸುಕಿನ ಜಾವ 4 ಗಂಟೆಗೆ ತಲುಪಲಿದ್ದಾರೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಹೊರಟ ರೈಲು ಹಿಂದೂಪುರ, ಪೆನಕೊಂಡ ಜಂಕ್ಷನ್, ಪುಟ್ಟಪರ್ತಿ, ಅನಂತಪುರ, ಗುಂತ್ಕಲ್ ಜಂಕ್ಷನ್, ಮಂತ್ರಾಲಯ. ರಾಯಚೂರು ಜಂಕ್ಷನ್ ಮಾರ್ಗವಾಗಿ ಯಾದಗಿರಿ ತಲುಪಲಿದೆ. ಯಾದಗಿರಿಯಿಂದ ಸಿಎಂ ಅವರು ಕೆಎಸ್‍ಆರ್ ಟಿಸಿ ಬಸ್‍ನಲ್ಲಿ ಅಲ್ಲಿಂದ ಗುರುಮಿಠಕಲ್‍ನ ಚಂಡರಕಿ ಗ್ರಾಮಕ್ಕೆ ಮುಖ್ಯಮಂತ್ರಿಗಳು ತೆರಳಲಿದ್ದಾರೆ.

ಚಂಡರಕಿ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜನತಾದರ್ಶನ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಬೇಕಾದ ಸಿದ್ಧತೆಗಳನ್ನು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಜನತಾದರ್ಶನ ಮುಗಿದ ಬಳಿಕ ಸಂಜೆಯೇ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಶಾಲಾ ಶಿಕ್ಷಕರು, ಮಕ್ಕಳ ಜೊತೆ ಊಟ ಮಾಡಿ, ಶಾಲೆಯ ಕಾರ್ಯಾಲಯ ಕೊಠಡಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:CM KumaraswamyGrama vastavyaPublic TVschoolyadagiriಗ್ರಾಮ ವಾಸ್ತವ್ಯಪಬ್ಲಿಕ್ ಟಿವಿಯಾದಗಿರಿಶಾಲೆಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
16 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
17 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
17 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
19 hours ago

You Might Also Like

KRS Dam
Districts

ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಏರಿಕೆ – 17,544 ಕ್ಯೂಸೆಕ್ ಒಳಹರಿವು

Public TV
By Public TV
11 minutes ago
Bengaluru BMTC Bus
Bengaluru City

PUBLiC TV Impact – ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ BMTC ಬಸ್ ಡ್ರೈವರ್ ಅಮಾನತು

Public TV
By Public TV
16 minutes ago
CORONA 1
Dharwad

ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು – ಮಂಡ್ಯದಲ್ಲೂ ಮೊದಲ ಕೇಸ್‌ ಪತ್ತೆ

Public TV
By Public TV
40 minutes ago
Eshwara Khandre
Bengaluru City

ಭೂಕುಸಿತ; 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ವರದಿ ಕೇಳಿದ ಈಶ್ವರ್ ಖಂಡ್ರೆ

Public TV
By Public TV
53 minutes ago
Nelamangala Car Theft
Bengaluru City

ನೆಲಮಂಗಲ| ಕಾರ್ ಗ್ಲಾಸ್ ಒಡೆದು 11.5 ಲಕ್ಷ ನಗದು ದೋಚಿ ಪರಾರಿಯಾದ ಕಳ್ಳರು

Public TV
By Public TV
1 hour ago
Assam Meghalaya Road 1
Latest

ಭಾರೀ ಮಳೆಗೆ ಅಸ್ಸಾಂ-ಮೇಘಾಲಯ ರಸ್ತೆ ಸಂಪರ್ಕ ಕಡಿತ – 2 ದಿನದಲ್ಲಿ 30 ಮಂದಿ ಸಾವು!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?