Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಿಢೀರ್ ಪ್ರತ್ಯಕ್ಷವಾಗಿ ರಾಜಕಾರಣಿಗಳ ಹೆಸರು ಬಹಿರಂಗ ಪಡಿಸಿದ ಮನ್ಸೂರ್

Public TV
Last updated: June 23, 2019 5:26 pm
Public TV
Share
3 Min Read
IMA copy 2
SHARE

ಬೆಂಗಳೂರು: ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ ಯುಟ್ಯೂಬ್‍ನಲ್ಲಿ ದಿಢೀರ್ ಪ್ರತ್ಯಕ್ಷವಾಗಿದ್ದು, ಹಗರಣದ ಸಂಬಂಧ ರಾಜಕಾರಣಿಗಳ ಹೆಸರುಗಳನ್ನು ಬಹಿರಂಗ ಪಡಿಸಿದ್ದಾನೆ.

ಮನ್ಸೂರ್ ಖಾನ್ ಮಾತನಾಡುತ್ತಿರುವ ವಿಡಿಯೋ ರಿಲೀಸ್ ಆಗಿದ್ದು, ಈ ವಿಡಿಯೋದಲ್ಲಿ ತನ್ನ ಸಂಸ್ಥೆಯನ್ನು ಮುಚ್ಚಲು ಪ್ರಯತ್ನ ಪಟ್ಟಿದ್ದಕ್ಕೆ ರಾಜಕಾರಣಿಗಳು, ಉದ್ಯಮಿಗಳಿಗೆ ಮನ್ಸೂರ್ ಧನ್ಯವಾದ ತಿಳಿಸಿದ್ದಾನೆ.

mansoor khan

ವಿಡಿಯೋದಲ್ಲಿ ಏನಿದೆ?
ರಾಜ್ಯಸಭಾ ಮಾಜಿ ಸದಸ್ಯ ರೆಹಮಾನ್ ಖಾನ್, ಮೊಹಮದ್ ಉಬೇದುಲ್ಲಾ ಶರೀಫ್, ಪಾಸ್‍ಬನ್ ಪತ್ರಿಕೆ ಸಂಪಾದಕ ಶರೀಫ್, ಟಾಡಾ ಟೆರರಿಸ್ಟ್ ಮುಕ್ತಾರ ಅಹಮದ್, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ, ರಿಯಲ್ ಎಸ್ಟೇಟ್ ಉದ್ಯಮಿ ಫೈರೋಜ್ ಅಬ್ದುಲ್ಲಾ, ಪ್ರೆಸ್ಟೀಜ್ ಗ್ರೂಪ್ ಇರ್ಫಾನ್ ಸೇರಿ ನನ್ನನ್ನು ಮುಗಿಸಿದ್ದಾರೆ. ಐಎಂಎ ಮುಗಿಸಲು ಎಲ್ಲರೂ ಸಫಲರಾಗಿದ್ದಕ್ಕೆ ಅವರಿಗೆ ಧನ್ಯವಾದಗಳು.

ರಾಜಕಾರಣಿಗಳು, ಹೂಡಿಕೆದಾರರು ನನ್ನ ಕುತ್ತಿಗೆ ಮೇಲೆ ಬಂದು ಕುಳಿತಿದ್ದರು. ಅವರಿಂದ ತಪ್ಪಿಸಿಕೊಳ್ಳಲು, ನನ್ನ ಸಹಾಯಕ್ಕೆ ಯಾರು ಇಲ್ಲದ ಕಾರಣ ನಾನು ಕುಟುಂಬದ ಜೊತೆ ಹೊರಡಬೇಕಾಯಿತು. ಜೂನ್ 24ರಂದು ಮರಳಿ ಬೆಂಗಳೂರಿಗೆ ಬರುವ ಪ್ಲಾನ್ ಮಾಡಿದ್ದೆ. ಆದರೆ ನನ್ನ ಪಾಸ್‍ಪೋರ್ಟ್, ಟಿಕೆಟ್ ತಡೆ ಹಿಡಿಯಲಾಯಿತು.

ima bengaluru 5 901x600 2

ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರಿಗೆ ನಾನು ಮನವಿ ಮಾಡುತ್ತೇನೆ. ಜನರಿಗೆ ನೀವು ನ್ಯಾಯ ಒದಗಿಸುತ್ತೀರೆಂಬ ನಂಬಿಕೆ ಇದೆ. ಈ ಹಗರಣದ ಹಿಂದೆ ಇರುವ ಸತ್ಯಾಸತ್ಯೆಯನ್ನು ನಾನು ಬಿಚ್ಚಿಡುತ್ತೇನೆ. ಕಾನೂನು ಯಾವುದೇ ಕ್ರಮಕೈಗೊಂಡರೂ ನಾನು ತಲೆಬಾಗುತ್ತೇನೆ. ಭಾರತದಲ್ಲಿದ್ದ ನಂಬರಿನಲ್ಲೇ ನಾನು ಸಂಪರ್ಕದಲ್ಲಿದ್ದೇನೆ.

21 ಸಾವಿರ ಹೂಡಿಕೆದಾರರಿಗೆ ಕಳೆದ 13 ವರ್ಷಗಳಿಂದ ಹಣ ನೀಡಿದ್ದೇನೆ. ಯಾರಿಗೂ ಮೋಸ ಮಾಡಿಲ್ಲ. ಭಾರತದಾದ್ಯಂತ ಬಡ ವಿದ್ಯಾರ್ಥಿಗಳಿಗ ಸಹಾಯ ಮಾಡಿದ್ದೇನೆ. 7 ಸಾವಿರ ಮನೆಗಳಿಗೆ ಪಡಿತರ ಕೊಡುತ್ತಿದ್ದೆ. ಇಷ್ಟು ಸಹಾಯ ಮಾಡಿದರೂ ನನಗೆ ಕರುಣೆ ತೋರಿಲ್ಲ. ಇದು ನನಗೆ ಬೇಸರ ತಂದಿದೆ. ಐಎಂಎ 13 ವರ್ಷದಿಂದ 12 ಸಾವಿರ ಕೋಟಿ ಲಾಭಗಳಿಸಿದೆ. 2006ರಿಂದ 2019 ರವರೆಗೆ ಐಎಂಎ ಸಂಸ್ಥೆ ನಡೆದಿದೆ. 2 ಸಾವಿರ ಕೋಟಿ ಕ್ಯಾಪಿಟಲ್ ಇನ್ವೆಸ್ಟ್‍ಮೆಂಟ್‍ನ್ನ ಕೊಟ್ಟಿದ್ದೇವೆ ಎಂದು ಕಂಪನಿ ಬಗ್ಗೆ ಮಾಹಿತಿ ನೀಡಿದ್ದಾನೆ.

IMA JEWELS copy

ನಾನು ಭಾರತಕ್ಕೆ ಬಂದರೆ ಜೀವ ಬೆದರಿಕೆಯಿದೆ. ಪೊಲೀಸ್ ಕಸ್ಟಡಿಯಲ್ಲಿಯೇ ನನ್ನನ್ನು ಹೊಡೆದು ಹಾಕಲು ಕೆಲವರು ಸಂಚು ರೂಪಿಸಿದ್ದರು. ಹೀಗಾಗಿ ಕುಟುಂಬ ಸಮೇತ ಬೆಂಗಳೂರು ಬಿಟ್ಟು ಬಂದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದರೆ ನಾನು ಎದುರಿಸಲು ಸಿದ್ಧನಿದ್ದೇನೆ. ನಾನು ತಪ್ಪಿತಸ್ಥ ಎನ್ನುವುದಾದರೆ ನನ್ನ ಹಿಂದೆ ಅನೇಕರು ಇದ್ದಾರೆ. ಅವರಿಗೂ ಶಿಕ್ಷೆಯಾಗಲಿ.

IMA copy 1

ಈಗಾಗಲೇ ಒಂದು ಆಡಿಯೋ ಬಿಡುಗಡೆ ಮಾಡಿದ್ದೇನೆ. ಅದಾದ ನಂತರ ಇದೇ ಮೊದಲ ನನ್ನ ವಿಡಿಯೋ ಬಿಡುಗಡೆ ಮಾಡುತ್ತಿರುವೆ. ಶೇ.99 ರಷ್ಟು ನನ್ನ ವಿರುದ್ಧ ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ. ಹೀಗಾಗಿ ಶೇ.1 ರಷ್ಟು ಜನ ಮಾತ್ರ ನನ್ನ ಬೆಂಬಲಕ್ಕೆ ಇದ್ದಾರೆ. ಐಎಂಎ ಬಿಸಿನೆಸ್ ನಿಜವಾದ ಉದ್ಯಮವಾಗಿತ್ತು. ಇದನ್ನು ಯಾರೋ ಕಿಡಿಗೇಡಿಗಳು ಬೇಕು ಅಂತಲೇ ಹಾಳು ಮಾಡುತ್ತಿದ್ದಾರೆ. ಐಎಂಎ ಮುಳುಗಿಸಲು ಯಾರು ಪ್ರಯತ್ನ ಪಟ್ಟಿದ್ದಾರೋ ಅವರ ಪಟ್ಟಿ ನನ್ನ ಬಳಿಯಿದೆ. ಎಲ್ಲರ ಹೆಸರುಗಳನ್ನು ನಿಮ್ಮ ಮುಂದೆ ಬಹಿರಂಗಪಡಿಸುವೆ. ಇದರಲ್ಲಿ ಭಾಗಿಯಾದವರು ಸಣ್ಣಪುಟ್ಟವರಲ್ಲ.

ಈ ಕಂಪನಿ ದೊಡ್ಡ ದೊಡ್ಡವರ ಹೆಸರುಗಳಲ್ಲಿ ನಡೆಯುತ್ತಿತ್ತು. ಅವರ ಹೆಸರುಗಳನ್ನ ಬಹಿರಂಗಪಡಿಸಿದರೆ ನನ್ನ ಕುಟುಂಬಕ್ಕೆ ತೊಂದರೆಯಾಗುತ್ತದೆ. ನನ್ನ ಕುಟುಂಬ ಭಾರತದಲ್ಲೇ ಇದೆ. ನಾನು ದೊಡ್ಡವರ ಹೆಸರುಗಳನ್ನ ತಗೆದುಕೊಂಡರೇ ನನ್ನ ಕುಟುಂಬ ಮುಗಿಸಿಬಿಡುತ್ತಾರೆ. ನಾನು ಭಾರತಕ್ಕೆ ಬಂದರೆ ನನ್ನನ್ನು ಮುಗಿಸುವ ಸಾಧ್ಯತೆಯಿದೆ. ಬಾಯಿ ಮುಚ್ಚಿಸಲು ಎಲ್ಲಾ ಪ್ಲಾನ್‍ಗಳನ್ನ ಮಾಡಲಾಗಿದೆ. ನನಗೊಸ್ಕರ ಭಾರತಕ್ಕೆ ಬರುತ್ತಿಲ್ಲ. ಜನರಿಗೆ ನ್ಯಾಯ ಕೊಡಿಸಲು ಬರುತ್ತಿದ್ದೇನೆ.

ನಾನು ಪೊಲೀಸ್ ಕಸ್ಟಡಿಯಲ್ಲಿ ಇದ್ದರೂ ನನ್ನನ್ನ ಹೊಡೆಯುತ್ತಾರೆ. ನನಗೆ ಗೊತ್ತಿದೆ, ನಾನು ಸಾಯುತ್ತೇನೆ ಅಂತ. ಗೊತ್ತಿದ್ದರೂ ನಾನು ಹೆದರುತ್ತಿಲ್ಲ. ನ್ಯಾಯಾಲಯಕ್ಕೆ ಹಾಜರುಪಡಿಸಿದರೂ ಅಲ್ಲೂ ನನಗೆ ರಕ್ಷಣೆ ಸಿಗಲ್ಲ. ಜಾಮೀನು ತಗೆದುಕೊಂಡು ಬಂದರೂ ರಸ್ತೆಯಲ್ಲಿ ನನ್ನ ಹೊಡೆಯುತ್ತಾರೆ. ಇದು ಸಾರ್ವಜನಿಕರ ಹಣ. ನಾನು ಮರಳಿಸುತ್ತೇನೆ ಎಂದು ಮನ್ಸೂರ್ ಹೇಳಿದ್ದಾನೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:ima fraud caseMansoor KhanPublic TVvideoಐಎಂಎಪಬ್ಲಿಕ್ ಟಿವಿಬೆಂಗಳೂರುಮನ್ಸೂರ್ ಖಾನ್
Share This Article
Facebook Whatsapp Whatsapp Telegram

Cinema Updates

kamal haasan
ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!
14 minutes ago
Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
14 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
16 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
17 hours ago

You Might Also Like

Gutkha
Bengaluru City

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ 1,000 ರೂ. ದಂಡ: ರಾಜ್ಯ ಸರ್ಕಾರದಿಂದ ಗೆಜೆಟ್ ಆದೇಶ

Public TV
By Public TV
34 seconds ago
Lokayukta Raid 2
Bagalkot

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!

Public TV
By Public TV
1 hour ago
kabini dam
Districts

ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

Public TV
By Public TV
2 hours ago
Nelamangala KKRTC Car Accident
Bengaluru City

Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

Public TV
By Public TV
2 hours ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Nikhil kumaraswamy dk shivakumar
Bengaluru City

ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?