Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ ಅಮೆರಿಕದಲ್ಲಿರುವಾಗ ಬಿಜೆಪಿಯಿಂದ ಆಪರೇಷನ್ ಬಾಂಬ್ -ಶೀಘ್ರ ಬಿಜೆಪಿ ಸರ್ಕಾರ ಎಂದ ಡಿವಿಎಸ್

Public TV
Last updated: June 29, 2019 2:19 pm
Public TV
Share
2 Min Read
dvs 1
SHARE

ಬೆಂಗಳೂರು: ಸಿಎಂ ಅವರು ಅಮೆರಿಕಾದ ಪ್ರವಾಸದಲ್ಲಿದ್ದಾರೆ. ಆದರೆ ಇತ್ತ ಬಿಜೆಪಿಯಿಂದ ಆಪರೇಷನ್ ಕಮಲ ಶುರುವಾಗಿದ್ದು, ಆಪರೇಷನ್ ಕಮಲದ ಬಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಸುಳಿವು ಕೊಟ್ಟಿದ್ದಾರೆ.

ರಾಜ್ಯದಲ್ಲಿ ಶೀಘ್ರವೇ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ಇತ್ತ ಸರ್ಕಾರ ರಚನೆಗೆ ಕಾಲ ಕೂಡಿಬರಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಹೇಳುತ್ತಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ನಾಗೇಂದ್ರನನ್ನು ಸಿ.ಪಿ ಯೋಗೇಶ್ವರ್ ಭೇಟಿಯಾಗಿದ್ದಾರೆ.

vlcsnap 2019 06 29 14h17m54s005

ಬೆಂಗಳೂರಿನ ಬಂಟರ ಸಂಘದಲ್ಲಿ ಮಾತನಾಡಿದ ಡಿವಿಎಸ್, ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಇರಬಹುದು. ಆದರೆ ಲೋಕಸಭಾ ಚುನಾವಣೆ ನಡೆದಾಗ, ನಮಗೆ ಅವರ ಮೇಲೆ ವಿಶ್ವಾಸ ಇಲ್ಲ. ನಮಗೆ ನಿಮ್ಮ ಮೇಲೆ ವಿಶ್ವಾಸವಿದೆ. ಹೀಗಾಗಿ 28 ರಲ್ಲಿ 26 ಸ್ಥಾನಗಳನ್ನು ಕೊಟ್ಟಿದ್ದೇನೆ. ಈ ರಾಜ್ಯದ ಮುಂದಿನ ಆಗುಹೋಗುಗಳಿಗೆ ಪರೋಕ್ಷವಾಗಿ ನೀವೇ ಜವಬ್ದಾರರಾಗಬೇಕೆಂಬ ಸಂದೇಶವನ್ನು ಈ ರಾಜ್ಯದ ಜನರು ಕೊಟ್ಟಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದರು.

CM HDK A

ಕರ್ತವ್ಯಕ್ಕೆ ಮೊದಲ ಆದ್ಯತೆ, ನಂತರ ಅಧಿಕಾರ ಎರಡನೇಯದು. ಒಬ್ಬ ಎಂಎಲ್‍ಎ ಆಗಿ ನಾನು ಏನು ಮಾಡಬೇಕು, ಕೇಂದ್ರ ಸಚಿವನಾಗಿ ರಾಜ್ಯಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ. ನನ್ನ ಪಕ್ಷದ ಘಟನೆ-ಗೌರವವನ್ನು ಎತ್ತಿ ಹಿಡಿಯುತ್ತೇನೆ. ಅತ್ಯಂತ ಶೀಘ್ರವಾಗಿ ಕರ್ನಾಟಕದಲ್ಲೂ ಕೂಡ ನಮ್ಮ ಸರ್ಕಾರ ಬರುತ್ತದೆ. ಬಿಜೆಪಿ ಸರ್ಕಾರ ಬಂದಾಗ ರಾಜ್ಯ ಮತ್ತು ಕೇಂದ್ರ ಒಂದೇ ದಿಸೆಯಲ್ಲಿ ಮುಂದೆಹೋಗುವಂತೆ ಆಗುತ್ತದೆ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಡಿವಿಎಸ್ ಆಪರೇಷನ್ ಕಮಲದ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

hdk dks congress jds 1

ಸರ್ಕಾರ ಸತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಬರ ಇರುವಾಗ ಅಮೆರಿಕಾ ಪ್ರವಾಸ ಬೇಕಿತ್ತಾ? ಕರ್ನಾಟಕ ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಇದನ್ನು ಬಹಳ ಸಮಯ ಸಹಿಸಿಕೊಳ್ಳಲು ಸಾದ್ಯವಿಲ್ಲ. ಯಾವ ಸಮಯದಲ್ಲಾದರೂ ಸರ್ಕಾರ ಬೀಳಬಹುದು. ನಾವು ಯಾವ ಎಂಎಲ್‍ಎ ಅನ್ನು ಬನ್ನಿ ಎಂದು ಕರೆಯುತ್ತಿಲ್ಲ. ಅವರೇ ಬಿಟ್ಟು ಬಂದು ಸರ್ಕಾರ ಬಿದ್ದರೆ, ನಾವು ಅದಕ್ಕೆ ಜವಬ್ದಾರರಲ್ಲ. 13ನೇ ತಿಂಗಳಿಗೇ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ನಿಮಗೆ ಯೋಗ್ಯತೆ ಇದ್ದರೆ ಸರಿಯಾಗಿ ಆಡಳಿತ ನಡೆಸಿ, ಇಲ್ಲ ಆಡಳಿತವನ್ನು ಬಿಟ್ಟು ಹೋಗಿ. ರಾಜ್ಯದ ಮತದಾರರು ಚುನಾವಣೆಗೆ ಸಿದ್ಧರಿಲ್ಲ. ಅವರು ತಮ್ಮ ಕಷ್ಟಗಳ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಯಡಿಯೂರಪ್ಪ ಆಕ್ರೋಶದಿಂದ ಮಾತನಾಡಿದರು.

TAGGED:alliance governmentamericabengalurucmoperation kamalaPublic TVsadananda gowdayeddyurappaಅಮೆರಿಕಾಆಪರೇಷನ್ ಕಮಲಪಬ್ಲಿಕ್ ಟಿವಿಬೆಂಗಳೂರುಮೈತ್ರಿ ಸರ್ಕಾರಯಡಿಯೂರಪ್ಪಸದಾನಂದಗೌಡಸಿಎಂ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
8 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

https publictv.in i lost my love in a plane crash young man tears in front of the ahmedabad hospital
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
4 minutes ago
karwar landslide
Latest

ಕಾರವಾರದಲ್ಲಿ ಅಬ್ಬರದ ಮಳೆಗೆ ಕುಸಿದ ಗುಡ್ಡ

Public TV
By Public TV
11 minutes ago
Air Hostess Roshni
Latest

Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

Public TV
By Public TV
11 minutes ago
Kerala taluk officer suspended for casteist slur at nurse Ranjitha killed in Air India crash
Latest

ರಂಜಿತಾ ಸಾವಿಗೆ ವ್ಯಂಗ್ಯ – ಕೇರಳ ಉಪ ತಹಶೀಲ್ದಾರ್ ಅಮಾನತು

Public TV
By Public TV
11 minutes ago
pm modi visits plane crash site ahmedabad
Latest

Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

Public TV
By Public TV
35 minutes ago
Mandya 2 1
Crime

ಐಪಿಎಲ್ ಬೆಟ್ಟಿಂಗ್ ಆಡಲು ಮನೆಗಳ್ಳತನ ಮಾಡುತ್ತಿದ್ದ ಖದೀಮ ಪೊಲೀಸರ ಅತಿಥಿ

Public TV
By Public TV
39 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?