Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜೀನಾಮೆ ಪರ್ವಕ್ಕೆ ಆನಂದ್ ಸಿಂಗ್ ಗುದ್ದಲಿ ಪೂಜೆ, 2 ದಿನ ಕಾದು ನೋಡಿ ಎಲ್ಲಾ ಗೊತ್ತಾಗುತ್ತೆ: ಆರ್. ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜೀನಾಮೆ ಪರ್ವಕ್ಕೆ ಆನಂದ್ ಸಿಂಗ್ ಗುದ್ದಲಿ ಪೂಜೆ, 2 ದಿನ ಕಾದು ನೋಡಿ ಎಲ್ಲಾ ಗೊತ್ತಾಗುತ್ತೆ: ಆರ್. ಅಶೋಕ್

Districts

ರಾಜೀನಾಮೆ ಪರ್ವಕ್ಕೆ ಆನಂದ್ ಸಿಂಗ್ ಗುದ್ದಲಿ ಪೂಜೆ, 2 ದಿನ ಕಾದು ನೋಡಿ ಎಲ್ಲಾ ಗೊತ್ತಾಗುತ್ತೆ: ಆರ್. ಅಶೋಕ್

Public TV
Last updated: July 1, 2019 12:59 pm
Public TV
Share
2 Min Read
mys ashok
SHARE

ಮೈಸೂರು: ಆನಂದ್ ಸಿಂಗ್ ರಾಜೀನಾಮೆ ಆರಂಭ ಅಷ್ಟೇ. ಇನ್ನೆರಡು ದಿನ ಕಾದು ನೋಡಿ. ಎಲ್ಲಾ ಗೊತ್ತಾಗುತ್ತೆ ಎಂದು ಮೈಸೂರಿನಲ್ಲಿ ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿಕೆ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಆರ್. ಅಶೋಕ್, ಆನಂದ್ ಸಿಂಗ್ ಅವರು ರಾಜೀನಾಮೆ ಕೊಟ್ಟು ಒಳ್ಳೆಯ ನಿರ್ಧಾರ ಮಾಡಿದ್ದಾರೆ. ಆನಂದ್ ಸಿಂಗ್ ಕಾಂಗ್ರೆಸ್‍ನಲ್ಲಿ ಇದ್ದರೂ ಕೂಡ ಜಿಂದಾಲ್ ಹಗರಣವನ್ನು ವಿರೋಧ ಮಾಡಿ ರಾಜೀನಾಮೆ ಕೊಡಲು ಸಿದ್ಧ ಎಂದು ಒಂದು ವಾರದ ಹಿಂದೆ ಹೇಳಿದ್ದರು. ರಾಜ್ಯದ ಸಂಪತ್ತಿಗೋಸ್ಕರ, ರಾಜ್ಯದ ಸಂಪತ್ತನ್ನು ಉಳಿಸೋಕ್ಕಾಗಿ ಅವರು ರಾಜೀನಾಮೆ ನೀಡಿದ್ದಾರೆ. ನಾನು ಅವರ ನಿಲುವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ಹೇಳಿದರು.

anandsingh

ಆನಂದ್ ಸಿಂಗ್ ರಾಜೀನಾಮೆಯಿಂದ ಸರ್ಕಾರ ಪತನವಾಗುತ್ತದೆ. ಇದು ಬೀಳುವ ಸರ್ಕಾರ. ಅದಷ್ಟು ಬೇಗ ಸರ್ಕಾರ ಬೀಳಿಸಲು ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅತೃಪ್ತ ಶಾಸಕರು ಗುಂಪುಗಾರಿಕೆ ಶುರು ಮಾಡಿದ್ದಾರೆ. ಅದು ಸ್ಫೋಟ ಆಗುವುದಕ್ಕೆ ಆನಂದ್ ಸಿಂಗ್ ಅವರು ಗುದ್ದಲಿ ಪೂಜೆಯನ್ನು ಮಾಡಿದ್ದಾರೆ. ಆನಂದ್ ಸಿಂಗ್ ತಮ್ಮ ಮಾತನ್ನು ಅನುಸರಿಸುತ್ತಾರೆ. ಸಾಕಷ್ಟು ಜನರು ಈ ಸಮ್ಮಿಶ್ರ ಸರ್ಕಾರ ಬೇಗ ತೊಲಗಲಿ ಎಂದು ಕಾಯುತ್ತಿದ್ದಾರೆ. ಈ ಸರ್ಕಾರದಲ್ಲಿ ಶಾಸಕರಿಗೆ ಬೆಲೆ ಇಲ್ಲ. ಕೇವಲ ಸಿಎಂ ಹಾಗೂ ಡಿಕೆಶಿಗೆ ಮಾತ್ರ ಈ ಸರ್ಕಾರ ಬೇಕು ಎಂದರು.

CONGRESS JDS COLLAGE

ಸರ್ಕಾರ ಬೀಳಿಸಲು ನಾವು ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಇದು ಅದಾಗಿ ಅದೇ ಬೀಳುವ ಸರ್ಕಾರ. ಈ ಸರ್ಕಾರಕ್ಕೆ ದಿಕ್ಕು-ದೆಸೆ ಇಲ್ಲ. ಸ್ವತಃ ದೇವೇಗೌಡರೇ ಚುನಾವಣೆಯಲ್ಲಿ ಸೋತ ಮೇಲೆ ಈ ಸರ್ಕಾರ ಸೂತ್ರ ಇಲ್ಲದ ಗಾಳಿಪಟದಂತಾಗಿದೆ. ಎಲ್ಲಿ ಬೇಕೋ ಹಾರಡಿಕೊಂಡು ಹೋಗಿ ಕೊನೆಗೆ ಲೈಟ್ ಕಂಬಕ್ಕೆ ತಗಲಾಗಿಕೊಳ್ಳುತ್ತದೆ. ಆನಂದ್ ಸಿಂಗ್ ಅವರು ಇದನ್ನು ಪ್ರಾರಂಭಿಸಿದ್ದಾರೆ. ಯಾರು ಮುಕ್ತಾಯ ಮಾಡುತ್ತಾರೋ ಕಾದು ನೋಡಬೇಕಿದೆ ಎಂದು ಅಶೋಕ್ ತಿಳಿಸಿದ್ದಾರೆ.

mys ashok 1

ಬಿಜೆಪಿ ಆಪರೇಶನ್ ಕಮಲ ಮಾಡಲ್ಲ. ಸರ್ಕಾರವೇ ಬೀಳುತ್ತಿರುವಾಗ ನಾವು ಏಕೆ ಆಪರೇಶನ್ ಕಮಲ ಮಾಡಬೇಕು. ನಾವು ಯಾವ ಶಾಸಕರನ್ನು ಸಂಪರ್ಕಿಸಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಆಂತರಿಕ ಹೊಡೆದಾಟ, ಬಡಿದಾಟದಿಂದ ಇಂದು ಸರ್ಕಾರ ಬಿದ್ದುಹೋಗುತ್ತಿದೆ. ಇದರಲ್ಲಿ ಬಿಜೆಪಿ ಪಾತ್ರವಿಲ್ಲ. ಈ ವಾರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಈ ಸರ್ಕಾರದಲ್ಲಿ ಗೊಂದಲ ಪ್ರಾರಂಭವಾಗಲಿದೆ. ಸಿಎಂ ಈಗ ವಿದೇಶ ಪ್ರವಾಸದಲ್ಲಿದ್ದಾರೆ ಈ ಸಂದರ್ಭ ನೋಡಿಕೊಂಡು ಕಾಂಗ್ರೆಸ್‍ನ ಸ್ಫೋಟ ಮುಗಿಲು ಮುಟ್ಟುತ್ತೆ ಎಂದು ಭವಿಷ್ಯ ನುಡಿದರು.

ಸಿಎಂ ವಿದೇಶ ಪ್ರವಾಸ ಮುಗಿಸಿ ಬಂದರೆ ಇಲ್ಲಿ ದೊಡ್ಡ ಬದಲಾವಣೆ ಆಗಲಿದೆ. ನಾನು ಟೈಂ ಕೊಡುವುದಕ್ಕೆ ಆಗಲ್ಲ. ಏಕೆಂದರೆ ನಾವು ರೇವಣ್ಣ ಅವರ ರೀತಿ ನಿಂಬೆಹಣ್ಣು ಭವಿಷ್ಯ ಇಟ್ಟುಕೊಂಡಿಲ್ಲ. ಜ್ಯೋತಿಷಿ ರೇವಣ್ಣ ಅವರು ಹೇಳುತ್ತಾರೆ. ನಾವು ಅದನ್ನು ಹೇಳಲು ಆಗುವುದಿಲ್ಲ. ಬಿಜೆಪಿ ಹಾಗೂ ಕರ್ನಾಟಕದ ಜನ ಸಮ್ಮಿಶ್ರ ಸರ್ಕಾರದ ನಾಟಕವನ್ನು ನೋಡುತ್ತಿದ್ದಾರೆ. ಈ ಸರ್ಕಾರ ತೊಲಗಲಿ ಎಂಬುದು ಎಲ್ಲರ ಮನಸ್ಸಲ್ಲಿ ಇದೆ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ತಿಳಿಸಿದರು.

TAGGED:Anand SinghCoalition GovernmentmysuruPublic TVr ashokResignationಆನಂದ್ ಸಿಂಗ್ಆರ್ ಅಶೋಕ್ಪಬ್ಲಿಕ್ ಟಿವಿಮೈಸೂರುರಾಜೀನಾಮೆಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

katrina Kaif and vicky kaushal
ಪುತ್ರನಿಗೆ `ವಿಹಾನ್‌ʼ ಎಂದು ಹೆಸರಿಟ್ಟ ಕತ್ರೀನಾ-ವಿಕ್ಕಿ ಕೌಶಲ್ 
Bollywood Cinema Latest Top Stories
Koragajja Sudheer Atthavar
ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್: ನಿರ್ದೇಶಕ ಸುಧೀರ್ ಅತ್ತಾವರ್ ಸ್ಪಷ್ಟನೆ
Cinema Latest Sandalwood Top Stories
Yash Toxic
ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಾಯ್ತು – ಯಶ್ ದೊಡ್ಡ ಸಿಗ್ನಲ್ ಕೊಟ್ಟಾಯ್ತು
Cinema Latest Sandalwood Top Stories
gautam srivatsa gave music to the hindi film azad bharat 1
ಹಿಂದಿಯ ಆಜಾದ್ ಭರತ್ ಚಿತ್ರಕ್ಕೆ ಜೀವ ತುಂಬಿದ ಗೌತಮ್ ಶ್ರೀವತ್ಸ
Cinema Latest Sandalwood

You Might Also Like

Train
Bengaluru City

ಸಂಕ್ರಾಂತಿ; ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
26 minutes ago
Bengaluru Bagalgunte Techie Suicide
Bengaluru City

Bengaluru | ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ಆತ್ಮಹತ್ಯೆ

Public TV
By Public TV
38 minutes ago
Koppal Gavi Mutt Fair
Districts

ಗವಿಮಠ ಜಾತ್ರೆಯ ಪ್ರಸಾದದಲ್ಲಿ ವಿಶೇಷ – 2 ಲಕ್ಷಕ್ಕೂ ಹೆಚ್ಚು ಹಪ್ಪಳ ವಿತರಣೆ

Public TV
By Public TV
46 minutes ago
siddaramaiah 5
Haveri

ಇನ್ನೆಷ್ಟು ದಿನ ಇರ್ತೀವೋ ಗೊತ್ತಿಲ್ಲ, ನನ್ನ ಆಡಳಿತ ತೃಪ್ತಿಯಿದೆ: ಸಿದ್ದರಾಮಯ್ಯ ವಿದಾಯದ ಮಾತು?

Public TV
By Public TV
1 hour ago
Cab
Crime

ಕ್ಯಾಬ್ ಬುಕ್ ಮಾಡಿ ಊರೆಲ್ಲಾ ಸುತ್ತಾಡಿದ ಮಹಿಳೆ – ಬಾಡಿಗೆ ಕೇಳಿದ್ರೆ ಲೈಂಗಿಕ ದೌರ್ಜನ್ಯ ಕೇಸ್ ಹಾಕ್ತೀನಿ ಅಂತಾ ಧಮ್ಕಿ

Public TV
By Public TV
1 hour ago
BY Vijayendra 1
Bengaluru City

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ- ರಾಜ್ಯವೇ ತಲೆ ತಗ್ಗಿಸೋ ಘಟನೆ: ವಿಜಯೇಂದ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?