Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸೌದಿಯಿಂದ ಪೆಟ್ರೋಲ್, ಚೀನಾದಿಂದ ಹಣ, ಸೆಮಿಫೈನಲ್ ಟಿಕೆಟ್ ಭಾರತದಿಂದ ಬೇಕೇ – ವಾಕರ್‌ಗೆ ನೆಟ್ಟಿಗರಿಂದ ತರಾಟೆ

Public TV
Last updated: July 2, 2019 9:06 am
Public TV
Share
2 Min Read
Waqar Younis
SHARE

ಬೆಂಗಳೂರು: ಪಾಕಿಸ್ತಾನವನ್ನು ಟೂರ್ನಿಯಿಂದ ಹೊರ ಕಳುಹಿಸಲು ಭಾರತ ಉದ್ದೇಶಪೂರ್ವಕವಾಗಿಯೇ ಇಂಗ್ಲೆಂಡ್ ವಿರುದ್ಧ ಸೋತಿದೆ ಎನ್ನುವ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಪಾಕಿನ ಮಾಜಿ ನಾಯಕ ವಾಕರ್ ಯೂನಿಸ್ ಭಾರತದ ವಿರುದ್ಧ ಕಿಡಿಕಾರಿದ್ದಾರೆ.

ನೀವು ಯಾರೆಂದು ಅಲ್ಲ, ಜೀವನದಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ನೀವು ಯಾರು ಎನ್ನುವುದು ಗೊತ್ತಾಗುತ್ತದೆ. ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸುತ್ತದೋ ಇಲ್ಲವೋ ಎನ್ನುವುದಕ್ಕೆ ನಾನು ತಲೆ ಕೆಡಿಸಿಕೊಂಡಿಲ್ಲ. ಆದರೆ ಕೆಲ ಚಾಂಪಿಯನ್‍ಗಳ ಕ್ರೀಡಾ ಸ್ಫೂರ್ತಿ ಪರೀಕ್ಷಿಸಲಾಯಿತು ಮತ್ತು ಅದರಲ್ಲಿ ಅವರು ಫೇಲ್ ಆಗಿದ್ದಾರೆ ಎಂದು ವಾಕರ್ ಯೂನಿಸ್ ಟ್ವೀಟ್ ಮಾಡಿದ್ದಾರೆ.

It's not who you are.. What you do in life defines who you are.. Me not bothered if Pakistan gets to the semis or not but one thing is for sure.. Sportsmanship of few Champions got tested and they failed badly #INDvsEND #CWC2019

— Waqar Younis (@waqyounis99) June 30, 2019

ಈ ಟ್ವೀಟ್ ಅನ್ನು ಪಾಕಿಸ್ತಾನದ ಅಭಿಮಾನಿಗಳು ಲೈಕ್ ಮಾಡಿದ್ದರೆ ಭಾರತದ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ. ನಿಮ್ಮ ರೀತಿಯ ಬಡವರು ಪ್ರಪಂಚದಲ್ಲಿ ಬೇರೆ ಎಲ್ಲೂ ಸಿಗಲ್ಲ. ಸೌದಿಯಿಂದ ನಿಮಗೆ ಪೆಟ್ರೋಲ್ ಬೇಕು. ಅಮೆರಿಕ ಮತ್ತು ಚೀನಾದಿಂದ ಹಣ ಬೇಕು. ವಿಶ್ವಕಪ್ ಸೆಮಿಫೈನಲ್ ಟಿಕೆಟ್ ಪಡೆಯಲು ಭಾರತ ಬೇಕು. ಈ ರೀತಿ ಮಾಡಿ ಏನು ಸಾಧನೆ ಮಾಡುತ್ತೀರಿ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

dhoni kohli

ಕೆಟ್ಟದ್ದಾಗಿ ಆರಂಭ ಮಾಡಿ ಈಗ ಭಾರತದ ಆಟವನ್ನು ಟೀಕೆ ಮಾಡುವುದು ಎಷ್ಟು ಸರಿ ಎಂದು ಒಬ್ಬರು ಪ್ರಶ್ನೆ ಮಾಡಿದರೆ ಇನ್ನೊಬ್ಬರು ಧೋನಿ ಗ್ಲೌಸ್ ನಲ್ಲಿ ಬಲಿದಾನ ಬ್ಯಾಡ್ಜ್ ಹಾಕಲು ನೀವು ವಿರೋಧ ಮಾಡಿದ್ದೀರಿ. ಈಗ ಧೋನಿ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿ ನಿಮ್ಮನ್ನು ಬಲಿ ಕೊಟ್ಟಿದ್ದಾರೆ ಎಂದು ವಂಗ್ಯವಾಡಿದ್ದಾರೆ.

Team India B

ನೀವು ಭಿಕ್ಷೆ ಬೇಡುವುದರಲ್ಲಿ ಸಮರ್ಥರು. ಭಿಕ್ಷೆ ಬೇಡುವುದು ಹೇಗೆ ಎಂದು ತಿಳಿಯಲು ಯಾಕೆ ಒಂದು ವಿಶ್ವವಿದ್ಯಾಲಯ ಆರಂಭಿಸಬಾರದು ಎಂದು ಪ್ರಶ್ನಿಸಿ ಕಾಲೆಳೆದಿದ್ದಾರೆ. ಧೋನಿ ಅತ್ಯುತ್ತಮ ಫಿನಿಶರ್. ಪಾಕ್ ತಂಡದ ವಿಶ್ವಕಪ್ ಕನಸನ್ನು ಫಿನಿಶ್ ಮಾಡಿದ್ದಾರೆ ಎಂದು ಮತ್ತೊಬ್ಬ ಭಾರತೀಯ ಅಭಿಮಾನಿ ಬರೆದುಕೊಂಡಿದ್ದಾರೆ.

kohli kuldeep

ಭಾನುವಾರ ಇಂಗ್ಲೆಂಡ್‍ನ ಬರ್ಮಿಗ್ಹ್ಯಾಮ್‍ನಲ್ಲಿ ನಡೆದ ಭಾರತದ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ 31 ರನ್‍ಗಳ ಗೆಲುವು ಸಾಧಿಸಿತ್ತು. ಆದರೆ ಇದನ್ನು ಬೆನ್ನಟ್ಟಿದ ಭಾರತ ಕೊನೆಯ 5 ಓವರ್ ಗಳಲ್ಲಿ ಮಂದಗತಿ ಬ್ಯಾಟಿಂಗ್ ಮಾಡಿದ್ದಕ್ಕೆ ಧೋನಿ ಹಾಗೂ ಕೇದಾರ್ ಜಾಧವ್ ವಿರುದ್ಧ ಪಾಕ್ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

team india orrange

ಇಂಗ್ಲೆಂಡ್ ನೀಡಿದ 338 ರನ್‍ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ಭಾರತಕ್ಕೆ ಕೊನೆಯ 30 ಎಸೆತಗಳಲ್ಲಿ ಗೆಲ್ಲಲು 71 ರನ್‍ಗಳ ಅವಶ್ಯಕತೆ ಇತ್ತು. ಈ ವೇಳೆ ಬ್ಯಾಟಿಂಗ್ ಮಾಡುತ್ತಿದ್ದ ಧೋನಿ ಮತ್ತು ಜಾಧವ್ ಅವರು ಓವರ್ ಒಂದಕ್ಕೆ 14 ರನ್‍ಗಳ ಅವಶ್ಯಕತೆ ಇದ್ದರೂ ನಿಧಾನವಾಗಿ ಬ್ಯಾಟ್ ಬೀಸಿದ ಈ ಜೋಡಿ ಕೊನೆಯ 30 ಎಸೆತಗಳಲ್ಲಿ ಕೇವಲ 40 ರನ್ ಮಾತ್ರ ಪೇರಿಸಿತ್ತು.

team india 112

ಈ ಜೋಡಿ ಕೊನೆಯ ಐದು ಓವರ್ ಗಳಲ್ಲಿ 3 ಬೌಂಡರಿ ಮತ್ತು ಕೇವಲ ಒಂದು ಸಿಕ್ಸರ್ ಸಿಡಿಸಿ 41 ರನ್‍ಗಳನ್ನು ಮಾತ್ರ ಪೇರಿಸಿತ್ತು. ಇದರಲ್ಲಿ ಧೋನಿ 31 ಎಸೆತಗಳಲ್ಲಿ 42 ರನ್ (4, ಬೌಂಡರಿ, 1 ಸಿಕ್ಸರ್) ಸಿಡಿಸಿದರು. ಕೇದಾರ್ ಜಾಧವ್ ಅವರು 13 ಎಸೆತದಲ್ಲಿ ಒಂದು ಬೌಂಡರಿಯೊಂದಿಗೆ ಕೇವಲ 12 ರನ್ ಹೊಡೆದಿದ್ದರು. 50ನೇ ಓವರಿನ ಮೊದಲ ಎಸೆತದಲ್ಲಿ ಧೋನಿ ಒಂದು ಸಿಕ್ಸರ್ ಸಿಡಿಸಿದ್ದರು. ಇದು ಭಾರತದ ಪರ ದಾಖಲಾದ ಮೊದಲ ಸಿಕ್ಸ್ ಆಗಿತ್ತು. ಅದೇ ಓವರಿನ 4 ಎಸೆತದಲ್ಲಿ ಜಾಧವ್ ಒಂದು ಬೌಂಡರಿ ಸಿಡಿಸಿದ್ದರು.

TAGGED:cricketdhoniindiapakistanSemifinalWorld Cup Cricketಕ್ರಿಕೆಟ್ಪಾಕಿಸ್ತಾನಭಾರತವಿಶ್ವಕಪ್ ಕ್ರಿಕೆಟ್ಸೆಮಿಫೈನಲ್ ಧೋನಿ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
22 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

Mandya Death 3
Districts

ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

Public TV
By Public TV
10 minutes ago
Pratap Simha
Latest

ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Public TV
By Public TV
25 minutes ago
BASAVARAJ BOMMAI
Bengaluru City

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ತಕರಾರು ಮಾಡಿರೋದು ರಾಜಕೀಯ ಪ್ರೇರಿತ: ಬೊಮ್ಮಾಯಿ

Public TV
By Public TV
34 minutes ago
Chalavadi Narayanaswamy
Bengaluru City

ಕಾಲ್ತುಳಿತ ಪ್ರಕರಣಕ್ಕೆ ಸಿಎಂ, ಡಿಸಿಎಂ ನೇರ ಹೊಣೆ: ಚಲವಾದಿ ನಾರಾಯಣಸ್ವಾಮಿ

Public TV
By Public TV
35 minutes ago
RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
46 minutes ago
Pramodh Muthalik
Belgaum

ಕುಂಭಮೇಳದಲ್ಲಿ ಜನ ಸತ್ತರು ಅಂತ ಇಲ್ಲೂ ಸಾಯ್ಬೇಕಾ? – ಸಿಎಂ ವಿರುದ್ಧ ಪ್ರಮೋದ್ ಮುತಾಲಿಕ್‌ ಕಿಡಿ

Public TV
By Public TV
52 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?