Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸಂಸದೆ ನುಸ್ರತ್ ಜಹಾನ್ ಇಸ್ಕಾನ್ ಕಾರ್ಯಕ್ರಮದ ವಿಶೇಷ ಅತಿಥಿ

Public TV
Last updated: July 2, 2019 5:06 pm
Public TV
Share
2 Min Read
nusrat oath app
SHARE

ಕೋಲ್ಕತ್ತಾ: ನಾನು ಅಂತರ್ಗತ ಭಾರತವನ್ನು ಪ್ರತಿನಿಧಿಸುತ್ತೇನೆ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಅವನರನ್ನು ಇಸ್ಕಾನ್‍ನ ‘ಸಾಮಾಜಿಕ ಸಾಮರಸ್ಯ’ ಕುರಿತ ರಥಯಾತ್ರೆಗೆ ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಲಾಗಿದೆ.

ಇಸ್ಕಾನ್‍ನ ಆಹ್ವಾನವನ್ನು ನುಸ್ರತ್ ಜಹಾನ್ ಅವರು ಖುಷಿಯಿಂದಲೇ ಸ್ವಾಗತಿಸಿದ್ದು, ಇಸ್ಕಾನ್ ವಕ್ತಾರ ರಾಧಾರಮಣ್ ದಾಸ್ ಅವರು ಆಹ್ವಾನ ಸ್ವೀಕರಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಅಂತರ್ಗತ ಭಾರತದ ಹೊಸ ಕಲ್ಪನೆಯನ್ನು ನೀಡುವ ಮೂಲಕ ಭವಿಷ್ಯದ ದಾರಿಯನ್ನು ತೋರಿಸಿದ್ದಾರೆ ಎಂದು ರಾಧಾರಮಣ ದಾಸ್ ತಿಳಿಸಿದ್ದಾರೆ.

Thank You @iskconkolkata for the invite. It would be my pleasure to be associated with this inclusive event. https://t.co/GyzY03JyHA

— Nussrat Jahan (@nusratchirps) July 2, 2019

ಇದು ಇಂಟರ್‍ನ್ಯಾಷನಲ್ ಸೊಸೈಟಿ ಆಫ್ ಕೃಷ್ಣ ಕಾನ್ಸಿಯಸ್‍ನೆಸ್(ಇಸ್ಕಾನ್)ನ 48ನೇ ರಥಯಾತ್ರೆಯಾಗಿದ್ದು, 1971ರಿಂದಲೂ ಈ ರಥಯಾತ್ರೆ ನಡೆಯುತ್ತಿದೆ. ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಉದ್ಘಾಟಿಸುತ್ತಿದ್ದಾರೆ.

ನುಸ್ರತ್ ಜಹಾನ್ ಅವರು ಕೋಲ್ಕತ್ತಾ ಮೂಲದ ಉದ್ಯಮಿಯನ್ನು ಮದುವೆಯಾಗಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬುರ್ಖಾ ಧರಿಸದಿರುವುದು, ಮಂಗಳ ಸೂತ್ರ ಕಟ್ಟಿರುವುದು ಹಾಗೂ ಸಿಂಧೂರ ಇಟ್ಟಿದ್ದಕ್ಕೆ ಮುಸ್ಲಿಂ ಗುರುಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮುಸ್ಲಿಂ ನಾಯಕರು ಆಕ್ರೋಶ ಹೊರಹಾಕಿದ್ದರು.

nusrat 3

ಟೀಕೆಗಳಿಗೆ ಉತ್ತರಿಸಿದ್ದ ಸಂಸದೆ ನುಸ್ರತ್ ಜಹಾನ್, ನಾನು ಅಂತರ್ಗತ ಭಾರತವನ್ನು ಪಾಲಿಸುತ್ತೇನೆ, ಯಾವುದೇ ಜಾತಿ, ಪಂಥ, ಧರ್ಮಕ್ಕೆ ಸೀಮಿತವಾಗಿಲ್ಲ ಎಂದು ಉತ್ತರಿಸಿದ್ದರು. ಇದೀಗ ಸಂಸದೆ ನುಸ್ರತ್ ಅವರು ತಮ್ಮ ಪತಿ ಹಾಗೂ ಇತರ ನಟ, ನಟಿಯರೊಂದಿಗೆ ಇಸ್ಕಾನ್‍ನ ರಥಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ನುಸ್ರತ್ ಜಹಾನ್ ಅವರು ಹೊಸ ಭಾರತವನ್ನು ಪ್ರತಿನಿಧಿಸುತ್ತಾರೆ, ನಾವೆಲ್ಲರೂ ಅಂತರ್ಗತ ಭಾರತದಲ್ಲಿ ನಂಬಿಕೆ ಇಟ್ಟವರು. ಇತರ ಧರ್ಮಗಳ ನಂಬಿಕೆಗಳನ್ನು ಗೌರವಿಸಬೇಕು. ಅವರ ಹಬ್ಬಗಳಲ್ಲಿ ಭಾಗವಹಿಸುವ ಮೂಲಕ ಭಾರತವನ್ನು ಮತ್ತೆ ಬೆಳಗುವಂತೆ ಮಾಡಬೇಕು. ಇದು ಭಾರತದ ನಿಲುವಾಗಿದೆ, ಈ ನಿಟ್ಟಿನಲ್ಲಿ ನುಸ್ರತ್ ಅವರು ಯುವಕರಿಗೆ ಮಾರ್ಗದರ್ಶಿಯಾಗಿದ್ದಾರೆ ಎಂದು ರಾಧಾರಮಣ ದಾಸ್ ತಿಳಿಸಿದ್ದಾರೆ.

nusrat jahan 1

ಎಲ್ಲರಿಗೂ ಅವರ ಆಯ್ಕೆಯನ್ನು ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಸಮಾಜ ನೀಡಿದೆ, ಈ ಮೂಲಕ ನವು ಸಂತೋಷಕರವಾದ ಸಮಾಜವನ್ನು ನಿರ್ಮಿಸಬೇಕು. ಹೀಗಾಗಿಯೇ ದೇವರು ಎಲ್ಲರಿಗೂ ಸ್ವಾತಂತ್ರ ನೀಡಿದ್ದಾನೆ. ಈ ಸ್ವಾತಂತ್ರ್ಯವನ್ನು ನಾವು ಯಾರಿಂದಲೂ ಕಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ.

ನುಸ್ರತ್ ಜಹಾನ್ ವಿವಾದ: ಬುರ್ಖಾ ಧರಿಸದೆ ಸಂಸತ್ ಪ್ರವೇಶಿಸಿರುವುದು, ಸಿಂಧೂರ ಇಟ್ಟಿರುವುದು ಹಾಗೂ ಕೈಗೆ ಬಳೆ ತೊಟ್ಟಿದ್ದಕ್ಕೆ ಸಂಸದೆ ನುಸ್ರತ್ ಅವರನ್ನು ಮುಸ್ಲಿಂ ಧರ್ಮ ಗುರುಗಳು ಸೇರಿದಂತೆ ಹಲವರು ಟೀಕಿಸಿದ್ದರು. ಇದಕ್ಕೆ ಉತ್ತರಿಸಿದ್ದ ಸಂಸದೆ, ನಾನು `ಅಂತರ್ಗತ ಭಾರತ’ವನ್ನು ಪ್ರತಿನಿಧಿಸುತ್ತೇನೆ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದ್ದರು.

nusrat jahan oath

ನಾನು ಜಾತಿ, ಮತ, ಧರ್ಮಗಳ ಹಂಗು ಮೀರಿದ `ಅಂತರ್ಗತ ಭಾರತ’ವನ್ನು ಪ್ರತಿನಿಧಿಸುತ್ತೇನೆ. ಅಲ್ಲದೆ ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಸಂಸತ್‍ನಲ್ಲಿ ಉತ್ತರಿಸಿದ್ದರು. ತಮ್ಮ ಟ್ವಿಟ್ಟರ್ ಖಾತೆಯಲ್ಲಿಯೂ ಸಹ ಈ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ನಾನು ಇನ್ನೂ ಮುಸ್ಲಿಂ ಧರ್ಮದಲ್ಲಿದ್ದೇನೆ. ಆದರೆ ನಾನು ಧರಿಸುವ ಉಡುಪಿನ ಕುರಿತು ಟೀಕಿಸುವ ಹಕ್ಕು ಯಾರಿಗೂ ಇಲ್ಲ. ನಂಬಿಕೆ ಉಡುಪುಗಳನ್ನು ಮೀರಿದ ವಿಷಯ. ಎಲ್ಲ ಧರ್ಮಗಳ ಅಮೂಲ್ಯವಾದ ಸಿದ್ಧಾಂತಗಳಲ್ಲಿ ನಂಬಿಕೆ ಇಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕಿದೆ ಎಂದು ಜಹಾನ್ ಟೀಕಾಕಾರರನ್ನು ಕುಟುಕಿದ್ದರು.

TAGGED:ISKCONkolkatampNusrat JahanPublic TVRathaYatraಇಸ್ಕಾನ್ಕೊಲ್ಕತಾನುಸ್ರತ್ ಜಹಾನ್ಪಬ್ಲಿಕ್ ಟಿವಿರಥಯಾತ್ರೆಸಂಸದೆ
Share This Article
Facebook Whatsapp Whatsapp Telegram

Cinema Updates

Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
1 hour ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
3 hours ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
1 day ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
2 days ago

You Might Also Like

sahana family compensation
Kolar

ನಮಗೆ ಪರಿಹಾರ ಬೇಡ, ಮಗಳನ್ನು ತಂದುಕೊಡಿ: ಚೆಕ್ ಕೊಡಲು ಬಂದ ಡಿಸಿ ಮುಂದೆ ಸಹನಾ ಪೋಷಕರ ಕಣ್ಣೀರು

Public TV
By Public TV
12 minutes ago
Basangouda Patil Yatnal 1
Bengaluru City

ಕಾಲ್ತುಳಿತ ಕೇಸಲ್ಲಿ ಗೋವಿಂದರಾಜು ಬಂಧಿಸಬೇಕು, ಸಿಎಂ & ಡಿಸಿಎಂ ರಾಜೀನಾಮೆ ಕೊಡ್ಬೇಕು: ಯತ್ನಾಳ್‌ ಆಗ್ರಹ

Public TV
By Public TV
45 minutes ago
Hampi Matanga Hills
Bellary

ಮಾತಂಗ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದ ಪ್ರವಾಸಿಗ – ಪೊಲೀಸರು, ಟೂರಿಸ್ಟ್ ಹೆಲ್ಪ್‌ಲೈನ್‌ ತಂಡದಿಂದ ರಕ್ಷಣೆ

Public TV
By Public TV
51 minutes ago
siddaramaiah 6
Districts

ಏನು ತಪ್ಪು ಮಾಡಿದ್ದಾರೆ ಅಂತ ಕ್ರಮ ಕೈಗೊಳ್ಳಬೇಕು: ಸತ್ಯವತಿಗೆ ಕ್ಲೀನ್‌ಚಿಟ್‌ ಕೊಟ್ಟ ಸಿಎಂ

Public TV
By Public TV
2 hours ago
Adampur airbase not battle damage
Latest

ಭಾರತದ ವಾಯುನೆಲೆಗಳನ್ನು ಹೊಡೆದಿದ್ದೇವೆ: ನಕಲಿ ಉಪಗ್ರಹ ಚಿತ್ರ, ದೃಶ್ಯ ಹಂಚಿಕೊಂಡು ಮತ್ತೆ ಬೆತ್ತಲಾದ ಪಾಕ್‌

Public TV
By Public TV
2 hours ago
Siddaramaiah 4
Districts

ಪೊಲೀಸರದ್ದೇ ತಪ್ಪು, ಸರ್ಕಾರಕ್ಕೆ ಯಾಕೆ ಮುಜುಗರ ಆಗ್ಬೇಕು: ಸಿದ್ದರಾಮಯ್ಯ ಪ್ರಶ್ನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?