Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ರಾಜಕೀಯದಲ್ಲಿ ಕ್ಷಣ ಕ್ಷಣದ ಬೆಳವಣಿಗೆ- ರಾಜ್ಯದಲ್ಲಿ ಮುಂದೆ ಏನಾಗಬಹುದು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ರಾಜಕೀಯದಲ್ಲಿ ಕ್ಷಣ ಕ್ಷಣದ ಬೆಳವಣಿಗೆ- ರಾಜ್ಯದಲ್ಲಿ ಮುಂದೆ ಏನಾಗಬಹುದು?

Bengaluru City

ರಾಜ್ಯ ರಾಜಕೀಯದಲ್ಲಿ ಕ್ಷಣ ಕ್ಷಣದ ಬೆಳವಣಿಗೆ- ರಾಜ್ಯದಲ್ಲಿ ಮುಂದೆ ಏನಾಗಬಹುದು?

Public TV
Last updated: July 9, 2019 6:55 pm
Public TV
Share
2 Min Read
President
SHARE

ಬೆಂಗಳೂರು: ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ಬಳಿಕ ಒಂದು ರೀತಿಯಲ್ಲಿ ಸಮ್ಮಿಶ್ರ ಸರ್ಕಾರದ ಕೌಂಟ್ ಡೌನ್ ಆರಂಭಗೊಂಡಿದೆ ಎಂದು ವಿಪಕ್ಷಗಳು ಹೇಳಿದ್ದವು. ಶನಿವಾರ ರಾಜ್ಯ ರಾಜಕೀಯಯಲ್ಲಿ ದಿಢೀರ್ ಎಂದು 12 ಶಾಸಕರು ರಾಜೀನಾಮೆ ನೀಡಿ 10 ಜನ ಮುಂಬೈಗೆ ತೆರಳಿ ಸೋಫಿಟೆಲ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ. ಶನಿವಾರದಿಂದ ರಾಜ್ಯ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಅಚ್ಚರಿಯ ಘಟನೆಗಳು ನಡೆಯುತ್ತಿವೆ. ಸೋಮವಾರ ಪಕ್ಷೇತರ ಶಾಸಕರಾದ ಹೆಚ್.ನಾಗೇಶ್ ಮತ್ತು ಆರ್.ಶಂಕರ್ ಮೈತ್ರಿಗೆ ಬೆಂಬಲ ನೀಡಿ ಅಜ್ಞಾತ ಸ್ಥಳದಲ್ಲಿ ಉಳಿದುಕೊಂಡಿದ್ದಾರೆ.

Vidhanasoudha

ಇಂದು ಕಚೇರಿಗೆ ಆಗಮಿಸಿದ ಸ್ಪೀಕರ್ ರಮೇಶ್ ಕುಮಾರ್ ಸಲ್ಲಿಕೆಯಾದ ಎಲ್ಲ ರಾಜೀನಾಮೆ ಪತ್ರಗಳನ್ನು ಪರಿಶೀಲಿಸಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್, ಕೇವಲ ಐದು ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿವೆ ಎಂದು ಅತೃಪ್ತರಿಗೆ ಶಾಕ್ ನೀಡಿದರು. ಎಂಟು ಜನ ಶಾಸಕರು ಮತ್ತೊಮ್ಮೆ ರಾಜೀನಾಮೆ ಪತ್ರವನ್ನು ಸಲ್ಲಿಸಲು ಮುಂಬೈನಿಂದ ಬೆಂಗಳೂರಿಗೆ ಯಾವುದೇ ಕ್ಷಣದಲ್ಲಿ ಆಗಮಿಸುವ ಸಾಧ್ಯತೆಗಳಿಗೆ. ಹೀಗಾಗಿ ರಾಜ್ಯ ರಾಜಕೀಯಕದಲ್ಲಿ ಯಾವ ಕ್ಷಣದಲ್ಲಿ ಏನು ಬೇಕಾದರು ಸಂಭವಿಸಬಹುದು.

Congress Protest 1

* ರಾಜ್ಯದಲ್ಲಿ ಮುಂದೆ ಏನಾಗಬಹುದು?
1. ರಾಜೀನಾಮೆ ನೀಡಿರುವ ಶಾಸಕರನ್ನು ಕರೆದು ಸ್ಪೀಕರ್ ಖುದ್ದಾಗಿ ವಿವರಣೆ ಕೇಳಬಹುದು. ವಿವರಣೆ ಆಧಾರದ ಮೇಲೆ ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕಸಬಹುದು. ಅತೃಪ್ತ ರಾಜೀನಾಮೆ ಅಂಗೀಕಾರವಾದ್ರೆ ಸರ್ಕಾರ ಅಲ್ಪಮತಕ್ಕೆ ಕುಸಿಯುತ್ತದೆ. ಈ ವೇಳೆ ವಿಪಕ್ಷ ವಿಶ್ವಾಸಮತ ಯಾಚನೆಗೆ ಅವಕಾಶ ಕೇಳಬಹುದು. ರಾಜ್ಯಪಾಲರು ದೋಸ್ತಿ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸಲು ಸೂಚಿಸಬಹುದು.

Congress Meeting

2. ಒಂದು ವೇಳೆ ಸ್ಪೀಕರ್ ಅತೃಪ್ತರ ರಾಜೀನಾಮೆಯನ್ನ ತಿರಸ್ಕಾರ ಮಾಡಿದ್ರೆ, ರಾಜ್ಯದಲ್ಲಿ ಸಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಬಹುದು. ಅತೃಪ್ತ 14 ಶಾಸಕರು ಸ್ಪೀಕರ್ ಕ್ರಮ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಬಹುದು. ಆಗ ನ್ಯಾಯಾಲಯದ ತೀರ್ಪಿನಂತೆ ಸ್ಪೀಕರ್ ನಡೆದುಕೊಳ್ಳಬೇಕಾಗುತ್ತದೆ.

3. ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅತೃಪ್ತರನ್ನು ಅನರ್ಹಗೊಳಿಸಬೇಕೆಂದು ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಅಸ್ತ್ರವನ್ನು ಸ್ಪೀಕರ್ ಪ್ರಯೋಗಿಸಿದರೆ, 14 ಶಾಸಕರು ಸ್ಪೀಕರ್ ಕ್ರಮ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಬಹುದು. ಆಗ ನ್ಯಾಯಾಲಯದ ತೀರ್ಪಿನಂತೆ ಸ್ಪೀಕರ್ ನಡೆದುಕೊಳ್ಳಬೇಕಾಗುತ್ತದೆ.

Rebel MLA 6 e1562492941234

4. ಇತ್ತ ಸ್ಪೀಕರ್ ರಾಜೀನಾಮೆ ಸ್ವೀಕಾರ ವಿಳಂಬದ ವಿರುದ್ಧ ಬಿಜೆಪಿ ಹೋರಾಟ ನಡೆಸಿ, ರಾಜಭವನದ ಕದ ತಟ್ಟಿ ಸ್ಪೀಕರ್ ವಿರುದ್ಧವೂ ದೂರು ಕೊಡಬಹುದು. ರಾಜ್ಯಪಾಲರು ವಿಶ್ವಾಸಮತ ಯಾಚಿಸುವಂತೆ ಸರ್ಕಾರಕ್ಕೆ ಸೂಚಿಸಬಹುದು. ಬಳಿಕ ಬಿಜೆಪಿ ದೂರನ್ನು ಆಧರಿಸಿ ವಿಶ್ವಾಸ ಮತಯಾಚನೆ ರಾಜ್ಯಪಾಲರು ಸೂಚಿಸಬಹುದು.

5. ತೀರಾ ಸಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾದಾಗ ಕೇಂದ್ರ ಮಧ್ಯಪ್ರವೇಶ ಮಾಡಬಹುದು. ಕೇಂದ್ರ ಗೃಹ ಇಲಾಖೆ ರಾಜ್ಯಪಾಲರಿಂದ ಸಂಪೂರ್ಣ ವರದಿ ತರಿಸಿಕೊಳ್ಳಬಹುದು. ರಾಜ್ಯಪಾಲರ ವರದಿಯನ್ನ ಬಳಸಿಕೊಂಡು ರಾಷ್ಟ್ರಪತಿ ಅಳ್ವಿಕೆ ಶಿಫಾರಸ್ಸು ಮಾಡಬಹುದು. ತುರ್ತು ಕೇಂದ್ರ ಸಚಿವ ಸಂಪುಟ ಸಭೆ ಕರೆದು ರಾಷ್ಟ್ರಪತಿ ಅಳ್ವಿಕೆಗೆ ತೀರ್ಮಾನಿಸಿ, ಅಂತಿಮವಾಗಿ ಅಲ್ಪಕಾಲ ರಾಷ್ಟ್ರಪತಿ ಅಳ್ವಿಕೆ ಹೇರುವ ಸಾಧ್ಯತೆಯಿದೆ.

Ramesh Kumar

6. ಒಂದು ವೇಳೆ ರಾಷ್ಟ್ರಪತಿ ಅಳ್ವಿಕೆ ಶಿಫಾರಸ್ಸು ಮಾಡಿದ್ರೆ, ರಾಜ್ಯ ಬಿಜೆಪಿಗೆ ವರವಾಗಬಹುದು. ಇದೇ ಅವಕಾಶವನ್ನು ಬಳಸಿಕೊಂಡು ಬಿಜೆಪಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲರ ಮುಂದೆ ಶಾಸಕರ ಪರೇಡ್ ನಡೆಸಿ ಬಹುಮತ ತೋರಿಸುವುದು. ಬಳಿಕ ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅವಕಾಶ ಕೇಳುವುದು. ಬಿಜೆಪಿ ಮನವಿಯನ್ನ ರಾಜ್ಯಪಾಲರು ಪುರಸ್ಕರಿಸಿದ್ರೆ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಬಹುದು.

TAGGED:bjpcongressjdsKarnataka PoliticsMLAPublic TVspeakerಕರ್ನಾಟಕ ರಾಜಕೀಯಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿರಾಷ್ಟ್ರಪತಿ ಆಳ್ವಿಕೆಶಾಸಕರುಸ್ಪೀಕರ್
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
45 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago
big bulletin 20 april 2026 part 1
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-1

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?