Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜೀನಾಮೆ ಅಂಗೀಕಾರಕ್ಕೆ ಸುಪ್ರೀಂ ಮೊರೆ ಹೋದ ಶಾಸಕರು – ದೂರಿನಲ್ಲಿ ಏನಿದೆ?

Public TV
Last updated: July 10, 2019 12:56 pm
Public TV
Share
2 Min Read
Reble MLA
SHARE

ಬೆಂಗಳೂರು: ಮುಂಬೈನಲ್ಲಿರುವ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ನಮ್ಮ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅವರಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ಮುಂಬೈನಲ್ಲಿರುವ 10 ಶಾಸಕರು ಅರ್ಜಿಯನ್ನು ಸಲ್ಲಿಸಿದ್ದಾರೆ. ಶನಿವಾರ ನಾವು ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೂ ರಾಜೀನಾಮೆ ಅಂಗೀಕಾರವಾಗಿಲ್ಲ. ಹೀಗಾಗಿ ರಾಜೀನಾಮೆಯನ್ನು ಅಂಗೀಕಾರ ಮಾಡುವಂತೆ ಸ್ಪೀಕರ್ ಅವರಿಗೆ ಸೂಚನೆ ನೀಡಬೇಕೆಂದು 10 ಶಾಸಕರು ಮನವಿ ಮಾಡಿದ್ದಾರೆ.

Reble MLA 2

ಈ ಸಂಬಂಧ ನ್ಯಾಯಾಲಯ ಅರ್ಜಿಯ ತುರ್ತು ವಿಚಾರಣೆಗೆ ಗುರುವಾರ ಸಮಯ ನೀಡಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಲಿದ್ದಾರೆ. ಮುಖ್ಯ. ನ್ಯಾ.ರಂಜನ್ ಗೋಗೊಯ್ ಅವರಿದ್ದ ಪೀಠ ಅರ್ಜಿಯನ್ನು ವಿಚಾರಣೆಯನ್ನು ನಡೆಸಲಿದೆ.

ದೂರಿನಲ್ಲಿ ಏನಿದೆ?
ಜುಲೈ 6ರಂದು ಎಲ್ಲ 10 ಶಾಸಕರು ರಾಜೀನಾಮೆ ಸಲ್ಲಿಸಲು ವಿಧಾನಸೌಧಕ್ಕೆ ಆಗಮಿಸುತ್ತಿರುವ ವಿಷಯ ತಿಳಿದು ಸ್ಪೀಕರ್ ಕಚೇರಿಯಿಂದ ಹೊರ ನಡೆದಿದ್ದಾರೆ. ಹೀಗಾಗಿ ಸ್ಪೀಕರ್ ಕಚೇರಿಯ ಕಾರ್ಯದರ್ಶಿಗಳಿಗೆ ರಾಜೀನಾಮೆಯನ್ನು ಸಲ್ಲಿಸಿದ್ದೇವೆ. ಅಲ್ಲಿಂದ ನೇರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಸಲ್ಲಿಸಲಾಗಿದೆ. ಪಕ್ಷೇತರ ಶಾಸಕರಿಬ್ಬರು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ. ಸ್ಪೀಕರ್ ಉದ್ದೇಶಪೂರ್ವಕವಾಗಿಯೇ ಜುಲೈ 9ರವರೆಗೆ ಬೇಕೆಂತಲೇ ಕಚೇರಿಗೆ ಬಂದಿಲ್ಲ. ಈಗಾಗಲೇ ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ ಬೆಂಬಲವನ್ನು ವಾಪಸ್ ಪಡೆದು ಬಿಜೆಪಿಗೆ ಬೆಂಬಲವನ್ನು ನೀಡಿದ್ದಾರೆ.

Reble MLA 3.jpeg

ಜುಲೈ 9ರಂದು ಕಚೇರಿಗೆ ಆಗಮಿಸಿದ ಸ್ಪೀಕರ್, ಎಂಟು ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ, ಐವರ ಶಾಸಕರ ಪತ್ರಗಳು ಕ್ರಮಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಜುಲೈ 12ರಂದು ವಿಚಾರಣೆಗೆ ಹಾಜರಾಗಬೇಕೆಂದು ಐವರಲ್ಲಿ ಮೂವರಿಗೆ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕರು ರಾಜೀನಾಮೆ ಸಲ್ಲಿಸಿರುವ ಶಾಸಕರನ್ನು ಅನರ್ಹಗೊಳಿಸಬೇಕೆಂದು ಸ್ವೀಕರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. 10 ಶಾಸಕರು ತಮ್ಮ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ರೆ ಅವರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸ್ವೀಕರ್ ಅವರಿಗೆ ಸಲ್ಲಿಸಿರುವ ಅರ್ಜಿಯನ್ನು ರದ್ದುಗೊಳಿಸಬೇಕು.

SPEAKER RAMESH

ಜುಲೈ 12ರಂದು ಅಧಿವೇಶನ ಆರಂಭಗೊಳ್ಳಲಿದ್ದು, ಅಂದೇ ಸ್ಪೀಕರ್ ರಾಜೀನಾಮೆ ಕ್ರಮಬದ್ಧವಾಗಿರುವ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಸ್ಪೀಕರ್ ನಡೆ ಯಾರದ್ದೊ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ. ಬಹುಮತವಿಲ್ಲದ ಸರ್ಕಾರ ಶಾಸಕರನ್ನು ಅನರ್ಹಗೊಸುವಂತೆ ಬೆದರಿಕೆಯನ್ನು ಹಾಕಿದೆ. ಶಾಸಕರಾದ ನಾವು ಯಾವುದೇ ಭಯ, ಒತ್ತಡ, ಪ್ರಲೋಭನೆಗೆ ಬಲಿಯಾಗದೇ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ.

supreme court

ನಮ್ಮ ರಾಜೀನಾಮೆ ಅಂಗೀಕಾರವಾಗದೇ ಇರೋದು ಸಂವಿಧಾನದ 14ನೇ ಪರಿಚ್ಚೇದದ ಸ್ಪಷ್ಟ ಉಲ್ಲಂಘನೆ ಆಗಿದೆ. ನಾವು ಕರ್ನಾಟಕ ವಿಧಾನಸಭಾ ನಿಯಮಾವಳಿ ರೂಲ್ ನಂಬರ್ 202 ಪ್ರಕಾರ ರಾಜೀನಾಮೆ ಪತ್ರ ಸಲ್ಲಿಸಿದೇವೆ. ಆರ್ಟಿಕಲ್ 190 ರ ಪ್ರಕಾರ ರಾಜೀನಾಮೆ ಪತ್ರದಲ್ಲಿ ಕೇವಲ ಸಹಿ ಇದ್ರೆ ಸಾಕು ಜೊತೆಗೆ ಸ್ಪೀಕರ್ ಗೆ ತೃಪ್ತಿ ಆದ್ರೆ ಸಾಕು. ರಾಜೀನಾಮೆ ಪತ್ರ ಹೀಗೆ ಇರಬೇಕು ಎಂಬ ಕಾನೂನು ಇಲ್ಲ. ನಾವು ಸ್ಪೀಕರ್ ಕಚೇರಿಗೆ ಹೋಗಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದಿದೆ, ಅದನ್ನು ಸ್ಪೀಕರ್ ಕೂಡಾ ನೋಡಿದ್ದಾರೆ.

Ramesh Kumar

ಸ್ಪೀಕರ್ ಕಾನೂನು ಪ್ರಕಾರ ನಡೆದುಕೊಳ್ಳುತ್ತಿಲ್ಲ ಮತ್ತು ಪಕ್ಷಪಾತ ನೀತಿ ಅನುಸರಿಸುತ್ತಿದ್ದಾರೆ. ಈಗ ಮೈತ್ರಿ ಸರ್ಕಾರ ಅಧಿಕೃತವಾಗಿ ಬಹುಮತ ಕಳೆದುಕೊಂಡಿದೆ. ಹೀಗಿದ್ದರೂ ರಮೇಶ್ ಕುಮಾರ್ ತಾವು ಸದನದ ಸ್ಪೀಕರ್ ಅಂತಾ ಅಂದುಕೊಂಡಿದ್ದಾರೆ. ಬಹುಮತ ಕಳೆದುಕೊಂಡ ಸರ್ಕಾರದಲ್ಲಿ ಸ್ಪೀಕರ್ ಮತ್ತು ಸಿಎಂ ಪವರ್ ಲೇಸ್ ಇದ್ದಂಗೆ. ಹಾಗಾಗಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಸಂವಿಧಾನ ಉಳಿಸಬೇಕು. ನಮ್ಮ ಅರ್ಜಿಯನ್ನ ಮಾನ್ಯ ಮಾಡಬೇಕು. ಸ್ಪೀಕರ್ ನಮ್ಮ ರಾಜೀನಾಮೆಯನ್ನ ಅಂಗೀಕರಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಬೇಕು.

TAGGED:congressjdsKarnataka PoliticsPublic TVrebel MLASupreme Courtಅತೃಪ್ತ ಶಾಸಕರುಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮುಂಬೈಶಾಸಕಸುಪ್ರೀಂ ಕೋರ್ಟ್ಸ್ಪೀಕರ್ಸ್ಪೀಕರ್ ರಮೇಶ್ ಕುಮಾರ್
Share This Article
Facebook Whatsapp Whatsapp Telegram

You Might Also Like

Kantara 1
Bengaluru City

ದೈವಕ್ಕೆ ಅಪಚಾರ ಮಾಡಿದ ಕಡೆಯೆಲ್ಲ ದುರಂತಗಳಾಗಿವೆ: ಸಂಶೋಧಕಿ ಡಾ. ಲಕ್ಷ್ಮಿ ಪ್ರಸಾದ್

Public TV
By Public TV
11 minutes ago
Bengaluru Chikkajala Friends Extortion
Bengaluru City

Bengaluru | ಪಾರ್ಟಿ ಮಾಡಲು ಪಬ್‌ಗೆ ಕರೆಸಿ, ಸುಪಾರಿ ನೀಡಿ ಗೆಳೆಯನ ಸುಲಿಗೆ

Public TV
By Public TV
12 minutes ago
Israel Iran War Kannadigas
Latest

Israel-Iran Conflict | ಇಸ್ರೇಲ್‌ನಲ್ಲಿ ಸಿಲುಕಿದ 18 ಮಂದಿ ಕನ್ನಡಿಗರು

Public TV
By Public TV
30 minutes ago
blackbox
Latest

Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

Public TV
By Public TV
31 minutes ago
ramalingareddy
Bengaluru City

ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ ಪ್ರಕರಣ – ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಪತ್ರ

Public TV
By Public TV
1 hour ago
Gold
Latest

ಗೋಲ್ಡ್‌ ಪ್ರಿಯರಿಗೆ ಶಾಕ್‌ – 1 ವಾರದಲ್ಲಿ ಚಿನ್ನದ ದರ 3,645 ರೂ. ಏರಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?