Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ರಕಥಾ: ಸಿವಿಲ್ ಎಂಜಿನಿಯರ್ ಆಗಬೇಕಿದ್ದ ಸುಜಿತ್‍ರ ಕಲಾ ಕಾಮಗಾರಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿತ್ರಕಥಾ: ಸಿವಿಲ್ ಎಂಜಿನಿಯರ್ ಆಗಬೇಕಿದ್ದ ಸುಜಿತ್‍ರ ಕಲಾ ಕಾಮಗಾರಿ!

Bengaluru City

ಚಿತ್ರಕಥಾ: ಸಿವಿಲ್ ಎಂಜಿನಿಯರ್ ಆಗಬೇಕಿದ್ದ ಸುಜಿತ್‍ರ ಕಲಾ ಕಾಮಗಾರಿ!

Public TV
Last updated: July 12, 2019 9:35 pm
Public TV
Share
2 Min Read
chitra katha aa
SHARE

ಬೆಂಗಳೂರು: ಕೈಯಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ, ಆದರೆ ಮೈ ಮನಸುಗಳ ತುಂಬೆಲ್ಲ ನಟನಾಗೋ ಕನಸು. ಇಂಥಾ ತೋಯ್ದಾಟದಲ್ಲಿಯೇ ಕನಸು ಮುಖ್ಯವಾ, ತಕ್ಷಣಕ್ಕೆ ಬದುಕು ರೂಪಿಸಿಕೊಳ್ಳೋದು ಮುಖ್ಯವಾ ಎಂಬ ಆಪ್ಷನ್‍ಗಳಲ್ಲಿ ಕನಸಿಗೇ ಆದ್ಯತೆ ಕೊಟ್ಟು ಮುನ್ನಡೆದವರು ಸುಜಿತ್ ರಾಥೋಡ್. ಇವರು ಈ ವಾರ ಬಿಡುಗಡೆಯಾಗುತ್ತಿರೋ ಚಿತ್ರಕಥಾ ಚಿತ್ರದಲ್ಲಿ ಪ್ರಧಾನ ಪಾತ್ರ ನಿರ್ವಹಿಸುವ ಮೂಲಕ ವರ್ಷಾಂತರಗಳ ಹಿಂದೆ ಆಯ್ಕೆ ಮಾಡಿಕೊಂಡಿದ್ದ ಆಪ್ಷನನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ.

chitra katha

ಚಿತ್ರಕಥಾ ನೋಡ ನೋಡುತ್ತಲೇ ಬಹುನಿರೀಕ್ಷಿತ ಚಿತ್ರವಾಗಿ ಹೊರ ಹೊಮ್ಮಿದೆ. ಯಶಸ್ವಿ ಬಾಲಾದಿತ್ಯ ಚೊಚ್ಚಲ ನಿರ್ದೇಶನದ ಈ ಚಿತ್ರ ವಿಭಿನ್ನ ಪೋಸ್ಟರ್, ಟ್ರೈಲರ್ ಗಳ ಮೂಲಕ ಹೊಸ ಅಲೆಯನ್ನೇ ಸೃಷ್ಟಿಸಿದೆ. ಎಲ್ಲ ವರ್ಗದ ಪ್ರೇಕ್ಷಕರೂ ಚಿತ್ರಕಥಾ ಬಿಡುಗಡೆಗಾಗಿ ಕಾತರರಾಗಿದ್ದಾರೆ. ಇಂಥದ್ದೊಂದು ಒಳ್ಳೆ ಕಥೆಯ ಮೂಲಕ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದ್ದರ ಬಗ್ಗೆ ಸುಜಿತ್ ಅವರಲ್ಲಿಯೂ ಸಾರ್ಥಕ ಭಾವವಿದೆ. ಇದನ್ನೂ ಓದಿ : ಚಿತ್ರಕಥಾ: ಓದು ಅರ್ಧಕ್ಕೇ ಬಿಟ್ಟು ಕಲೆಯ ಕರೆಗೆ ಓಗೊಟ್ಟ ಯಶಸ್ವಿ!

chitra katha

2016ರಲ್ಲಿ ವಿದೇಶದಲ್ಲಿ ಮಾಸ್ಟರ್ಸ್ ಮುಗಿಸಿಕೊಂಡು ಭಾರತಕ್ಕೆ ಮರಳಿದ ಸುಜಿತ್ ಅವರಿಗೆ ಈ ಚಿತ್ರದಲ್ಲಿ ನಾಯಕನಾಗೋ ಅವಕಾಶ ಕೂಡಿ ಬಂದಿತ್ತು. ಅಷ್ಟು ವರ್ಷಗಳ ಕನಸು ನನಸಾದ ಸಂತಸದಲ್ಲಿದ್ದ ಅವರ ಪಾಲಿಗೆ ಆರಂಭದಲ್ಲಿಯೇ ವಿಘ್ನ ಎದುರಾಗಿತ್ತು. ಈ ನಿರಾಸೆಯಲ್ಲಿಯೇ ಒಂದು ವರ್ಷ ಕಳೆದು 2017ರಲ್ಲಿಯೇ ನಿರ್ದೇಶಕ ಬಾಲಾದಿತ್ಯರ ಕಥೆಗೆ ಸುಜಿತ್ ಕಮಿಟ್ ಆಗಿದ್ದರು. ಅದಾಗಿ ಮಾರನೇ ವರ್ಷವೇ ಈ ಚಿತ್ರಕ್ಕೆ ಚಾಲನೆ ಸಿಕ್ಕಿತ್ತು. ಅದರಲ್ಲಿ ನಾನಾ ಶೇಡುಗಳಿರೋ ಅದ್ಭುತ ಪಾತ್ರವೂ ಅವರದ್ದಾಗಿತ್ತು. ಇದನ್ನೂ ಓದಿ : ಚಿತ್ರಕಥಾ: ಕಥೆಯ ವೇಗಕ್ಕೆ ಕೊರವಂಜಿಯ ಕನೆಕ್ಷನ್ನು!

chitra katha c

ಹುಬ್ಬಳ್ಳಿಯವರಾದ ಸುಜಿತ್‍ರ ತಂದೆ ಸರ್ಕಾರಿ ಅಧಿಕಾರಿಯಾಗಿದ್ದವರು. ಈ ಕಾರಣದಿಂದಲೇ ಇಡೀ ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ ಬದುಕುವ, ಅಲ್ಲಿಯೇ ಓದುವ ಅವಕಾಶವೂ ಅವರಿಗೆ ಸಿಕ್ಕಿತ್ತು. ಆದ್ದರಿಂದಲೇ ಹುಬ್ಬಳ್ಳಿ, ಕಾರವಾರ, ದಾಂಡೇಲಿ, ಶಿವಮೊಗ್ಗ ಮುಂತಾದೆಡೆಗಳಲ್ಲಿ ಅವರ ವಿದ್ಯಾಭ್ಯಾಸ ನಡೆದಿತ್ತು. ನಂತರ ಎಂಜಿನಿಯರಿಂಗ್‍ಗಾಗಿ ಬೆಂಗಳೂರಿಗೆ ಬಂದ ಸುಜಿತ್‍ರ ಮುಂದಿದ್ದದ್ದು ನಟನಾಗೋ ಗುರಿ. ಆದರೆ ಅನಿವಾರ್ಯವಾಗಿ ತಮ್ಮ ಆಸಕ್ತಿಗೆ ವಿರುದ್ಧವಾದ ದಿಕ್ಕಿನಲ್ಲಿಯೂ ಸಾಗಬೇಕಾಗಿ ಬಂತಾದರೂ ಅವರು ಕಡೆಗೂ ಗುರಿಯತ್ತ ಮೊದಲ ಹೆಜ್ಜೆಯಿಟ್ಟಿದ್ದಾರೆ. ಇದನ್ನೂ ಓದಿ : ಚಿತ್ರಕಥಾ: ತಾಂತ್ರಿಕ ಶ್ರೀಮಂತಿಕೆಯ ಮಾಂತ್ರಿಕ ಸೆಳೆತ!

Chitra katha Yashaswi Baaladitya

ಇದಕ್ಕೆ ಸ್ನೇಹಿತ ಪ್ರಜ್ವಲ್ ಎಂ ರಾಜ ನಿರ್ಮಾಪಕರಾಗಿ ಸಾಥ್ ನೀಡಿದ್ದಾರೆ. ಪ್ರಜ್ವಲ್ ಮತ್ತು ಸುಜಿತ್ ಕಾಲೇಜು ಗೆಳೆಯರು. ಪ್ರಜ್ವಲ್ ಅವರಿಗೆ ಆ ಕಾಲಕ್ಕೇ ನಿರ್ಮಾಪಕನಾಗೋ ಕನಸಿತ್ತು. ಅದನ್ನು ಮನಗಂಡಿದ್ದ ಸುಜಿತ್ ನಿರ್ದೇಶಕ ಯಶಸ್ವಿ ಬಾಲಾದಿತ್ಯ ಹೇಳಿದ ಕಥೆಯನ್ನು ಪ್ರಜ್ವಲ್‍ಗೆ ಒಪ್ಪಿಸಿದಾಗ ಅವರೂ ಥ್ರಿಲ್ ಆಗಿ ನಿರ್ಮಾಣ ಮಾಡಲು ಮುಂದಾಗಿದ್ದರಂತೆ. ಹೀಗೆ ಒಂದಕ್ಕೊಂದು ಪೂರಕ ಸನ್ನಿವೇಶಗಳಿಂದಲೇ ಚಿತ್ರಕಥಾ ಸಿದ್ಧಗೊಂಡಿದೆ. ಎತ್ತ ನೋಡಿದರೂ ಈ ಚಿತ್ರದೆಡೆಗೆ ಕುತೂಹಲವೇ ಕಾಣಿಸುತ್ತಿದೆ. ಅದರ ಅಲೆಯಲ್ಲಿಯೇ ಈ ಚಿತ್ರ ಇದೇ 12ರಂದು ಬಿಡುಗಡೆಯಾಗುತ್ತಿದೆ.

TAGGED:bengaluruChitrakathaPublic TVsandalwoodSujeetಚಿತ್ರಕಥಾಪಬ್ಲಿಕ್ ಟಿವಿಬೆಂಗಳೂರುಸುಜಿತ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
7 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
7 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
8 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
8 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
8 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?