Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿಶ್ವನಾಥ್ ಕರೆದಲ್ಲಿಗೆ ನಾನು ಹೋಗುತ್ತೇನೆ- ಸಾರಾ ಮಹೇಶ್

Public TV
Last updated: August 4, 2019 1:40 pm
Public TV
Share
3 Min Read
sara mahesh vishwanath
SHARE

ಬೆಂಗಳೂರು: ಅನರ್ಹ ಶಾಸಕ ಎಚ್ ವಿಶ್ವನಾಥ್ ಅವರು ನನ್ನನ್ನು ಕರೆಯುತ್ತಾರೆ ಎಂದು ಕಾಯುತ್ತಿದ್ದೆ. ಆದರೆ ಅವರು ನನ್ನ ಕರೆದಿಲ್ಲ. ಹೀಗಾಗಿ ಅವರು ಕರೆದಲ್ಲಿಗೆ ನಾನು ಹೋಗುತ್ತೇನೆ ಎಂದು ಮಾಜಿ ಸಚಿವ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಗೌಡರ ಕುಟುಂಬಕ್ಕೆ ವಿಷವುಣಿಸಿದ ಕೀರ್ತಿ ಪುರುಷ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಾರಾ ಮಹೇಶ್, ಅವರು ಏನು ಹೇಳಿದ್ದಾರೋ ಅದೆಲ್ಲ ಸರಿಯಾಗಿಯೇ ಇದೆ. ಯಾಕೆಂದರೆ 2008ರಲ್ಲಿ ನನ್ನಿಂದಾಗಿ ನನ್ನ ಕ್ಷೇತ್ರದ ಜನ 20,848 ಮತಗಳ ಅಂತರದಿಂದ ಅವರನ್ನು ಸೋಲಿಸಿದರು. 10 ವರ್ಷ ಅಜ್ಞಾತ ವಾಸದಲ್ಲಿದ್ದಂತವರನ್ನು ಜೆಡಿಎಸ್ ಪಕ್ಷಕ್ಕೆ ಕರೆದುಕೊಂಡು ಬರಲು ಒಪ್ಪಿಕೊಂಡಿದ್ದೆ ಅಲ್ವ ಅದರ ಪಶ್ಚಾತ್ತಾಪ ಈಗ ಕಾಡುತ್ತಿದೆ ಎಂದರು.

ddd

ಅವರು 30 ವರ್ಷ ರಾಜಕಾರಣ ಮಾಡಿ ಇಂದು ಸುದ್ದಿಗೋಷ್ಠಿ ಮಾಡಲು ಪೊಲೀಸ್ ಭದ್ರತೆ ಕೇಳಿದ್ದಾರೆ. ಇದರಿಂದ ಅವರ ಸ್ಥಿತಿ ಏನು ಎಂಬುದನ್ನು ನೀವೇ ಅರ್ಥಮಾಡಿಕೊಳ್ಳಿ ಎಂದು ತಿಳಿಸಿದರು.

ಅವರು ನನ್ನನ್ನು ಕರೆದಿದ್ದರೆ ಇಂದು ನಾನು ಅವರ ಸುದ್ದಿಗೋಷ್ಠಿಗೆ ಹೋಗುತ್ತಿದ್ದೆ. ಆದರೆ ಅವರು ನನ್ನ ಕರೆದಿಲ್ಲ. ಅವರು ಕರೆಯಬಹುದೆಂಬ ನಿರೀಕ್ಷೆಯಿಂದ ನಾನು ಮೈಸೂರಿನಲ್ಲೇ ಇದ್ದೆ. ನಾನು ಅವರಿಗೆ ಏನು ಹೇಳಿದ್ದೀನಿ ಎಂಬುದರ ಕುರಿತು ಅವರೊಂದಿಗೆ ನಾಳೆ ಮಾತನಾಡುತ್ತೇನೆ. ಅವರು ಕರೆಯುವುದಕ್ಕೆ ನಾನು ಕಾಯುತ್ತಿದ್ದೇನೆ. ಅವರು ಎಲ್ಲಿ ಕರೆಯುತ್ತಾರೋ ಅಲ್ಲಿಗೆ ಹೋಗುತ್ತೇನೆ ಎಂದರು.

mys sara mahesh

ಸಿದ್ದರಾಮಯ್ಯ ಇರುವಲ್ಲಿ ನನ್ನನ್ನು ಬರಬೇಡಿ ಎಂದು ಹೇಳಿದವರಲ್ಲಿ ನೀವೂ ಕೂಡ ಒಬ್ಬರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹೋಗ್ಲಿ ಬಿಡಿ ನಾನು ಅಷ್ಟು ಶಕ್ತಿವಂತ ನಾನು ಎಂಬುದನ್ನು ಒಪ್ಪಿಕೊಂಡಿದ್ದಾರಲ್ವ. ಈ ಮೂಲಕ ಕಾಂಗ್ರೆಸ್ ನಲ್ಲೂ ನಾನು ಪ್ರಭಾವಶಾಲಿ ಎಂದು ಹೇಳಿರುವುದಕ್ಕೆ ಖುಷಿ ಇದೆ ಅಂದರು. ಅವರೇನು ನಾನೇನು ಎಂಬುದು ನಮ್ಮ ಕ್ಷೇತ್ರದ ಜನರಿಗೆ ತಿಳಿದಿದೆ. ನನ್ನನ್ನು ನನ್ನ ಕ್ಷೇತ್ರದ ಜನ ಮೂರು ಸಾರಿ ಗೆಲ್ಲಿಸಿದ್ದಾರೆ. ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ ಎಂದರು.

ವಿಶ್ವನಾಥ್ ಹೇಳಿದ್ದೇನು?:
ನನ್ನನ್ನು ಸಿದ್ದರಾಮಯ್ಯ ಅವರಿಂದ ದೂರ ಮಾಡಿದ್ದೇ ಜೆಡಿಎಸ್. ಸಿದ್ದರಾಮಯ್ಯ ಇದ್ದಾರೆ ಸಮನ್ವಯ ಸಮಿತಿಗೆ ಬರಬೇಡಿ. ಸಿದ್ದರಾಮಯ್ಯ ಇದ್ದಾರೆ ದೋಸ್ತಿ ಸಭೆಗೆ ಬರಬೇಡಿ ಎಂದು ಹೇಳುತ್ತಾರೆ. ಯಾವ ಸಿದ್ದರಾಮಯ್ಯರಿಂದ ನಾನು ಕಾಂಗ್ರೆಸ್ ಬಿಡಬೇಕಾಯ್ತೋ, ಅದೆ ಸಿದ್ದರಾಮಯ್ಯರಿಂದ ಇಲ್ಲಿ ಕಿರುಕುಳ. ವಿಶ್ವನಾಥ್ ಬರಲಿ ಎಂದು ಹೇಳುವ ನೈತಿಕತೆ ನಿಮ್ಮಲ್ಲಿ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

vishwanath

ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಎಂಜಿನಿಯರ್ ಆಗಿರುವ ನನ್ನ ಅಳಿಯನಿಗೆ ಏಯ್, ಅಮಾನತು ಮಾಡುತ್ತೇವೆ ಎಂದು ಬ್ಲಾಕ್ ಮೇಲ್ ಮಾಡಿದ್ದಾರೆ. ಆಗ ನಾನು ಅಮಾನತು ಮಾಡಿದ್ರೆ ಮಾಡಲಿ ಎಂದು ಆತನಿಗೆ ಸಮಾಧಾನ ಮಾಡಿದೆ. ಇದನ್ನೆಲ್ಲಾ ಗಮನಿಸಿದಾಗ ಈ ರಾಜಕಾರಣ ಎಲ್ಲಿಗೆ ಬಂದು ತಲುಪಿದೆ ಎಂಬ ಪ್ರಶ್ನೆ ಮೂಡುತ್ತದೆ. ಇಷ್ಟು ವರ್ಷ ರಾಜಕಾರಣ ಮಾಡಿದ ನನ್ನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಕಚೇರಿಯಿಂದ ಬೆದರಿಕೆ ಹಾಕುತ್ತೀರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.

ನಿನ್ನೆ ಕೆಆರ್ ಪೇಟೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಆದರೆ ಇದೇ ಸಾರಾ ಮಹೇಶ್ ಅವರು ಈ ಹಿಂದೆ, ಕೆ.ಆರ್ ಪೇಟೆ, ಮಂಡ್ಯ ಜನ ನಮಗೆ ವಿಷವುಣಿಸಿದ್ದರು ಎಂದಿದ್ದರು. ಆದರೆ ಜನ ನಮಗೆ ವಿಷವುಣಿಸಿದ್ದಾರೆ ಎಂದು ನಿನ್ನೆ ಹೇಳಿದ್ದೀರಿ. ದೇವೇಗೌಡ ಕುಟುಂಬಕ್ಕೆ ವಿಷವುಣಿಸಿದ ಕೀರ್ತಿ ಪುರುಷ ಸಾರಾ ಮಹೇಶ್ ಹೊರತು ಇನ್ಯಾರೂ ಅಲ್ಲ. ಯಾವ ರಾಜಕಾರಣಿಗೂ ಕರ್ನಾಟಕ ರಾಜ್ಯದ ಜನತೆ ವಿಷವುಣಿಸಲ್ಲ ಎಂದು ಮಾಜಿ ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿದರು.

ಪಾಪ ಯಾರು ನಿಮ್ಮನ್ನು ಎತ್ತರಕ್ಕೆ ಬೆಳೆಸಿದ್ದಾರೋ, ಅವರನ್ನು ಕರೆದುಕೊಂಡು ತುಮಕೂರಿಗೆ ಹೋಗಿ ಖೆಡ್ಡಾಕ್ಕೆ ಹಾಕಿದ್ದೀರಿ. ಆ ಬಳಿಕ ಏನೇನು ಆಯ್ತು, ಯಾರು ಕಾರಣ ಇದಕ್ಕೆಲ್ಲ ಎಂದು ವಾಗ್ದಾಳಿ ನಡೆಸಿದರು.

TAGGED:bengaluruh vishwantahjdsmysuruPublic TVsaramaheshಎಚ್ ವಿಶ್ವನಾಥ್ಜೆಡಿಎಸ್ಪಬ್ಲಿಕ್ ಟಿವಿಬೆಂಗಳೂರುಮೈಸೂರುಸಾರಾ ಮಹೇಶ್
Share This Article
Facebook Whatsapp Whatsapp Telegram

You Might Also Like

Iran
Latest

ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್‌

Public TV
By Public TV
1 minute ago
Mantralayam Prahlad Joshi
Districts

ಮಂತ್ರಾಲಯ | ಗುರುರಾಯರ ದರ್ಶನ ಪಡೆದ ಪ್ರಹ್ಲಾದ್ ಜೋಶಿ

Public TV
By Public TV
26 minutes ago
Crocodile found in a pothole on the side of the road People are worried Hunagunda Bagalkote
Bagalkot

ಬಾಗಲಕೋಟೆ| ರಸ್ತೆಯ ಪಕ್ಕದ ಗುಂಡಿಯಲ್ಲಿ ಮೊಸಳೆ ಪತ್ತೆ – ಜನರಲ್ಲಿ ಆತಂಕ

Public TV
By Public TV
27 minutes ago
Davangere Farmers Complaint
Crime

ರೈತರಿಗೆ ಸಿಎಂ ಭದ್ರತಾ ಸಿಬ್ಬಂದಿ ಒದ್ದ ಆರೋಪ – ದೂರು ದಾಖಲು

Public TV
By Public TV
48 minutes ago
Laxman Savadi
Bengaluru City

2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಲಕ್ಷ್ಮಣ್ ಸವದಿ

Public TV
By Public TV
55 minutes ago
LSG Spinner Digvesh Rathi Takes 5 Wickets In 5 Balls During Local T20 League Match
Cricket

5 ಎಸೆತಗಳಲ್ಲಿ 5 ವಿಕೆಟ್‌ – ಮತ್ತೆ ದಿಗ್ವೇಶ್‌ ರಾಥಿ ಕಮಾಲ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?