Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಣ್ಣಿನ ಚಿಕಿತ್ಸೆ ಹೇಳಿ ದೆಹಲಿಗೆ ಹೊರಟ ಸಿದ್ದರಾಮಯ್ಯ

Public TV
Last updated: August 9, 2019 7:32 pm
Public TV
Share
2 Min Read
Siddaramaiah A
SHARE

ಬೆಂಗಳೂರು: ಕಣ್ಣಿನ ಚಿಕಿತ್ಸೆಗೆ ಒಳಗಾಗಿದ್ದು ವಿಶ್ರಾಂತಿ ಪಡೆಯಲು ವೈದ್ಯರು ಹೇಳಿದ್ದಾರೆಂದು ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗ ದೆಹಲಿಗೆ ಹೊರಡಲು ಮುಂದಾಗಿದ್ದಾರೆ.

ದೆಹಲಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಭೆ ನಡೆಯಲಿದೆ. ಮಹತ್ವದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆಯಾಗಲಿದೆ. ಹೀಗಾಗಿ ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಅವರು ಇಂದು ರಾತ್ರಿಯೇ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಈ ಮೂಲಕ ನಾಳೆಯ ಸಭೆಗೆ ಹಾಜರಾಗಿ ರಾಜ್ಯ ರಾಜಕೀಯ ಬೆಳವಣಿಗೆಯ ವರದಿ ನೀಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ‘ಕೈ’ ಅಧ್ಯಕ್ಷರ ಪಟ್ಟಿ ನಾಳೆ ನಿರ್ಧಾರ- ಮುಂಚೂಣಿಯಲ್ಲಿದೆ ಮುಕುಲ್ ವಾಸ್ನಿಕ್ ಹೆಸರು

Rain 9

ಸ್ವಕ್ಷೇತ್ರದಲ್ಲಿ ಭಾರೀ  ಮಳೆ ಹಾಗೂ ಪ್ರವಾಹ ಉಂಟಾದರೂ  ಸಿದ್ದರಾಮಯ್ಯ ಅವರು ಭೇಟಿ ನೀಡಿಲ್ಲ. ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ  ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಮಾಜಿ ಸಿಎಂ, ಕಣ್ಣೀನ ಚಿಕಿತ್ಸೆಗೆ ಒಳಗಾಗಿದ್ದರಿಂದ ವಿಶ್ರಾಂತಿ ಪಡೆಯಲು ವೈದ್ಯರು ಹೇಳಿದ್ದಾರೆ ಎಂದು ಹೇಳಿದ್ದರು. ಆದರೆ ಈಗ ದೆಹಲಿಗೆ ಹೋಗಲು ಮುಂದಾಗಿದ್ದಾರೆ. ಇತ್ತ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದೆ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು ಇಂದು ಸಂಜೆ 4:25 ಕ್ಕೆ ಟ್ವೀಟ್ ಮಾಡಿ, “4 ದಿನದ ಹಿಂದೆ ನಾನು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವೈದ್ಯರು ಕೆಲವು ದಿನಗಳ ಕಡ್ಡಾಯ ವಿಶ್ರಾಂತಿಯನ್ನು ಸೂಚಿಸಿದ್ದಾರೆ. ಈ ನಡುವೆ ಉತ್ತರ ಕರ್ನಾಟಕ ಭಾಗ ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿದೆ. ಅಲ್ಲಿ ಹೋಗಿ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸಬೇಕೆಂದು ಮನಸ್ಸು ತುಡಿಯುತ್ತಿದ್ದರೂ, ನನ್ನ ದುರಾದೃಷ್ಟಕ್ಕೆ ಅದು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದರು.

ನಾನು ಆಡಳಿತ ಪಕ್ಷದಲ್ಲಿಯೇ ಇರಲಿ, ವಿರೋಧ ಪಕ್ಷದಲ್ಲಿಯೇ ಇರಲಿ ಜನರ ಸಂಕಷ್ಟಕ್ಕೆ ನೆರವಾಗುವುದು ಆದ್ಯ ಕರ್ತವ್ಯವೆಂದು ನಂಬಿ ರಾಜಕಾರಣ ಮಾಡುತ್ತ ಬಂದವನು. ಈ ಕಾರಣಕ್ಕಾಗಿಯೇ ನನ್ನ ಬದಲು ನನ್ನ ಮಗ, ವರುಣಾ ಕ್ಷೇತ್ರದ ಶಾಸಕರಾದ ಯತೀಂದ್ರ ಅವರನ್ನು ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತೆ ಕಳುಹಿಸಿದ್ದೇನೆ.

— Siddaramaiah (@siddaramaiah) August 9, 2019

ಮತ್ತೊಂದು ಟ್ವೀಟ್‍ನಲ್ಲಿ, “ನಾನು ಆಡಳಿತ ಪಕ್ಷದಲ್ಲಿಯೇ ಇರಲಿ, ವಿರೋಧ ಪಕ್ಷದಲ್ಲಿಯೇ ಇರಲಿ ಜನರ ಸಂಕಷ್ಟಕ್ಕೆ ನೆರವಾಗುವುದು ಆದ್ಯ ಕರ್ತವ್ಯ ಎಂದು ನಂಬಿ ರಾಜಕಾರಣ ಮಾಡುತ್ತ ಬಂದವನು. ಈ ಕಾರಣಕ್ಕಾಗಿಯೇ ನನ್ನ ಬದಲು ನನ್ನ ಮಗ, ವರುಣಾ ಕ್ಷೇತ್ರದ ಶಾಸಕರಾದ ಯತೀಂದ್ರ ಅವರನ್ನು ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತೆ ಕಳುಹಿಸಿದ್ದೇನೆ” ಎಂದು ತಿಳಿಸಿದ್ದರು.

TAGGED:Congress Working Committee meetingdelhiformer CM SiddaramaiahPublic TVಕಾಂಗ್ರೆಸ್ದೆಹಲಿಪಬ್ಲಿಕ್ ಟಿವಿಮಾಜಿ ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
25 minutes ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
25 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
49 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
59 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
1 hour ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?