Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ಕೋಟಿ ರೂ. ವೆಚ್ಚದಲ್ಲಿ ಸಂತ್ರಸ್ತರಿಗೆ ಮನೆ ಕಟ್ಟಿಕೊಡಲು ನಿರ್ಧಾರ – ಸುಧಾಮೂರ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 10 ಕೋಟಿ ರೂ. ವೆಚ್ಚದಲ್ಲಿ ಸಂತ್ರಸ್ತರಿಗೆ ಮನೆ ಕಟ್ಟಿಕೊಡಲು ನಿರ್ಧಾರ – ಸುಧಾಮೂರ್ತಿ

Bengaluru City

10 ಕೋಟಿ ರೂ. ವೆಚ್ಚದಲ್ಲಿ ಸಂತ್ರಸ್ತರಿಗೆ ಮನೆ ಕಟ್ಟಿಕೊಡಲು ನಿರ್ಧಾರ – ಸುಧಾಮೂರ್ತಿ

Public TV
Last updated: August 14, 2019 7:10 pm
Public TV
Share
2 Min Read
sudhamurthy web
SHARE

ಬೆಂಗಳೂರು: ಸಾಕಷ್ಟು ಅಗತ್ಯ ವಸ್ತುಗಳನ್ನು ನೆರೆ ಸಂತ್ರಸ್ತರಿಗೆ ಕಳುಹಿಸಿ, ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿರುವುದು ಮಾತ್ರವಲ್ಲದೆ, ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಮನೆಗಳನ್ನು ಕಟ್ಟಿಸಿಕೊಡಲು ಸಹ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ನಿರ್ಧರಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾ ಮೂರ್ತಿ ಅವರು, ಈಗಾಗಲೇ ಸಂತ್ರಸ್ತರಿಗೆ ಸಾಕಷ್ಟು ಅಗತ್ಯ ವಸ್ತುಗಳನ್ನು ಕಳುಹಿಸಿ ಕೊಡಲಾಗಿದೆ. ಅಲ್ಲದೆ, ಮಳೆಯ ಅಬ್ಬರ ಹಾಗೂ ಪ್ರವಾಹ ಕಡಿಮೆಯಾದ ಬಳಿಕ ಮನೆ ಕಟ್ಟಿಕೊಡಲೂ ಸಹ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

sudhamurthy 2

ತುಂಬಾ ಪ್ರವಾಹ ಪೀಡಿತ ಹಾಗೂ ಕಾನೂನಿನ ದೃಷ್ಟಿಯಿಂದ ಸರಿಯಾಗಿರುವ ಜಾಗವನ್ನು ಹುಡುಕಿ ಮನೆ ಕಟ್ಟಿಕೊಡಲು ನಿರ್ಧರಿಸಲಾಗಿದೆ. ಈ ಅಗತ್ಯ ವಸ್ತುಗಳನ್ನು ಸಾಗಿಸುವ ತುರ್ತು ಸೇವೆಯನ್ನು ಹೊರತು ಪಡಿಸಿ ಸುಮಾರು 10 ಕೋಟಿ ರೂ.ಗಳ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು. ಪ್ರವಾಹದಿಂದ ಯಾವ ಜಾಗದಲ್ಲಿ ಹೆಚ್ಚು ಹಾನಿಯಾಗಿದೆ ಹಾಗೂ ಯಾವುದು ಸೂಕ್ತ ಜಾಗ ಎಂಬುದನ್ನು ನೋಡಿಕೊಂಡು ಅಲ್ಲಿ ಸಂತ್ರಸ್ತರಿಗೆ ಮನೆ ಕಟ್ಟಿಕೊಡುತ್ತೇವೆ ಎಂದರು.

ಮನೆ ನಿರ್ಮಿಸಿಕೊಡಲು ಸುಮಾರು 10 ಕೋಟಿ ರೂ. ಮೀಸಲಿರಿಸಿದ್ದೇವೆ. ಕಳೆದ ಬಾರಿ ಕೊಡಗಿನಲ್ಲಿ ಪ್ರವಾಹ ಸಂಭವಿಸಿದಾಗ 2,500 ಮನೆಗಳನ್ನು ನಿರ್ಮಿಸಿದ್ದೆವು. ಆಂಧ್ರದಲ್ಲಿ ಪ್ರವಾಹ ಸಂಭವಿಸಿದಾಗ 250 ಮನೆ ನಿರ್ಮಾಣ ಮಾಡಿದ್ದೇವು. ಹೀಗೆ ಹಾನಿಯ ಪ್ರಮಾಣವನ್ನು ನೋಡಿಕೊಂಡು ಅಗತ್ಯವಿದ್ದಷ್ಟು ಮನೆಗಳನ್ನು ನಿರ್ಮಿಸಲಾಗುವುದು. ಇದಕ್ಕಾಗಿ ನಮ್ಮ ಗುತ್ತಿಗೆದಾರ ರಮೇಶ್ ರೆಡ್ಡಿ ಅವರ ತಂಡ ಸಿದ್ಧವಾಗಿದೆ. ಅವರ ನೇತೃತ್ವದಲ್ಲೇ ಮನೆ ನಿರ್ಮಿಸಲಾಗುವುದು ಎಂದು ತಿಳಿಸಿದರು.

sudhamurthy 1

ಈಗಾಗಲೇ ಸಿದ್ಧ ಆಹಾರ ಪದಾರ್ಥವನ್ನು ಹೊರತುಪಡಿಸಿ ಎಲ್ಲವನ್ನೂ ಕಳುಹಿಸಿ ಕೊಡುತ್ತಿದ್ದೇವೆ. ನಮ್ಮ ತಂಡ ಯಾವಾಗಲೂ ಇಂತಹ ಕಾರ್ಯಗಳಿಗೆ ಸದಾ ಸಿದ್ಧವಿರುತ್ತದೆ. ಪ್ರವಾಹ ಕೈ ಮೀರಿ ಹೋಗುತ್ತಿದೆ ಎನ್ನುವಷ್ಟರಲ್ಲಿ ನಾವು 50 ಲಕ್ಷ ರೂ. ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಂದಾಯ ಮಾಡಿದ್ದೇವೆ. ಉತ್ತಮ ಗುಣಮಟ್ಟದ ವಸ್ತುಗಳನ್ನೇ ನೀಡಲಾಗುತ್ತಿದ್ದು, ನಾವು ಬಳಸುವ ರೀತಿಯ ವಸ್ತುಗಳನ್ನೇ ಕಳುಹಿಸುತ್ತೇವೆ ಎಂದು ತಿಳಿಸಿದ್ದಾರೆ.

sudhamurthy 15

ಒಂದು ಕುಟುಂಬಕ್ಕೆ ಒಂದು ಚೀಲದಂತೆ ಅದರಲ್ಲಿ ಬಟ್ಟೆ ಸೇರಿದಂತೆ ಕುಟುಂಬಕ್ಕೆ ಬೇಕಾದ ಎಲ್ಲ ಬಗೆಯ ವಸ್ತಗಳನ್ನು ಪ್ಯಾಕ್ ಮಾಡಿ ವಿತರಿಸುತ್ತೇವೆ. ಈ ಕಿಟ್‍ನಲ್ಲಿ ಉಪ್ಪು, ಸಕ್ಕರೆ, ಮೇಣದ ಬತ್ತಿ, ಬೆಂಕಿ ಪೊಟ್ಟಣ, ಸೋಪ್, ಪೇಸ್ಟ್, ಸ್ಯಾನಿಟರಿ ಪ್ಯಾಡ್, ಮಕ್ಕಳ ಫ್ರಾಕ್, ದೊಡ್ಡವರ ಬಟ್ಟೆಗಳು, ಔಷಧಿ, ಸೊಳ್ಳೆ ಬತ್ತಿ ಸೇರಿದಂತೆ ಒಂದು ಕುಟುಂಬಕ್ಕೆ ಅಗತ್ಯವಿರುವ ಎಲ್ಲ ರೀತಿಯ ವಸ್ತುಗಳನ್ನು ನೀಡುತ್ತೇವೆ. ವಿತರಿಸಲೂ ಸಹ ನಮ್ಮದೇ ಸ್ವಯಂ ಸೇವಕರಿದ್ದು, ಅವರ ಮೂಲಕವೇ ಎಲ್ಲ ವಸ್ತುಗಳು ಹಂಚಲಾಗುತ್ತದೆ. ಹೀಗಾಗಿ ಯಾವುದೇ ರೀತಿಯ ದುರ್ಬಳಕೆಯಾಗುವ ಸಂದರ್ಭ ಬರುವುದಿಲ್ಲ ಎಂದು ವಿವರಿಸಿದರು.

ವಸ್ತುಗಳನ್ನು ಸಾಗಿಸಲು ಟ್ರಕ್ ಸಮಸ್ಯೆ ಉಂಟಾಗಿತ್ತು. ಆಗ ಜಪಾನಂದ ಸ್ವಾಮೀಜಿಯವರೊಂದಿಗೆ ಮಾತನಾಡಿಕೊಂಡು ಟ್ರಕ್ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಆ ಟ್ರಕ್‍ಗಳ ಮೂಲಕ ಸಂತ್ರಸ್ತರಿಗೆ ವಸ್ತುಗಳನ್ನು ತಲುಪಿಸಲಾಗುತ್ತಿದೆ ಎಂದು ತಿಳಿಸಿದರು.

TAGGED:floodhomeInfosys FoundationPublic TVReliefSudhamurthyಇನ್ಫೋಸಿಸ್ ಫೌಂಡೇಶನ್ಪಬ್ಲಿಕ್ ಟಿವಿಪರಿಹಾರಪ್ರವಾಹಮನೆಸಂತ್ರಸ್ತರುಸುಧಾಮೂರ್ತಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Supreme Court
Karnataka

ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
6 minutes ago
surya kumar yadav axar patel
Cricket

ಪಾಕ್‌ ಬಹಿಷ್ಕಾರ ಹಾಕಿದ್ರೂ ಲಂಕಾಗೆ ತೆರಳಲಿದೆ ಟೀಂ ಇಂಡಿಯಾ!

Public TV
By Public TV
41 minutes ago
gas leak fire accident in kanakapura three dies
Crime

ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
2 hours ago
Nepali
Bengaluru City

18 ಕೋಟಿ ದರೋಡೆ ಕೇಸ್‌ | ಮನೆ ಕೆಲಸಕ್ಕೆ ಸೇರಿ ಸಂಚು – ಕೆಲಸ ಬಿಟ್ಟು ದರೋಡೆ ಮಾಡಿದ್ದ ನೇಪಾಳಿ ಗ್ಯಾಂಗ್‌!

Public TV
By Public TV
2 hours ago
CJ Roy
Bengaluru City

ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
2 hours ago
Pakistan Cricket Team
Cricket

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?