Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಹದಲ್ಲಿ ಮೃತಪಟ್ಟ, ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ- ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರವಾಹದಲ್ಲಿ ಮೃತಪಟ್ಟ, ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ- ಬಿಎಸ್‍ವೈ

Bengaluru City

ಪ್ರವಾಹದಲ್ಲಿ ಮೃತಪಟ್ಟ, ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ- ಬಿಎಸ್‍ವೈ

Public TV
Last updated: August 15, 2019 10:57 am
Public TV
Share
2 Min Read
bsy
SHARE

– ಕನ್ನಡಿಗರಿಗೆ ಉದ್ಯೋಗ ನೀಡೋದು ಮೊದಲ ಆದ್ಯತೆ

ಬೆಂಗಳೂರು: 73 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರವಾಹದಲ್ಲಿ ಮೃತಪಟ್ಟ ಕುಟುಂಬಕ್ಕೆ ಮತ್ತು ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಈ ವೇಳೆ ಮಾತನಾಡಿದ ಬಿಎಸ್‍ವೈ ನಾಡ ಬಾಂಧವರೇ ನಿಮ್ಮಗೆಲ್ಲರಿಗೂ 73 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಮಹಾತ್ಮ ಗಾಂಧಿ ಹೇಳಿದಂತೆ ಸ್ವಾತಂತ್ರ್ಯ ಉಸಿರಾಟದಷ್ಟೇ ಅಮೂಲ್ಯವಾದದ್ದು, ಗಾಂಧಿ 150 ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಸಂದೇಶ ನೀಡುವ ಅವಕಾಶ ಸಿಕ್ಕಿದು ಸಂತೋಷ ತಂದಿದೆ. ನಮಗೆ ಅಭಿವೃದ್ಧಿ ಆಡಳಿತದ ಮಂತ್ರ ಎಂದು ಹೇಳಿದರು.

ಕನ್ನಡಿಗರಿಗೆ ಉದ್ಯೋಗಕ್ಕೆ ಪ್ರಾತಿನಿಧ್ಯ ನೀಡುವುದು ಈ ಸರ್ಕಾರದ ಮೊದಲ ಆದ್ಯತೆ ಮತ್ತು ನಿಲುವು ಆಗಿದೆ. ಕನ್ನಡಿಗರ ಉದ್ಯೋಗ ಅವಕಾಶದಲ್ಲಿ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಎಚ್ಚರ ವಹಿಸುತ್ತೇವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿ 4 ಸಾವಿರ ನೆರವು ಕೊಡುತ್ತಿದ್ದೇವೆ. ಜನರ ಹಿತಕ್ಕಾಗಿ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆ ಮಾಡುತ್ತೇವೆ. ಸಕಾಲದಲ್ಲಿ ಖರೀದಿ ಕೇಂದ್ರ ತೆರೆಯಲು ಸರ್ಕಾರ ಬದ್ಧ ಎಂದು ತಿಳಿಸಿದರು.

vlcsnap 2019 08 15 10h36m39s43 e1565845629281

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಗಳ ಸಭೆ ನಡೆಸಿ ಜನರ ಅಭಿವೃದ್ಧಿಗಾಗಿ ಚರ್ಚೆ ಮಾಡಿದ್ದೇನೆ. ಪ್ರಕೃತಿ ವಿಕೋಪ ಮತ್ತು ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ನನ್ನ ಸರ್ಕಾರ ಸಿದ್ಧವಿದೆ. ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದೇನೆ. ಸುಮಾರು ಅರ್ಧ ರಾಜ್ಯ ಜಲಪ್ರಳಯ ಆಗಿದೆ. 103 ತಾಲೂಕುಗಳು ಭೀಕರ ಪ್ರವಾಹಕ್ಕೆ ತುತ್ತಾಗಿದೆ. 5 ಜಿಲ್ಲೆ ಭಾಗದಲ್ಲಿ ಮಳೆ ಇಲ್ಲದೆ ಬರದ ಪರಿಸ್ಥಿತಿಯೂ ಇದೆ. ಪ್ರವಾಹದಲ್ಲಿ 61 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಕೇಂದ್ರಕ್ಕೆ ಅಗತ್ಯ ನೆರವು ಕೇಳಿದ್ದೇವೆ, ಖುದ್ದು ಕೇಂದ್ರದ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಡಿ ವಿ ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಬಂದು ಪರಿಶೀಲನೆ ಮಾಡಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟ ಕುಟುಂಬದವರಿಗೆ 5 ಲಕ್ಷ ರೂ ಪರಿಹಾರ. ಪ್ರವಾಹ ಸಂತ್ರಸ್ತರಿಗೆ 10 ಸಾವಿರ ರೂ, ಮನೆ ಸಂಪೂರ್ಣ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ. ಪ್ರತಿ ಪಕ್ಷಗಳೂ ಸರ್ಕಾರದ ಪರಿಹಾರ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿವೆ ಎಂದು ಹೇಳಿದರು.

ರಾಜ್ಯದಲ್ಲಿ ನೀರಾವರಿ ಸೌಲಭ್ಯದ ಹೆಚ್ಚಳಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ರೈತರಿಗೆ ವ್ಯವಸ್ಥಿತ ಮತ್ತು ವೈಜ್ಞಾನಿಕ ಗೋದಾಮು ಸೌಕರ್ಯ ಕಲ್ಪಿಸುತ್ತೇವೆ. ಕೈಗಾರಿಕೆಗಳಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣದ ಸೃಷ್ಟಿ ಮಾಡುವ ನಿಟ್ಟಿನಲ್ಲಿ ನೂತನ ಕೈಗಾರಿಕಾ ನೀತಿಯನ್ನು ರೂಪಿಸುತ್ತೇವೆ. 2019-24 ರ ನೂತನ ಜವಳಿ ಮತ್ತು ಶುದ್ಧ ಉಡುಪು ನೀತಿಯನ್ನು ಜಾರಿಗೊಳಿಸಲಿದ್ದೇವೆ ಎಂದು ಹೇಳಿದರು.

maharastra flood

ಧ್ವಜಾರೋಹಣಕ್ಕಿಂತ ಮೊದಲು ಸಿಎಂ ಅವರಿಂದ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಬಳಿಕ ಗೌರವ ರಕ್ಷೆ ಸ್ವೀಕಾರ ಪಥಸಂಚಲದಲ್ಲಿ ಕೆ ಎಸ್ ಆರ್ ಪಿ, ಸ್ಕೌಟ್ಸ್, ಗೈಡ್ಸ್, ಎನ್ ಸಿಸಿ, ಸೇವಾದಳ ಹಾಗೂ ಶಾಲಾ ಮಕ್ಕಳನೊಳಗೊಂಡ ಕವಾಯತು ಮತ್ತು ಬ್ಯಾಂಡ್ ನ 34 ತುಕಡಿಗಳಲ್ಲಿ ಸುಮಾರು 1130 ಮಂದಿ ಭಾಗಿಯಾಗಿದ್ದರು.

TAGGED:73rd independence daybengalurubs yeddyurappamanik shah groundPublic TVಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬೆಂಗಳೂರುಮಾಣಿಕ್ ಷಾ ಮೈದಾನಸ್ವಾತಂತ್ರ್ಯೋತ್ಸವ ದಿನಾಚರಣೆ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

JDS
Districts

ಜೆಡಿಎಸ್‌ಗೆ 25 ರ ಸಂಭ್ರಮ – ಭದ್ರಕೋಟೆ ಹಾಸನದಲ್ಲಿ ಇಂದು ಬೃಹತ್ ಸಮಾವೇಶ

Public TV
By Public TV
2 minutes ago
Bengaluru Traffic 3
Bengaluru City

ಬೆಂಗಳೂರಿಗೆ ಟ್ರಾಫಿಕ್ ಸಿಟಿ ಹಣೆಪಟ್ಟಿ – ಸಂಚಾರ ದಟ್ಟಣೆ ಕಡಿವಾಣಕ್ಕೆ ಬ್ಲೂ ಪ್ರಿಂಟ್ ಸಿದ್ಧಪಡಿಸಿದ ಖಾಕಿ

Public TV
By Public TV
21 minutes ago
Honnavara
Crime

ಹೊನ್ನಾವರ ಸೂಳೆಮುರ್ಕಿ ಬಳಿ ಇಬ್ಬರು ಸಜೀವ ದಹನ ಕೇಸ್‌ – ಹಣಕ್ಕಾಗಿ ನಡೆದಿತ್ತು ಕೊಲೆ!

Public TV
By Public TV
29 minutes ago
REPUBLIC DAY
Karnataka

77ನೇ ಗಣರಾಜ್ಯೋತ್ಸವ ಸಂಭ್ರಮ – ಈ ಬಾರಿಯ ವಿಶೇಷತೆಗಳೇನು?

Public TV
By Public TV
45 minutes ago
Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
8 hours ago
01 22
Big Bulletin

ಬಿಗ್‌ ಬುಲೆಟಿನ್‌ 23 January 2026 ಭಾಗ-1

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?