Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಎಂಎಫ್ ಅಧ್ಯಕ್ಷ ಚುನಾವಣೆ- ಬಾಲಚಂದ್ರ ಜಾರಕಿಹೊಳಿ ಆಯ್ಕೆ ಬಹುತೇಕ ಖಚಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಎಂಎಫ್ ಅಧ್ಯಕ್ಷ ಚುನಾವಣೆ- ಬಾಲಚಂದ್ರ ಜಾರಕಿಹೊಳಿ ಆಯ್ಕೆ ಬಹುತೇಕ ಖಚಿತ

Bengaluru City

ಕೆಎಂಎಫ್ ಅಧ್ಯಕ್ಷ ಚುನಾವಣೆ- ಬಾಲಚಂದ್ರ ಜಾರಕಿಹೊಳಿ ಆಯ್ಕೆ ಬಹುತೇಕ ಖಚಿತ

Public TV
Last updated: August 31, 2019 11:02 am
Public TV
Share
2 Min Read
balachandra 1 copy
SHARE

ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕವಾಗಿ ಖಚಿತವಾಗಿದೆ.

ಸುಮಾರು 11 ನಿರ್ದೇಶಕರು ಬಾಲಚಂದ್ರ ಜಾರಕಿಹೊಳಿ ಬೆಂಬಲಕ್ಕೆ ನಿಂತಿದ್ದಾರೆ. ಕಾಂಗ್ರೆಸ್ ಬೆಂಬಲಿತ 6, ಜೆಡಿಎಸ್ 1, ಬಿಜೆಪಿಯ ಓರ್ವ ನಿರ್ದೇಶಕರು ಸೇರಿದಂತೆ ಮೂವರು ಅಧಿಕಾರಿಗಳ ಬೆಂಬಲ ಜಾರಕಿಹೊಳಿಗೆ ಇದೆ. ಈ ಮೂಲಕ ಒಟ್ಟು 12 ಮತಗಳು ಬಾಲಚಂದ್ರ ಬಳಿಯಿವೆ.

ಜುಲೈ 29 ರಂದು ನಡೆಯಬೇಕಾದ ಚುನಾವಣೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಗೆ ಈ ಅದೃಷ್ಟ ಒಲಿದು ಬಂದಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಮಾಜಿ ಸಚಿವ ರೇವಣ್ಣ ಅವರಿಗೆ ಬೆಂಬಲ ಇಲ್ಲದ ಪರಿಣಾಮ ನಾಮಪತ್ರ ವಾಪಸ್ ಪಡೆಯುವ ಸಾಧ್ಯತೆಯಿದೆ.

KMF Revanna

ಈಗಾಗಲೇ ಕಳೆದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿರುವ ರೇವಣ್ಣ ಅವರ ನಾಮಪತ್ರವನ್ನು ಈ ಚುನಾವಣೆಯಲ್ಲಿ ಪರಿಗಣಿಸಲಾಗುವುದು. ಹೊಸದಾಗಿ ನಾಮಪತ್ರ ಸಲ್ಲಿಸಬೇಕು ಎಂದೇನಿಲ್ಲ. ರೇವಣ್ಣರವರು ನಾಮಪತ್ರ ಹಿಂಪಡೆದರೆ ಬಾಲಚಂದ್ರ ಜಾರಕಿಹೋಳಿಯವರು ಅವಿರೋಧ ಆಯ್ಕೆಯಾಗುತ್ತಾರೆ. ನಾಮಪತ್ರ ಹಿಂಪಡೆಯದೆ ಇದ್ದರೆ ಎಂದಿನಂತೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸೀಕ್ರೆಟ್ ವೋಟಿಂಗ್ ಮಾಡಲಾಗುತ್ತದೆ. ಬ್ಯಾಲೆಟ್ ಮೂಲಕ ಮತದಾನ ಪ್ರಕ್ರಿಯೆ ಆಗುತ್ತದೆ ಎಂದು ಚುನಾವಣಾಧಿಕಾರಿ ರವಿ ಕುಮಾರ್ ಹೇಳಿದ್ದಾರೆ.

ಇದೇ ವೇಳೆ ಬೆಂಗಳೂರು ಡೈರಿ ಅಧ್ಯಕ್ಷ ಆನಂದ್ ಕುಮಾರ್ ಪ್ರತಿಕ್ರಿಯಿಸಿ, ಡಿಕೆಶಿ ನಿರ್ದೇಶನದಂತೆ ನಾವೆಲ್ಲ ನಡೆಯುತ್ತಿದ್ದೇವೆ. ಸರ್ಕಾರ ಯಾವುದು ಇದೆಯಾ ಹಾಗೆಯೇ ಕೇಳಿ. ಸಂಸ್ಥೆಯ ಬೆಳವಣಿಗೆ ಮುಖ್ಯ ಎಂದು ಪಕ್ಷದಿಂದ ಸೂಚನೆ ಸಿಕ್ಕಿದೆ. ಹೀಗಾಗಿ ಸದ್ಯ ನಾವು ಸರ್ಕಾರ ಜಾರಕಿಹೊಳಿ ಅವರನ್ನ ಸೂಚಿಸಿದೆ. 13 ಜನ ನಿರ್ದೇಶಕರು ಜಾರಕಿಹೊಳಿ ಪರ ಇದ್ದೇವೆ. ಯಾವುದೇ ಅನುಮಾನ ಬೇಡ ಮತದಾನವಾದ್ರೂ ಗೆಲ್ಲಿಸುತ್ತೇವೆ. ಯಾವುದೇ ಆಮಿಷ ಬಿಜೆಪಿ ಒಡ್ಡಿಲ್ಲ. ಮಾರುತಿ ಕಾಶಂಪೂರ್, ಭೀಮಾನಾಯ್ಕ್, ರೇವಣ್ಣ ಮಾತ್ರ ಬೇರೆಯಾಗಿದ್ದಾರೆ. ಉಳಿದಂತೆ ಎಲ್ಲರೂ ಜಾರಕಿಹೊಳಿ ಪರ ಇದ್ದೇವೆ ಎಂದರು.

ANAND

ಬಿಜೆಪಿಯಿಂದ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ನಾನು ನಾಮಪತ್ರ ಸಲ್ಲಿಸುತ್ತೇನೆ. 13 ನಿರ್ದೇಶಕರು ನನ್ನ ಬಳಿಯಿದ್ದಾರೆ ನನ್ನನ್ನು ಬೆಂಬಲಿಸಿದ್ದಾರೆ. ಭೀಮಾನಾಯ್ಕ ಮತ್ತು ರೇವಣ್ಣನವರು ಸಹಕಾರ ಕೋರುತ್ತೇನೆ. ಮಧ್ಯಾಹ್ನ 1 ಗಂಟೆವರೆಗೆ ಚುನಾವಣೆ ನಡೆಯಲಿದೆ. ನಾನು ಅವಿರೋಧವಾಗಿ ಆಯ್ಕೆಯಾಗುತ್ತೇನೆ. ಎಚ್.ಡಿ.ರೇವಣ್ಣ ಹಿಂದೆ ನಾಮಪತ್ರ ಸಲ್ಲಿಸಿದ್ದಾರೆ. ಅವರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗುವ ವಿಶ್ವಾಸವಿದೆ ಎಂದರು.

ಇತ್ತ ಜಾರಕಿಹೊಳಿಗೆ ಬೆಂಬಲಿಸಿ ಶಾಸಕ ಭೀಮಾನಾಯ್ಕ್ ನಾಮಪತ್ರ ಸಲ್ಲಿಸದಿರಲು ತೀರ್ಮಾನ ಮಾಡಿದ್ದಾರೆ. ಈ ಮೂಲಕ ಭೀಮಾನಾಯಕ್ ಅಧ್ಯಕ್ಷರಾಗೋದನ್ನು ತಪ್ಪಿಸಿದ್ದ ಹೆಚ್ ಡಿ ರೇವಣ್ಣಗೆ ಟಾಂಗ್ ನೀಡಿದ್ದಾರೆ ಎನ್ನಲಾಗಿದೆ. ಕೆಎಂಎಫ್ ಚುನಾವಣೆಯಲ್ಲಿ 17 ಮತ ಚಲಾವಣೆಯಾಗಲಿದ್ದು, ಅದರಲ್ಲಿ 13 ಹಾಲು ಒಕ್ಕೂಟಗಳ ಅಧ್ಯಕ್ಷರು ಸಹಕಾರ ಸಂಘಗಳ ನಿಬಂಧಕರು, ಪಶು ಮತ್ತು ಮಿನುಗಾರಿಕಾ ಇಲಾಖೆ ಕಾರ್ಯದರ್ಶಿಗಳು ಮತ ಚಲಾಯಿಸಲಿದ್ದಾರೆ.

balachandra 1

ಜುಲೈ 29 ಕ್ಕೆ ಮುಂದೂಡಲಾಗಿದ್ದ ಚುನಾವಣೆಯನ್ನ ಅದೇ ಹಂತದಿಂದ ಮುಂದುವರಿಸುವಂತೆ ನ್ಯಾಯಾಲಯದ ಆದೇಶಿಸಿದೆ. ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. 1 ಗಂಟೆಯಿಂದ 1:10 ನಿಮಿಷದವರೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 1:10 ರಿಂದ 1:40 ರವರೆಗೆ ನಾಮಪತ್ರ ವಾಪಸ್ ಪಡೆಯಲು ಕಾಲವಕಾಶ ನೀಡಲಾಗಿದೆ. ನಂತರ ಅಗತ್ಯ ಬಿದ್ದರೆ ಚುನಾವಣೆ ನಡೆಯಲಿದ್ದು, ಇಲ್ಲದಿದ್ದರೆ ಅವಿರೋಧ ಆಯ್ಕೆ ನಡೆಯಲಿದೆ.

TAGGED:bengaluruHD RevannakmfPublic TVಎಚ್‍ಡಿ ರೇವಣ್ಣಕೆಎಂಎಫ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
44 seconds ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
11 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
35 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
38 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
53 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?