Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಆಡಿಯೋ ವೈರಲ್ ಬೆನ್ನಲ್ಲೇ ಪೀಠತ್ಯಾಗಕ್ಕೆ ಮುಂದಾದ ಕಣ್ವಮಠದ ಸ್ವಾಮೀಜಿ

Public TV
Last updated: September 18, 2019 10:27 am
Public TV
Share
2 Min Read
ygr swamiji
SHARE

-ಕೆಲವರ ಷಡ್ಯಂತ್ರಕ್ಕೆ ಬಲಿಪಶು ಆಗಿದ್ದೇನೆ

ಯಾದಗಿರಿ: ಜಿಲ್ಲೆಯ ಕಣ್ವಮಠ ಕಾಮಿಸ್ವಾಮಿಯ ಕಾಮಪುರಾಣ ಆಡಿಯೋ ಸ್ಥಳೀಯ ಮಟ್ಟದಲ್ಲಿ ಬಾರಿ ಸುದ್ದಿಯಲ್ಲಿದೆ. ಆದರೆ ಇದರಲ್ಲಿ ನಂದೇನು ತಪ್ಪಿಲ್ಲ, ಇದೆಲ್ಲಾ ಷಡ್ಯಂತ್ರ ಎಂದು ಕಣ್ವಮಠದ ವಿದ್ಯಾವಾರೀಧಿತೀರ್ಥ ಸ್ವಾಮೀಜಿ ಪೀಠತ್ಯಾಗ ಮಾಡಲು ಮುಂದಾಗಿದ್ದಾರೆ.

ಸುರಪುರ ತಾಲೂಕಿನ ಹುಣಸಿಹೊಳಿ ಗ್ರಾಮದ ಪ್ರಸಿದ್ಧ ಕಣ್ವಮಠ, ಪೀಠಾಧಿಪತಿ ಶ್ರೀ 1008 ವಿದ್ಯಾವಾರೀಧಿತೀರ್ಥ ಸ್ವಾಮಿಯ ಅಕ್ರಮ ಸಂಬಂಧ ಬಟಾ ಬಯಲಾಗಿದೆ. ಸಾಕ್ಷಿಗಳು ಸ್ವಾಮಿಯ ವಿರುದ್ಧವೇ ಇದ್ದರೂ ಇದರಲ್ಲಿ ನಂದೇನು ತಪ್ಪಿಲ್ಲ ಎಂದು ಸ್ವಾಮೀಜಿ ಹೇಳುತ್ತಿದ್ದಾರೆ. ಸ್ವಾಮೀಜಿ ಮೈಸೂರು ಮೂಲದ ಮಹಿಳೆ ಜೊತೆ ಅಸಭ್ಯಕರವಾಗಿ ವಾಟ್ಸಪ್‍ನಲ್ಲಿ ಚಾಟಿಂಗ್ ಮಾಡಿದ್ದಾರೆ ಎನ್ನಲಾಗಿದ್ದು, ಮಹಿಳೆ ಜೊತೆ ಸ್ವಾಮೀಜಿ ನಡೆಸಿರುವ ಚಾಟಿಂಗ್ ಫೋಟೋಗಳು, ವೀಡಿಯೋಗಳು ಮತ್ತು ಕಾಲ್ ರೆಕಾರ್ಡ್ ಅನಾಮಧೇಯ ವ್ಯಕ್ತಿಗಳಿಂದ ಹೊರ ಬಂದಿವೆ. ಇದನ್ನೂ ಓದಿ:ಈಗ ಬರ್ತಿಯಾ, ನಾನು ಬೇಡ್ವಾ- ಕಾಮಿಸ್ವಾಮಿಯ ಆಡಿಯೋ ಔಟ್

vlcsnap 2019 09 18 09h10m41s968 copy

ಈ ಸ್ವಾಮೀಜಿಗೆ ಈಗಾಗಲೇ ಎರಡು ಮದುವೆ ಆಗಿದ್ದು, ಮಕ್ಕಳು ಸಹ ಇದ್ದಾರೆಂದು ಹೇಳಲಾಗುತ್ತಿದೆ. ಹಲವು ಜಿಲ್ಲೆಗಳಲ್ಲಿರುವ ಕಣ್ವ ಮಠದ ಆಸ್ತಿಯನ್ನು, ಅಕ್ರಮವಾಗಿ ಮಾರಾಟ ಮಾಡಿರುವ ಆರೋಪ ಸ್ವಾಮಿ ಮೇಲಿದೆ. ಎಷ್ಟೇಲ್ಲಾ ಸಾಕ್ಷಿಗಳು ಸ್ವಾಮೀಜಿಯ ವಿರುದ್ಧವಿದ್ದರೂ ನಾನೇನು ಮಾಡಿಲ್ಲ, ನನ್ನ ಹೆಸರನ್ನು ಹಾಳು ಮಾಡಲು ಮಠವನ್ನು ಕಂಡರೆ ಆಗದವರು ಈ ರೀತಿ ಮಾಡುತ್ತಿದ್ದಾರೆ. ನನ್ನನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸ್ವಾಮೀಜಿ, ನನಗೆ ಗೊತ್ತಿರದ ಮಹಿಳೆಯರು ಈ ರೀತಿ ಮೆಸೆಜ್ ಮಾಡಿದ್ದಾರೆ. ಆದರೆ ನಾನು ಅವರ ಬಳಿ ಅಸಭ್ಯವಾಗಿ ವರ್ತಿಸಿಲ್ಲ. ಅವರೇ ನನಗೆ ಮೊದಲು ಫೋಟೋ, ವಿಡಿಯೋ ಕಾಲ್ ಮಾಡಿದ್ದು ಎಂದು ಹೇಳಿದರು. ಪೀಠದಲ್ಲಿ ಇದ್ದುಕೊಂಡು ಈ ಆರೋಪವನ್ನು ನಾನು ಎದುರಿಸುವುದು ಸರಿಯಲ್ಲ. ಆದ್ದರಿಂದ ಪೀಠತ್ಯಾಗ ಮಾಡಿ ಆರೋಪವನ್ನು ಎದುರಿಸಿ, ಹೋರಾಡುತ್ತೇನೆ. ನಾನು ಯಾವ ತಪ್ಪು ಮಾಡಿಲ್ಲ ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ.

YGR Swamiji 2 copy

ಅಲ್ಲದೆ ನನ್ನ ಮೊಬೈಲ್‍ಗೆ ಲಾಕ್ ಇಟ್ಟಿಲ್ಲ. ಆದ್ದರಿಂದ ನನ್ನ ಫೋನ್ ತೆಗೆದುಕೊಂಡು ಯಾರೋ ನನ್ನ ವಿರುದ್ಧ ಈ ರೀತಿ ಷಡ್ಯಂತ್ರ ನಡೆಸಿದ್ದಾರೆ. ನನ್ನ ಧ್ವನಿಯಲ್ಲಿ ಕಾಲ್ ಮಾಡಿದ್ದಾರೆ, ನನ್ನ ಹೆಸರಿನಲ್ಲಿ ಮಹಿಳೆಯರೊಂದಿಗೆ ಚಾಟ್ ಮಾಡಿದ್ದಾರೆ. ನಾನು ಚಾಚುರ್ಮಾಸದ ಕಾರ್ಯಕ್ರಮಗಳಲ್ಲಿ ಇದ್ದಾಗ ಹೆಚ್ಚಾಗಿ ಮೊಬೈಲ್ ಬಳಸುತ್ತಿರಲಿಲ್ಲ. ಬೇಕಾದ ವ್ಯಕ್ತಿಗಳಿಗೆ ಕರೆ ಮಾಡಲು ಬಳಸುತ್ತಿದ್ದೆ. ಆದರೆ ನಾನು ಯಾರಿಗೂ ಚಾಟ್, ವಿಡಿಯೋ ಕಾಲ್ ಮಾಡಿಲ್ಲ ಎಂದರು.

ಆಡಿಯೋ ಹೊರಬಂದಿರುವ ಬಗ್ಗೆ ಮಾತನಾಡಿ, ನನ್ನ ಧ್ವನಿಯಲ್ಲಿ ಯಾರೋ ಮಾತನಾಡಿ ಆಡಿಯೋ ಬಿಡುಗಡೆ ಮಾಡಿದ್ದಾರೆ. ಇದು ನಾನು ಮಾತನಾಡಿರುವುದು ಅಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ನಿಮಗೆ ಕೇವಲ ಒಂದೆರಡು ನಂಬರ್‍ಗಳ ಚಾಟ್ ಮಾತ್ರ ಸಿಕ್ಕಿದೆ. ಆದ್ರೆ ಮೊದಲು ಮೂರ್ನಾಲ್ಕು ನಂಬರ್‍ಗಳಿಂದ ಏನು ಚಾಟ್ ಮಾಡಿದ್ದರು, ಏನೆಲ್ಲಾ ಫೋಟೋ ವಿಡಿಯೋ ಕಳುಹಿಸಿದ್ದರು ಎಂದು ನಿಮಗೆ ಗೊತ್ತಿಲ್ಲ. ಸಂಚು ರೂಪಿಸಿದ್ದಾರೆ ಅದ್ಯಾವುದನ್ನು ನಿಮಗೆ ತಲುಪಿಸಿಲ್ಲ. ಇದೆಲ್ಲಾ ಒಂದು ಸಂಚು, ನನ್ನ ಹೆಸರು ಹಾಳು ಮಾಡಲು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.

YGR Swamiji 3 copy

ಕಳೆದ 4-5 ವರ್ಷಗಳಿಂದಲೂ ಈ ರೀತಿ ಸಂಚುಗಳು ನನ್ನ ವಿರುದ್ಧ ನಡೆಯುತ್ತಲೇ ಬಂದಿದೆ. ನಾನು ಈ ಪೀಠವನ್ನು ಆರೋಹಣ ಮಾಡುತ್ತಿದ್ದಾಗ ಗಲಾಟೆ ಮಾಡಿದ ವ್ಯಕ್ತಿಗಳೇ ಇದರ ರುವಾರಿಗಳಾಗಿದ್ದಾರೆ. ಅವರೇ ನನ್ನ ವಿರುದ್ಧ ಸಂಚು ಹೂಡಿದ್ದಾರೆ. ಮಠದ ಟ್ರಸ್ಟ್ ಮುಖಾಂತರ, ಭಕ್ತರ ಸಹಾಯ ಪಡೆದು ಇದರ ತನಿಖೆ ನಡೆಸುತ್ತೇವೆ ಎಂದರು.

TAGGED:Kanva MataPublic TVswamijivideovideo callwhatsapp messageyadagiriಕಣ್ವ ಮಠಪಬ್ಲಿಕ್ ಟಿವಿಯಾದಗಿರಿವಾಟ್ಸಪ್ ಮೆಸೆಜ್ವಿಡಿಯೋವಿಡಿಯೋ ಕಾಲ್ವಿದ್ಯಾವಾರೀಧಿತೀರ್ಥ ಸ್ವಾಮೀಜಿ
Share This Article
Facebook Whatsapp Whatsapp Telegram

Cinema Updates

shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
47 minutes ago
shivanna
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
2 hours ago
Saurav Lokesh
‘ದಿಲ್‌ದಾರ್’ ಶ್ರೇಯಸ್ ಮಂಜುಗೆ ವಿಲನ್ ಆದ ‘ಭಜರಂಗಿ’ ಲೋಕಿ
3 hours ago
darshan 1 1
ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್
4 hours ago

You Might Also Like

Narendra Modi 5
Latest

ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

Public TV
By Public TV
4 minutes ago
pune law student
Crime

‘ಆಪರೇಷನ್‌ ಸಿಂಧೂರ’ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ – ಪುಣೆ ಕಾನೂನು ವಿದ್ಯಾರ್ಥಿನಿ ಬಂಧನ

Public TV
By Public TV
11 minutes ago
D.K Shivakumar 4
Bengaluru City

ಸಿಎಸ್ಸಾರ್ ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ – ಡಿ.ಕೆ‌ ಶಿವಕುಮಾರ್ ಅಸಮಾಧಾನ

Public TV
By Public TV
22 minutes ago
g parameshwara 2
Bengaluru City

ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

Public TV
By Public TV
32 minutes ago
Hassan Murder
Crime

ಚಿನ್ನಕ್ಕಾಗಿ ಜೊತೆಗಿದ್ದ ಕಾರ್ಮಿಕರಿಂದಲೇ ಕಂಟ್ರಾಕ್ಟರ್ ಬರ್ಬರ ಹತ್ಯೆ – ಆಭರಣ ದೋಚಿ ಪರಾರಿಯಾದ ದುಷ್ಕರ್ಮಿಗಳು

Public TV
By Public TV
46 minutes ago
TEMPLE RAIN TREE
Districts

ಮಳೆಗೆ ಧರೆಗುರುಳಿದ ಮರ – ದೇವಾಲಯದ ಗೋಪುರ, ವಿಗ್ರಹಕ್ಕೆ ಹಾನಿ

Public TV
By Public TV
46 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?