Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರಿ ನಿದ್ದೆ ಬರುತ್ತಿಲ್ಲ, ಕಣ್ಣಲ್ಲಿ ನೀರು ಬರುತ್ತೆ, ತಾಯಿ ಕಷ್ಟ ನೋಡಿ ತಡೆದುಕೊಳ್ಳಲು ಆಗುತ್ತಿಲ್ಲ- ಹೆಬ್ಬಾಳ್ಕರ್ ಪುತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾತ್ರಿ ನಿದ್ದೆ ಬರುತ್ತಿಲ್ಲ, ಕಣ್ಣಲ್ಲಿ ನೀರು ಬರುತ್ತೆ, ತಾಯಿ ಕಷ್ಟ ನೋಡಿ ತಡೆದುಕೊಳ್ಳಲು ಆಗುತ್ತಿಲ್ಲ- ಹೆಬ್ಬಾಳ್ಕರ್ ಪುತ್ರ

Belgaum

ರಾತ್ರಿ ನಿದ್ದೆ ಬರುತ್ತಿಲ್ಲ, ಕಣ್ಣಲ್ಲಿ ನೀರು ಬರುತ್ತೆ, ತಾಯಿ ಕಷ್ಟ ನೋಡಿ ತಡೆದುಕೊಳ್ಳಲು ಆಗುತ್ತಿಲ್ಲ- ಹೆಬ್ಬಾಳ್ಕರ್ ಪುತ್ರ

Public TV
Last updated: September 21, 2019 12:15 pm
Public TV
Share
2 Min Read
laxmi son
SHARE

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಇಡಿ ಅಧಿಕಾರಿಗಳು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದು, ಈ ಕುರಿತು ಶಾಸಕಿ ಪುತ್ರ ಮೃಣಾಲ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದ ಕೆರೆ ಅಭಿವೃದ್ಧಿ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ನನ್ನ ತಾಯಿ ಕಷ್ಟ ನೋಡಿ ನನಗೆ ತಡೆದುಕೊಳ್ಳಲು ಆಗುತ್ತಿಲ್ಲ. ರಾತ್ರಿ ಸರಿಯಾಗಿ ನಿದ್ದೆ ಬರುವುದಿಲ್ಲ, ಕಣ್ಣಲ್ಲಿ ನೀರು ಬರುತ್ತವೆ ಎಂದು ಕ್ಷೇತ್ರದ ಮತದಾರರ ಮುಂದೆ ಮೃಣಾಲ್ ಅಳಲು ತೊಡಿಕೊಂಡಿದ್ದಾರೆ.

ಯಾವುದೇ ಕಷ್ಟದಲ್ಲೂ ನನ್ನ ತಾಯಿ ಮುಖದಲ್ಲಿ ನಗು ಇರುತ್ತದೆ. ನನ್ನ ತಾಯಿಯ ಈ ಗುಣವನ್ನು ನಾವು ಕಲಿಯಬೇಕು. ನಿಮಗೆ ಕಾಲು ಮುಗಿದು ಕೇಳುತ್ತೇನೆ ನಿಮ್ಮ ಆಶೀರ್ವಾದ ನಮ್ಮ ತಾಯಿಯ ಮೇಲೆ ಇರಲಿ. ನಿಮ್ಮ ಆಶೀರ್ವಾದ ಇದ್ದಷ್ಟು ಒಳ್ಳೆ ಕೆಲಸ ಕ್ಷೇತ್ರದಲ್ಲಿ ಮಾಡುತ್ತೇವೆ. ನನ್ನ ತಾಯಿ ಕಾರಣಾಂತರಗಳಿಂದ ಈ ಕಾರ್ಯಕ್ರಮಕ್ಕೆ ಬಂದಿಲ್ಲ. ತಾಯಿ ಕಾರ್ಯಕ್ರಮಕ್ಕೆ ಬಾರಲು ಸಾಧ್ಯವಾಗಿಲ್ಲ. ಹೀಗಾಗಿ ನಾನು ಬಂದಿದ್ದೇನೆ ಎಂದು ತಿಳಿಸಿದರು.

Lakshmi Hebbalkar a 2

ಶುಕ್ರವಾರವೂ ಸಹ ಇಡಿ ಅಧಿಕಾರಿಗಳ ಎದುರು 2ನೇ ದಿನ ವಿಚಾರಣೆಗೆ ಹಾಜರಾಗಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ 6 ಗಂಟೆಗಳ ವಿಚಾರಣೆ ಎದುರಿಸಿದ್ದರು. ಮಧ್ಯಾಹ್ನ 12 ಗಂಟೆ ವೇಳೆಗೆ ಇಡಿ ಕಚೇರಿಗೆ ತೆರಳಿದ್ದ ಅವರು, ನಗುಮುಖದೊಂದಿಗೆ ಕಂಡರು. ಆದರೆ ಗುರುವಾರ ವಿಚಾರಣೆಗೆ ತೆರಳಿದ್ದ ವೇಳೆ ಅವರ ಮುಖದಲ್ಲಿ ಆತಂಕ ಕಂಡು ಬಂದಿತ್ತು. ಗುರುವಾರ ವಿಚಾರಣೆ ಅಂತ್ಯವಾದ ಬಳಿಕ ಮತ್ತೆ ಶುಕ್ರವಾರ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಸೂಚಿಸಿದ್ದರು.

ಶುಕ್ರವಾರ ವಿಚಾರಣೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಹಲವು ದಾಖಲೆಗಳೊಂದಿಗೆ ಹಾಜರಾಗಿದ್ದರು. ಇಡಿ ಅಧಿಕಾರಿಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ದಾಖಲೆ ಸಮೇತ ಮಾಹಿತಿ ಪಡೆದಿದ್ದಾರೆ. ವಿಚಾರಣೆಯ ವೇಳೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಡೆಸಿರುವ ಆರ್ಥಿಕ ವ್ಯವಹಾರಗಳ ಬಗ್ಗೆ ಇಡಿ ಅಧಿಕಾರಿಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪ್ರಶ್ನಿಸಿದ್ದಾರೆ. ಅಲ್ಲದೇ ವಿವಿಧ ಕಂಪನಿಗಳಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹೂಡಿಕೆ ಹಾಗೂ ಹೂಡಿಕೆ ಮಾಡಿರುವ ಹಣದ ಮೂಲದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂಬ ಸಂಗತಿ ಮೂಲಗಳಿಂದ ಲಭಿಸಿದೆ.

Lakshmi Hebbalkar 2

ವಿಚಾರಣೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ನಾಳೆ ಮತ್ತೆ ವಿಚಾರಣೆಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿಲ್ಲ. ಮುಂದೆ ವಿಚಾರಣೆ ಬರುವ ಬಗ್ಗೆ ಅಧಿಕಾರಿಗಳು ಏನು ಹೇಳಿಲ್ಲ. ಇಂದಿನ ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದು, ವಿಚಾರಣೆಗೆ ಸಹಕರಿಸಿದ್ದೇನೆ ಎಂದಿದ್ದರು.

ಡಿಕೆ ಶಿವಕುಮಾರ್ ನನ್ನ ರಾಜಕೀಯ ಗುರು ಎಂದು ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್, ನನ್ನನ್ನು ರಾಜಕೀಯವಾಗಿ ಡಿಕೆಶಿ ಬೆಳೆಸಿದ್ದಾರೆ. ಆದರೆ ನನ್ನ ಮತ್ತು ಡಿಕೆಶಿ ಅವರ ನಡುವೆ ಯಾವುದೇ ಹಣ ವರ್ಗಾವಣೆ ನಡೆದಿಲ್ಲ. ನಮ್ಮ ನಡುವೆ ವ್ಯವಹಾರಿಕ ಸಂಬಂಧ ಇಲ್ಲ. ಈ ಕುರಿತು ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ದಾಖಲೆ ನೀಡಿ ಉತ್ತರಿಸಿದ್ದೇನೆ. ಈ ಸಂದರ್ಭ ವಿಚಾರಣೆಗೆ ಸಂಬಂಧ ಇಷ್ಟು ಮಾತ್ರ ಹೇಳಬಲ್ಲೆ ಎಂದು ತಿಳಿಸಿದ್ದರು.

TAGGED:DK ShivakumarEDInquirylaxmi hebbalkarMrinalPublic TVಇಂಡಿಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಮೃಣಾಲ್ಲಕ್ಷ್ಮಿ ಹೆಬ್ಬಾಳ್ಕರ್ವಿಚಾರಣೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
6 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
25 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
43 minutes ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
1 hour ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳನ್ನು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
1 hour ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?