Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡೋ ಮುನ್ನ ಎಚ್ಚರಿಕೆ ಇರಲಿ: ಹೆಚ್. ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡೋ ಮುನ್ನ ಎಚ್ಚರಿಕೆ ಇರಲಿ: ಹೆಚ್. ವಿಶ್ವನಾಥ್

Districts

‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡೋ ಮುನ್ನ ಎಚ್ಚರಿಕೆ ಇರಲಿ: ಹೆಚ್. ವಿಶ್ವನಾಥ್

Public TV
Last updated: September 22, 2019 12:39 pm
Public TV
Share
2 Min Read
S R Mahesh h vishwanath
SHARE

– ಏನೂ ಆಗಲ್ಲ, ಧೈರ್ಯವಾಗಿರಿ ಎಂದಿದ್ದಾರೆ ಸಿಎಂ

ಮೈಸೂರು: ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ ಎಂದು ಅನರ್ಹ ಶಾಸಕ ಹೆಚ್ ವಿಶ್ವನಾಥ್ ಅವರು ಮಾಜಿ ಸಚಿವ ಸಾರಾ ಮಹೇಶ್ ವಿರುದ್ಧ ಗುಡುಗಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲೂ ಫಿಲಂ ಮಾಡಲು ಹೋಗಿ ಸಿಕ್ಕಿ ಹಾಕಿಕೊಂಡವನಲ್ಲ. ಯಾರದ್ದೋ ಮನೆಯ ಲೋಟ ತೊಳೆದಿಲ್ಲ. ರಾಮದಾಸ್ ಮನೆ ಚಡ್ಡಿ ತೊಳೆದಿಲ್ಲ. ನಮ್ಮ ತಂದೆ ಆ ಕಾಲದಿಂದಲೂ ಜಮೀನ್ದಾರರು. ಆ ಕಾಲದಲ್ಲೇ ಕುರುಬ ಸಮಾಜಕ್ಕೆ ಜಮೀನು ಕೊಟ್ಟ ವಂಶ ನಮ್ಮದು ಎಂದು ಸಾರಾ ಮಹೇಶ್ ವಿರುದ್ಧ ವಾಗ್ದಾಳಿ ಮಾಡಿದರು.

hdk 1

ನಾನು ದಿನದ ಖರ್ಚಿಗಾಗಿ ಯಾರನ್ನೂ ಕೇಳುವುದಿಲ್ಲ. ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ. ನಾವು ಐದು ತಲೆಮಾರಿನಿಂದ ಜಮೀನ್ದಾರರು. ಬಾಯಿಗೆ ಬಂದಂತೆ ಮಾತಾಡಬೇಡ. ನಾನು ಆಸ್ತಿ ಮಾರಿಕೊಂಡ ದಾಖಲೆ ಇದ್ದರೆ ತೆಗೆದುಕೊಂಡು ಪತ್ರಕರ್ತರ ಭವನಕ್ಕೆ ಬಾ. ಸಂವಿಧಾನದ ಮೇಲೆ ಆಣೆ ಇಟ್ಟು ಚರ್ಚೆ ಮಾಡೋಣ. ಅದನ್ನು ಬಿಟ್ಟು ಆ ದೇವಸ್ಥಾನಕ್ಕೆ ಬಾ ಈ ದೇವಸ್ಥಾನಕ್ಕೆ ಬಾ ಎಂದು ಮೆರೆಯಾಗಬೇಡ ಎಂದು ಸಾರಾ ಮಹೇಶ್‍ಗೆ ಅವಾಜ್ ಹಾಕಿದರು. ಇದನ್ನು ಓದಿ: ಯಾರ ಸಾಧನೆ ಎಷ್ಟು? ಭಾನುವಾರ ಜನರಿಗೆ ಗೊತ್ತಾಗುತ್ತೆ: ವಿಶ್ವನಾಥ್‍ಗೆ ಸಾ.ರಾ.ಮಹೇಶ್ ಸವಾಲ್

ನಾನು ಯಾರ ಕುಟುಂಬಕ್ಕೂ ವಿಷ ಹಿಂಡಿಲ್ಲ. ನೀವು ಹಿಂಡಿದ ವಿಷದಿಂದ ಆ ಕುಟುಂಬದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಹೆಚ್‍ಡಿಕೆ ಅವರ ಸುತ್ತ ಇದ್ದ ಎಚ್. ವಿಶ್ವನಾಥ್ ಎಲ್ಲಿ ಹೋದರು? ಕುಮಾರಪರ್ವ ಮಾಡಿದ ಜಿಟಿಡಿ ಎಲ್ಲಿ. ಡಾ. ರಂಗಪ್ಪ, ಎಲ್.ಆರ್. ಶಿಮರಾಮೇಗೌಡ ಮತ್ತು ಪುಟ್ಟರಾಜು ಎಲ್ಲಿ ಹೋದರು. ಕುಮಾರಸ್ವಾಮಿ ಸುತ್ತ ಇದ್ದ ಈ ನಾಯಕರೆಲ್ಲ ಯಾಕೆ ಅವರಿಂದ ದೂರವಾದರು. ಹೆಚ್‍ಡಿಕೆ ಅವರ ನಾಯಕತ್ವ ಬಲಹೀನವಾಗಬಾರದು. ಯಾರೋ ಒಬ್ಬ ಶಾಸಕನ ಮಾತು ಕೇಳಿಕೊಂಡು ನಾಯಕತ್ವ ಹಾಳು ಮಾಡಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

siddaramaiah 2 1

ನಮ್ಮ ಪದತ್ಯಾಗ ಪದವಿಗಾಗಿ ಅಲ್ಲ. ರಾಜ್ಯದಲ್ಲಿ ನಡೆಯುತ್ತಿದ್ದ ರಾಕ್ಷಸ ರಾಜಕಾರಣ ವಿರೋಧಿಸಿ ರಾಜೀನಾಮೆ ಕೊಟ್ಟಿದ್ದು. ದುಡ್ಡಿಗಾಗಿ ಇಲ್ಲಿ ಯಾರು ಯಾರನ್ನೂ ಮಾರಿಕೊಂಡಿಲ್ಲ. ಕಳೆದು ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಎಂ.ಟಿ.ಬಿ. ನಾಗರಾಜ್ ಅವರ ಗುಂಪು 80 ಕೋಟಿ ರೂಪಾಯಿ ಕೊಟ್ಟಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಬೇಕೆಂದು ಈ ಹಣ ಕೊಟ್ಟರು. ಈಗ ಅವರೇ ಇವರು ದುಡ್ಡಿಗಾಗಿ ಮಾರಿಕೊಂಡರು ಎಂದು ಹೇಳುತ್ತಿದ್ದಾರೆ ಎಂದು ಸಿದ್ದು ವಿರುದ್ಧವೂ ಕಿಡಿಕಾರಿದರು.

ಏನೂ ಆಗಲ್ಲ, ಧೈರ್ಯವಾಗಿರಿ. ಖುದ್ದಾಗಿ ನಾನೇ ವಕೀಲರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ನಿನ್ನೆ ಕೆಲ ಅನರ್ಹ ಶಾಸಕರು ಸಿಎಂ ಭೇಟಿ ಮಾಡಿದ್ದಾರೆ ಇದು ಸಾಮಾನ್ಯ ಭೇಟಿ ಅಷ್ಟೇ. ವಿಶೇಷ ಅರ್ಥ ಇಲ್ಲ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ.

CM BSY

ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ನಮ್ಮ ಕೇಸ್ ಸುಪ್ರೀಂ ಕೋರ್ಟಿನಲ್ಲಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸರಿಯಾದ ಮಾದರಿಯಲ್ಲಿ ರಾಜೀನಾಮೆ ಕೊಟ್ಟಿದ್ದೇವೆ. ರಾಜೀನಾಮೆಯ ಎಲ್ಲಾ ಬೆಳವಣಿಗೆಗಳು ಸುಪ್ರೀಂ ಕೋರ್ಟ್ ಗಮನದಲ್ಲಿದೆ. ಸುಪ್ರೀಂ ಕೋರ್ಟ್ ನಮ್ಮ ಅರ್ಹತೆಯನ್ನು ಎತ್ತಿಹಿಡಿಯಬೇಕು. ಇಲ್ಲವೇ ಅದನ್ನು ರದ್ದು ಮಾಡಬೇಕು ಅಥವಾ ಈ ಚುನಾವಣೆಗೆ ತಡೆಯಾಜ್ಞೆ ನೀಡಬೇಕು. ನಾಳೆ ಈ ಬಗ್ಗೆ ಸುಪ್ರೀಂ ಕೋರ್ಟ್ ಒಂದು ನಿರ್ಧಾರ ಪ್ರಕಟಿಸಲಿದೆ. ನಮ್ಮ ರಕ್ಷಣೆಗೆ ನ್ಯಾಯಾಲಯ ಬರಬೇಕಿದೆ ಎಂದು ವಿಶ್ವನಾಥ್ ತಿಳಿಸಿದರು.

TAGGED:CM BSYelectionH ViswanathmysorePublic TVSarah Maheshsiddaramaiahಚುನಾವಣೆಪಬ್ಲಿಕ್ ಟಿವಿಮೈಸೂರುಸಾರಾ ಮಹೇಶ್ಸಿಎಂ ಬಿಎಸ್‍ವೈಸಿದ್ದರಾಮಯ್ಯಹೆಚ್.ವಿಶ್ವನಾಥ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
22 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?