Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೈಎಲೆಕ್ಷನ್ ಡೇಟ್ ಮತ್ತೆ ಫಿಕ್ಸ್ – ಆಯೋಗದ ನಡೆಗೆ ಕಾಂಗ್ರೆಸ್, ಜೆಡಿಎಸ್ ಗರಂ

Public TV
Last updated: September 28, 2019 8:11 am
Public TV
Share
2 Min Read
Election Congress JDS
SHARE

ಬೆಂಗಳೂರು: ರಾಜಕೀಯ ಹೈಡ್ರಾಮಕ್ಕೆ ಕರ್ನಾಟಕ ಮತ್ತೆ ರೆಡಿಯಾಗಿದೆ. ಕರ್ನಾಟಕ ಬೈ ಎಲೆಕ್ಷನ್‍ಗೆ ಹೊಸ ಡೇಟ್ ಫಿಕ್ಸ್ ಆಗಿದೆ. ದೋಸ್ತಿ ಸರ್ಕಾರ ಪತನಕ್ಕೆ ಕಾರಣವಾಗಿ ಅನರ್ಹರಾಗಿ ಅತಂತ್ರರಾಗಿರೋ 15 ಕ್ಷೇತ್ರಗಳಿಗೆ ಎಲೆಕ್ಷನ್ ಮುಂದೂಡಿಕೆಯಾಗಿತ್ತು. 24 ಗಂಟೆ ಕಳೆಯುವ ಮುನ್ನವೇ ಹೊಸದೊಂದು ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ಉಪ ಚುನಾವಣೆಗೆ ದಿನಾಂಕ ನಿಗದಿ ಮಾಡಿದ ಚುನಾವಣೆ ಆಯೋಗ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸಾಂವಿಧಾನಿಕ ಸಂಸ್ಥೆಯೊಂದು ಈ ಮಟ್ಟದ ಗೊಂದಲದಲ್ಲಿ ಕಾರ್ಯ ನಿರ್ವಹಿಸುವುದರ ಹಿಂದಿನ ಮರ್ಮವೇನು? ಇಂತಹ ಗೊಂದಲದ ಚುನಾವಣೆ ಎಂದೂ ಘೋಷಣೆಯಾಗಿರಲಿಲ್ಲ ಅಂತ ಮಾಜಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

election ink 2

ಇತ್ತ ಸಿದ್ದರಾಮಯ್ಯ ಕೂಡ ಆಕ್ರೋಶ ಹೊರಹಾಕಿದ್ದು, ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದಿದ್ದಾರೆ. ದಿಢೀರ್ ಅಂತ ಚುನಾವಣೆ ಘೋಷಣೆ ಮಾಡಿರೋದು ಯಾಕೆ, ಚುನಾವಣಾ ಆಯೋಗ ಅಣತಿಯಂತೆ ಕಾರ್ಯನಿರ್ವಹಿಸ್ತಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಬೈ ಎಲೆಕ್ಷನ್ ಹೊಸ ಮುಹೂರ್ತ
* ನವೆಂಬರ್ 11 – ಅಧಿಸೂಚನೆ ಪ್ರಕಟ
* ನವೆಂಬರ್ 18 – ನಾಮಪತ್ರ ಸಲ್ಲಿಕೆಗೆ ಕೊನೆ ದಿನ
* ನವೆಂಬರ್ 19 – ನಾಮಪತ್ರಗಳ ಪರಿಶೀಲನೆ
* ನವೆಂಬರ್ 21 – ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
* ಡಿಸೆಂಬರ್ 5 – ಮತದಾನ
* ಡಿಸೆಂಬರ್ 11 – ಚುನಾವಣಾ ಪ್ರಕ್ರಿಯೆ ಅಂತ್ಯ
ಚುನಾವಣೆ ಆಯೋಗ ಫಲಿತಾಂಶ ದಿನವನ್ನು ಪ್ರಕಟಿಸಿಲ್ಲ.

ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ಮೊದಲು ತರಾತುರಿಯಲ್ಲಿ ಚುನಾವಣೆ ಮುಂದೂಡಿ, ಮತ್ತೆ ದಿನಾಂಕ ಘೋಷಣೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ, ಆದರೆ ಆಯೋಗದ ನಡೆ ಮಾತ್ರ ಸಹಜವಾಗಿಯೇ ಅನುಮಾನ ಮೂಡುವಂತಿದೆ.

— Siddaramaiah (@siddaramaiah) September 27, 2019

ಸಿದ್ದರಾಮಯ್ಯ ಟ್ವೀಟ್: ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ಮೊದಲು ತರಾತುರಿಯಲ್ಲಿ ಚುನಾವಣೆ ಮುಂದೂಡಿ, ಮತ್ತೆ ದಿನಾಂಕ ಘೋಷಣೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ, ಆದರೆ ಆಯೋಗದ ನಡೆ ಮಾತ್ರ ಸಹಜವಾಗಿಯೇ ಅನುಮಾನ ಮೂಡುವಂತಿದೆ.

ಸಾಂವಿಧಾನಿಕ ಸಂಸ್ಥೆಯೊಂದು ಈ ಮಟ್ಟದ ಗೊಂದಲದಲ್ಲಿ ಕಾರ್ಯನಿರ್ವಹಿಸುವುದರ ಹಿಂದಿನ ಅರ್ಥವೇನು?ಇಂಥ ಗೊಂದಲದ ಚುನಾವಣೆ ಎಂದೂ ಘೋಷಣೆಯಾಗಿರಲಿಲ್ಲ.

ಒಂದು ಆಪರೇಷನ್ ಕಮಲ,ಜನಮನ್ನಣೆಯನ್ನು ಮಾರಿಕೊಳ್ಳುವ ಜನಪ್ರತಿನಿಧಿಗಳ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಷ್ಟೆಲ್ಲ ಅನರ್ಥಗಳನ್ನು ಸೃಷ್ಟಿಸುತ್ತದೆ ಎಂಬುದನ್ನು ಜನತೆ ಗಮನಿಸುತ್ತಿದ್ದಾರೆ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 27, 2019

ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್: ರಾಜ್ಯದ 15 ಕ್ಷೇತ್ರಗಳಿಗೆ ಮತ್ತೆ ಚುನಾವಣೆ ಘೋಷಣೆಯಾಗಿದೆ. ಆದರೆ ಚುನಾವಣಾ ಪ್ರಕ್ರಿಯೆ ಬಗ್ಗೆ ಅಯೋಗಕ್ಕೇ ಸ್ಪಷ್ಟತೆ ಇಲ್ಲ. ನೀತಿ ಸಂಹಿತೆ, ಫಲಿತಾಂಶಗಳ ಬಗ್ಗೆ ಗೊಂದಲಗಳಿವೆ. ನೀತಿ ಸಂಹಿತೆ ಇಲ್ಲದೇ ನ್ಯಾಯಬದ್ಧ ಚುನಾವಣೆ ನಡೆಯುವುದು ಹೇಗೆ? ಫಲಿತಾಂಶದ ಉಲ್ಲೇಖವೇ ಇಲ್ಲದ ಮೇಲೆ ಚುನಾವಣೆ ಏಕೆ? ಸಾಂವಿಧಾನಿಕ ಸಂಸ್ಥೆಯೊಂದು ಈ ಮಟ್ಟದ ಗೊಂದಲದಲ್ಲಿ ಕಾರ್ಯನಿರ್ವಹಿಸುವುದರ ಹಿಂದಿನ ಅರ್ಥವೇನು?ಇಂಥ ಗೊಂದಲದ ಚುನಾವಣೆ ಎಂದೂ ಘೋಷಣೆಯಾಗಿರಲಿಲ್ಲ. ಒಂದು ಆಪರೇಷನ್ ಕಮಲ, ಜನಮನ್ನಣೆಯನ್ನು ಮಾರಿಕೊಳ್ಳುವ ಜನಪ್ರತಿನಿಧಿಗಳ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಷ್ಟೆಲ್ಲ ಅನರ್ಥಗಳನ್ನು ಸೃಷ್ಟಿಸುತ್ತದೆ ಎಂಬುದನ್ನು ಜನತೆ ಗಮನಿಸುತ್ತಿದ್ದಾರೆ.

TAGGED:bjpby electioncongresselection commissionjdsKarnataka By ElectionPublic TVಉಪ ಚುನಾವಣೆಕರ್ನಾಟಕ ಉಪ ಚುನಾವಣೆಕಾಂಗ್ರೆಸ್ಚುನಾವಣಾ ಆಯೋಗಜೆಡಿಎಸ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

You Might Also Like

Lakshmi Hebbalkar 1
Districts

ನಾನು ಬಾಬಾ ರಾಮ್‍ದೇವ್ ಶಿಬಿರದಲ್ಲಿ ತರಬೇತಿ ಪಡೆದ ಯೋಗ ಪಟು: ಲಕ್ಷ್ಮಿ ಹೆಬ್ಬಾಳ್ಕರ್

Public TV
By Public TV
12 minutes ago
Priyank Kharge
Bengaluru City

ಕೇಂದ್ರದಿಂದ ಯೂಟರ್ನ್‌ – ಅಮೆರಿಕ ಭೇಟಿಗೆ ಅವಕಾಶ ಸಿಕ್ಕಿದ ಬೆನ್ನಲ್ಲೇ MEA ವಿರುದ್ಧ ಪ್ರಿಯಾಂಕ್‌ ಖರ್ಗೆ ಕೆಂಡಾಮಂಡಲ

Public TV
By Public TV
16 minutes ago
Chikkamagaluru Car Accident
Chikkamagaluru

ವಿದ್ಯುತ್ ಕಂಬ ಮುರಿದು 50 ಅಡಿ ಎಳೆದೊಯ್ದ ಕಾರು – ಏರ್ ಬ್ಯಾಗ್‌ನಿಂದ ಚಾಲಕ ಬಚಾವ್!

Public TV
By Public TV
19 minutes ago
Ayatollah Ali Khamenei
Latest

ಹೆಣ್ಣು ಹೂವಿನಂತೆ – ಇರಾನ್‌ ಸುಪ್ರೀಂ ನಾಯಕನ ಹಳೆಯ ಪೋಸ್ಟ್‌ ವೈರಲ್‌

Public TV
By Public TV
37 minutes ago
TIP TOP BASHEER
Districts

ಸಾಗರದ `ಕೈ’ ಮುಖಂಡ ಟಿಪ್ ಟಾಪ್ ಬಷೀರ್ ಮನೆ ಮೇಲೆ ಇಡಿ ದಾಳಿ

Public TV
By Public TV
55 minutes ago
Shrikanth Shetty karkala
Bagalkot

ಶ್ರೀಕಾಂತ್‌ ಶೆಟ್ಟಿಗೆ 3 ತಿಂಗಳು ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?