Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಪ್ಪು ಬದಲು ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ- ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಟಿಪ್ಪು ಬದಲು ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ- ಸಿ.ಟಿ.ರವಿ

Karnataka

ಟಿಪ್ಪು ಬದಲು ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ- ಸಿ.ಟಿ.ರವಿ

Public TV
Last updated: October 1, 2019 4:22 pm
Public TV
Share
2 Min Read
ct ravi
SHARE

ಉಡುಪಿ: ಟಿಪ್ಪು ಜಯಂತಿ ಕೈಬಿಟ್ಟಿರುವ ಯಡಿಯೂರಪ್ಪ ಸರ್ಕಾರ ಸಂತ ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ ನಡೆಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಮಾಹಿತಿ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಿಶುನಾಳ ಶರೀಫರ ಜಯಂತಿ ಆಚರಣೆ ಮಾಡುವ ಬಗ್ಗೆ ನನಗೆ ಅಪೇಕ್ಷೆ ಇದೆ. ಶಿಶುನಾಳ ಶರೀಫರು ಹಿಂದೂ ಮುಸಲ್ಮಾನರು ಒಪ್ಪಿಕೊಂಡ ವ್ಯಕ್ತಿ. ಎರಡೂ ಧರ್ಮ ಖುಷಿ ಪಡುವ ಆಚರಣೆ ಇದಾಗಬಹುದು. ಡಾ.ಎಪಿಜೆ ಅಬ್ದುಲ್ ಕಲಾಂ ಜಯಂತಿಯನ್ನೂ ಮಾಡಬಹುದು. ಕಲಾಂ ದೇಶದ ವಿದ್ಯಾರ್ಥಿಗಳಿಗೆ ಪ್ರೇರಣೆ ಕೊಟ್ಟ ವ್ಯಕ್ತಿ. ಮೊದಲು ರಾಜ್ಯಾದ್ಯಂತ ಎಲ್ಲ ಜಯಂತಿ ಆಚರಣೆಗಳ ಸ್ವರೂಪ ಸಂಗ್ರಹ ಮಾಡುತ್ತೇವೆ ಬಳಿಕ ಒಂದು ನಿರ್ಧಾರಕ್ಕೆ ಬರುತ್ತೇವೆ ಎಂದು ತಿಳಿಸಿದರು.

Tipu Jayanti copy

ನಮ್ಮ ದೇಶದಲ್ಲಿ ಎಲ್ಲ ಜಯಂತಿಗಳು ರಾಜಕೀಯಕರಣಗೊಳ್ಳುವುದರಿಂದ ಎಲ್ಲ ಪಕ್ಷಗಳ ನಾಯಕರ ಅಭಿಪ್ರಾಯ ಪಡೆಯುತ್ತೇನೆ. ನಂತರ ಕ್ಯಾಬಿನೆಟ್‍ನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಮಾಲೋಚನೆ ನಡೆಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಸಾಹಿತಿ ಎಸ್.ಎಲ್.ಭೈರಪ್ಪ ದಸರಾ ಉದ್ಘಾಟನಾ ಭಾಷಣಕ್ಕೆ ಪ್ರಗತಿಪರರ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಸಿಟಿ ರವಿ, ನಾನೂ ಭೈರಪ್ಪ ಅವರ ಪಕ್ಕದಲ್ಲೇ ಇದ್ದೆ. ಅವರು ತಪ್ಪೇನೂ ಮಾತನಾಡಿಲ್ಲ. ನಾಡದೇವಿಗೆ ಕೈ ಮುಗಿಯದ ನಾಸ್ತಿಕರಿಗಿಂತ ತಮ್ಮ ಶ್ರದ್ಧೆ ತೋರ್ಪಡಿಸಿದ ಭೈರಪ್ಪ ಕೋಟಿ ಪಾಲು ಮೇಲಿದ್ದಾರೆ. ನಾಸ್ತಿಕರನ್ನು ಕರೆದು ಹಿಂದಿನ ಸರ್ಕಾರ ಅಪಮಾನ ಮಾಡಿತ್ತು. ಭೈರಪ್ಪ ಶಬರಿಮಲೆ ಬಗ್ಗೆ ಸಾಂದರ್ಭಿಕವಾಗಿ ಮಾತನಾಡಿದ್ದಾರೆ ಅಷ್ಟೇ. ದೇವಾಲಯಗಳಿಗೆ ಮಹಿಳೆಯರಿಗೆ ಪ್ರವೇಶ ಇಲ್ಲ ಎಂದೇನೂ ಹೇಳಿಲ್ಲ. ನಮ್ಮ ದೇಶದಲ್ಲಿ ಗಂಡು ದೇವತೆಗಳಿಗಿಂತ ಹೆಣ್ಣು ದೇವತೆಗಳೇ ಹೆಚ್ಚಿದ್ದಾರೆ. ಹೆಣ್ಣು ದೇವತೆಯೇ ಇಲ್ಲದಂತಹಾ ಮತದವರು ಅವರ ಬಗ್ಗೆ ಯೋಚನೆ ಮಾಡಲಿ ಸಾಕು ಎಂದು ತಿರುಗೇಟು ನೀಡಿದ್ದಾರೆ.

s.l bhairappa 1

ಧ್ವನಿ ಎತ್ತುತ್ತೇವೆ
ಹತ್ತು ರಾಜ್ಯಗಳಲ್ಲಿ ಮಳೆಯಿಂದ ಹಾನಿಯಾಗಿದೆ, ಹತ್ತೂ ರಾಜ್ಯಕ್ಕೆ ಮಧ್ಯಂತರ ಪರಿಹಾರ ಕೊಟ್ಟಿದ್ದಾರೆ, ಪೂರ್ಣ ಪರಿಹಾರ ಕೊಟ್ಟಿಲ್ಲ. ಚುನಾವಣೆಗೆ ಹೋಗುವ ಮಹಾರಾಷ್ಟ್ರಕ್ಕೂ ಪರಿಹಾರ ಕೊಟ್ಟಿಲ್ಲ. ಪ್ರಧಾನಿಯ ದೃಷ್ಟಿಯಲ್ಲಿ ಎಲ್ಲಾ ರಾಜ್ಯಗಳೂ ಸಮಾನ. ದೇಶದ 132 ಕೊಟಿ ಜನರೂ ಅವರಿಗೆ ಸಮಾನ. ಈ ವಿಚಾರದಲ್ಲಿ ವಿಪಕ್ಷಗಳು ಅನಗತ್ಯ ರಾಜಕಾರಣ ಮಾಡುತ್ತಿದ್ದಾರೆ. ಒಂದೂ ಸೀಟು ಗೆಲ್ಲದ ಕೇರಳ, ಒಂದೇ ಸೀಟು ಗೆದ್ದ ತಮಿಳುನಾಡಿಗೂ ಪರಿಹಾರ ಕೊಟ್ಟಿದ್ದಾರೆ ಎಂದು ಸಿ.ಟಿ.ರವಿ ಮಾಹಿತಿ ನೀಡಿದರು.

ಕರ್ನಾಟಕಕ್ಕೆ ಪರಿಹಾರ ಮೊತ್ತ ಬರಲಿದೆ. ಒಂದು ರಾಜ್ಯಕ್ಕೆ ಕೊಟ್ಟು ಇನ್ನೊಬ್ಬರಿಗೆ ಕೊಡದೇ ಇದ್ರೆ ರಾಜಕಾರಣ ಅನ್ನಬಹುದು. ಹಾಗೇನಾದರೂ ಆಗಿದ್ದರೆ ನಾವೇ ಧ್ವನಿ ಎತ್ತುತ್ತೇವೆ ಸಂಶಯ ಬೇಡ. ಅವಶ್ಯಕತೆ ಬಿದ್ದರೆ ನಮ್ಮ ಸಂಸದರು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತಾರೆ. ಕರ್ನಾಟಕದ ಹಿತಾಸಕ್ತಿ ಬಿಟ್ಟು ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

blg ramadhurga flood

ಚಕ್ರವರ್ತಿ ಸೂಲಿಬೆಲೆ ಅವರು ಕೇಂದ್ರ ಸರ್ಕಾರ ಹಾಗೂ ಸಂಸದರ ವಿರುದ್ಧ ಹರಿಹಾಯ್ದ ಕುರಿತು ಪ್ರತಿಕ್ರಿಯಿಸಿದ ಅವರು, ಸೂಲಿಬೆಲೆ ಕೇಂದ್ರ ಸರ್ಕಾರವನ್ನು ಟೀಕೆ ಮಾಡಿಲ್ಲ. ರಾಷ್ಟ್ರೀಯ ಹಿತಾಸಕ್ತಿಗೆ ಪೂರಕ ಕೆಲಸ ಮಾಡಿರುವುದನ್ನು ಮೊದಲು ಪ್ರಶಂಸೆ ಮಾಡಿದ್ದಾರೆ. ತಮ್ಮ ಅಪೇಕ್ಷೆಯನ್ನು ವ್ತಕ್ಯಪಡಿಸಿದ್ದಾರೆ ಅಷ್ಟೇ, ಅದು ಟೀಕೆ ಅಲ್ಲ. ಪ್ರಧಾನಿ ಕರ್ನಾಟಕ್ಕೆ ಬರಬೇಕು, ಪರಿಹಾರ ಘೋಷಿಸಬೇಕು ಎನ್ನುವುದು ಅವರ ಅಪೇಕ್ಷೆ. ಇದುವೇ ಬ್ಯೂಟಿ ಆಫ್ ಡೆಮಾಕ್ರಸಿ. ನಮಗೂ ಅವರಂತೆ ಸಮಾನ ಅಪೇಕ್ಷೆ ಇದೆ ಎಂದು ರವಿ ತಿಳಿಸಿದರು.

TAGGED:BS YediyurappaCT RaviPublic TVShishunal Sharifa JayantiTippu Jayantiಟಿಪ್ಪು ಜಯಂತಿಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಶಿಶುನಾಳ ಶರೀಫರ ಜಯಂತಿಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

daily horoscope dina bhavishya
Astrology

ದಿನ ಭವಿಷ್ಯ 14-01-2026

Public TV
By Public TV
18 minutes ago
rowdy sheeter murder
Bengaluru City

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

Public TV
By Public TV
7 hours ago
ksrtc accident chamarajanagara
Chamarajanagar

KSRTC ಬಸ್‌-ಬೈಕ್ ನಡುವೆ ಡಿಕ್ಕಿ; ಇಬ್ಬರು ಸೋಲಿಗ ಯುವಕರು ಸಾವು

Public TV
By Public TV
8 hours ago
Harmanpreet Kaur
Cricket

WPL 2026: ಹರ್ಮನ್‌ಪ್ರೀತ್‌ ಬೆಂಕಿ ಬ್ಯಾಟಿಂಗ್ -‌ ಗುಜರಾತ್‌ ವಿರುದ್ಧ ಮುಂಬೈಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
8 hours ago
dandeli advocate ajit naik murder case
Court

ಕಾರವಾರ| ಹಿರಿಯ ವಕೀಲ ಅಜಿತ್ ನಾಯ್ಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
8 hours ago
01 11
Big Bulletin

ಬಿಗ್‌ ಬುಲೆಟಿನ್‌ 13 January 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?