Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಪರಿಹಾರ ಕಾರ್ಯ ನಿಂತಿಲ್ಲ: ಸಿಎಂ ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕೇಂದ್ರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಪರಿಹಾರ ಕಾರ್ಯ ನಿಂತಿಲ್ಲ: ಸಿಎಂ ಬಿಎಸ್‍ವೈ

Belgaum

ಕೇಂದ್ರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಪರಿಹಾರ ಕಾರ್ಯ ನಿಂತಿಲ್ಲ: ಸಿಎಂ ಬಿಎಸ್‍ವೈ

Public TV
Last updated: October 3, 2019 8:35 pm
Public TV
Share
3 Min Read
CM BSY
SHARE

ಬೆಳಗಾವಿ: ಪ್ರವಾಹದಿಂದ ಉಂಟಾಗಿರುವ ನಷ್ಟದಿಂದ ಜನರು ಎದುರಿಸುತ್ತಿರುವ ಸಂಕಷ್ಟವನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ವಿರೋಧಿ ಪಕ್ಷಗಳ ಆರೋಪಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಉತ್ತರಿಸಿದ್ದು, ಜನರ ಸಂಕಷ್ಟವನ್ನು ನಿವಾರಿಸುವ ಬಗ್ಗೆ ಕ್ರಮಕೈಗೊಂಡಿದ್ದೇವೆ. ಈಗಾಗಲೇ ಮೂರುವರೆ ಸಾವಿರ ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರದಿಂದ ಅನುದಾನ ಲಭಿಸಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಎಸ್‍ವೈ ಅವರು, ಇಂದು ನಾನು ಜಿಲ್ಲೆಯಲ್ಲಿ ಮಾಧ್ಯಮಗಳ ಎದುರೇ ಸಭೆ ನಡೆಸಿದ್ದು, ಯಾವ ಕ್ರಮಗಳನ್ನು ಕೈಗೊಂಡಿದ್ದೇವೆ ಎಂಬ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿ ಇದೆ. ಈಗಾಗಲೇ ರಾಜ್ಯ ಸರ್ಕಾರ ಮೂರುವರೆ ಸಾವಿರ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಇನ್ನೂ ಹೆಚ್ಚು ಹಣವನ್ನು ನಾವು ಬಿಡುಗಡೆ ಮಾಡುತ್ತೇವೆ, ಇದು ನಮ್ಮ ಕರ್ತವ್ಯವಾಗಿದೆ. ಹೆಚ್ಚಿನ ಹಾನಿಯಾದ ಕುರಿತು ವರದಿಯನ್ನ ಮಾಡುತ್ತಿದ್ದೇವೆ. ಹಂತ ಹಂತವಾಗಿ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ ಎಂದರು.

CM BSY BLG

ಈಗಾಗಲೇ ಕೇಂದ್ರದಲ್ಲಿ ಮನವಿ ಸಲ್ಲಿಕೆ ಮಾಡಿದ್ದು, ಕೇಂದ್ರದಿಂದ ಬರುವ ಹಣವನ್ನು ಬೆಳೆ ನಷ್ಟ ಪರಿಹಾರ ಸೇರಿದಂತೆ, ವಿವಿಧ ಭಾಗಗಳಲ್ಲಿ ಹಾನಿಯಾಗಿರುವ ರಸ್ತೆ ಸೇರಿದಂತೆ ಬೃಹತ್ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತೇವೆ. ಅತಿವೃಷ್ಟಿಗೆ ಸಿಕ್ಕಿರುವ ರೈತರಿಗೆ ನ್ಯಾಯ ನೀಡುವುದು ನಮ್ಮ ಕರ್ತವ್ಯ. ನಾನು ರೈತನ ಮಗನೇ ಎಂದರು.

ಈಗಾಗಲೇ ಮನೆ ನೆರೆಯಿಂದ ಮನೆ ಕಳೆದುಕೊಂಡವರಿಗೆ ಮನೆಯ ಫೌಂಡೇಷನ್ ಹಾಕಿಕೊಳ್ಳುವರಿಗೆ 1 ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ. ಹತ್ತು ಸಾವಿರ ರೂ. ಚೆಕ್‍ಗಳನ್ನು ಬಹುತೇಕರಿಗೆ ನೀಡಿದ್ದೇವೆ. ಪ್ರಧಾನಿ ಮೋದಿ ಹೊರ ದೇಶದಲ್ಲಿರುವುದರಿಂದ ಇದುವರೆಗೂ ಸಭೆ ನಡೆಸಲಾಗಲಿಲ್ಲ. ನೆರೆ ಸಮಸ್ಯೆ ಅನುಭವಿಸಿದ ಯಾವುದೇ ರಾಜ್ಯಕ್ಕೂ ಹಣ ಬಿಡುಗಡೆ ಮಾಡಿಲ್ಲ. ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರವೇ ಹಣ ಬಿಡುಗಡೆಯಾಗಲಿದೆ ಎಂದರು.

Will be visiting the flood affected districts for the next 3 days, to administer timely functioning of the relief activities, to ensure adequate support to victims and to hold meetings with concerned officials and elected representatives.

— B.S.Yediyurappa (@BSYBJP) October 3, 2019

ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಬೇಕಿತ್ತು, ಸಿಎಂ ಅವರಿಗೆ ತಾಕತ್ತಿಲ್ಲ ಎಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಇದು ತಾಕತ್ತಿನ ಪ್ರಶ್ನೆ ಅಲ್ಲ, ಶಾಂತ ರೀತಿಯಿಂದ ಕೇಂದ್ರದಿಂದ ಅನುದಾನ ಪಡೆದುಕೊಳ್ಳುವುದಾಗಿದೆ. ಕಾಂಗ್ರೆಸ್ ಪಕ್ಷದವರು ಹೇಗೆ ಡರ್ಟಿ ಪಾಲಿಟಿಕ್ಸ್ ಮಾಡ್ತಿದ್ದಾರಾ ಎಂಬುದನ್ನ ನನ್ನ ಬಾಯಿಂದ ಹೇಳಲು ನಾನು ಸಿದ್ಧವಾಗಿಲ್ಲ. ವಿರೋಧ ಪಕ್ಷದವರು ಅವರ ಕೆಲಸ ಮಾಡುತ್ತಾರೆ ಅದಕ್ಕೆ ನಾನು ವಿರೋಧ ಮಾಡುವುದಿಲ್ಲ. ಮೂರು ದಿನ ಅಧಿವೇಶನ ಕರೆದಿದ್ದೇವೆ ಅಲ್ಲಿ ಈ ಚರ್ಚೆಯಾಗಲಿ. ಕೇಂದ್ರಕ್ಕೆ ಯಾವುದೇ ನಿಯೋಗ ಕರೆದುಕೊಂಡು ಹೋಗುವ ಅಗತ್ಯವಿಲ್ಲ. 2-3 ದಿನಗಳಲ್ಲಿ ಕೇಂದ್ರದಿಂದ ಹಣ ಬಿಡುಗಡೆಯಾಗುತ್ತದೆ ಎಂದರು.

ಸರ್ಕಾರ ಮತ್ತು ಪಕ್ಷದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂಬ ವಿಚಾರವಾಗಿ ಉತ್ತರಿಸಿದ ಅವರು, ಬೆಳಗ್ಗೆ ರಾಜ್ಯಾಧ್ಯಕ್ಷರು ನಮ್ಮ ಮನೆಗೆ ಬಂದು ಉಪಾಹಾರ ಸೇವಿಸಿ ಹೋಗಿದ್ದಾರೆ. ಮುಸುಕಿನ ಗುದ್ದಾಟ ನಡೆಯುತ್ತಿರುವುದು ಯಾವ ಪಕ್ಷದಲ್ಲಿ ಎಂದು ನಮ್ಮ ಬಾಯಿಂದ ಹೇಳಿಸಬೇಡಿ ಎಂದರು.

CM BSY BLG a

ನೆರೆ ಸಮಸ್ಯೆಯನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಪ್ರತಿಕ್ರಮವನ್ನು ಜನರ ಕಣ್ಣ ಮುಂದಿಡುತ್ತೇವೆ. ಬೆಳೆ ನಾಶವಾಗಿದ್ದರೆ ಹೆಕ್ಟರ್ ಗೆ ಆರೂವರೆ ಸಾವಿರ, ನೀರಾವರಿ ಜಮೀನಿನಲ್ಲಿ ಬೆಳೆ ಹಾನಿಯಾದರೆ ಹೆಕ್ಟರ್ ಗೆ ಹನ್ನೆರಡು ಸಾವಿರ ನೀಡುತ್ತೇವೆ. ಪ್ರತಿ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಹಣವನ್ನು ನೀಡುತ್ತಿದ್ದು, ಹಂತ ಹಂತವಾಗಿ ಹಣ ಬಿಡುಗಡೆಯಾಗಲಿದೆ. ಅಲ್ಲದೇ ಮಳೆಯಿಂದ ಶಾಲಾ ಕಟ್ಟಡಕ್ಕೆ ಹಾನಿಯಾಗಿದ್ದಾರೆ ಹೊಸ ಕಟ್ಟಡ ನಿರ್ಮಾಣ ಮಾಡಲು 5 ರೂ. ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಕೆಇಬಿ ಇಲಾಖೆಗೂ ಕೂಡ ಜಿಲ್ಲೆಯಲ್ಲಿ ನಡೆಯಬೇಕಾದ ಕ್ರಮಗಳನ್ನು ಶೀಘ್ರ ಪೂರ್ಣಗೊಳಿಸಲು ಆದೇಶ ನೀಡಿದ್ದೇನೆ ಎಂದು ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಉತ್ತರಿಸಿದರು.

TAGGED:belagaviCentral GovernmentCM BS YeddyuppacongressfloodPublic TVReliefState Governmentಕಾಂಗ್ರೆಸ್ಕೇಂದ್ರ ಸರ್ಕಾರಪಬ್ಲಿಕ್ ಟಿವಿಪರಿಹಾರಪ್ರವಾಹಬೆಳಗಾವಿಮನೆ ನಿರ್ಮಾಣರಾಜ್ಯ ಸರ್ಕಾರಸಿಎಂ ಬಿಎಸ್ ಯಡಿಯೂಪ್ಪ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
1 minute ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
21 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
50 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?